ಮದುವೆಯಾಗಲು ಆಸಕ್ತರಿಗೆ ಗುಡ್ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹಕ್ಕೆ ಅರ್ಜಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 2026ರ ಏಪ್ರಿಲ್ 29ರಂದು ಸಂಜೆ 6:40ಕ್ಕೆ ಗೋಧೂಳಿ ಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ. WhatsApp Group Join Now ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಎರಡನೇ ಮದುವೆಗೆ ಅವಕಾಶವಿಲ್ಲ. ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ಹೂವಿನ ಹಾರ, ವರನಿಗೆ ಧೋತಿ, ಶಾಲು ನೀಡಲಾಗುವುದು. ಮದುವೆಯ ಸಂಪೂರ್ಣ ವೆಚ್ಚವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗಡೆ ಅಧ್ಯಕ್ಷತೆಯ ಧರ್ಮಸ್ಥಳ ಮಂಜುನಾಥೇಶ್ವರ ಟ್ರಸ್ಟ್ ಭರಿಸಲಿದೆ. ಮದುವೆಯಾಗಲು ಇಚ್ಛಿಸುವವರು 2026ರ ಏಪ್ರಿಲ್ 25ರೊಳಗೆ … Read more

ಎಚ್ಚರ.! ಅಪರೂಪಕ್ಕೊಮ್ಮೆ ಕುಡಿಯುವುದರಿಂದಲೂ ಹೆಚ್ಚುತ್ತಂತೆ ಬಾಯಿಯ ಕ್ಯಾನ್ಸರ್!

ನಮ್ಮಲ್ಲಿ ಕೆಲವರು ಆಗಾಗ ಪಾರ್ಟಿಗಳಲ್ಲಿ ಅಥವಾ ಯಾವುದೇ ಸಮಾರಂಭಕ್ಕೆ ಅಂತ ಹೋದಾಗ ಅಲ್ಲಿ ಸ್ನೇಹಿತರೆಲ್ಲರೂ ಒಂದೆಡೆ ಸೇರಿಕೊಂಡರೆ ಸ್ನೇಹಿತರ ಒತ್ತಾಯಕ್ಕೊ ಅಥವಾ ಅವರಿಗೆ ಸ್ವಲ್ಪ ರುಚಿ ನೋಡಬೇಕೋ ಅಂತ ಅಲ್ಪ ಸ್ವಲ್ಪ ಮದ್ಯವನ್ನು ಸೇವಿಸುವುದುಂಟು. WhatsApp Group Join Now ಅನೇಕ ಬಾರಿ ಅಲ್ಪ ಸ್ವಲ್ಪ ಮದ್ಯವನ್ನು ಆಗಾಗ್ಗೆ ಸೇವಿಸುವುದು ಅಷ್ಟೊಂದು ಆರೋಗ್ಯಕ್ಕೆ ಹಾನಿ ಮಾಡುವುದಿಲ್ಲ ಅಂತ ನಮ್ಮಲ್ಲಿ ಅನೇಕರು ಅಂದುಕೊಂಡಿರುತ್ತಾರೆ. ಆದರೆ ಆಗಾಗ ಮದ್ಯ ಸೇವಿಸುವುದು ಸಹ ಕ್ಯಾನ್ಸರ್ ರೋಗಕ್ಕೆ ದಾರಿ ಮಾಡಿಕೊಡುತ್ತದೆ ಅಂತ ಹೊಸ … Read more

ಹೆರಿಗೆ ವೇಳೆ ನವಜಾತ ಶಿಶುವಿನ ಕರುಳು ಹೊರ ಬಂದ ಕೇಸ್ : ಜೀರೋ ಟ್ರಾಫಿಕ್ ನಲ್ಲಿ ಕರೆದೋಯ್ದರು ಬದುಕುಳಿಯದ ಕಂದಮ್ಮ!

