ತ್ರಿಕೋನ ಪ್ರೇಮ ಕಥೆ.! ನನಗೆ ಸಿಗದವಳು ಯಾರಿಗೂ ಸಿಗಬಾರದು’ ಎಂದ ಪ್ರೇಮಿ… ಮುಂದೆ ನಡೆದಿದ್ದು ಶಾಕಿಂಗ್!
ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮದಲ್ಲಿ ಕಳೆದ ಕೆಲವು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ 19 ವರ್ಷದ ಹರೆಯದ ಯುವಕನ ನಾಪತ್ತೆ ಪ್ರಕರಣ ಇದೀಗ ರಕ್ತಸಿಕ್ತ ಅಂತ್ಯ ಕಂಡಿದೆ. ತನ್ನ ಪ್ರೇಯಸಿ ತನಗೆ ಮಾತ್ರ ದಕ್ಕಬೇಕೆಂಬ ಹಠಕ್ಕೆ ಬಿದ್ದ ಮತ್ತೊಬ್ಬ ಪ್ರೇಮಿ ಆಕೆಯ ಸ್ವಂತ ಸಹೋದರನನ್ನೇ ಎತ್ತಿಕಟ್ಟಿ ಭೀಕರ ಹತ್ಯೆ ಮಾಡಿದ್ದಾರೆ. WhatsApp Group Join Now 19 ವರ್ಷದ ವಿಕಾಸ್ ದಳವಾಯಿ ಎಂಬಾತ ತ್ರಿಕೋನ ಪ್ರೇಮಕಥೆಗೆ ಬಲಿಯಾಗಿದ್ದಾನೆ. ವಿಕಾಸ್ ಪ್ರೀತಿಸುತ್ತಿದ್ದ ಯುವತಿಯ ಇನ್ನೊಬ್ಬ ಪ್ರೇಮಿ … Read more