ಪ್ರಿಯಕರನ ಜೊತೆ ಹೋಟೆಲ್ ಕೋಣೆಯಲ್ಲಿದ್ದ ಪತ್ನಿ ರೆಡ್ ಹ್ಯಾಂಡ್! ಬಯಲಾಯ್ತು ವರದಕ್ಷಿಣೆ ಕಿರುಕುಳದ ಸುಳ್ಳು ಕೇಸ್ ಮಹಾನಾಟಕ!

ಅಲಿಗಢ: ತನ್ನ ವಿರುದ್ಧವೇ ವರದಕ್ಷಿಣೆ ಕಿರುಕುಳದ ಸುಳ್ಳು ಆರೋಪ ಹೊರಿಸಿ, ಪ್ರಿಯಕರನೊಂದಿಗೆ ಹೊಸ ಜೀವನ ಆರಂಭಿಸಲು ಸ್ಕೆಚ್ ಹಾಕಿದ್ದ ಪತ್ನಿಯ ಅಕ್ರಮ ಸಂಬಂಧವನ್ನು ಪತಿಯು ಪೊಲೀಸರ ಸಹಾಯದಿಂದ ರೆಡ್ ಹ್ಯಾಂಡ್ ಆಗಿ ಬಯಲಿಗೆಳೆದಿದ್ದಾನೆ. ಪ್ರಿಯಕರನೊಂದಿಗೆ ಹೋಟೆಲ್ ಕೋಣೆಯಲ್ಲಿದ್ದ ಪತ್ನಿಯನ್ನು ಪತಿ ಹಾಗೂ ಪೊಲೀಸರು ಹಿಡಿದಿರುವ ಸಿಸಿಟಿವಿ ಹಾಗೂ ವಿಡಿಯೋ ದೃಶ್ಯಾವಳಿಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ. WhatsApp Group Join Now ಪ್ರೇಮ ವಿವಾಹದ ಬೆನ್ನಲ್ಲೇ ಅಕ್ರಮ ಸಂಬಂಧ! ಮೂರುವರೆ ವರ್ಷಗಳ ಹಿಂದೆ ಬುಲಂದ್‌ಶಹರ್ … Read more

ಗಂಡನನ್ನು ಕೊಂದು ಮಿಸ್ಸಿಂಗ್ ದೂರು ನೀಡಿದ ಕಿರಾತಕಿ! ಖಾಕಿ ತನಿಖೆಗೆ ಹೆದರಿದ ಪ್ರೇಮಿಗಳು, ಬಾಯ್ಬಿಟ್ಟ ಸತ್ಯ ಕೇಳಿದ್ರೆ ಶಾಕ್ ಆಗ್ತೀರಾ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅನೈತಿಕ ಸಂಬಂಧದ ವ್ಯಾಮೋಹಕ್ಕೆ ಬಿದ್ದು, ಮೂರು ವರ್ಷಗಳ ಹಿಂದೆ ತಾನೇ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಹೆಂಡತಿ ಪ್ರಿಯಕರನೊಂದಿಗೆ ಸೇರಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪತಿಯನ್ನು ಕೊಂದು ಕೆರೆಯ ದಂಡೆಯ ಮೇಲೆ ಹೂತುಹಾಕಿ, ಏನೂ ತಿಳಿಯದವಳಂತೆ ಪತಿ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿ ನಾಟಕವಾಡಿದ್ದ ಕಿರಾತಕ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ರಾಜಾನುಕುಂಟೆ ಪೊಲೀಸರು ಕಡ್ಡಾಯವಾಗಿ ಬಂಧಿಸಿದ್ದಾರೆ. WhatsApp Group Join Now ಪ್ರೀತಿಸಿ ಮದುವೆಯಾಗಿದ್ದ ಜೋಡಿ; … Read more

ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿದನಾ? ಸಂಚು ಬಯಲಾಗಿದ್ದು ಹೇಗೆ? ಹಲವು ಮಹಿಳೆಯರಿಗೆ ವಂಚಿಸಿರುವ ಶಂಕೆ

ಮದುವೆಯಾಗುವುದಾಗಿ ನಂಬಿಸಿ ವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ ವಂಚಿಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಹಾಸನದ ಪೆನ್ಶನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. WhatsApp Group Join Now ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ನಿವಾಸಿಯಾದ ಹೇಮಂತ್ ಎಂಬಾತನೇ ಈ ವಂಚನೆ ಆರೋಪ ಹೊತ್ತಿರುವ ವ್ಯಕ್ತಿ. ಸಾಮಾಜಿಕ ಜಾಲತಾಣಗಳ (Social Media) ಮೂಲಕ ಬಲೆ ಬೀಸುತ್ತಿದ್ದ ಈತ, ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಈ ಕೃತ್ಯ ಎಸಗುತ್ತಿದ್ದ ಎನ್ನಲಾಗಿದೆ. ಮದುವೆ ಆಮಿಷ: ಸಂಚು ಬಯಲಾಗಿದ್ದು ಹೇಗೆ? ವಿಶ್ವಾಸ ಗಳಿಕೆ: … Read more

ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟದ ಖಾತೆ ಹಂಚಿಕೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ತಮಗೆ ನಿರೀಕ್ಷಿತ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಇಂದು ತಮ್ಮ ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. WhatsApp Group Join Now ಈ ಹಠಾತ್ ಬೆಳವಣಿಗೆಯ ಬೆನ್ನಲ್ಲೇ ಮತ್ತೊಬ್ಬ ಹಿರಿಯ ಮುಖಂಡ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಕೂಡ ಬಹಿರಂಗವಾಗಿಯೇ ತಮ್ಮ ತೀವ್ರ ಅಸಮಾಧಾನವನ್ನು ಹೊರಹಾಕಿದ್ದಾರೆ. ಸೀನಿಯಾರಿಟಿಗೆ ಸಿಗದ ಬೆಲೆ: ಮುನಿಯಪ್ಪ ಬೇಸರ … Read more

ಯಾವ್ ಟ್ರಬಲ್ ಶೂಟರ್ ರೀ.? ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? : ಸಿಎಂ ಡಿಕೆಶಿ ವಿರುದ್ಧ ಕೆ.ಎನ್ ರಾಜಣ್ಣ ವ್ಯಂಗ್ಯ!

ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ವಿಚಾರ ಹಾಗೂ ಖಾತೆ ಹಂಚಿಕೆ ಅಸಮಾಧಾನದ ಕುರಿತು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಜಿಲ್ಲೆಯ ಮಧುಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ‘ಟ್ರಬಲ್ ಶೂಟರ್’ ಇಮೇಜ್ ವಿರುದ್ಧ ಬಹಿರಂಗವಾಗಿಯೇ ವ್ಯಂಗ್ಯವಾಡಿದ್ದಾರೆ. WhatsApp Group Join Now ಯಾವ್ ಟ್ರಬಲ್ ಶೂಟರ್ ರೀ.? ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ … Read more

ಖಾತೆ ಅಲ್ಲ ತೀವ್ರ ನೋವು, ಸಚಿವ ಸ್ಥಾನಕ್ಕೆ ರಾಜೀನಾಮೆ ಹಿಂದಿನ ಕಾರಣ ಬಹಿರಂಗಪಡಿಸಿದ ರಾಮಲಿಂಗಾ ರೆಡ್ಡಿ

ಡಿ.ಕೆ ಶಿವಕುಮಾರ್ ಸರ್ಕಾರದಲ್ಲಿ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ತಮ್ಮ ರಾಜೀನಾಮೆಗೆ ಖಾತೆ ಕಾರಣವಲ್ಲ, ನೋವು ಎಂದಿದ್ದಾರೆ. WhatsApp Group Join Now ಸಿದ್ದರಾಮಯ್ಯ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಆಡಳಿತ ಆರಂಭಿಸಿದ್ದಾರೆ. ನಿನ್ನೆಯಷ್ಟೇ 13 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮಂತ್ರಿಗಳು ತಮ್ಮ ತಮ್ಮ ಇಲಾಖೆ ಅಧಿಕಾರಿಗಳ ಜೊತೆ ಮೀಟಿಂಗ್ ಆರಂಭಿಸಿದ್ರೆ, ಇತ್ತ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ … Read more

ಮನವೊಲಿಕೆಗೆ ಮಣಿಯದಿದ್ದರೆ ಮುಲಾಜಿಲ್ಲದೇ ರಾಜೀನಾಮೆ ಅಂಗೀಕರಿಸಿ: ಖಡಕ್ ಸಂದೇಶ ರವಾನಿಸಿದ್ರಾ ರಾಗಾ.?

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಖಾತೆಗಳ ಹಂಚಿಕೆಯಾಗುತ್ತಿದ್ದಂತೆ ಆಡಳಿತಾರೂಢ ಕಾಂಗ್ರೆಸ್ (Congress) ಪಾಳಯದಲ್ಲಿ ಭಿನ್ನಮತ ಭುಗಿಲೆದ್ದಿದೆ. ತಮಗೆ ನೀಡಿರುವ ಖಾತೆಯ ಬಗ್ಗೆ ಅಸಮಾಧಾನಗೊಂಡು ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿರ್ಧಾರ ಇದೀಗ ನೇರವಾಗಿ ದೆಹಲಿ ನಾಯಕರ ಅಂಗಳ ತಲುಪಿದೆ. WhatsApp Group Join Now ಬೆಂಗಳೂರಿಗೆ ಆಗಮಿಸುತ್ತಿದ್ದಂತೆಯೇ ಈ ಬಂಡಾಯದ ಬಿಸಿ ಎದುರಿಸಿದ ಕಾಂಗ್ರೆಸ್ ಅಗ್ರ ನಾಯಕ ರಾಹಲ್ ಗಾಂಧಿ ಅವರು ಬಿಕ್ಕಟ್ಟು ಶಮನಕ್ಕೆ … Read more

