ಜಮೀರ್ ಅಹ್ಮದ್ ಇಲ್ಲದ ಸರಕಾರ ಸರಕಾರವೇ ಅಲ್ಲ : ಕೋಡಿಮಠ ಶ್ರೀ
ಜಮೀರ್ ಅಹ್ಮದ್ ಖಾನ್ ಅವರು ಇಲ್ಲದ ಸರ್ಕಾರವನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ, ಅವರು ಇಲ್ಲದಿದ್ದರೆ ಅದು ಸರ್ಕಾರವೇ ಅಲ್ಲ ಎಂದು ಕೋಡಿಮಠದ ಶ್ರೀ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ. WhatsApp Group Join Now ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಡಳಿತ ವೈಖರಿ ಮತ್ತು ಸಮಾಜದ ಎಲ್ಲ ವರ್ಗದವರನ್ನು ಒಟ್ಟಿಗೆ ಕೊಂಡೊಯ್ಯುವ ಅವರ ಗುಣಕ್ಕೆ ಮಠಾಧೀಶರಿಂದ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ರಾಜ್ಯ ರಾಜಕಾರಣದಲ್ಲಿ ಜಮೀರ್ ಅಹ್ಮದ್ ಅವರ ಸ್ಥಾನ ಮತ್ತು ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ … Read more