YouTube ನೋಡಿ ಹೆತ್ತ ತಂದೆಯನ್ನೇ ಕತ್ತರಿಸಿ ಬಕೆಟ್‌ನಲ್ಲಿಟ್ಟಿದ್ದ ಮಕ್ಕಳಿಗೆ ಗಲ್ಲು ಶಿಕ್ಷೆ: ಕೋರ್ಟ್‌ನಿಂದ ಐತಿಹಾಸಿಕ ತೀರ್ಪು.!

ಹೈದರಾಬಾದ್: ಆಸ್ತಿ ಮತ್ತು ಹಣದ ಆಸೆಗಾಗಿ ಹೆತ್ತ ತಂದೆಯನ್ನೇ ಅತ್ಯಂತ ಭೀಕರವಾಗಿ ಕೊಲೆ(YouTube) ಮಾಡಿ, ಶವವನ್ನು ಮುಕ್ಕಾಲು ತುಂಡುಗಳಾಗಿ ಕತ್ತರಿಸಿ ಬಕೆಟ್‌ನಲ್ಲಿ ತುಂಬಿ ಪೂಜೆ ಕೋಣೆಯಲ್ಲಿ ಬಚ್ಚಿಟ್ಟಿದ್ದ ಮಗ ಮತ್ತು ಮಗಳಿಗೆ ಕೋರ್ಟ್ ಮರಣದಂಡನೆ (ಉರಿಶಿಕ್ಷೆ) ವಿಧಿಸಿದೆ. WhatsApp Group Join Now ಕೊಲೆಗೆ ಸಾಥ್ ನೀಡಿದ್ದ ತಾಯಿಗೆ ವಯಸ್ಸಿನ ಕಾರಣದಿಂದಾಗಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ತೆಲಂಗಾಣದ ಮೇಡ್ಚಲ್ ಮಲ್ಕಾಜಿಗಿರಿ ಜಿಲ್ಲಾ ನ್ಯಾಯಾಲಯ ಈ ಐತಿಹಾಸಿಕ ತೀರ್ಪನ್ನು ನೀಡಿದೆ. ಕೊಲೆಗೆ ಕಾರಣವೇನು? ಮಹಾರಾಷ್ಟ್ರ ಮೂಲದ ಕಿಶನ್ ಮಾರುತಿ … Read more

ಶ್ರೀರಾಮ ದಶರಥನಿಗೆ ಹುಟ್ಟಿದ ಮಗನಲ್ಲ: ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ.ಕೆ.ಎಸ್ ಭಗವಾನ್

ಸದಾಕಾಲ ವಿವಾದಗಳಿಂದಲೇ ಹೆಸರುವಾಸಿಯಾಗಿರುವ ಪ್ರೊ.ಕೆ.ಎಸ್.ಭಗವಾನ್ ಈಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಮರ್ಯಾದಾ ಪುರುಷೋತ್ತಮ, ಹಿಂದೂಗಳ ಆರಾಧ್ಯ ದೈವ ಶ್ರೀರಾಮಚಂದ್ರರ ಬಗ್ಗೆ ಭಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನೀವು ಪೂಜೆ ಮಾಡುವ ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. WhatsApp Group Join Now ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭಗವಾನ್, ಶ್ರೀರಾಮನ ತಂದೆ ದಶರಥ ಪುತ್ರ ಕಾಮೇಷ್ಠಿ ಪೂಜೆ ಮಾಡ್ತಾನೆ. ಆ ಪೂಜೆಯಲ್ಲಿ ರಾಣಿ ಪುರೋಹಿತರ ಜೊತೆ … Read more

