ಮತ್ತೊಂದು ಭೀಕರ ರಸ್ತೆ ಅಪಘಾತಕ್ಕೆ ಪೊಲೀಸ್ ಅಧಿಕಾರಿ ಬಲಿ: ಮರಕ್ಕೆ ಡಿಕ್ಕಿ ಹೊಡೆದ ಕಾರು, ಸಿಪಿಐ ರಘುನಾಥ್ ಸಾವು!

ವಿಜಯನಗರ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ DCRE ಸಿಪಿಐ ರಘುನಾಥ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು ಕೇಂದ್ರ ಕಚೇರಿಗೆ ವರ್ಗಾವಣೆಗೊಂಡ ಕೇವಲ ಎರಡು ದಿನಗಳಲ್ಲಿ, ಹೊಸ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಈ ದುರ್ಘಟನೆ ಸಂಭವಿಸಿದೆ. WhatsApp Group Join Now ವಿಜಯನಗರ ಜಿಲ್ಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಪೊಲೀಸ್ ಇಲಾಖೆಯ ದಕ್ಷ ಅಧಿಕಾರಿಯೊಬ್ಬರನ್ನು ಬಲಿಪಡೆದಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಬೇವಿನ ಮರಕ್ಕೆ ಡಿಕ್ಕಿ … Read more

ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್‌ ನಿಲುವೇನು?

ಹಿಂದೂ ಉತ್ತರಾಧಿಕಾರ ಕಾಯ್ದೆ ಕುರಿತು ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕಾಯ್ದೆಯಲ್ಲಿರುವ ಕೆಲವು ಅಸ್ಪಷ್ಟತೆಗಳು ಮತ್ತು ಮಹಿಳೆಯರ ಹಕ್ಕುಗಳಿಗೆ ಸಂಬಂಧಿಸಿದ ಅಂತರಗಳನ್ನು ಸರಿಪಡಿಸಬೇಕೆಂದು ಹೈಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ. WhatsApp Group Join Now ಈ ಸಂಬಂಧ ತೀರ್ಪಿನ ಪ್ರತಿಯನ್ನು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯಕ್ಕೂ ಕಳುಹಿಸಲಾಗಿದೆ. ವಿಧವೆಯರು ಮತ್ತು ತಾಯಂದಿರ ಆಸ್ತಿ ಹಕ್ಕುಗಳಿಗೆ ಸಂಬಂಧಿಸಿದ ನಿಬಂಧನೆಗಳಲ್ಲಿ ಸ್ಪಷ್ಟತೆ ಅಗತ್ಯವಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹಿಂದೂ ಉತ್ತರಾಧಿಕಾರ ಕಾಯ್ದೆ, … Read more

Will : ತಂದೆ ‘ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ

ಒಬ್ಬ ವ್ಯಕ್ತಿಯು ತನ್ನ ಆಸ್ತಿಯನ್ನು ಯಾರಿಗೆ ನೀಡಬೇಕು ಎಂದು ಮುಂಚಿತವಾಗಿಯೇ ಉಯಿಲು (Will) ಬರೆಯದೆ ಮರಣ ಹೊಂದಿದರೆ, ಅಂತಹ ಸಂದರ್ಭದಲ್ಲಿ ಆಸ್ತಿ ಹಂಚಿಕೆಯು ಹಿಂದೂ ಉತ್ತರಾಧಿಕಾರ ಕಾಯ್ದೆ 1956 ಮತ್ತು 2005ರ ತಿದ್ದುಪಡಿ ಕಾಯ್ದೆಯ ಅಡಿಯಲ್ಲಿ ನಡೆಯುತ್ತದೆ. ಕಾನೂನು ತಜ್ಞರ ಪ್ರಕಾರ, ಇಂತಹ ಸಂದರ್ಭದಲ್ಲಿ ವಾರಸುದಾರರನ್ನು ಎರಡು ಮುಖ್ಯ ವರ್ಗಗಳಾಗಿ ವಿಂಗಡಿಸಲಾಗುತ್ತದೆ. WhatsApp Group Join Now 1. ಪ್ರಥಮ ದರ್ಜೆಯ ವಾರಸುದಾರರು (Class-I Heirs)ಆಸ್ತಿ ಹಂಚಿಕೆಯಲ್ಲಿ ಇವರಿಗೆ ಮೊದಲ ಆದ್ಯತೆ ಇರುತ್ತದೆ. ಮರಣ ಹೊಂದಿದ ವ್ಯಕ್ತಿಯ … Read more

