ರಾಜ್ಯದಲ್ಲಿ ಶುರುವಾಯ್ತು ಮುಂಗಾರು ಅಬ್ಬರ, ಕರಾವಳಿಗೆ ರೆಡ್ ಅಲರ್ಟ್, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಆತಂಕ
ನೈರುತ್ಯ ಮುಂಗಾರು ಮಾರುತಗಳು ಕರ್ನಾಟಕದ್ಯಂತ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಕಡೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ, ಇಂದು (ಜೂನ್ 8) ಮತ್ತು ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. WhatsApp Group Join Now ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಕರಾವಳಿ ಭಾಗಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ. ರಾಜ್ಯದ್ಯಂತ ಮೋಡ ಕವಿದ ವಾತಾವರಣವಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ತಂಪು … Read more