ನೋಂದಣಿ ಪತ್ರ ಸಿದ್ಧವಾಗಿಡಲು ಹೇಳಿ: ಆರ್ ಎಸ್ ಎಸ್ (RSS) ಕುರಿತು ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ತಮಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. WhatsApp Group Join Now ತಮ್ಮ ‘ರಾಜಕೀಯ ಪಕ್ಷ’ಕ್ಕೆ ನೋಂದಣಿ ಪತ್ರಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ತಿಳಿಸಿ ಎಂದು ಅವರು ಬಿಜೆಪಿಗೆ ವ್ಯಂಗ್ಯವಾಡಿದ್ದಾರೆ. ಫೇಸ್‌ಬುಕ್‌ನಲ್ಲಿ ತಮಗೆ ಕೊಲೆ ಬೆದರಿಕೆ ಒಡ್ಡಿದ್ದ ಸುಧೀರ್ ಬಂಗೇರ ಎಂಬಾತನನ್ನು ಕಾರ್ಕಳ ಪೊಲೀಸರು ಬಂಧಿಸಿದ ಬೆನ್ನಲ್ಲೇ ಗೃಹ ಸಚಿವರು ಈ … Read more

‘ಪ್ರಿಯಾಂಕ್ ಖರ್ಗೆ ರಾಹುಲ್ ಗಾಂಧಿಯ ಬಕೆಟ್’ ಬಿಜೆಪಿ ಶಾಸಕ ಭರತ್ ಶೆಟ್ಟಿ ಭಾರಿ ವಾಗ್ದಾಳಿ: ಕೈ-ಕಮಲ ನಾಯಕರ ನಡುವೆ ಸೋಷಿಯಲ್ ಮೀಡಿಯಾ ವಾರ್

ರಾಜ್ಯ ರಾಜಕಾರಣದಲ್ಲಿ ಸಚಿವರು ಹಾಗೂ ವಿರೋಧ ಪಕ್ಷದ ನಾಯಕರ ನಡುವಿನ ಕೆಸರೆರಚಾಟ ದಿನದಿಂದ ದಿನಕ್ಕೆ ಇಂಟರೆಸ್ಟಿಂಗ್ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ ಅವರು ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅತ್ಯಂತ ಕಟು ಶಬ್ದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ. WhatsApp Group Join Now ಪ್ರಿಯಾಂಕ್ ಖರ್ಗೆ ಅವರನ್ನು ನೇರವಾಗಿ ರಾಹುಲ್ ಗಾಂಧಿಯ ಬಕೆಟ್ ಎಂದು ಕರೆಯುವ ಮೂಲಕ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ವಿಡಿಯೋ ತುಣುಕಿನಲ್ಲಿ … Read more

ಸರ್ಕಾರದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

ಒಂದೇ ಕುಟುಂಬದ ಮೂವರು ನಿಗೂಢವಾಗಿ ಸಾವನಪ್ಪಿದ ಪ್ರಕರಣ ಮಂಡ್ಯದಲ್ಲಿ ನಡೆದಿದ್ದು, ಅನುಮಾನಾಸ್ಪದ ರೀತಿಯಲ್ಲಿ ತಂದೆ ತಾಯಿ ಹಾಗೂ ಮಗ ಸಾವನಪ್ಪಿದ್ದಾರೆ. ನಿನ್ನೆ ರಾತ್ರಿ ತಾಯಿ ಜ್ಯೋತಿ ಮತ್ತು ಮಗ ಸಂತೋಷ್ ಸಾವನ್ನಪ್ಪಿದ್ದು, ಇಂದು ತಂದೆ ಪ್ರಭಾಕರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ನೆಹರು ನಗರದಲ್ಲಿ ನಡೆದಿದೆ. WhatsApp Group Join Now ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದಾಗ ಡೆತ್ ನೋಟ್ ಒಂದು ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ಆಶ್ಚರ್ಯಕರವಾದ ಮಾಹಿತಿ ಪತ್ತೆಯಾಗಿದ್ದು, ರಾಜ್ಯ … Read more