‘ನಿನಗೆ ಹುಟ್ಟಿದ ಮಗ ನೋಡಲು ನಿನ್ನಂತೆ ಕಾಣುವುದಿಲ್ಲ’ ಎಂದಿದ್ದಕ್ಕೆ ಮಗನನ್ನ ನದಿಗೆ ತಳ್ಳಿ ಹತ್ಯೆಗೈದ ಅಪ್ಪ!

‘ತನಗೆ ಹುಟ್ಟಿದ ಮಗ ನೋಡಲು ನನ್ನಂತೆ ಇಲ್ಲ, ಅವನ ನಡವಳಿಗೆ ಮತ್ತು ಬುದ್ಧಿಯೂ ನನ್ನಂತೆ ಇಲ್ಲ’ವೆಂದು ಸ್ವತಃ ಹೆತ್ತ ತಂದೆಯೇ 6 ವರ್ಷದ ಮಗನನ್ನು ನದಿಗೆ ತಳ್ಳಿ ಕೊಲೆ ಮಾಡಿರುವ ಅತೀ ಅಮಾನುಷ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. WhatsApp Group Join Now ಘಟನೆಯ ಹಿನ್ನೆಲೆ: ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಎಂಬಾತನೇ ಈ ಘೋರ ಕೃತ್ಯ ಎಸಗಿದ ಆರೋಪಿ. ಈತನ ಪುತ್ರ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ (6 ವರ್ಷ) ಕೊಲೆಯಾದ ದುರ್ದೈವಿ … Read more

ಮದುವೆಗೆ ಕೇವಲ 10 ದಿನ ಬಾಕಿ ಇರುವಾಗ ನೇಣಿಗೆ ಶರಣಾದ ಮನರೆಗಾ ಇಂಜಿನಿಯರ್; ಮದುವೆ ಮನೆಯಲ್ಲಿ ಸೂತಕದ ಛಾಯೆ!

ಮದುವೆಯ ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ. ಹಸೆಮಣೆ ಏರಲು ಸಜ್ಜಾಗುತ್ತಿದ್ದ ಯುವಕನೊಬ್ಬ ಇದ್ದಕ್ಕಿದ್ದಂತೆ ಆತ್ಮ*ಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಸಂಭವಿಸಿದೆ. ಉದ್ಯೋಗ ಖಾತ್ರಿ (MNREGA) ಯೋಜನೆಯಲ್ಲಿ ಹೊರಗುತ್ತಿಗೆ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಕುಂಬಾರ (28) ಎಂಬುವವರೇ ಆತ್ಮ*ಹತ್ಯೆ ಮಾಡಿಕೊಂಡ ದುರ್ದೈವಿ. WhatsApp Group Join Now ಘಟನೆಯ ವಿವರ: ಮುಧೋಳ ನಗರದ ಕಾಂಬಳೆ ಗಲ್ಲಿಯ ಬಾಡಿಗೆ ಮನೆಯಲ್ಲಿ ಬಸವರಾಜ ವಾಸವಾಗಿದ್ದರು. ಇಂದು ಅವರು ತಮ್ಮ ಮನೆಯಲ್ಲಿಯೇ ನೇಣು … Read more

ಅದೊಂದು ಕಾರಣಕ್ಕೆ 17 ವರ್ಷದ ಮುದ್ದಾದ ಮಗಳನ್ನ ಕೊಂದು ತಾಯಿ ಆತ್ಮಹತ್ಯೆ.!