ಕೊಪ್ಪಳದಲ್ಲಿ ಜನಿಸಿದ ನವಜಾತ ಶಿಶುವೊಂದಕ್ಕೆ ಕರುಳುಗಳು ಹೊರಗೆ ಬಂದಿದ್ದು, ತುರ್ತು ಚಿಕಿತ್ಸೆಯ ಅಗತ್ಯವಿದೆ. ಮಗುವಿನ ಜೀವ ಉಳಿಸಲು, ಝೀರೋ ಟ್ರಾಫಿಕ್ ಮೂಲಕ ಕೊಪ್ಪಳದಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಪೊಲೀಸ್ ಇಲಾಖೆ ಹಾಗೂ ಆಂಬುಲೆನ್ಸ್ ಸಿಬ್ಬಂದಿಯ ಸಹಕಾರದಿಂದ ಮಗುವನ್ನು ಸಕಾಲದಲ್ಲಿ ತಲುಪಿಸುವ ಪ್ರಯತ್ನ ಮಾಡಲಾಗಿದೆ. WhatsApp Group Join Now ಆದ್ರೆ ಇದೀಗ ವೈದ್ಯರು ಸಿಬ್ಬಂದಿಗಳ ಶ್ರಮವೆಲ್ಲ ವ್ಯರ್ಥವಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಗಂಡು ಮಗು ಸಾವನ್ನಪ್ಪಿದೆ. ಕೇವಲ 10 ಗಂಟೆ ಹಿಂದೆ ಜನಿಸಿದ … Read more

ಚಳಿಗಾಲದಲ್ಲಿಯೇ ಹಾರ್ಟ್ ಅಟ್ಯಾಕ್ ಆಗೋದು ಯಾಕೆ ಹೆಚ್ಚು? ಮುನ್ನೆಚ್ಚರಿಕೆ ಕ್ರಮ ಏನು?

ಚಳಿಗಾಲ ಬಂತೆಂದರೆ ವಾತಾವರಣದಲ್ಲಿ ಚಳಿ ಹೆಚ್ಚಾಗುತ್ತದೆ. ಈ ಸಮಯದಲ್ಲಿ ಸಾಮಾನ್ಯವಾಗಿ ಶೀತ, ಕೆಮ್ಮಿನಂತಹ ಸಮಸ್ಯೆಗಳ ಜೊತೆಗೆ ಹೃದಯ ಸಂಬಂಧಿ ಸಮಸ್ಯೆಗಳೂ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ ಎಂದು ವೈದ್ಯರು ಹೇಳುತ್ತಾರೆ. ಅದರಲ್ಲೂ ಚಳಿಗಾಲದಲ್ಲಿ ಹೃದಯಾಘಾತದ ಅಪಾಯ ಹೆಚ್ಚು ಎಂದು ಹಲವು ಅಧ್ಯಯನಗಳು ತಿಳಿಸಿವೆ. WhatsApp Group Join Now ಚಳಿಗಾಲದಲ್ಲಿ ಉಷ್ಣಾಂಶ ಕಡಿಮೆಯಾದಾಗ ದೇಹದಲ್ಲಿನ ರಕ್ತನಾಳಗಳು ಸಂಕುಚಿತಗೊಳ್ಳುತ್ತವೆ. ಅಂದರೆ ರಕ್ತನಾಳಗಳು ಕಿರಿದಾಗುತ್ತವೆ. ಇದರಿಂದಾಗಿ ರಕ್ತ ಸರಿಯಾಗಿ ಹರಿಯಲು ಹೃದಯವು ಹೆಚ್ಚು ಶ್ರಮಿಸಬೇಕಾಗುತ್ತದೆ. ಈ ಪರಿಸ್ಥಿತಿಯಲ್ಲಿ ರಕ್ತದೊತ್ತಡ ಹೆಚ್ಚಾಗುತ್ತದೆ. ಅಧಿಕ ರಕ್ತದೊತ್ತಡವು … Read more

Adike Price : ಕ್ವಿಂಟಾಲ್‌ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಡಿಸೆಂಬರ್ 30ರ ದರಪಟ್ಟಿ

ಇಳಿಮುಖದತ್ತ ಸಾಗಿದ್ದ ಅಡಿಕೆ ಧಾರಣೆ ಕಳೆದ ಕೆಲ ದಿನಗಳಿಂದ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಾಯವಾಗಿದ್ದ ಮಂದಹಾಸ ಮತ್ತೆ ನಿಧಾನವಾಗಿ ಚಿಗುರೊಡೆಯುತ್ತಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. WhatsApp Group Join Now ಹಾಗಾದ್ರೆ, ಇಂದು (ಡಿಸೆಂಬರ್ 30) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಡಿಸೆಂಬರ್ 30) ರಾಶಿ ಅಡಿಕೆ ಧಾರಣೆ … Read more

