ಮೋದಿಯವರನ್ನು ಹೊಗಳಿದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ, ಹೊಟ್ಟೆಯೂ ತುಂಬುವುದಿಲ್ಲ : ಯತ್ನಾಳ್

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೂ ಬರುವುದಿಲ್ಲ, ಆ ಪಕ್ಷದ ನಾಯಕರ ಹೊಟ್ಟೆಯೂ ತುಂಬುವುದಿಲ್ಲ ಎಂದು ಬಿಜೆಪಿ ಉಚ್ಚಾಟಿತ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಎಂದು ವಾಗ್ದಾಳಿ ನಡೆಸಿದರು. WhatsApp Group Join Now ಶುಕ್ರವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ವೇಳೆ ಮಾತನಾಡಿದ ಅವರು, ಬಿಜೆಪಿ ಮಿತ್ರರು ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದೇ, ಹೊಗಳಿದ್ದು. ಆದರೆ, ಅಧಿಕಾರ ಸಿಕ್ಕ ಸಂದರ್ಭದಲ್ಲಿ ಅವರ … Read more

ಕರೆಂಟ್ ಶಾಕ್ಗೆ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಬಲಿ: ನೀರು ತರಲು ಹೋದಾಕೆ ನರಳಾಡಿ ಸಾವು

ನೀರು ತರಲು ಹೋದಾಗ ವಾಟರ್ ಪ್ಯೂರಿಫೈರ್ ಸ್ವಿಚ್ನಿಂದ ವಿದ್ಯುತ್ ಪ್ರವಹಿಸಿದ ಪರಿಣಾಮ ಕರೆಂಟ್ ಶಾಕ್ಗೆ ಸರಕಾರಿ ಶಾಲೆಯ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಕುರಕುಂದಾ ಗ್ರಾಮದಲ್ಲಿ ನಡೆದಿದೆ. WhatsApp Group Join Now ಇದೇ ಗ್ರಾಮದ ಶಾಮಣ್ಣ ಎಂಬವರ ಪುತ್ರಿಯಾಗಿರುವ ತನುಶ್ರೀ (11) ಮೃತ ದುರ್ದೈವಿ. ಶಿಕ್ಷಕಯೊಬ್ಬರು ಬಾಟಲ್ನಲ್ಲಿ ನೀರು ತುಂಬಿಸಿಕೊಂಡು ಬರಲು ಹೇಳಿದ ಕಾರಣ ಆಕೆ ವಾಟರ್ ಪ್ಯೂರಿಫೈರ್ ಬಳಿ ತೆರಳಿದ್ದಳು ಎನ್ನಲಾಗಿದೆ. ಗ್ರಾಮದ ಕಿರಿಯ ಸರ್ಕಾರಿ ಶಾಲೆಯಲ್ಲಿ ಐದನೇ ತರಗತಿ … Read more

ಅರಣ್ಯ ಅಧಿಕಾರಿ ಮೇಲೆ ಲೋಕಾಯುಕ್ತದ ದಾಳಿ: 26 ಕೋಟಿ ಮೌಲ್ಯದ ಆಸ್ತಿ ಪತ್ತೆ!

ಶಿವಮೊಗ್ಗ: ಅರಣ್ಯ ಇಲಾಖೆ ಸಹಾಯಕ ಆಯುಕ್ತ ತೇಜಸ್ ಕುಮಾರ್ ಮೇಲೆ ಲೋಕಾಯುಕ್ತವು ದಾಳಿ ನಡೆಸಿದ್ದು, ಚಿತ್ರದುರ್ಗದ ರೆಸಾರ್ಟ್ ಸೇರಿದಂತೆ ಒಟ್ಟು ಐದು ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. WhatsApp Group Join Now ದಾಳಿ ವೇಳೆ ಬರೋಬ್ಬರಿ 26.55 ಕೋಟಿ ರೂಪಾಯಿಯ ಮೌಲ್ಯದ ಆಸ್ತಿ ಪತ್ತೆ ಆಗಿದ್ದು, ಅದರಲ್ಲಿ 4 ನಿವೇಶನಗಳು, 8 ಮನೆ, 16 ಎಕರೆ ಜಮೀನಿನ ದಾಖಲೆಗಳು ಸೇರಿವೆ. ಜೊತೆಗೆ 92 ಲಕ್ಷ ಮೌಲ್ಯದ ವಾಹನಗಳು ಮತ್ತು 50 ಸಾವಿರ ನಗದು ಕೂಡ ಪತ್ತೆ ಮಾಡಲಾಗಿದೆ. … Read more