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ನಡೆದಿದೆ. ಮೊದಲು ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ತಾಯಿ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ. WhatsApp Group Join Now ಸದ್ಯ, ಘಟನೆ ಸಂಬಂಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಕೋಣೆಯಲ್ಲಿ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ಬೆಚ್ಚಿ ಬೀಳಿಸುವ … Read more

Horoscope Today : 15 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದು ನೀವು ಆರ್ಥಿಕ ಸ್ವಾತಂತ್ರ್ಯವನ್ನು ಆನಂದಿಸುವುದರಿಂದ ಗಣೇಶನೊಂದಿಗೆ, ಲಕ್ಷ್ಮೀದೇವಿಯ ಆಶೀರ್ವಾದವೂ ನಿಮಗೆ ಲಭ್ಯವಾಗಲಿದೆ. ನಿಮ್ಮ ಉದ್ಯಮದಲ್ಲಿ ಲಾಭವನ್ನು ಪಡೆಯಬಹುದು. ಇದೇ ಸಮಯಕ್ಕೆ, ಸಮಾಜದಲ್ಲಿ ಮನ್ನಣೆಯನ್ನೂ ಗುರುತಿಸಬಹುದು. ವಧುವರರ ಅನ್ವೇಷಣೆಯಲ್ಲಿ ತೊಡಗಿರುವವರಿಗೆ ಶೀಘ್ರದಲ್ಲೇ ಸಂಗಾತಿಯು ದೊರೆಯುವ ಸಂಭವವಿರುವುದರಿಂದ ಅದೃಷ್ಟ ಅವಧಿಗೆ ಪ್ರವೇಶಿಸಬಹುದು. ಏನೇ ಆದರೂ, ಮಧ್ಯಾಹ್ನದ ಬಳಿಕ, ಕೆಲಸದಲ್ಲಿ ಗಮನ ಮತ್ತು ಏಕಾಗ್ರತೆಯ ಕೊರತೆಯನ್ನು ನೀವು ಎದುರಿಸಬಹುದು. ನಿಮ್ಮ ಆರೋಗ್ಯವು ಕ್ಷೀಣಿಸುವುದರಿಂದ ಇದು ನಿಮಗೆ ವೈದ್ಯಕೀಯ ವೆಚ್ಚಗಳನ್ನು ತರಬಹುದು. ನಿಮ್ಮ … Read more

ಇವೇ ನೋಡಿ ಬ್ರೈನ್ ಸ್ಟ್ರೋಕ್‌ನ ಆರಂಭಿಕ ಲಕ್ಷಣಗಳು : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ…

ಮಿದುಳಿನ ಪಾರ್ಶ್ವವಾಯು ಅಥವಾ ಬ್ರೈನ್ ಸ್ಟ್ರೋಕ್‌ ಅಪಾಯಕಾರಿ ಕಾಯಿಲೆ. ಪಾರ್ಶ್ವವಾಯುವಿನ ನಂತರ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯದಿದ್ದರೆ, ರೋಗಿಯು ಸಾಯುವ ಸಾಧ್ಯತೆ ಹೆಚ್ಚು. ಚಳಿಗಾಲದಲ್ಲಿ ಪಾರ್ಶ್ವವಾಯುವಿನ ಅಪಾಯ ಹೆಚ್ಚಾಗುತ್ತದೆ. ಇದು ಯಾರಿಗಾದರೂ ಸಂಭವಿಸಬಹುದು. WhatsApp Group Join Now ಕೆಲವು ಜನರಿಗೆ ಹೆಚ್ಚಿನ ಅಪಾಯವಿದೆ. ಆದ್ದರಿಂದ ಈ ಋತುವಿನಲ್ಲಿ ಕೆಲವು ತಪ್ಪುಗಳನ್ನ ಮಾಡದಂತೆ ವೈದ್ಯರು ಜನರಿಗೆ ಸಲಹೆ ನೀಡುತ್ತಾರೆ. ಪಾರ್ಶ್ವವಾಯು ತಡೆಗಟ್ಟಲು ಏನು ಮಾಡಬೇಕು..? ಯಾವ ಮುನ್ನೆಚ್ಚರಿಕೆಗಳನ್ನ ತೆಗೆದುಕೊಳ್ಳಬೇಕು ಎಂಬುದನ್ನ ವೈದ್ಯರಿಂದ ತಿಳಿದುಕೊಳ್ಳೋಣ.. ನರಶಸ್ತ್ರಚಿಕಿತ್ಸೆ ಡಾ.ದಲ್ಜಿತ್ ಸಿಂಗ್ … Read more

ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!

