ಎಣ್ಣೆ ನಶೆಯಲ್ಲಿ ತಾಯಿಗೆ ಹೆದರಿಸಲು ಹೋದ ಮಗ ಹೆಣವಾದ.! ತಮಾಷೆಯಾಟಕ್ಕೆ ಬಲಿಯಾಯ್ತು ಯುವಕನ ಪ್ರಾಣ

ಮದ್ಯದ ನಶೆಯಲ್ಲಿ ತಾಯಿಯ ಜೊತೆ ತಮಾಷೆ ಮಾಡಲು ಹೋಗಿ ನೇಣಿಗೆ ಸಿಲುಕಿ ಯುವಕನೋರ್ವ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರೋಹಿತ್ ನಗರದಲ್ಲಿ ನಡೆದಿದೆ. ವಿಜಯಕುಮಾರ್(28) ಮೃತ ದುರ್ದೈವಿಯಾಗಿದ್ದು, ಮಗನ ಹುಚ್ಚಾಟಕ್ಕೆ ತಾಯಿ ಹಾಗೂ ಸಂಬಂಧಿಕರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. WhatsApp Group Join Now ನಿನ್ನೆ ಸಂಜೆ ಮದ್ಯ ಸೇವಿಸಿ ಮನೆಗೆ ತೆರಳಿದ್ದ ವಿಜಯ್ ಕುಮಾರ್ ತಾಯಿ ಬಳಿ ಖರ್ಚಿಗೆ ಹಣ ನೀಡುವಂತೆ ಕೇಳಿದ್ದ. ಈ ವೇಳೆ ಆಕೆ ಕೊಡಲ್ಲ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು … Read more

ಯುವಕನ ಕಿರಿಕಿರಿಗೆ ಬೇಸತ್ತು ಮಗನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ: ತುಮಕೂರಿನಲ್ಲಿ ಹೃದಯವಿದ್ರಾವಕ ಘಟನೆ

ಕೆಲಸದ ನೆಪದಲ್ಲಿ ಕಾಡುತ್ತಿದ್ದ ಯುವಕನ ಕಿರುಕುಳಕ್ಕೆ ಬೇಸತ್ತು, ಎಂಟು ವರ್ಷದ ಮಗನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆ ತುಮಕೂರು ತಾಲೂಕಿನ ಸೋರೆಕುಂಟೆ ಗ್ರಾಮದಲ್ಲಿ ನಡೆದಿದೆ. WhatsApp Group Join Now ಹಂಸರೇಖ ಎಂಬ ಮಹಿಳೆಯೇ ಆತ್ಮಹತ್ಯೆಗೆ ಶರಣಾದವರು. ಹಂಸರೇಖ ಅವರ ಪತಿ ನಾಗೇಶ್ ನಾಲ್ಕೈದು ವರ್ಷಗಳ ಹಿಂದೆ ನಿಧನರಾಗಿದ್ದರು. ಆಗಲೇ ಇಬ್ಬರು ಮಕ್ಕಳ ತಾಯಿಯಾಗಿದ್ದ ಹಂಸರೇಖ ಅವರ ಭವಿಷ್ಯ ಹಾಳಾಗಬಾರದು ಎಂಬ ಉದ್ದೇಶದಿಂದ ಕುಟುಂಬಸ್ಥರು ಪತಿಯ ಸಹೋದರನೊಂದಿಗೆ ಮರುವಿವಾಹ ಮಾಡಿಸಿದ್ದರು. ಬಳಿಕ ಜೀವನೋಪಾಯಕ್ಕಾಗಿ ವಸಂತನರಸಾಪುರದಲ್ಲಿರುವ ಖಾಸಗಿ … Read more

ಕೋಗಿಲು ಕೇಸ್‌ ನಡುವೆ ಕೇರಳ ಸಿಎಂ ಜೊತೆ ವೇದಿಕೆ ಹಂಚಿಕೊಂಡ ಸಿದ್ದು, ಸಿಎಂ ಭಾಷಣ ಕೇಳದೇ ಎದ್ದುಹೋದ ಪಿಣರಾಯಿ!

