ಭೂ ಸ್ವಾಧೀನ ಕೈಬಿಟ್ರೆ ನಾನೇ ಸಿಎಂ ಡಿ.ಕೆ ಶಿವಕುಮಾರ್ ಗೆ ಸನ್ಮಾನ ಮಾಡುತ್ತೇನೆ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಗೆ ಆ ದೇವರು ಅಜ್ಜಯ್ಯ ರೈತರ ಜಮೀನು ಉಳಿಸುಂತಹ ಬುದ್ಧಿ ಕೊಡಲೆಂದು ನಾನು ಪ್ರಾರ್ಥನೆ ಮಾಡುವೆ. ಭೂ ಸ್ವಾಧೀನ ಕೈಬಿಟ್ಟರೆ ಮುಖ್ಯಮಂತ್ರಿಗಳಿಗೆ ನಾನೇ ಸನ್ಮಾನ ಮಾಡುತ್ತೇನೆ. ಇಲ್ಲದಿದ್ದರೆ ನಾನೂ ಆಹೋರಾತ್ರಿ ಧರಣಿ ಕೂರುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ನೀಡಿದರು. WhatsApp Group Join Now ಬಿಡದಿ ಹೋಬಳಿಯ ಬೈರಮಂಗಲ ವೃತ್ತದಲ್ಲಿ ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ರೈತರು ನಡೆಸುತ್ತಿರುವ ಧರಣಿಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿ … Read more