ಇನ್ಮುಂದೆ ಕಾಲ್ತುಳಿತ ಘಟನೆ ನಡೆದರೆ 3 ವರ್ಷ ಜೈಲು ಫಿಕ್ಸ್ : ಹೊಸ ಕಾನೂನು ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ
18ನೇ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯದಲ್ಲಿ ಚೊಚ್ಚಲ ಕಪ್ ಎತ್ತಿ ಹಿಡಿದ ಆರ್ಸಿಬಿ ತಂಡ ಇತ್ತೀಚಿಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಒಂದನ್ನು ಹಮ್ಮಿಕೊಂಡಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಕಲ್ಲುಡಿದ ನಡೆದು 11 ಜನ ಆರ್ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. WhatsApp Group Join Now ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಇನ್ನು ಮುಂದೆ ಯಾವುದೇ ಸಭೆ ಸಮಾರಂಭ ಅಥವಾ ಲಕ್ಷಾಂತರ ಜನರು ಸೇರುವ ಕಾರ್ಯಕ್ರಮಗಳಿಗೆ ಹೊಸ ಕಾನೂನು ಜಾರಿಗೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದು, ಇನ್ಮುಂದೆ ನಡೆಯುವ … Read more