ಯಲಹಂಕದ ಕೋಗಿಲು ಲೇಔಟ್‌ ಕ್ರಾಸ್‌ನಲ್ಲಿನ ಅಕ್ರಮ ಗುಡಿಸಲುಗಳ ತೆರವು ಮಾಡಿದ ವಿಚಾರವನ್ನು ಕೇರಳ ಸಿಎಂ ಪಿಣರಾಯಿ ವಿಜಯನ್‌ ‘ಬುಲ್ಡೋಜರ್‌ ಕ್ರಮ’ ಎಂದು ಟೀಕೆ ಮಾಡಿದ್ದರು. ಇದರ ಬೆನ್ನಲ್ಲಿಯೇ ಈ ವಿಚಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. WhatsApp Group Join Now ಈ ವಿಚಾರ ನಡೆದು ಒಂದು ವಾರದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಕೇರಳ ಸಿಎಂ ಪಿಣರಾಯಿ ವಿಜಯನ್‌ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೋಗಿಲು ಲೇಔಟ್‌ನ ಅಕ್ರಮ ಮನೆಗಳನ್ನು ತೆರವು ಮಾಡಿದ ವಿಚಾರ ದೊಡ್ಡದಾದ ಬಳಿಕ ಸಿಎಂ … Read more

`LPG’ ಗ್ರಾಹಕರಿಗೆ ಗುಡ್ ನ್ಯೂಸ್ : ಸಿಲಿಂಡರ್ ಡೆಲಿವರಿಗೆ ಹೆಚ್ಚಿನ ಶುಲ್ಕ ಕೇಳಿದ್ರೆ ಜಸ್ಟ್ ಈ ರೀತಿ ದೂರು ಸಲ್ಲಿಸಿ.!

ಅಡುಗೆ ಅನಿಲದ ಸಿಲಿಂಡರನ್ನು ಡಿಸೆಂಬರ್-2025 ರ ಮಾಹೆಯಲ್ಲಿ ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ. ಬಿಲ್ಲಿನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ತಿಳಿಸಿದೆ. WhatsApp Group Join Now ಗ್ಯಾಸ್ ಏಜೆನ್ಸಿಗಳು ಗೃಹ ಬಳಕೆಯ ಅನಿಲ ಸಿಲಿಂಡರನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡತಕ್ಕದ್ದು, ಯಾವುದೇ ಕಾರಣಕ್ಕಾಗಿಯೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡತಕ್ಕದ್ದಲ್ಲ. ಸರ್ಕಾರದ ಆದೇಶದನ್ವಯ ಈ ಕೆಳಗಿನಂತೆ ಗೃಹೊಪಯೋಗಿ ಗ್ಯಾಸ್ … Read more

ಸ್ನಾನಕ್ಕೆ ‘ಗ್ಯಾಸ್ ಗೀಸರ್’ ಬಳಸೋರೇ ಎಚ್ಚರ – ವಿಷಾನಿಲ ಸೋರಿಕೆಯಾಗಿ ಯುವತಿ ಸಾವು

ಜನರೇ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ.. ಎಚ್ಚರ.. ಚಿತ್ರದುರ್ಗದ ವಿನಾಯಕ ಕಲ್ಯಾಣ ಮಂಟಪದ ಬಳಿ ‌ಮನೆಯಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವತಿ ಮೃತಪಟ್ಟಿದ್ದಾರೆ. 20 ವರ್ಷದ ನೂತನ್‌ ಉಸಿರುಗಟ್ಟಿ ಮೃತಪಟ್ಟ ದುರ್ದೈವಿ. WhatsApp Group Join Now ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೂತನ (20) ಗ್ಯಾಸ್ ಗೀಸರ್ ಸೋರಿಕೆಯಾಗಿ ಮೃತಪಟ್ಟಿದ್ದಾರೆ. ವೈದ್ಯರು ಸಾವು ಖಚಿತ ಪಡಿಸಿ ಶವಾಗಾರಕ್ಕೆ ಸ್ಥಳಾಂತರಿಸಲು ಯತ್ನಿಸಿದ್ರು. ಮಗಳ ಸಾವಿನಿಂದ ಕಂಗಾಲಾದ ಪೋಷಕರು ಪೋಸ್ಟ್ ಮಾರ್ಟಮ್ಗೂ ಬಿಡದೇ ಹಠ ಹಿಡಿದಿದ್ದರು.ಮೃತ … Read more