ಅತ್ತೆಯನ್ನು ಮದ್ವೆಯಾಗಲು ಹೆಂಡ್ತಿಗೇ ಡಿವೋರ್ಸ್ ನೀಡಿದ ಭೂಪ, ಸೋಷಿಯಲ್ ಮೀಡಿಯಾದಲ್ಲಿ ಹಲ್‌ಚಲ್

ಪ್ರೀತಿಗೆ ಕಣ್ಣಿಲ್ಲ ಅಂತಾರೆ ನಿಜ. ಆದರೆ, ಇತ್ತೀಚೆಗೆ ಆರಂಭವಾಗುವ ಹಾಗೂ ಕ್ಷಣ ಮಾತ್ರದಲ್ಲಿಯೇ ಮುಗಿದು ಹೋಗುವ ಪ್ರೀತಿಗೆ ಮನಸ್ಸೇ ಇಲ್ಲವೆನಿಸುತ್ತದೆ. ಉತ್ತರದ ಪ್ರದೇಶದ ಕಾನ್ಪುರದಲ್ಲಿ ಹೆಂಡತಿಯ ಅಮ್ಮನನ್ನೇ ಮದ್ವೆಯಾಗಲು, ಪತ್ನಿಗೆ ಡಿವೋರ್ಸ್ ಕೊಟ್ಟಿದ್ದಾನೆ. WhatsApp Group Join Now ಇತ್ತೀಚೆಗೆ ಇಂಥದ್ದೊಂದು ಘಟನೆ ವರದಿಯಾಗಿತ್ತಾದರೂ, ಈಗ ವರದಿಯಾದ ಹೊಸ ಘಟನೆ ಮತ್ತೊಂದಿಷ್ಟು ಚರ್ಚೆಗಳನ್ನು ಹುಟ್ಟು ಹಾಕಿದೆ. ಪತ್ನಿಗೆ ವಿಚ್ಛೇದನ ನೀಡಿ, ವ್ಯಕ್ತಿಯೊಬ್ಬ ಆಕೆಯ ಅಮ್ಮನನ್ನೇ ಮದ್ವೆಯಾಗಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಿಂದ ವರದಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಬದಲಾಗುತ್ತಿರುವ ಸಂಬಂಧ, … Read more

ಗುರುವಿನ ಋಣ ಸ್ಮರಿಸಿದ ವಿದ್ಯಾರ್ಥಿ- ಕಷ್ಟಕಾಲದಲ್ಲಿ ನೆರವಾದ ನಿವೃತ್ತ ಶಿಕ್ಷಕನಿಗೆ ಹೊಸ ಕಾರು ಗಿಫ್ಟ್!

ಹಾವೇರಿ (Haveri) ಜಿಲ್ಲೆಯ ಹಾನಗಲ್‌ನ (Hangal) ಕುಮರೇಶ್ವರ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ (Teacher) ಸಿ.ಎಸ್. ವಸ್ತ್ರದ ಅವರಿಗೆ ಅವರ ಹಳೆಯ ವಿದ್ಯಾರ್ಥಿಗಳು (Alumni) ಅಭೂತಪೂರ್ವ ವಿದಾಯ ಸಮಾರಂಭವನ್ನು ಏರ್ಪಡಿಸುವ ಮೂಲಕ ಗುರುವಂದನೆ ಸಲ್ಲಿಸಿದ್ದಾರೆ. WhatsApp Group Join Now ಈ ಸಮಾರಂಭದಲ್ಲಿ ಶಿಕ್ಷಕರ ಮೇಲಿನ ಗೌರವದ ಸಂಕೇತವಾಗಿ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಕಾರನ್ನು ಉಡುಗೊರೆಯಾಗಿ ನೀಡಲಾಗಿದ್ದು, ಇದು ಇಡೀ ಜಿಲ್ಲೆಯಲ್ಲೇ ಈಗ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್‌ನ ಕುಮರೇಶ್ವರ ಮಠದ ಶ್ರೀ ಗುರುಸಿದ್ಧ … Read more

ನಾನೇನು ಹರಿದಿಲ್ಲ ಎಂದ ಮೇಲೆ, ನನ್ನ ಬಳಿ ಏನು ಸಲಹೆ ಕೇಳುತ್ತಾರೆ? : ಸಿಎಂ ಡಿಕೆಶಿ ಭೇಟಿಗೆ ಎಚ್.ಡಿ ಕುಮಾರಸ್ವಾಮಿ ವ್ಯಂಗ್ಯ

