ಹೃದಯಾಘಾತವಲ್ಲ ಇದು ವ್ಯವಸ್ಥಿತ ಕೊಲೆ? ಪತ್ನಿಯ 3ನೇ ಮದುವೆಯಿಂದ ಬಯಲಾಯ್ತು ಪರಮೇಶ್ ಸಾವಿನ ರಹಸ್ಯ.!

ಜನವರಿ 30ರಂದು ಸಂಭವಿಸಿದ ಪರಮೇಶ್ ಎಂಬುವವರ ಸಾವು ಈಗ ಪೊಲೀಸ್ ತನಿಖೆಯ ಕೌತುಕಕ್ಕೆ ಕಾರಣವಾಗಿದೆ. ಮೊದಲಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಬಿಂಬಿಸಿ, ತರಾತುರಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಗಿತ್ತು. ಆದರೆ, ಪತಿ ಸತ್ತ ಕೇವಲ 20 ದಿನಕ್ಕೆ ಪತ್ನಿ ಮತ್ತೊಂದು ಮದುವೆಯಾಗಿರುವುದು ಈಗ ಅನುಮಾನಕ್ಕೆ ನಾಂದಿ ಹಾಡಿದೆ. WhatsApp Group Join Now ಬೆಂಗಳೂರಿನಲ್ಲಿ ಕಾರ್ ಚಾಲಕನಾಗಿದ್ದ ಪರಮೇಶ್ ಮತ್ತು ಆಶಾ ಪ್ರೀತಿಸಿ ಹತ್ತು ವರ್ಷಗಳ ಹಿಂದೆ ಪೋಷಕರ ವಿರೋಧದ ನಡುವೆಯೂ ಮದುವೆಯಾಗಿದ್ದರು. ಪರಮೇಶ್‌ಗೆ ಆಶಾ ಎರಡನೇ ಹೆಂಡತಿಯಾಗಿದ್ದರೆ, ಆಶಾಗೆ … Read more

ಈಗಾಗಲೇ ನಾವು ಸುಸ್ತಾಗಿದ್ದೇವೆ, ಪಿಂಚಣಿಯ ಬಗ್ಗೆ ಸದ್ಯಕ್ಕೆ ಚರ್ಚೆ ಬೇಡ : ಡಿಸಿಎಂ ಡಿ.ಕೆ ಶಿವಕುಮಾರ್

ಈಗಾಗಲೇ ನಾವು ಸುಸ್ತಾಗಿದ್ದೇವೆ. ಹಾಗಾಗಿ ಹೊಸ ಪಿಂಚಣಿ ಹಳೇ ಪಿಂಚಣಿಯ ಬಗ್ಗೆ ಸದ್ಯಕ್ಕೆ ಚರ್ಚೆ ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಸುವರ್ಣ ಮಹೋತ್ಸವ ಹಾಗೂ ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಶಿಕ್ಷಕರ ಸಂಘದ 26 ಬೇಡಿಕೆಗಳ ಬಗ್ಗೆ ಪ್ರತಿಕ್ರಿಯಿಸಿದರು. WhatsApp Group Join Now ಬೆಂಗಳೂರಿನಲ್ಲಿ ಶಿಕ್ಷಕರ ಸಂಘಕ್ಕೆ ಜಾಗ ಕೊಡುವುದು ನಮ ವ್ಯಾಪ್ತಿಯಲ್ಲಿ ಇದೆ. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುವದಾಗಿ ಭರವಸೆ ನೀಡಿದರು.ಮತದಾರರ … Read more

ಆಂಟಿಯೊಡನೆ ಲವಿಡವಿ, ಹಂತಕನಾದ ಪ್ರೇಮಿ – ಪುಟ್ಟ ಮಕ್ಕಳು ಅನಾಥ.!