ಸಿದ್ದರಾಮಯ್ಯ ಪುಕ್ಕಲು ಸಿಎಂ ಅಂತಾ ಕೇರಳ ಸರ್ಕಾರಕ್ಕೂ ಗೊತ್ತು : ಪ್ರತಾಪ್‌ ಸಿಂಹ ವಾಗ್ದಾಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಪುಕ್ಕಲು ಸಿಎಂ ಎಂಬುದು ಕೇರಳ ಸರ್ಕಾರಕ್ಕೂ ಅರ್ಥವಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ  ಲೇವಡಿ ಮಾಡಿದ್ದಾರೆ. WhatsApp Group Join Now ಬೆಂಗಳೂರಿನ ಕೋಗಿಲೆ ಲೇಔಟ್‌ನಲ್ಲಿ ಅಕ್ರಮ ಮನೆಗಳ ತೆರವು ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಕೇರಳದ ವಯನಾಡಿನಲ್ಲಿ ಆನೆಯೊಂದು ಓರ್ವನನ್ನು ತುಳಿದು ಸಾಯಿಸಿದಾಗ, ಕರ್ನಾಟಕ ಸರ್ಕಾರವು ಪ್ರಿಯಾಂಕ್‌ ಖರ್ಗೆ ಮಾತು ಕೇಳಿ ಆ ಕುಟುಂಬಕ್ಕೆ ಪರಿಹಾರ ಕೊಡುತ್ತದೆ. ಹೀಗಾಗಿ ಸಿದ್ದರಾಮಯ್ಯ ನಮ್ಮ ಮಾತು ಕೇಳಿಯೇ ಕೇಳುತ್ತಾರೆ ಎಂದು ಕೇರಳ ಸರ್ಕಾರ … Read more

Horoscope : ಡಿಸೆಂಬರ್‌ 31, 2025ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ನೀವು ಇಂದು ಹೊಸ ಯೋಜನೆಗಳನ್ನು ಪ್ರಾರಂಭಿಸುವ ಸಿದ್ಧತೆಯಲ್ಲಿರುವುದರಿಂದ ಉತ್ಸಾಹ ಮತ್ತು ಉತ್ತೇಜನವನ್ನು ಗರಿಷ್ಠ ಮಿತಿಯಲ್ಲಿರುತ್ತದೆ ಎಂಬುದಾಗಿ ಗಣೇಶ ಶಕುನ ನುಡಿಯುತ್ತಾರೆ. ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯವು ಉತ್ತಮವಾಗಿರುತ್ತದೆ ಮತ್ತು ಇದು ನಿಮ್ಮನ್ನು ಇನ್ನಷ್ಟು ಚೈತನ್ಯದಲ್ಲಿರಿಸುತ್ತದೆ. ಸ್ನೇಹಿತಕ ಹುಟ್ಟುಹಬ್ಬ ಸಮಾರಂಭ ಅಥವಾ ನಿಶ್ಚಿತಾರ್ಥಕ್ಕಾಗಿ ನಿಮಗೆ ಆಮಂತ್ರಣ ಬರಬಹುದು. ಸ್ನೇಹಿತರೊಂದಿಗಿನ ಈ ಸಮಯವನ್ನು ಆನಂದಿಸಿ. ಏನೇ ಆದರೂ, ಬಾಯಲ್ಲಿ ನೀರೂರಿಸುವಂತಹ ಖಾದ್ಯ ಸೇವನೆಯ ಬಗ್ಗೆ ನಿಯಂತ್ರಣವಿರಲಿ ಯಾಕೆಂದರೆ, ಅಂತಹ ಅನಾರೋಗ್ಯಕರ … Read more

ರಾಜ್ಯದಲ್ಲಿ ಕಿಡ್ನಿ ಬೇಡಿಕೆ ಹೆಚ್ಚಳ ; 4,922 ರೋಗಿಗಳ ಜೀವ ಕಾಯುವ ಪಟ್ಟಿಯಲ್ಲಿ.!

ರಾಜ್ಯದಲ್ಲಿ ಅಂಗಾಂಗ ಕಸಿಗಾಗಿ ಕಾಯುತ್ತಿರುವವರ ಪೈಕಿ ಮೂತ್ರಪಿಂಡಕ್ಕೆ (Kidney) ಅತ್ಯಂತ ಹೆಚ್ಚಿನ ಬೇಡಿಕೆಯಿದೆ. ಡಿಸೆಂಬರ್ 2025ರ ತಾಜಾ ದತ್ತಾಂಶದ ಪ್ರಕಾರ, ಕರ್ನಾಟಕದಲ್ಲಿ ಬರೋಬ್ಬರಿ 4,922 ರೋಗಿಗಳು ಮೂತ್ರಪಿಂಡ ಕಸಿಗಾಗಿ ಕಾಯುವ ಪಟ್ಟಿಯಲ್ಲಿದ್ದಾರೆ. WhatsApp Group Join Now ಈ ವರ್ಷ ಸುಮಾರು 300 ರೋಗಿಗಳು ಮೂತ್ರಪಿಂಡ ಕಸಿಯನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 150 ದಾನಿಗಳಿಂದ ಲಭ್ಯವಾದ ಮೂತ್ರಪಿಂಡಗಳು 300 ಜನರಿಗೆ ಮರುಜೀವ ನೀಡಿವೆ. ಆದರೂ, ಹೊಸದಾಗಿ ನೋಂದಾಯಿಸಿಕೊಳ್ಳುವವರ ಸಂಖ್ಯೆ ಹೆಚ್ಚುತ್ತಲೇ ಇರುವುದರಿಂದ ಲಭ್ಯತೆ ಮತ್ತು ಬೇಡಿಕೆಯ ನಡುವೆ ದೊಡ್ಡ … Read more

