ಜೆಡಿಎಸ್ ಕಾರ್ಯಕರ್ತರಿಗೆ ನನ್ನ ಮನೆ ಬಾಗಿಲು ಸದಾ ತೆರೆದಿದೆ : JDS ಕಾರ್ಯಕರ್ತರಿಗೂ ಮುಕ್ತ ಕರೆ ನೀಡಿದ ಸಿಎಂ ಡಿ.ಕೆ.ಶಿವಕುಮಾರ್
ಜನತಾದಳದ ಕಾರ್ಯಕರ್ತರಿಗೂ ಈ ಡಿ.ಕೆ. ಶಿವಕುಮಾರ್ ಇದ್ದಾನೆ. ನನ್ನ ಮನೆ ಬಾಗಿಲು ನಿಮಗೂ ತೆರೆದಿದೆ. ನೀವು ನನ್ನನ್ನು ಬಳಸಿಕೊಂಡು, ಸಹಾಯ ಪಡೆಯಬಹುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಜೆಡಿಎಸ್ ನವರಿಗೆ ಮುಕ್ತ ಕರೆ ನೀಡಿದ್ದಾರೆ. WhatsApp Group Join Now ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಡಿ.ಕೆ.ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ತವರು ಕ್ಷೇತ್ರ ಕನಕಪುರದ ವಿವಿಧ ಭಾಗಗಳಿಗೆ ಭೇಟಿ ನೀಡಿ ಜನರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು. ನಿಮಗೆ ಒಳ್ಳೆಯದು ಮಾಡಲು ನಾನು ಸಿದ್ಧನಾಗಿದ್ದೇನೆ. … Read more