ಖಾತೆ ಮಾಡಿಕೊಡಲು 1 ಲಕ್ಷ ರೂ. ಬೇಡಿಕೆ… ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಖಾತೆ ಮಾಡಿಕೊಡಲು 1 ಲಕ್ಷ ರೂ. ಹಣ ಸ್ವೀಕರಿಸುವಾಗ ಗ್ರಾಮ ಲೆಕ್ಕಾಧಿಕಾರಿ(ವಿಎ) ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿ ನಡೆದಿದೆ. ವಿಠ್ಠಲ್ ಕೋಲ್ಹಾರ್ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ. WhatsApp Group Join Now ತಮ್ಮ ತಂದೆಯ ವಿಲ್ ಪತ್ರದಂತೆ ಶಿಕಾರಿಪುರ ತಾಲೂಕಿನ ಚಿಕ್ಕಬಂಜೂರಿನಲ್ಲಿರುವ ಜಮೀನಿನ ಖಾತೆ ಮಾಡಿಕೊಡುವಂತೆ ಜಮೀನಿನ ಮಾಲೀಕರಾದ ಜಿಕ್ರಿಯಾ ಬೇಗ್ ಎಂಬುವರು ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ್ ಕೋಲ್ಹಾರ್ ಅವರನ್ನು … Read more

Arecanut Price : ಇಂದಿನ ಅಡಿಕೆ ಧಾರಣೆ – 31 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆಧಾರಣೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಸುಳ್ಯ ಹೊಸ ವೆರೈಟಿ ₹46,000 ₹44,600 ಯಲ್ಲಾಪುರ ತಟ್ಟಿಬೆಟ್ಟೆ ₹53,339 ₹46,999 ಯಲ್ಲಾಪುರ ಕೆಂಪುಗೋಟು ₹40,099 ₹36,979 ಭದ್ರಾವತಿ ಸಿಪ್ಪೆಗೋಟು ₹12,000 ₹11,000 ಕುಮಟಾ ಚಾಲಿ ₹49,999 ₹48,259 ಯಲ್ಲಾಪುರ ಬಿಳೆಗೋಟು ₹37,489 ₹32,990 ಕೆ.ಆರ್ ಪೇಟೆ ಸಿಪ್ಪೆಗೋಟು ₹11,000 ₹11,000 ಚಾಮರಾಜನಗರ ಬೇರೆ ₹13,000 ₹13,000 ತುಮಕೂರು ರಾಶಿ ₹54,200 ₹51,500 ಕುಮಟಾ ಕೋಕಾ ₹33,999 ₹31,789 ಕುಮಟಾ ಫ್ಯಾಕ್ಟರಿ … Read more

Horoscope Today : 31 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಈ  ದಿನ ಮೇಷರಾಶಿಯವರಿಗೆ ಸಾಮಾನ್ಯ ಪ್ರಭಾವವಿರುತ್ತದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಅಥವಾ ಹೊಸ ಯೋಜನೆಗಳನ್ನು ಪ್ರಾರಂಭಿಸಲು ಇಂದು ಉತ್ತಮ ದಿನ. ಆದರೂ, ಆತುರದ ನಿರ್ಧಾರದಿಂದಾಗಿ ನಿಮ್ಮ ಆಲೋಚನಾ ಪ್ರಕ್ರಿಯೆಯನ್ನು ಕ್ಷಿಷ್ಟವಾಗಿಸಲು ಪ್ರಯತ್ನಿಸಬೇಡಿ. ಕಚೇರಿಯಲ್ಲಿ ನೀವು ಕಷ್ಟಕರ ಸ್ಪರ್ಧೆಯನ್ನು ಎದುರಿಸಬೇಕಾದೀತು. ಆದರೂ ನೀವು ಎಂದಿನಂತೆಯೇ ಸಾಮಾನ್ಯವಾಗಿರುತ್ತೀರಿ ಮತ್ತು ಉತ್ತಮ ಪ್ರತಿಫಲ ನೀಡಲು ಪ್ರಯತ್ನಿಸುತ್ತೀರಿ. ಮಹಿಳೆಯರು ತಮ್ಮ ದುರಾಕ್ರಮಣ ಪ್ರವೃತ್ತಿ ಮತ್ತು ನಾಲಗೆಯ ಮೇಲೆ ಹತೋಟಿಯಿರಿಸಬೇಕು. … Read more

