ಅನೈತಿಕ ಸಂಬಂಧಕ್ಕೆ ಪತಿ ಬಲಿ : ಪ್ರಿಯಕರನೊಂದಿಗೆ ಜೈಲು ಸೇರಿದ ಪತ್ನಿ.!
ಶಿವಮೊಗ್ಗ : ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದ್ದ ನಿಗೂಢ ಕೊ# ಪ್ರಕರಣವನ್ನು ಭೇದಿಸುವಲ್ಲಿ ಸಾಗರ ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಕೌಟಂಬಿಕ ಕಲಹ ಎಂದು ಬಿಂಬಿಸಿ ಮುಚ್ಚಿಹಾಕಲು ಯತ್ನಿಸಲಾಗಿದ್ದ ಈ ಕೊಲೆಯ ಹಿಂದೆ ಅನೈತಿಕ ಸಂಬಂಧದ ಕರಾಳ ಮುಖ ಬಯಲಾಗಿದ್ದು, ಮೃತನ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. WhatsApp Group Join Now ಸಾಗರದ ಜೆ.ಪಿ. ನಗರದ ನಿವಾಸಿ ಪರಶುರಾಮ್ (40) ಕೊಲೆಯಾದ ದುರ್ದೈವಿ. ಈತನ ಪತ್ನಿ ಚೈತ್ರಾ ಹಾಗೂ ಆಕೆಯ ಪ್ರಿಯಕರ ಮಂಜು (ಯಾನೆ … Read more