ಬಿಗ್ ಬಾಸ್ ಗೆದ್ದಿದ್ದು ಗಿಲ್ಲಿ ಅಲ್ಲ ನಿರ್ಮಲಾ ಸೀತಾರಾಮನ್ ಎಂದ ಶಾಸಕ ಪ್ರದೀಪ್ ಈಶ್ವರ್

ಕನ್ನಡ ಬಿಗ್‌ಬಾಸ್ 11 ಅನ್ನು ಗಿಲ್ಲಿ ನಟ ಗೆದ್ದು, ಊರು ತುಂಬಾ ಫೇಮಸ್ ಆಗಿ ಊಹೆಗೂ ಮೀರಿ ಅಭಿಮಾನಿಗಳನ್ನು ಜೊತೆಗೆ ಜನಪ್ರಿಯತೆಯನ್ನು ಗಳಿಸಿರೋದು ಗೊತ್ತೇ ಇದೆ. ಪ್ರತಿ ಮನೆಯ ಪುಟ್ಟ ಮಕ್ಕಳು ಗಿಲ್ಲಿಯನ್ನು ಗುರುತು ಹಿಡಿತಾರೆ. ಹೀಗಿರುವಾಗ ವಿಧಾನಸಭೆಯಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರು ಬಿಗ್ಬಾಸ್ ಗೆದ್ದಿರೋದು ಗಿಲ್ಲಿ ಅಲ್ಲ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಎಂದು ವ್ಯಂಗ್ಯವಾಡಿದ್ದಾರೆ. WhatsApp Group Join Now ಹೌದು ವಿಧಾನಸಭೆಯಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಗಿಲ್ಲಿ ಗೆದ್ದ 50 … Read more

ಸರ್ಕಾರಿ ಶಾಲೆಯಲ್ಲಿ ಮಾತ್ರೆ ಸೇವನೆ ಬಳಿಕ 59 ವಿದ್ಯಾರ್ಥಿಗಳು ಅಸ್ವಸ್ಥ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾದ ಮಾತ್ರೆ ಸೇವನೆಯ ಬಳಿಕ 59 ವಿದ್ಯಾರ್ಥಿಗಳು ಏಕಾಏಕಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಈ ಘಟನೆ ಶಾಲೆ ಹಾಗೂ ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ. WhatsApp Group Join Now ಅನಿಮಿಯಾ (ರಕ್ತಹೀನತೆ) ತಡೆಗಟ್ಟುವ ಉದ್ದೇಶದಿಂದ ಸರ್ಕಾರದ ಆರೋಗ್ಯ ಇಲಾಖೆ ವಾರಕ್ಕೆ ಒಮ್ಮೆ ಖನಿಜಾಂಶಗಳಿರುವ ಮಾತ್ರೆಗಳನ್ನು ಶಾಲಾ ಮಕ್ಕಳಿಗೆ ವಿತರಿಸುತ್ತದೆ. ಅದೇ ಕ್ರಮದಂತೆ, ಇಂದು ಮಧ್ಯಾಹ್ನ ಅರಳಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ … Read more

ಹಲ್ಲುಜ್ಜಿದ ಬಳಿಕ ವಸಡಿನಲ್ಲಿ ರಕ್ತಸ್ರಾವ ಆಗುವುದು ಕಾಯಿಲೆಯ ಮುನ್ಸೂಚನೆಯೇ?