ತಲೆಯಲ್ಲಿ ಹುಳು ಆಗುತ್ತಾ? ಎಡಗಾಲು ಎಡಗೈಗೆ ಹಠಾತ್ ಪಿಟ್ಸ್: ಸಿಟಿಸ್ಕ್ಯಾನ್ ರಿಪೋರ್ಟ್ ನೋಡಿ ರೈತನಿಗೆ ಆಘಾತ

ನಮ್ಮಲ್ಲಿ ಬಹುತೇಕರು ದೈನಂದಿನ ಆರೋಗ್ಯದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ, ವಿಶೇಷವಾಗಿ ಕೃಷಿ ಕಾರ್ಯಗಳಲ್ಲಿ ತೊಡಗಿರುವವರು ತಮ್ಮ ವೈಯಕ್ತಿಕ ಆರೋಗ್ಯವನ್ನು ನಿರ್ಲಕ್ಷಿಸುವುದೇ ಹೆಚ್ಚು, ತಮ್ಮದೇ ಹೊಲದಲ್ಲಿ ಬೆಳೆದಿದ್ದು ಎಂದು ಹಣ್ಣು ತರಕಾರಿಗಳನ್ನು ಅನೇಕ ಬಾರಿ ತೊಳೆಯದೇ ತಿನ್ನುತ್ತಾರೆ. WhatsApp Group Join Now ಆದರೆ ಹೀಗೆಲ್ಲಾ ಆರೋಗ್ಯವನ್ನು ನಿರ್ಲಕ್ಷ್ಯ ಮಾಡುವುದರಿಂದ ಎಷ್ಟು ದೊಡ್ಡ ಹಾನಿ ಸಂಭವಿಸಬಹುದು ಎಂಬ ಬಗ್ಗೆ ವೈದ್ಯರೊಬ್ಬರು ವೀಡಿಯೋ ಮಾಡಿ ಹೇಳಿಕೊಂಡಿದ್ದಾರೆ. ಡಾ ರವಿರಾಜ್ ಜೈನ್ ಎಂಬ ವೈದ್ಯರೊಬ್ಬರು ವೀಡಿಯೋ ಮೂಲಕ ರೋಗಿಯೊಬ್ಬರಲ್ಲಿ ಹಠಾತ್ ಆಗಿ … Read more

ವಿಜಯನಗರ ತ್ರಿವಳಿ ಕೊಲೆಗೆ ಟ್ವಿಸ್ಟ್ : ಮೂವರನ್ನ ಮನೆಯಲ್ಲೇ ಹೂತುಹಾಕಿದ್ದ, ಲವ್ ಮ್ಯಾಟರ್ ಹತ್ಯೆಗೆ ಕಾರಣವಾಯ್ತಾ?

ವಿಜಯನಗರ : ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಘೋರವೇ ನಡೆದು ಹೋಗಿದೆ. ವ್ಯಕ್ತಿಯೊಬ್ಬ ತನ್ನ ತಂದೆ, ತಾಯಿ ಹಾಗೂ ಸಹೋದರಿಯನ್ನೇ ಕೊಂದು ಹಾಕಿದ್ದಾನೆ. ಅಕ್ಷಯ್ ಎಂಬಾತ ತನ್ನ ತಂದೆ ಭೀಮರಾಜ್, ತಾಯಿ ಜಯಲಕ್ಷ್ಮೀ ಹಾಗೂ ಸಹೋದರಿ ಅಮೃತಾ ಅವರನ್ನ ಜನವರಿ 27 ರಂದೇ ಕೊಲೆ ಮಾಡಿದ್ದಾನೆ. ಮೂವರ ಶವಗಳನ್ನ ಬಾಡಿಗೆ ಮನೆಯಲ್ಲಿ ಸಮಾಧಿ ಮಾಡಿದ್ದಾನೆ. WhatsApp Group Join Now ವಿಜಯನಗರ ಎಸ್ಪಿ ಜಾಹ್ನವಿ, ಕೂಡ್ಲಿಗಿ DySP ಮಲ್ಲೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮನೆಯಲ್ಲೇ ಸಮಾಧಿ … Read more

