‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
‘ಮಿಸ್ಟರ್ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯವರೇ ಇನ್ನು ವಯನಾಡನ್ನು ನೀವು ಮರೆತು ಬಿಡಿ. ಏಕೆಂದರೆ ನೀವು ಇಲ್ಲಿಂದ ಎಲೆಕ್ಷನ್ಗೆ ನಿಂತರೆ ಮತ್ತೆಂದು ಗೆಲ್ಲೋದಿಲ್ಲ. ರಾಹುಲ್ ಗಾಂಧಿಯವರೇ ಕೆಸಿ ವೇಣುಗೋಪಾಲ್ ಅವರು ನಿಮ್ಮ ಬಿಗ್ ಬ್ಯಾರರ್(ಬ್ಯಾಗ್ ಹೊರುವವರು) ಆಗಿರಬಹುದು. WhatsApp Group Join Now ಆದರೆ, ನಿಮ್ಮನ್ನು ಕೇರಳದ ಜನರು ಎಂದಿಗೂ ಕ್ಷಮಿಸೋದಿಲ್ಲ’ ಎನ್ನುವ ಪೋಸ್ಟರ್ಗಳು ವಯನಾಡಿನ ಕಾಂಗ್ರೆಸ್ ಕಚೇರಿ ಮುಂದೆ ರಾರಾಜಿಸುತ್ತಿದೆ. ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆಯಾಗಿ ಒಂದು ವಾರ ಕಳೆದರೂ ಸಹ ಕಾಂಗ್ರೆಸ್ ಹೈಕಮಾಂಡ್ … Read more