ಹಲ್ಲುಗಳು ಆಹಾರವನ್ನು ಅಗಿಯಲು ಸಹಕಾರಿಯಾಗಿವೆ. ಕೆಲವೊಮ್ಮೆ ಹಲ್ಲುಜ್ಜಿದ ನಂತರ ಅಥವಾ ಮುನ್ನ ವಸಡಿನಲ್ಲಿ ರಕ್ತ ಸ್ರಾವವಾಗುತ್ತದೆ. ಇದಕ್ಕೆ ಕಾರಣವೇನು? ದೇಹದ ಆರೋಗ್ಯಕ್ಕೂ, ವಸಡಿಗೂ ಏನಾದರೂ ಸಂಬಂಧ ಇದೆಯೇ? ಕಾಯಿಲೆಯ ಮುನ್ಸೂಚನೆಯೇ? ಎಂಬುವುದನ್ನು ತಿಳಿಯೋಣ. WhatsApp Group Join Now ವಸಡಿನಲ್ಲಿ ರಕ್ತಸ್ರಾವವಾಗಲು ಕಾರಣವೇನು? ವಸಡಿನಲ್ಲಿ ರಕ್ತಸ್ರಾವವಾಗುವುದನ್ನು ‘ಜಿಂಜಿವೈಟಿಸ್’ ಎಂದು ಕರೆಯುತ್ತಾರೆ. ಅಂದರೆ ಹಲ್ಲುಗಳ ಮೇಲೆ ಸಂಗ್ರಹವಾಗುವ ಆಹಾರ ಪದಾರ್ಥಗಳು ವಸಡಿಗೆ ಕಿರಿಕಿರಿ ಉಂಟು ಮಾಡುತ್ತದೆ. ಇದರಿಂದ ವಸಡಿನಲ್ಲಿ ಊತ ಉಂಟಾಗುತ್ತದೆ. ಇದು ಹಲ್ಲು ಉಜ್ಜುವಾಗ ವಸಡಿನಿಂದ ರಕ್ತಸ್ರಾವವಾಗಲು … Read more

ಬೆಳ್ಳಂಬೆಳಗ್ಗೆಯೇ ದೇವರ ಜಾತ್ರೆಗೆ ಹೊರಟ ಭಕ್ತ; ದೈವ ದರ್ಶನಕ್ಕೂ ಮುನ್ನವೇ ಯಮರಾಜ ಕರೆದೊಯ್ದ!

ಹುಮನಾಬಾದ್‌ನ ಶ್ರೀ ವೀರಭದ್ರೇಶ್ವರ ಜಾತ್ರೆಗೆ ತೆರಳುತ್ತಿದ್ದ ಬಸವಕಲ್ಯಾಣದ ಯುವಕನೋರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ, ವಿಶ್ವಜೀತ್ (30) ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. WhatsApp Group Join Now ಬೀದರ್ (ಜ.27): ಶ್ರದ್ಧೆ ಮತ್ತು ಸಂಭ್ರಮದ ಪ್ರತೀಕವಾದ ಹುಮನಾಬಾದ್‌ನ ಶ್ರೀ ವೀರಭದ್ರೇಶ್ವರ ಜಾತ್ರೆಗೆ ತೆರಳುತ್ತಿದ್ದ ಯುವಕನೋರ್ವ ದಾರಿ ಮಧ್ಯೆಯೇ ಸಂಭವಿಸಿದ ಅಪಘಾತದಲ್ಲಿ ಅಕಾಲಿಕವಾಗಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬಸವಕಲ್ಯಾಣ ಪಟ್ಟಣದ ನಿವಾಸಿ ವಿಶ್ವಜೀತ್ … Read more

ಇವನೆಂಥಾ ನೀಚ ಮಗ.! ಹಣಕ್ಕಾಗಿ ಕಲ್ಲಿನಿಂದ ಹೊಡೆದು ತಾಯಿಯನ್ನೇ ಕೊಂದ ಮಗ.! ಆರೋಪಿಯ ಬಂಧನ

ಮುದಗಲ್ : ಸಮೀಪದ ಜಕ್ಕೆರಮಡವು ತಾಂಡಾದಲ್ಲಿ ಹಣಕ್ಕಾಗಿ ತಾಯಿಯನ್ನು ಕೊಲೆ ಮಾಡಿದ್ದಾನೆ. WhatsApp Group Join Now ಬೆಂಗಳೂರಿನಲ್ಲಿ ಇದ್ದ ಚಂದವ್ವನ ಮಗ ಕುಮಾರ(32) ಜ.26 ರಂದು ತಾಂಡಾಕ್ಕೆ ಆಗಮಿಸಿ, ಹಣ ನೀಡು ಎಂದು ತಾಯಿಗೆ ಪಿಡಿಸುತ್ತಿದ್ದ. ನನ್ನಲ್ಲಿ ಹಣ ಇಲ್ಲ ಎಂದು ಹೇಳಿದಾಗಲೂ ಹೊಲ ಮಾರಿ ಕೊಡುವಂತೆ ಒತ್ತಾಯಿಸಿದ್ದ. ನಿನ್ನ ತಮ್ಮ ಸಂತೋಷನ ಮದುವೆ ಮಾಡಬೇಕಿಗಿದೆ. ಈಗಲೇ ಹೊಲ ಮಾರಿದರೆ ಮುಂದೆ ತೊಂದರೆಯಾಗುತ್ತದೆ ಎಂದು ಸಮಜಾಯಿಸಿದ್ದಳು. ನಾಳೆ ಎನ್ನುವಷ್ಟರಲ್ಲಿ ₹2 ಲಕ್ಷ ಬೇಕು ಎಂದು ಹೇಳಿ … Read more