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಗೆ ಹಿಗ್ಗಾಮುಗ್ಗಾ ಥಳಿಸಿದ ವಾರ್ಡನ್ : ಆಘಾತಕಾರಿ ವಿಡಿಯೋ ವೈರಲ್

ಹಾಸ್ಟೆಲ್ ವಾರ್ಡನ್ ವಿದ್ಯಾರ್ಥಿನಿಯೊಬ್ಬಳೊಂದಿಗೆ ಕಠೋರವಾಗಿ ವರ್ತಿಸಿದ್ದಾರೆ. ಎಸ್ಸಿ ಬಾಲಕಿಯರ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ವಾರ್ಡನ್ ಭವಾನಿ ಥಳಿಸಿದ ಘಟನೆ ಜಯಶಂಕರ್ ಭೂಪಾಲಪಲ್ಲಿ ಜಿಲ್ಲಾ ಕೇಂದ್ರದಲ್ಲಿ ಬೆಳಕಿಗೆ ಬಂದಿದೆ. WhatsApp Group Join Now ಹಾಸ್ಟೆಲ್ ವಾರ್ಡನ್ ಭವಾನಿ ಮೂರನೇ ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬಳನ್ನು ಕೋಲು ಮತ್ತು ಕೈಗಳಿಂದ ಮನಬಂದಂತೆ ಥಳಿಸಿದ್ದಾರೆ. ಈ ಘಟನೆಯನ್ನು ಅಲ್ಲಿದ್ದ ಸಹ ವಿದ್ಯಾರ್ಥಿಗಳು ವಿಡಿಯೋದಲ್ಲಿ ಸೆರೆಹಿಡಿದಿದ್ದಾರೆ. ಕಳೆದ ತಿಂಗಳು 24 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯನ್ನು ಒಂದು ಕಡೆ ನಿಲ್ಲಿಸಿ … Read more

ರೈಲ್ವೆಯ ನಿವೃತ್ತ ಉದ್ಯೋಗಿ ಸಾವು, ಮಗಳ ದೇಹದಲ್ಲಿ ಮಾಂಸವೇ ಇಲ್ಲ, ಕೇರ್ ಟೇಕರ್ ಆಗಿ ನೇಮಕಗೊಂಡಿದ್ದವರು ಮಾಡಿದ್ದೇನು?

ಕೆಲವು ವರ್ಷಗಳ ಹಿಂದೆ ಪತ್ನಿ ತೀರಿಕೊಂಡಿದ್ದರು. ಮಗಳು ಮಾನಸಿಕ ಅಸ್ವಸ್ಥೆ, ಏನು ಮಾಡಬೇಕೆಂದು ತೋಚದೆ ರೈಲ್ವೆಯ ನಿವೃತ್ತ ಉದ್ಯೋಗಿ ಕೇರ್ ಟೇಕರ್ ನೇಮಿಸಿಕೊಂಡಿದ್ದರು. ಅವರು ಆರೈಕೆದಾರರಾಗಿರಲಿಲ್ಲ, ಬದಲಾಗಿ ಪ್ರಾಣವನ್ನೇ ತೆಗೆಯುವ ಹಂತಕರಾಗಿದ್ದರು. WhatsApp Group Join Now ಸುಮಾರು ಐದು ವರ್ಷಗಳ ಕಾಲ ಕೇರ್ ಟೇಕರ್ ಅವರನ್ನು ಬಂಧಿಸಿ ಚಿತ್ರಹಿಂಸೆ ನೀಡಿದ್ದರು. ಹೀಗಾಗಿ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅವರ ಮಗಳ ಸ್ಥಿತಿ ಚಿಂತಾಜನಕವಾಗಿದೆ. ಮಗಳ ದೇಹದಲ್ಲಿ ಒಂದಿಷ್ಟು ಮಾಂಸವೂ ಇಲ್ಲದೆ ನಿತ್ರಾಣಳಾಗಿದ್ದಾಳೆ. ಓಂಪ್ರಕಾಶ್ ಸಿಂಗ್ ರಾಥೋಡ್ (70), … Read more