ಮದುವೆಯಾಗಿ ಇಬ್ಬರು ಮಕ್ಕಳಿರುವ ಮಹಿಳೆಯೊಂದಿಗೆ ಯುವಕನೊಬ್ಬ ಪ್ರೇಮ ಸಂಬಂಧ ಇಟ್ಟುಕೊಂಡು, ಕುಡಿದ ಅಮಲಿನಲ್ಲಿ ಚಾಕು ಬೀಸಿ ಆಕೆಯನ್ನು ಹತ್ಯೆ ಮಾಡಿರುವ ಶಾಕಿಂಗ್‌ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ತಾಯಿಯನ್ನು ಕಳೆದುಕೊಂಡಿರುವ ಪುಟ್ಟ ಮಕ್ಕಳಿಬ್ಬರು ಈಗ ಅನಾಥರಾಗಿದ್ದಾರೆ. WhatsApp Group Join Now ಚಿಕ್ಕಬಳ್ಳಾಪುರ ನಗರದ ತೇಜಸ್ವೀನಿ (26) ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನನ್ನು ಬಿಟ್ಟು ಇಬ್ಬರು ಪುಟ್ಟ ಮಕ್ಕಳೊಂದಿಗೆ ಏಕಾಂಗಿಯಾಗಿ ಜೀವನ ನಡೆಸುತಿದ್ದಳು. ಹೋಟೆಲ್‌ ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಮಹಿಳೆ ಹೋಟೆಲ್‌ನವರೇ ಕೊಟ್ಟಿದ್ದ ರೂಮಿನಲ್ಲಿ ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದ್ದಳು. … Read more

ಮೋದಿಗೆ 10 ಕೋಟಿ ಫಾಲೋವರ್ಸ್- ಇದರಿಂದ ಏನು ಪ್ರಯೋಜನ ಎಂದ ಪ್ರಕಾಶ್ ರಾಜ್ : ಬರ್ನಲ್ ಬೇಕಾ ಎಂದ ಅಣ್ಣಾಮಲೈ

ಇತ್ತೀಚೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶೇಷ ಸಾಧನೆಯನ್ನು ಮಾಡಿದ್ದರು. ಇನ್ಸ್ಟಾಗ್ರಾಂನಲ್ಲಿ ನೂರು ಮಿಲಿಯನ್ ಫಾಲೋವರ್ಸ್ ಅನ್ನು ಹೊಂದಿರುವ ವಿಶ್ವದ ಮೊದಲ ನಾಯಕರಾಗಿ ಹೊರಹೊಮ್ಮಿದ್ದರು. ಇದನ್ನು, ಬಿಜೆಪಿ ನಾಯಕ ಅಣ್ಣಾಮಲೈ ಟ್ವಿಟ್ಟರ್ ನಲ್ಲಿ ಹಾಕಿಕೊಂಡಿದ್ದಕ್ಕೆ, ಪ್ರಕಾಶ್ ರಾಜ್ ಲೇವಡಿ ಮಾಡಿದ್ದರು. ಇದಕ್ಕೆ, ಮಾಜಿ ಐಪಿಎಸ್ ತಿರುಗೇಟು ನೀಡಿದ್ದಾರೆ. WhatsApp Group Join Now ಬಿಜೆಪಿ, ಸಂಘ ಪರಿವಾರ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸುವವರಲ್ಲಿ ಮಂಚೂಣಿಯಲ್ಲಿರುವ ನಟ ಪ್ರಕಾಶ್ ರಾಜ್ ಮತ್ತೊಮ್ಮೆ ಬಿಜೆಪಿ ನಾಯಕರ ಕಾಲೆಳೆದಿದ್ದಾರೆ. ತಮಿಳುನಾಡು ಬಿಜೆಪಿ … Read more

Arecanut Price : ಇಂದಿನ ಅಡಿಕೆ ಧಾರಣೆ – 28 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆಧಾರಣೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಕುಂದಾಪುರ ಹಣ್ಣು ₹48,000 ₹47,000 ಮಂಗಳೂರು ಕೋಕಾ ₹37,500 ₹31,300 ಭದ್ರಾವತಿ ಬೇರೆ ₹23,000 ₹23,000 ಯಲ್ಲಾಪುರ ಅಪಿ ₹64,001 ₹64,001 ತೀರ್ಥಹಳ್ಳಿ ಬೇರೆ ₹57,000 ₹54,509 ಸಾಗರ ಬಿಳೆಗೋಟು ₹37,111 ₹34,299 ಭದ್ರಾವತಿ ಸಿಪ್ಪೆಗೋಟು ₹13,000 ₹11,500 ಕುಮಟಾ ಹಣ್ಣು ₹48,689 ₹45,169 ಹೊನ್ನಾವರ ಹಣ್ಣು ₹38,000 ₹37,000 ಯಲ್ಲಾಪುರ ಚಾಲಿ ₹50,978 ₹47,699 ಯಲ್ಲಾಪುರ ರಾಶಿ ₹60,399 ₹56,339 … Read more

ಆರಂಭದಲ್ಲೇ ಕಾಣಿಸಿಕೊಳ್ಳುವ ದೊಡ್ಡ ಕರುಳಿನ ಕ್ಯಾನ್ಸರ್‌ನ ಈ ಲಕ್ಷಣಗಳನ್ನ ನಿರ್ಲಕ್ಷಿಸಬೇಡಿ – Colorectal Cancer