ಆಹಾ ನೋಡೋಕೆ 2 ಕಣ್ಣು ಸಾಲದು ; ಡಿಕೆಶಿ ತಲೆಗೆ ಸ್ವತಃ ಟವೆಲ್ ಕಟ್ಟಿದ ಸಿಎಂ ಸಿದ್ದರಾಮಯ್ಯ.!

ಇವತ್ತು ಕಾಂಗ್ರೆಸ್ ನಾಯಕರು ಸಿಡಿದೆದ್ದಿದ್ದರು. ಮನರೇಗಾ ರದ್ದುಗೊಳಿಸಿ ವಿಬಿ ಜಿ ರಾಮ್ ಜಿ ಯೋಜನೆಯನ್ನು ಜಾರಿಗೊಳಿಸಿದ್ದನ್ನು ಖಂಡಿಸಿ ಮಂಗಳವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ರಾಜಭವನ ಚಲೋ ನಡೆಯಿತು. ರಾಜಭವನ ಚಲೋದಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ರು. WhatsApp Group Join Now ವೇದಿಕೆಯಲ್ಲಿ ಹಾಗೂ ವೇದಿಕೆ ಕೆಳಗಡೆ ಕೆಲವು ಗಮನ ಸೆಳೆಯುವ ಪ್ರಸಂಗವೂ ನಡೆಯಿತು. ಕಾಂಗ್ರೆಸ್ ನಾಯಕರು ಟವೆಲ್ ಸುತ್ತಿಕೊಂಡು ಗಮನ ಸೆಳೆದರೆ, ವೇದಿಕೆ … Read more

ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು `ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!

ಮೂತ್ರಪಿಂಡಗಳು ನಮ್ಮ ದೇಹದಲ್ಲಿ ಬಹಳ ಮುಖ್ಯವಾದ ಅಂಗವಾಗಿದೆ. ಅವು ರಕ್ತವನ್ನು ಶುದ್ಧೀಕರಿಸುತ್ತವೆ ಮತ್ತು ದೇಹದಿಂದ ಹಾನಿಕಾರಕ ವಸ್ತುಗಳನ್ನು ತೆಗೆದುಹಾಕುತ್ತವೆ. ಅವು ನೀರು ಮತ್ತು ಎಲೆಕ್ಟ್ರೋಲೈಟ್ಗಳ ಸಮತೋಲನವನ್ನು ಸಹ ಕಾಪಾಡಿಕೊಳ್ಳುತ್ತವೆ. ಆದ್ದರಿಂದ, ಮೂತ್ರಪಿಂಡಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ಅಥವಾ ಹಾನಿಗೊಳಗಾಗಿದ್ದರೆ, ಅವುಗಳ ಪರಿಣಾಮಗಳು ಕ್ರಮೇಣ ದೇಹದಾದ್ಯಂತ ಗೋಚರಿಸುತ್ತವೆ. WhatsApp Group Join Now ತಜ್ಞರ ಪ್ರಕಾರ, ಮೂತ್ರಪಿಂಡ ವೈಫಲ್ಯದ ನಂತರ, ಕೆಲವು ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ವಿಶೇಷವಾಗಿ ರಾತ್ರಿಯಲ್ಲಿ. ಈ ರೋಗಲಕ್ಷಣಗಳಿಗೆ ತಕ್ಷಣ ಚಿಕಿತ್ಸೆ ನೀಡದಿದ್ದರೆ, ಸ್ಥಿತಿ ಗಂಭೀರವಾಗಬಹುದು. ಆಗಾಗ್ಗೆ ಮೂತ್ರ … Read more

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್, ಆತ ಸಿಕ್ಕಿಬಿದ್ದಿದ್ದೇ ರೋಚಕ ಕಹಾನಿ!

ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24 ರಂದು ಯುವತಿಯ ಶವ ಪತ್ತೆಯಾಗಿತ್ತು. ಮಿಂಕಿ ಶರ್ಮಾ ಎಂಬ ಯುವತಿಯ ಸಾವಿಗೆ ಸಂಬಂಧಿಸಿದಂತೆ ವಿನಯ್ ರಜಪೂತ್ ಎಂಬಾತನನ್ನು ಬಂಧಿಸಲಾಗಿದೆ. WhatsApp Group Join Now ಯುವತಿ ನಾಪತ್ತೆಯಾಗಿರುವುದಾಗಿ ಕುಟುಂಬಸ್ಥರು ದೂರು ನೀಡಿದ್ದರು. ಪ್ರಮುಖ ರಸ್ತೆಗಳಲ್ಲಿನ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಪ್ರಕರಣಕ್ಕೆ ಸುಳಿವು ಸಿಕ್ಕಿದೆ. ಸಿಸಿಟಿವಿ ದೃಶ್ಯಾವಳಿಗಳಿಂದ ಯುವತಿಯ ಸ್ಕೂಟರ್ ಅನ್ನು ಆಕೆಯ ಸಹೋದ್ಯೋಗಿ ವಿನಯ್ ಬಳಸಿದ್ದನ್ನು ಪೊಲೀಸರು ಪತ್ತೆಹಚ್ಚಿದ್ದರು. … Read more

Arecanut Price : ಇಂದಿನ ಅಡಿಕೆ ಧಾರಣೆ – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಧಾರಣೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಕನಿಷ್ಠ ಬೆಲೆ ಗರಿಷ್ಟ ಬೆಲೆ ಶಿವಮೊಗ್ಗ ರಾಶಿ ₹45,499 ₹56,899 ಶಿವಮೊಗ್ಗ ಬೆಟ್ಟೆ ₹42,166 ₹56,550 ಶಿವಮೊಗ್ಗ ಸರಿ ₹40,111 ₹45,150 ಶಿವಮೊಗ್ಗ ಹೊಸ ಅಡಿಕೆ ₹28,009 ₹41,500 ಸಾಗರ ರಾಶಿ ₹23,499 ₹56,009 ಸಾಗರ ಬಿಳಿ ಅಡಿಕೆ ₹21,699 ₹34,169 ಹೊಸ ನಗರ ರಾಶಿ ₹48,699 ₹56,400 ಶೃಂಗೇರಿ ಹಸ ₹82,499 ₹97,740 ಕೊಪ್ಪ ಹಸ ₹86,169 ₹92,600 ಶಿರಸಿ ಬಿಳಿ ಚಾಲಿ ₹25,811 … Read more

Dina Bhavishya : 27 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದು ನೀವು ಉತ್ಸಾಹದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸುತ್ತೀರಿ ಎಂಬುದಾಗಿ ಗಣೇಶ ಹೇಳುತ್ತಾರೆ. ಇಂದು ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವು ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ. ನಿಮ್ಮ ಕುಟುಂಬ ವಾತಾವರಣವು ಖುಷಿಯಿಂದ ಕೂಡಿರುತ್ತದೆ. ಏನೇ ಆದರೂ, ಮಧ್ಯಾಹ್ನದ ಬಳಿಕ, ನಿಮ್ಮ ಆರೋಗ್ಯದಲ್ಲಿ ಕೆಲವು ಬದಲಾವಣೆಗಳನ್ನು ಕಾಣಬಹುದು.ನಿಮ್ಮ ಮನೆಮಂದಿಯೊಂದಿಗೆ ಮಾತುಕತೆ ನಡೆಸುವ ಸಂಭಾವ್ಯತೆಯಿದೆ. ಮಿತಿಮೀರಿ ತಿನ್ನಬೇಡಿ. ಜನರೊಂದಿಗೆ ದುರಾಕ್ರಮಣಕಾರಿ ಪ್ರವೃತ್ತಿಯನ್ನು ತಪ್ಪಿಸಲು ನಿಮ್ಮ ಮಾತಿನ ಮೇಲೆ ಹಿಡಿತವಿರಿಸಿ. ನಿಮ್ಮ ಉತ್ಸಾಹ ಮತ್ತು ಚೈತನ್ಯವನ್ನು … Read more