ರಾಜ್ಯದಲ್ಲಿ ಘೋರ ದುರಂತ : ಪೊಲೀಸರ ಭಯಕ್ಕೆ ಬೈಕ್ ತಿರುಗಿಸಿದ ಸವಾರ ಸಾವು, ಪತ್ನಿಯ 2 ಕಾಲುಗಳು ಕಟ್.!
ಪೊಲೀಸರಿಗೆ ಹೆದರಿ ಏಕಾಏಕಿ ಬೈಕ್ ತಿರುಗಿಸಿದ ಪರಿಣಾಮ, ಗೂಡ್ಸ್ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘೋರ ಘಟನೆ ಕುಶಾಲನಗರದ ಕೂಡು ಮಂಗಳೂರು ಗ್ರಾಮದ ಬಳಿ ನಡೆದಿದೆ. WhatsApp Group Join Now ಘಟನೆಯ ವಿವರ ಕೊಡಗು ಜಿಲ್ಲೆಯ ಮರೂರು ಗ್ರಾಮದ ನಿವಾಸಿ ನಟೇಶ್ (31) ಮೃತಪಟ್ಟ ದುರ್ದೈವಿ. ಇವರು ತಮ್ಮ ಪತ್ನಿ ದಿವ್ಯಾ (30) ಅವರೊಂದಿಗೆ ಬೈಕ್ನಲ್ಲಿ ಸಂಬಂಧಿಕರ ಮನೆಗೆ ತೆರಳುತ್ತಿದ್ದರು. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಮೀಪದ ರಸ್ತೆಯಲ್ಲಿ … Read more