‘ನಾನು ಗೆದ್ದಿದ್ರೆ ಸಿದ್ದು ಸಿಎಂ ಆಗ್ತಿರಲಿಲ್ಲ..’ 3 ಬಾರಿ ಸಿಎಂ ಸ್ಥಾನ ಕೈತಪ್ಪಿತು; ಡಿಸಿಎಂ ಜಿ. ಪರಮೇಶ್ವರ್ ಭಾವುಕ
‘ನನ್ನ ಜೀವನದಲ್ಲಿ 3 ಬಾರಿ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದೆ’ ಎಂದು ಉಪ ಮುಖ್ಯಮಂತ್ರಿ, ಕಂದಾಯ ಸಚಿವ ಡಾ.ಜಿ.ಪರಮೇಶ್ವರ್(Dr G Parameshwar) ಬಹಿರಂಗ ಬೇಸರ ವ್ಯಕ್ತಪಡಿಸಿದ್ದಾರೆ. ತಮಗೆ ಸಿಎಂ ಹುದ್ದೆ ತಪ್ಪಿದರೂ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿರುವುದಾಗಿ ಅವರು ಭಾವುಕರಾಗಿ ನುಡಿದಿದ್ದಾರೆ. WhatsApp Group Join Now ನನ್ನ ರಾಜಕೀಯ ಜೀವನದಲ್ಲಿ ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿದೆ ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಡಿಸಿಎಂ ಹುದ್ದೆ ಪಡೆದ ಪರಂ ಅವರನ್ನು ಸೋಮವಾರ ಅವರ ಒಡೆತನದ ಸಿದ್ದಾರ್ಥ ಶಿಕ್ಷಣ … Read more