ನೀನೇ ಖುಷಿಯಾಗಿರು..! – ಮೊಬೈಲ್ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ವಿದ್ಯಾರ್ಥಿ ಆತ್ಮಹತ್ಯೆ
ಮೊಬೈಲ್ನಲ್ಲಿ ಭಾವುಕ ವಾಟ್ಸ್ಯಾಪ್ ಸ್ಟೇಟಸ್ ಹಾಕಿ 19 ವರ್ಷದ ವಿದ್ಯಾರ್ಥಿಯೊಬ್ಬನು ನೀರಿನ ಕಟ್ಟೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಧನುಷ್ (19) ಎಂದು ಗುರುತಿಸಲಾಗಿದೆ. WhatsApp Group Join Now ಇವರು ತುರುವೇಕೆರೆ ತಾಲ್ಲೂಕಿನ ಕೊಂಡಜ್ಜಿ ಸಮೀಪದ ಗೋಪ್ಪೆನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ತುರುವೇಕೆರೆ ಪಟ್ಟಣದಲ್ಲಿರುವ ಡಿಪ್ಲೊಮಾ ಕಾಲೇಜಿನಲ್ಲಿ ದ್ವಿತೀಯ ವರ್ಷದ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ ಬೆಳಗ್ಗೆ ಕಾಲೇಜಿಗೆ ಹೋಗುವುದಾಗಿ ಮನೆಯಿಂದ ಹೊರಟಿದ್ದ ಧನುಷ್, ಸಂಜೆ ಆದರೂ … Read more