ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ ಪೌಷ್ಟಿಕಾಹಾರದ ಪ್ಯಾಕೆಟ್ ನಲ್ಲಿ ಸತ್ತ ಹಾವಿನ ಮರಿ ಪತ್ತೆ!
ಮಧ್ಯಪ್ರದೇಶದ ಪಾಂಡುರ್ಣ ಜಿಲ್ಲೆಯ ಅಂಗನವಾಡಿ ಕೇಂದ್ರವೊಂದರಲ್ಲಿ ವಿತರಿಸಲಾದ ಪೌಷ್ಟಿಕಾಹಾರದ ಪ್ಯಾಕೆಟ್ನಲ್ಲಿ ಸತ್ತ ಹಾವಿನ ಮರಿಯೊಂದು ಪತ್ತೆಯಾಗಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ. ಗರ್ಭಿಣಿ ಮಹಿಳೆಯೊಬ್ಬರಿಗೆ ನೀಡಲಾಗಿದ್ದ ಈ ಆಹಾರದ ಪ್ಯಾಕೆಟ್ನಲ್ಲಿ ಈ ಆಘಾತಕಾರಿ ದೃಶ್ಯ ಕಂಡುಬಂದಿದೆ. WhatsApp Group Join Now ಜಿಲ್ಲೆಯ ಕರ್ಘಾತ್ ಕಮ್ತಿ ಗ್ರಾಮದ ನಿವಾಸಿಯಾದ ವತ್ಸಲಾ ಬಾಯಿ ಧುರ್ವೆ ಎಂಬ ಗರ್ಭಿಣಿ ಮಹಿಳೆಗೆ ಅಂಗನವಾಡಿಯ ಪೂರಕ ಪೌಷ್ಟಿಕಾಂಶ ಯೋಜನೆಯಡಿ ಲಡ್ಡುಗಳ ಪ್ಯಾಕೆಟ್ ಅನ್ನು ನೀಡಲಾಗಿತ್ತು. ಅದೃಷ್ಟವಶಾತ್, ಮಹಿಳೆ ಇದನ್ನು ಸೇವಿಸುವ ಮುನ್ನವೇ ವಿಷಯ ಬೆಳಕಿಗೆ … Read more