ಹೊಸ ವೈದ್ಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಖಾದರ್: ಇನ್ಮುಂದೆ ಡೈರೆಕ್ಟ್ ವಾಕ್-ಇನ್ ಇಂಟರ್ವ್ಯೂ

ಕರ್ನಾಟಕದ ಆರೋಗ್ಯ ಸಚಿವ ಯು.ಟಿ. ಖಾದರ್ (U.T. Khader) ಅವರು ರಾಜ್ಯದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು ಮತ್ತು ಜನರಿಗೆ ಇನ್ನಷ್ಟು ಹತ್ತಿರವಾಗಿಸಲು ಹಲವು ಮಹತ್ವದ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಆರೋಗ್ಯ ಇಲಾಖೆಯು ದೊಡ್ಡ ಖಾತೆಯಾಗಿದ್ದು, ಡಾಕ್ಟರ್‌ಗಳ ನೇಮಕಾತಿಯಿಂದ ಹಿಡಿದು ನೀತಿ ರೂಪಿಸುವಿಕೆ ಮತ್ತು ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವಲ್ಲಿ ಆದ್ಯತೆ ನೀಡುವುದಾಗಿ ಅವರು ತಿಳಿಸಿದ್ದಾರೆ. WhatsApp Group Join Now ಹಿಂದಿನ ಸಚಿವರಾದ ದಿನೇಶ್ ಗುಂಡು ರಾವ್ ಅವರು ಮಾಡಿದ ಉತ್ತಮ ಕೆಲಸಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸಿಕೊಂಡು ಹೋಗಲು … Read more

ಇದು ಕಾಂಗ್ರೆಸ್ ನ ಮೊದಲ ವಿಕೆಟ್ ಅಷ್ಟೇ ಅಲ್ಲ, ಸರ್ಕಾರವೇ ಪತನವಾಗುತ್ತೆ – ಕೆ.ಎಸ್. ಈಶ್ವರಪ್ಪ ಭವಿಷ್ಯ.!

ಸಚಿವ ಸಂಪುಟದ ಖಾತೆ ಹಂಚಿಕೆ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ (Congress) ನಾಯಕ ರಾಮಲಿಂಗಾ ರೆಡ್ಡಿ (Ramalinga Reddy) ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವುದು ರಾಜ್ಯ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ಈ ಹಠಾತ್ ಬೆಳವಣಿಗೆಯ ಕುರಿತು ಮಾತನಾಡಿದ ಕೆ.ಎಸ್ ಈಶ್ವರಪ್ಪ (Ks Eshwarappa) ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಲ್ಲದೆ, ಸರ್ಕಾರ ಪತನದ ಭವಿಷ್ಯ ನುಡಿದಿದ್ದಾರೆ. WhatsApp Group Join Now ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ಕೇವಲ ಆರಂಭವಷ್ಟೆ. ಇದು ಕಾಂಗ್ರೆಸ್ … Read more

ಅಣ್ಣಾಮಲೈ ರಾಜೀನಾಮೆ ಅಂಗೀಕಾರ, ಬಿಜೆಪಿಯಿಂದ ಅಧಿಕೃತವಾಗಿ ಹೊರಬಂದ ಮಾಜಿ ಐಪಿಎಸ್ ಅಧಿಕಾರಿ

ಕಳೆದ ಕೆಲ ದಿನಗಳಿಂದ ತಮಿಳುನಾಡು ಮಾಜಿ ಅಧ್ಯಕ್ಷ ಕೆ ಅಣ್ಣಾಮಲೈ ರಾಜೀನಾಮೆ ಭಾರಿ ಚರ್ಚೆಯಾಗಿದೆ. ತಮಿಳುನಾಡಿನಲ್ಲಿ ಬಿಜೆಪಿಯಿಂದ ಅಣ್ಣಾಮಲೈ ಮೂಲೆಗುಂಪಾಗಿದ್ದಾರೆ ಅನ್ನೋ ಮಾತುಗಳ ನಡುವೆಯೇ ಇದೀಗ ಅಣ್ಣಾಮಲೈ ರಾಜೀನಾಮೆ ಅಂಗೀಕಾರವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ರಾಜೀನಾಮೆ ಅಂಗೀಕರಿಸಿದ್ದಾರೆ. WhatsApp Group Join Now ಈ ಸುದ್ದಿ ಹೊರಬೀಳುತ್ತಿದ್ದಂತೆ ದಕ್ಷಿಣ ಭಾರತದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಹೈಕಮಾಂಡ್ ವಿರುದ್ದ ಗರಂ ಆಗಿದ್ದಾರೆ. ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ್ದ ಅಣ್ಣಾಮಲೈ … Read more