Dina Bhavishya : ಡಿಸೆಂಬರ್‌ 30 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಅದೃಷ್ಟಕರ ದಿನವು ನಿಮಗಾಗಿ ಕಾದಿದೆ ಎಂಬುದಾಗಿ ಗಣೇಶ ಮುನ್ಸೂಚನೆ ನೀಡುತ್ತಾರೆ. ಕುಟುಂಬದಲ್ಲಿ ಮಂಗಳಕರ ಸಮಾರಂಭವು ನಡೆಯುವ ಸಾಧ್ಯತೆಯಿದೆ. ಇದು ನೀವು ತುಂಬಾ ಸಮಯದಿಂದ ಸಂಪರ್ಕವನ್ನೇ ಕಳೆದುಕೊಂಡಿದ್ದ ಸಂಬಂಧಿಕರನ್ನು, ಸ್ನೇಹಿತರನ್ನು ಮತ್ತು ಬಂಧುವರ್ಗದವರನ್ನು ಭೇಟಿ ಮಾಡುವ ಸುವರ್ಣ ಅವಕಾಶವನ್ನು ಒದಗಿಸುತ್ತದೆ. ಅವರ ಸೆಲ್ ಫೋನ್ ಸಂಖ್ಯೆ ಅಥವಾ ಸಾಮಾಜಿಕ ನೆಟ್‌ವರ್ಕಿಂಗ್ ತಾಣಗಳ ವಿಳಾಸಗಳನ್ನು ತೆಗೆದುಕೊಳ್ಳಲು ಮರೆಯದಿರಿ. ವ್ಯವಹಾರದಲ್ಲಿ ಅಥವಾ ವಿನೋದಕ್ಕಾಗಿ ಹೊಸ ಯೋಜನೆಗಳನ್ನು ಪ್ರಾರಂಭಿಸಲು ಇದು ಸಕಾಲ. ಈಗ ನೀವು … Read more

ಕೋಗಿಲು ಲೇಔಟ್ ನಲ್ಲಿ ಮನೆ ಕಳೆದುಕೊಂಡ ಅರ್ಹರಿಗಷ್ಟೇ ‘ಸರ್ಕಾರಿ’ ಮನೆ, ಎಲ್ಲರಿಗೂ ಇಲ್ಲ ; ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಕೋಗಿಲು ಬಡಾವಣೆಯಲ್ಲಿ ಮನೆ ಕಳೆದುಕೊಂಡಿರುವ ಅರ್ಹರಿಗೆ ಬೈಯ್ಯಪ್ಪನಹಳ್ಳಿಯ ವಸತಿ ಸಮುಚ್ಚಯದಲ್ಲಿ ತಲಾ ₹11.20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. WhatsApp Group Join Now ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಸತಿ ಸಚಿವ ಜಮೀರ್ ಅಹಮದ್‌ ಖಾನ್ ಹಾಗೂ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಬಳಿಕ ಅವರು, ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ‘ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ … Read more

ಬೆಂಗಳೂರಿನ ಪಿಜಿ ಕಟ್ಟಡದಲ್ಲಿ ಸಿಲಿಂಡರ್ ಸ್ಫೋಟ, ಎಂಜಿನೀಯರ್ ಸಾವು, ಮೂವರಿಗೆ ಗಾಯ

ಬೆಂಗಳೂರಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಪಿಜಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾಫ್ಟ್‌ವೇರ್ ಎಂಜಿನೀಯರ್ ಮೃತಪಟ್ಟಿದ್ದರೆ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. 7 ಹಿಲ್ಸ್ ಸಾಯಿ ಕೊಲಿವಿಂಗ್ ಪಿಜಿಯಲ್ಲಿ ಈ ಅವಘಡ ಸಂಭವಿಸಿದೆ. WhatsApp Group Join Now ಡೈನಿಂಗ್ ಹಾಲ್ ಹಾಗೂ ಅಡುಗೆಕೋಣೆ ಬಳಿ ಸಿಲಿಂಡರ್ ಸ್ಫೋಟಗೊಂಡಿದೆ. 50ಕ್ಕೂ ಹೆಚ್ಚು ಮಂದಿ ಈ ಪಿಜಿಯಲ್ಲಿ ತಂಗಿದ್ದಾರೆ. ಗ್ಯಾಸ್ ಲೀಕ್ ಆಗಿ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ಬಳ್ಳಾರಿ ಮೂಲದ ಅರವಿಂದ್ ಸಾಫ್ಟ್ ವೇರ್ ಇಂಜಿನಿಯರ್ ಮೃತ ಅರವಿಂದ್ ಇತ್ತೀಚೆಗಷ್ಟೇ … Read more