ಕೃಷ್ಣಾ ನದಿಯಲ್ಲಿ ಮುಳುಗಿ 7 ವರ್ಷದ ಬಾಲಕ ಸಾ*ವು – ರಕ್ಷಿಸಲು ಹೋದ ತಾಯಿ ಗಂಭೀರ!
ಚಿಕ್ಕೋಡಿ: ಕೃಷ್ಣಾ ನದಿ ದಡದಲ್ಲಿ ಆಟವಾಡುತ್ತಿದ್ದ ಏಳು ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ರಾಯಬಾಗ ತಾಲ್ಲೂಕಿನ ಶಿರಗೂರ ಗ್ರಾಮದ (Belagavi crime) ಸಮೀಪ ನಡೆದಿದೆ. WhatsApp Group Join Now ಶಿರಗೂರದಲ್ಲಿ ತಾಯಿಯೊಂದಿಗೆ ವಾಸವಿದ್ದ ಪ್ರಣವ ಸುನೀಲ ಕಾಂಬಳೆ (7) ಮೃತಪಟ್ಟ ದುರ್ದೈವಿ ಬಾಲಕನಾಗಿದ್ದಾನೆ. ಪೂಜಾ ಅವರು ಪುತ್ರ ಪ್ರಣವ್ ಜೊತೆಗೆ ಬಟ್ಟೆ ಒಗೆಯಲು ಕೃಷ್ಣಾ ನದಿಗೆ ತೆರಳಿದ್ದರು. ಈ ವೇಳೆ ತಾಯಿಯೊಂದಿಗೆ ಹೋಗಿದ್ದ ಬಾಲಕ ಪ್ರಣವ ನದಿಯ ನೀರಿನಲ್ಲಿ ಆಟವಾಡುತ್ತಿದ್ದಾಗ … Read more