ಕನಕಪುರದ ಹುಡುಗನನ್ನು ಮದ್ವೆಯಾಗ್ತೇನೆಂದ ರಚಿತಾ ರಾಮ್! ಡಿಕೆಶಿ ಎದುರೇ ರಚ್ಚು ಘೋಷಣೆ
ನಿನ್ನೆ ಅರ್ಥಾತ್ ಜನವರಿ 30ರಿಂದ ಕನಕನಪುರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮೂರು ದಿನಗಳ ಕನಕೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಬೆಳಿಗ್ಗೆ 5.30ಕ್ಕೆ ಯೋಗಾಸನದಿಂದ ಆರಂಭಗೊಂಡು, ಮ್ಯಾರಥಾನ್ ಓಟ, ಕೇಶ ವಿನ್ಯಾಸ ಸ್ಪರ್ಧೆ ಸೇರಿದಂತೆ ಇನ್ನಿತರ ಸ್ಪರ್ಧೆಗಳು ಹಾಗೂ ಸಾಯಂಕಾಲ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ. WhatsApp Group Join Now ಬನ್ನಿ, ನಮ್ಮೂರ ಉತ್ಸವ – ಕನಕೋತ್ಸವದಲ್ಲಿ ಎಲ್ಲರೂ ಪಾಲ್ಗೊಳ್ಳಿ ಎಂದು ಡಿ.ಕೆ.ಶಿವಕುಮಾರ್ ಇದಾಗಲೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಆಹ್ವಾನವನ್ನೂ ನೀಡಿದ್ದಾರೆ. ರಚಿತಾ ರಾಮ್ ಅತಿಥಿ ಈ ಉತ್ಸವಕ್ಕೆ … Read more