‘ಭಾರತದ ಜನತೆಗೆ ಗೊತ್ತಿದೆ ಭಯೋತ್ಪಾದಕರು ಯಾರು ಅನ್ನೋದು’ ಪ್ರಧಾನಿ ಮೋದಿಗೆ ಟೆರರಿಸ್ಟ್ ಎಂದ ಖರ್ಗೆ ವಿರುದ್ಧ ಬಿಜೆಪಿ ಗರಂ
ಪ್ರಧಾನಿ ಮೋದಿ ಅವರನ್ನು ಕುರಿತು ‘ಭಯೋತ್ಪಾದಕ’ ಎಂದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ತೀವ್ರವಾಗಿ ವಿರೋಧಿಸಿದ್ದು, ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. WhatsApp Group Join Now ಖರ್ಗೆ ಅವರ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ವಿಧಾನಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಬಲವಾಗಿ ಖಂಡಿಸಿದ್ದಾರೆ. ಖರ್ಗೆ ದುರಹಂಕಾರದ ಪರಮಾವಧಿ ಖರ್ಗೆ ಅವರೇ, ಮೋದಿ ಅವರನ್ನು ‘ಭಯೋತ್ಪಾದಕ’ ಎಂದು ತೀರಾ ಕೀಳುಮಟ್ಟದಲ್ಲಿ ನೀವು … Read more