ಅಪ್ಪ ಮಗನ ಮೇಲೆ ಚಿರತೆ ದಾಳಿ : ಮಗನ ಜೀವ ಉಳಿಸಲು ಚಿರತೆಯ ಕೊಂದ ರೈತನ ವಿರುದ್ಧ ಅರಣ್ಯ ಇಲಾಖೆ ಕೇಸ್

ಸೋಮನಾಥ್ ಗಿರ್: ಮಗನನ್ನು ಚಿರತೆ ದಾಳಿಯಿಂದ ರಕ್ಷಿಸಲು 60 ವರ್ಷದ ವ್ಯಕ್ತಿಯೊಬ್ಬರು ಈಟಿ ಹಾಗೂ ಕುಡುಗೋಲು ಬಳಸಿ ಚಿರತೆ ವಿರುದ್ಧ ಹೋರಾಡಿ ಮಗನನ್ನು ಉಳಿಸಿಕೊಂಡಿದ್ದಾರೆ. ಈ ಮಾನವ ಹಾಗೂ ಪ್ರಾಣಿ ಸಂಘರ್ಷದಲ್ಲಿ ಚಿರತೆ ಉಸಿರು ಚೆಲ್ಲಿದ್ದರೆ, 60 ವರ್ಷದ ವ್ಯಕ್ತಿ ಹಾಗೂ ಅವರ ಮಗ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. WhatsApp Group Join Now ಮಗನ ರಕ್ಷಣೆಗಾಗಿ ಚಿರತೆಯನ್ನು ಕೊಂದ ವ್ಯಕ್ತಿಯ ವಿರುದ್ಧ ಈಗ ಅರಣ್ಯ ಇಲಾಖೆ ಕೇಸ್ ದಾಖಲಿಸಿದೆ. ಗುಜರಾತ್‌ನ ಗಿರ್ ಸೋಮನಾಥ್ … Read more

ಬೆಂಗಳೂರಲ್ಲಿ ಸಾಕು ನಾಯಿ ಡೆಡ್ಲಿ ಅಟ್ಯಾಕ್, ಮಹಿಳೆಯ ಮುಖ ವಿರೋಪ, ಕತ್ತು-ತಲೆ ಭಾಗಕ್ಕೆ 50ಕ್ಕೂ ಹೆಚ್ಚು ಹೊಲಿಗೆ!

ಬೆಂಗಳೂರಿನಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಮೇಲೆ ಸಾಕು ನಾಯಿಯೊಂದು ಭೀಕರವಾಗಿ ದಾಳಿ ನಡೆಸಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ನಾಯಿಯ ಮಾಲೀಕರ ನಿರ್ಲಕ್ಷ್ಯದ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಈ ಘಟನೆಯು ನಗರದಲ್ಲಿ ಸಾಕು ಪ್ರಾಣಿಗಳ ನಿರ್ವಹಣೆ,ಸಾರ್ವಜನಿಕ ಸುರಕ್ಷತೆಯ ಬಗ್ಗೆ ಕಳವಳ ಮೂಡಿಸಿದೆ. WhatsApp Group Join Now ಬೆಂಗಳೂರು: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ಇದೀಗ ಬೆಂಗಳೂರಿನಲ್ಲಿ ಆತಂತಕಾರಿಯಾದ ಘಟನೆ ನಡೆದಿದೆ. ನಗರದ ಹೆಚ್‌.ಎಸ್‌.ಆರ್ ಲೇಔಟ್ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ಸಾಕು ನಾಯಿಯೊಂದು ಏಕಾಏಕಿ ಭೀಕರವಾಗಿ … Read more