ನಮ್ಮ ದೇಹ ನೀಡುವ ಕೆಲವು ಸಣ್ಣ ಸಂಕೇತಗಳನ್ನು ಸಾಮಾನ್ಯ ಆರೋಗ್ಯ ಸಮಸ್ಯೆ ಎಂದು ನಿರ್ಲಕ್ಷಿಸುತ್ತೇವೆ, ಆದರೆ ಅವು ಮಾರಣಾಂತಿಕ ಕಾಯಿಲೆಯ ಮುನ್ಸೂಚನೆಯೂ ಆಗಿರಬಹುದು. ನೀವು ಎಂದಿಗೂ ಕಡೆಗಣಿಸಬಾರದ ದೊಡ್ಡ ಕರುಳಿನ ಕ್ಯಾನ್ಸರ್‌ನ ಪ್ರಮುಖ ಎಚ್ಚರಿಕೆ ಲಕ್ಷಣಗಳಿವು. WhatsApp Group Join Now ಕ್ಯಾನ್ಸರ್ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲೂ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಆರಂಭಿಕ ಹಂತದ ಕ್ಯಾನ್ಸರ್‌ಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ದೊಡ್ಡ ಕರುಳಿನಲ್ಲಿ ಉಂಟಾಗುವ ಕ್ಯಾನ್ಸರ್‌ಗೆ ಕೊಲೊರೆಕ್ಟಲ್ ಕ್ಯಾನ್ಸರ್ ಅಥವಾ ದೊಡ್ಡ ಕರುಳಿನ … Read more

ನಿಮ್ಮ ದೇಹದ ಮೇಲಿನ ‘ಕೊಬ್ಬಿನ ಗಡ್ಡೆ’ ಇದ್ರೆ ಕರಗಲು ಜಸ್ಟ್ ಹೀಗೆ ಮಾಡಿ.!

ಕೊಬ್ಬಿನ ಗಡ್ಡೆಗಳು ಎದೆ, ಕಂಕುಳು, ಬೆನ್ನು, ತೊಡೆಗಳು, ಕೈಗಳು ಮತ್ತು ಕುತ್ತಿಗೆ ಸೇರಿದಂತೆ ದೇಹದ ಮೇಲೆ ಸಣ್ಣ ಉಂಡೆಗಳಾಗಿ ಕಾಣಿಸಿಕೊಳ್ಳುತ್ತವೆ. ಈ ಕೊಬ್ಬಿನ ಗಡ್ಡೆಗಳು ಸ್ಪರ್ಶಿಸಿದಾಗ ನೋವು ಉಂಟು ಮಾಡುವುದಿಲ್ಲ. WhatsApp Group Join Now ಈ ಕೊಬ್ಬಿನ ಗಡ್ಡೆ ಯಾವುದೇ ಹಾನಿಯನ್ನು ಉಂಟುಮಾಡದಿದ್ದರೂ, ನಾವು ಅವುಗಳಿಗೆ ಚಿಕಿತ್ಸೆ ಪಡೆಯುವುದು ಸೂಕ್ತ. ಕೊಬ್ಬಿನ ಗಡ್ಡೆಗಳನ್ನು ಕರಗಿಸಲು ಅತ್ಯುತ್ತಮ ಮನೆಮದ್ದು.! 1) ಕಪ್ಪು ಜೀರಿಗೆ – 1 ಟೀಸ್ಪೂನ್2) ಅರಿಶಿನ ಪುಡಿ – 5 ಗ್ರಾಂನೀರು – 1 … Read more

ರಾಹುಲ್ ಗಾಂಧಿ ಜನಪ್ರಿಯತೆ ಹೆಚ್ಚುತ್ತಿದ್ದು, BJPಗೆ ರಾಜಕೀಯ ಅಸುರಕ್ಷತೆ ಕಾಡುತ್ತಿದೆ : ಕಾಂಗ್ರೆಸ್ ಟೀಕೆ

ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ರಾಯ್‌ಬರೇಲಿ ಸಂಸದ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪಿಯೂಷ್ ಗೋಯಲ್ ಮಾಡಿರುವ ಟೀಕೆಗಳಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ. WhatsApp Group Join Now ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಜನಪ್ರಿಯತೆ ಹೆಚ್ಚುತ್ತಿದ್ದು, ಇದರಿಂದ ಬಿಜೆಪಿಗೆ ರಾಜಕೀಯ ಅಸುರಕ್ಷತೆ ಕಾಡುತ್ತಿದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ. ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ರಾಯ್‌ಬರೇಲಿ ಸಂಸದ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪಿಯೂಷ್ ಗೋಯಲ್ ಮಾಡಿರುವ ಟೀಕೆಗಳಿಗೆ ಕಾಂಗ್ರೆಸ್ ತಿರುಗೇಟು … Read more

Horoscope Today : 28 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಮೇಷ ರಾಶಿಯವರಿಗೆ ಇದು ಅತ್ಯಂತ ಸೂಕ್ಷ್ಮ ಸಮಯ. ಎಲ್ಲಾ ರೀತಿಯ ಉದ್ವಿಗ್ನತೆಗಳು ಉಕ್ಕಿ ಹರಿದು ನಿಮ್ಮನ್ನು ಅವಮಾನದಲ್ಲಿರುವಂತೆ ಮಾಡುತ್ತದೆ ಎಂಬುಗಾಗಿ ಗಣೇಶ ಮುನ್ಸೂಚನೆ ನೀಡುತ್ತಾರೆ. ನೀವು ಮುಟ್ಟಿದರೆ ಮುನಿ’ ಎಂಬಂತೆ ವರ್ತಿಸುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ. ಸ್ನೇಹಿತರ ಅನಿರೀಕ್ಷಿತ ಪ್ರತಿಕ್ರಿಯೆಗಳಿಂದ ನಿಮ್ಮ ಮನಸ್ಸಿಗೆ ಬೇಸರ ಉಂಟಾಗಬಹುದು. ಅಂತಹ ಸಂದರ್ಭಗಳಲ್ಲಿ ವಿಚಾರಾಸಕ್ತರಾಗಿರುವುದು ಸೂಕ್ತ. ಆಸ್ತಿ ಅಥವಾ ಭೂ ವಿವಾದಗಳಿಂದ ಆದಷ್ಟು ದೂರವಿರಿ. ಅದಕ್ಕೆ ಸಂಬಂಧಿಸಿದ ಯಾವುದೇ ಒಪ್ಪಂದಗಳಿಗೆ ಸಹಿ ಹಾಕಲು ಇಂದು … Read more

ಬೆಂಗಳೂರು ಗ್ಯಾಂಗ್ ರೇಪ್ ಕೇಸಿಗೆ ಟ್ವಿಸ್ಟ್: ನಿಖಿಲ್-ಡಿಕ್ಸನ್‌ರಿಂದ 19 ಕಾಲೇಜು ಯುವತಿಯರ ಮೇಲೆ ಅತ್ಯಾಚಾರ!

ರಾಜಧಾನಿಯ ಪ್ರತಿಷ್ಠಿತ ಕಾಲೇಜು ಯುವತಿಯರನ್ನು ಗುರಿಯಾಗಿಸಿಕೊಂಡು ನಡೆಸುತ್ತಿದ್ದ ಭೀಕರ ‘ಅತ್ಯಾ*ಚಾರ ದಂಧೆ’ಯನ್ನು ಅಮೃತಹಳ್ಳಿ ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದ ಮಾಸ್ಟರ್ ಮೈಂಡ್ ಸಕಲೇಶಪುರ ಮೂಲದ ನಿಕಿಲ್ ಮತ್ತು ಆತನಿಗೆ ಸಾಥ್ ನೀಡುತ್ತಿದ್ದ ಪಶ್ಚಿಮ ಬಂಗಾಳದ ಡಿಕ್ಸನ್ ಸಾಂಡ್ರಾ ಎಂಬುವವರನ್ನು ಬಂಧಿಸಿದ ಬೆನ್ನಲ್ಲೇ, ಬೆಚ್ಚಿಬೀಳಿಸುವ ಸತ್ಯಗಳು ಹೊರಬಂದಿವೆ. WhatsApp Group Join Now ಇದು ಕೇವಲ ಒಬ್ಬ ಯುವತಿಯ ಮೇಲೆ ನಡೆದ ಹಲ್ಲೆಯಲ್ಲ, ಬದಲಿಗೆ ಹತ್ತಾರು ಹೆಣ್ಣುಮಕ್ಕಳ ಜೀವನದೊಂದಿಗೆ ಆಟವಾಡಿರುವ ದೊಡ್ಡ ಜಾಲ ಎನ್ನುವುದು ಪತ್ತೆಯಾಗಿದೆ. ದಂಧೆಯ ಸ್ವರೂಪ: … Read more