ಈ ಆಧುನಿಕ ಯುಗದಲ್ಲಿ, ಪ್ರತಿ ಮನೆಯಲ್ಲೂ ಫ್ರಿಡ್ಜ್ ಅತ್ಯಗತ್ಯ. ಇದು ನಮ್ಮ ಆಹಾರವನ್ನು ತಂಪಾಗಿ ಇಡುತ್ತದೆ ಮತ್ತು ಹೆಚ್ಚು ಕಾಲ ಹಾಳಾಗದಂತೆ ತಡೆಯುತ್ತದೆ. WhatsApp Group Join Now ಇದನ್ನು ಹೆಚ್ಚಾಗಿ ಬೇಸಿಗೆಯ ಋತುವಿನಲ್ಲಿ ಬಳಸಲಾಗುತ್ತದೆ. ಹಾಲು, ತರಕಾರಿಗಳು, ಹಣ್ಣುಗಳು, ಪಾನೀಯಗಳು ಮತ್ತು ಮಾಂಸದಂತಹ ಪದಾರ್ಥಗಳು ಬಿಸಿ ವಾತಾವರಣದಲ್ಲಿ ಬೇಗನೆ ಹಾಳಾಗುತ್ತವೆ. ನೀವು ಅವುಗಳನ್ನು ಫ್ರಿಡ್ಜ್‌ನಲ್ಲಿ ಇಟ್ಟರೆ, ಅವು ಕೆಡದೆ ಹೆಚ್ಚು ಕಾಲ ತಾಜಾವಾಗಿರುತ್ತವೆ. ಆದಾಗ್ಯೂ, ಅನೇಕ ಜನರು ಅಡುಗೆಮನೆಯಲ್ಲಿ ರೆಫ್ರಿಜರೇಟರ್ ಸುತ್ತಲೂ ಅನೇಕ ವಸ್ತುಗಳನ್ನು ಇಡುತ್ತಾರೆ. … Read more

ಅಮ್ಮನಿಗೆ ಆಸರೆ ಆಗಿದ್ದ ಮಗಳು ವಿಧಿಯಾಟಕ್ಕೆ ಬಲಿ: ಪ್ರವಾಸಕ್ಕೆ ಹೋಗಿದ್ದಾಗ ಸುಳ್ಯದ ಯುವ ಇಂಜಿನಿಯರ್ ದುರಂತ ಅಂತ್ಯ

ಹಲವು ಆಸೆಗಳು, ಆಗಷ್ಟೇ ಕೈ ತುಂಬಾ ಸಂಬಳ ಸಿಗುವ ಕೆಲಸಕ್ಕೆ ಸೇರಿದ್ದ ಮನೆ ನಂದಾದೀಪ, ಇದೀಗ ಆ ವಿಧಯಾಟಕ್ಕೆ ಬಲಿಯಾಗಿದೆ. ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಕ್ಷಿಪ್ರಾ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಶನಿವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ 27 ವರ್ಷದ ಕ್ಷಿಪ್ರಾ ಪ್ರಾಣ ಬಿಟ್ಟಿದ್ದಾರೆ. WhatsApp Group Join Now ಸುಳ್ಯದ ಕಂದಡ್ಕ ನಿವಾಸಿ ಶಶಿಕಲಾ ಭಟ್ ಅವರ ಏಕೈಕ ಪುತ್ರಿ ಕ್ಷಿಪ್ರಾ (27), ಬೆಂಗಳೂರಿನ … Read more