ಆಟ.. ಪಾಠ ಬಿಟ್ಟಾಕಿ.. ಮೇಷ್ಟ್ರ ಗಾಡಿ ಕ್ಲೀನ್ ಮಾಡಿ! : ಸರ್ಕಾರಿ ಶಾಲೆಯ ಅವಸ್ಥೆ ನೋಡಿ!

ಕಾಲ ಬದಲಾಗಿದೆ. ಶಿಕ್ಷಣದ ಮೌಲ್ಯ ಕಡಿಮೆ ಆಗ್ತಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಹೇಳಿ ಶಿಕ್ಷಣದ ತತ್ವಗಳನ್ನು ಹೇಳಿಕೊಡಬೇಕಾಗಿದ್ದ ಶಿಕ್ಷಕರೊಬ್ಬರು ಶಾಲಾ ಅವಧಿಯಲ್ಲೇ ವಿದ್ಯಾರ್ಥಿಗಳಿಂದ ತನ್ನ ಕಾರನ್ನು ತೊಳೆಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಿ.ಕೆ.ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. WhatsApp Group Join Now ಶಿಕ್ಷಕ ಉದಯ್ ಅವರು ಕಾರಿನಲ್ಲಿ ಶಾಲೆಗೆ ಆಗಮಿಸಿದ್ದು, ಈ ವೇಳೆ ಕಾರಿನಲ್ಲಿ ಇದ್ದ ಧೂಳು, ಕೆಸರನ್ನು ತೊಳೆಯಳು ವಿದ್ಯಾರ್ಥಿಗಳ ಬಳಿ ಹೇಳಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯರು ತೆರಳಿ ಕಾರು … Read more

ನಾಯಿ ಕಚ್ಚಿ ಎಮ್ಮೆಗೆ `ರೇಬಿಸ್’ ಸೋಂಕು : ಮೊಸರು ತಿಂದ 200 ಗ್ರಾಮಸ್ಥರಿಗೆ ಲಸಿಕೆ.!

ಉತ್ತರ ಪ್ರದೇಶದ ಬುದೌನ್ ಜಿಲ್ಲೆಯ ಪಿಪ್ರೌಲಿ ಗ್ರಾಮದ ಸುಮಾರು 200 ನಿವಾಸಿಗಳು ರೇಬೀಸ್ ಲಸಿಕೆ ಪಡೆದಿದ್ದಾರೆ. ಅಂತ್ಯಕ್ರಿಯೆಯಲ್ಲಿ ಸೇವಿಸುವ ಮೊಸರು ಆಧಾರಿತ ಖಾದ್ಯವಾದ ರೈತಾವನ್ನು ನಾಯಿ ಕಚ್ಚಿದ ಎಮ್ಮೆಯ ಹಾಲಿನಿಂದ ತಯಾರಿಸಲಾಗಿದೆ ಎಂದು ಕಂಡುಹಿಡಿಯಲ್ಪಟ್ಟ ನಂತರ ಈ ಮುನ್ನೆಚ್ಚರಿಕೆ ಕ್ರಮವಾಯಿತು. WhatsApp Group Join Now ಡಿಸೆಂಬರ್ 26 ರಂದು ಎಮ್ಮೆ ಸಾವನ್ನಪ್ಪಿದ್ದು, ಗ್ರಾಮಸ್ಥರಲ್ಲಿ ಸೋಂಕಿನ ಭೀತಿ ಹುಟ್ಟುಹಾಕಿದೆ. ರೇಬಿಸ್ ರೋಗಲಕ್ಷಣಗಳಿಂದ ಎಮ್ಮೆ ಸಾವನ್ನಪ್ಪಿದೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ.ರಾಮೇಶ್ವರ್ ಮಿಶ್ರಾ ದೃಢಪಡಿಸಿದ್ದಾರೆ. ಸೋಂಕಿತ ರೈಟಾವನ್ನು ಸೇವಿಸಿದ … Read more