ರಾಜ್ಯ ರಾಜಕಾರಣದಲ್ಲಿ ಸದಾ ಮುನ್ನೆಲೆಯಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ನಡುವಿನ ರಾಜಕೀಯ ವಾಕ್ಸಮರ ಈಗ ಮತ್ತೊಂದು ರೋಚಕ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿಯಾದ ಬಳಿಕ ಡಿ.ಕೆ. ಶಿವಕುಮಾರ್ ಅವರು ಹಿರಿಯ ನಾಯಕರನ್ನು ಭೇಟಿಯಾಗಿ ಸಲಹೆ ಪಡೆಯುತ್ತಿರುವ ನಡೆಗೆ ಹೆಚ್.ಡಿ ಕುಮಾರಸ್ವಾಮಿ ಅವರು ತೀಕ್ಷ್ಣ ಹಾಗೂ ವ್ಯಂಗ್ಯಭರಿತ ಪ್ರತಿಕ್ರಿಯೆ ನೀಡಿದ್ದಾರೆ. WhatsApp Group Join Now ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಪಕ್ಷಾತೀತವಾಗಿ ಎಲ್ಲ ಪ್ರಮುಖ ನಾಯಕರನ್ನು … Read more

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

ರಾಜ್ಯಸಭಾ ಚುನಾವಣೆಯ ಟಿಕೆಟ್ ಹಂಚಿಕೆ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಮಂಡ್ಯದ ರಾಜಕೀಯ ಅಖಾಡದಲ್ಲಿ ಈಗ ಹೊಸ ಕಿಚ್ಚು ಹೊತ್ತಿಕೊಂಡಿದ್ದು, ಸಂಸದೆ ಸುಮಲತಾ ಅಂಬರೀಷ್ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಮಂಡ್ಯದ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಗುಡುಗಿದ್ದಾರೆ. WhatsApp Group Join Now ಟಿಕೆಟ್ ಹಂಚಿಕೆಯಲ್ಲಿ ಒಕ್ಕಲಿಗ ಸಮುದಾಯವನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಟಿಶ್ಯೂ ಪೇಪರ್ ರಾಜಕಾರಣ ಮಾಡುತ್ತಿದೆ … Read more

ಸಂಪ್‌ಗೆ ಬಿದ್ದು 18 ತಿಂಗಳ ಮಗು ಸಾವು: ಮೃತದೇಹ ಉಪ್ಪಿನಲ್ಲಿಟ್ಟು, ಕುರಾನ್‌ ಪಠಿಸಿ ಬದುಕಿಸಲು ಯತ್ನಿಸಿದ ಪೋಷಕರು!

ಎದುರಿನ ಮನೆಯ ನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗುವೊಂದು ಮೃತಪಟ್ಟಿರುವ ದಾರುಣ ಘಟನೆ ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 38 ರಲ್ಲಿ ನಡೆದಿದೆ. ಮೃತ ಮಗುವನ್ನು ಅಮೀನಾ ಪಟಾಣ್ ಎಂದು ಗುರುತಿಸಲಾಗಿದೆ. ಆದರೆ, ಮಗುವಿನ ಸಾವಿನ ನಂತರ ಆಕೆಯನ್ನು ಬದುಕಿಸಲು ಪೋಷಕರು ನಡೆಸಿದ ವಿಲಕ್ಷಣ ಪ್ರಯತ್ನ ಮತ್ತು ಮೂಢನಂಬಿಕೆಯ ನಡೆ ಈಗ ಸಾರ್ವಜನಿಕರಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. WhatsApp Group Join Now ಮಗು ಅಮೀನಾ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಎದುರಿನ ಮನೆಯವರ ಸಂಪ್‌ಗೆ ಬಿದ್ದಿದೆ. … Read more