ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ತಾಯಿಯೊಬ್ಬಳು ತನ್ನ ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾಳೆ. ಸಂಸಾರದ ಸುಂದರ ಬದುಕಿನ ಆಸೆಗಳನ್ನೆಲ್ಲಾ ಮಣ್ಣುಪಾಲು ಮಾಡಿ, ಹೂವಿನಂತಹ ಮಕ್ಕಳೊಂದಿಗೆ ತಾಯಿ ಸಾವಿಗೆ ಶರಣಾಗಿರುವುದು ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. WhatsApp Group Join Now ಮಿರಗಿ ಗ್ರಾಮದ ನಿವಾಸಿ ರಾಜಶ್ರೀ ಶಂಕ್ರಪ್ಪ ಹಳ್ಳೂರ (28) ಎಂಬಾಕೆಯೇ ಆ*ತ್ಮಹ*ತ್ಯೆ ಮಾಡಿಕೊಂಡ ದುರ್ದೈವಿ ತಾಯಿ. ಈಕೆಯೊಂದಿಗೆ ಆಕೆಯ ಪುಟ್ಟ ಮಕ್ಕಳಾದ ಅನುಶ್ರೀ (6), … Read more