ಅಕ್ರಮ ಸಂಬಂಧಕ್ಕೆ ಬಲಿಯಾದ ಮಗ: ಹತ್ಯೆ ಮಾಡಿ ಹೈಕೋರ್ಟ್ ಮೊರೆ ಹೋದ ಪಾಪಿ ತಾಯಿ!
ಕರ್ನೂಲು ಜಿಲ್ಲೆಯ ಆದೋನಿ ಮಂಡಲದ ಜಿ. ಹೊಸಳ್ಳಿ ಗ್ರಾಮದಲ್ಲಿ ಅಕ್ರಮ ಸಂಬಂಧದ ಕಾರಣದಿಂದ 15 ವರ್ಷದ ಬಾಲಕನೊಬ್ಬ ಬಲಿಯಾಗಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. WhatsApp Group Join Now ಗಂಗಮ್ಮ ಎಂಬ ಮಹಿಳೆ ದರ್ಗಪ್ಪ ಎಂಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಇದನ್ನು ಆಕೆಯ ಮಗ ವೀರೇಂದ್ರ ಪ್ರಶ್ನಿಸಿದ್ದನು. ಇದರಿಂದ ಕುಪಿತಳಾದ ತಾಯಿ, ತನ್ನ ಪ್ರಿಯಕರನೊಂದಿಗೆ ಸೇರಿ ಸ್ವಂತ ಮಗನನ್ನೇ ಕತ್ತಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ. ನಂತರ ಯಾರಿಗೂ ಅನುಮಾನ ಬಾರದಂತೆ ಮೃತದೇಹವನ್ನು ಸ್ಥಳೀಯ … Read more