ಬೆಂಗಳೂರು ಯುವಕರಲ್ಲಿ ಹೆಚ್ಚುತ್ತಿದೆ ‘ಸೆಕ್ಸ್ ಡ್ರಗ್ಸ್’ ಕ್ರೇಜ್: ಅಪಾಯದ ಬಗ್ಗೆ ಎಚ್ಚರಿಸಿದ ವೈದ್ಯರು!

ಸಿಲಿಕಾನ್ ಸಿಟಿಯ 20 ರಿಂದ 30 ವರ್ಷದ ಒಳಗಿನ ಯುವಕರಲ್ಲಿ ಲೈಂಗಿಕ ಸಾಮರ್ಥ್ಯ ಹೆಚ್ಚಿಸುವ ಔಷಧಿಗಳ ಬಳಕೆ ವಿಪರೀತವಾಗಿ ಹೆಚ್ಚುತ್ತಿದೆ. ವೈದ್ಯರ ಸಲಹೆ ಇಲ್ಲದೆ ಇಂತಹ ಮಾತ್ರೆಗಳನ್ನು ಸೇವಿಸುವುದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. WhatsApp Group Join Now ಇತ್ತೀಚಿನ ವರದಿಗಳ ಪ್ರಕಾರ, ಯುವಕರು ಲೈಂಗಿಕ ದೌರ್ಬಲ್ಯ ಅಥವಾ ಶೀಘ್ರಸ್ಖಲನದಂತಹ ಸಮಸ್ಯೆಗಳಿಗೆ ತುತ್ತಾಗುತ್ತಿದ್ದು, ಇದಕ್ಕೆ ವೈಜ್ಞಾನಿಕ ಚಿಕಿತ್ಸೆ ಪಡೆಯುವ ಬದಲು ಶಾರ್ಟ್‌ಕಟ್ ಹಾದಿಯಾಗಿ ಈ ಔಷಧಿಗಳನ್ನು ಅವಲಂಬಿಸುತ್ತಿದ್ದಾರೆ. ಮಾನಸಿಕ ಒತ್ತಡ: … Read more

Horoscope Today : 06 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದು ನಿಮಗೆ ನಿಸ್ತೇಜ ದಿನ ಕಾದಿದೆ ಎಂಬುದಾಗಿ ಗಣೇಶ ಶಕುನ ಹೇಳುತ್ತಾರೆ. ನೀವು ಆಯಾಸ, ಆಲಸ್ಯ ಮತ್ತು ವಿಶ್ರಾಂತಿರಹಿತ ಭಾವನೆಯನ್ನು ಹೊಂದುವ ನಿರೀಕ್ಷೆ ಇದೆ. ನೀವು ಸಂಪೂರ್ಣವಾಗಿ ಕಳೆಗುಂದಿರುವ ಕಾರಣ ಯಾರಿಗಾದರೂ ಏನನ್ನಾದರೂ ಮಾಡಲು ನಿಮಗೆ ಆಸಕ್ತಿ ಇರುವುದಿಲ್ಲ. ನೀವು ವಿಶೇಷವಾಗಿ ನಿಮ್ಮ ಅವಿಶ್ರಾಂತದ ಬಗ್ಗೆ ಜಾಗ್ರತೆ ವಹಿಸಬೇಕಾದ ಅಗತ್ಯವಿದೆ. ಸಣ್ಣ ಸಣ್ಣ ವಿಷಯಗಳಿಗೆ ತಾಳ್ಮೆ ಕಳೆದುಕೊಳ್ಳಬೇಡಿ. ಮನೆಯಲ್ಲೇ ಆಗಲಿ ಅಥವಾ ಕಚೇರಿಯಲ್ಲೇ ಆಗಲಿ ಇತರರನ್ನು ಅಸಮಧಾನಪಡಿಸುವುದನ್ನು ನೀವು … Read more

ಪ್ರತಿದಿನ 4 ಮನೆಗಳಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಶಾಸಕಿಯಾಗಿ ಆಯ್ಕೆ – ತಿಂಗಳಿಗೆ ₹2,500 ಸಂಪಾದನೆ

ಪಶ್ಚಿಮ ಬಂಗಾಳದ ಆಸ್‌ಗ್ರಾಮ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಲಿತಾ ಮಾಝಿ 12,000 ಮತಗಳ ಅಂತರದಿಂದ ಗೆದ್ದಿದ್ದಾರೆ. ನಾಲ್ಕು ಮನೆಗಳಲ್ಲಿ ಮನೆಕೆಲಸಗಾರರಾಗಿ ಕೆಲಸ ಮಾಡುವ ಮತ್ತು ತಿಂಗಳಿಗೆ ₹2,500 ಸಂಪಾದಿಸುವ ಮಾಝಿ, ಚುನಾವಣೆಯಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿರುವ ವಿಜೇತರಲ್ಲಿ ಒಬ್ಬರಾಗಿದ್ದಾರೆ. WhatsApp Group Join Now 107692 ಮತದೊಂದಿಗೆ ಬಿಜೆಪಿಯ ಕಲಿತಾ ಮಾಝಿ AITC ಯ ಶ್ಯಾಮಾ ಪ್ರಸನ್ನ ಲೋಹರ್ ಅವರನ್ನು ಸೋಲಿಸಿದ್ದಾರೆ. ದೀರ್ಘ ಹೋರಾಟದ ನಂತರ, ಆಸ್‌ಗ್ರಾಮ್‌ನ ಫಲಿತಾಂಶಗಳು ಅಂತಿಮವಾಗಿ ಹೊರಬಂದಿವೆ. ಆಸ್‌ಗ್ರಾಮ್ ವಿಧಾನಸಭಾ ಸ್ಥಾನದಿಂದ ಬಿಜೆಪಿ … Read more

ವಿಜಯ್ ಜೊತೆ ರಾಹುಲ್ ಪ್ರಚಾರ ಮಾಡಿದ್ದರೆ 180 ಸ್ಥಾನ ಗೆಲ್ಲುತ್ತಿದ್ದೆವು: ತಮಿಳುನಾಡು ಕೈ ನಾಯಕ

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ವಿಜಯ್ ಅವರ ಟಿವಿಕೆ ಪಕ್ಷದೊಂದಿಗೆ ಕೈಜೋಡಿಸಿ ಪ್ರಚಾರ ಮಾಡಿದ್ದಾರೆ ನಾವು 180 ರಿಂದ 190 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತಿದ್ದೆವು ಎಂದು ರಾಜ್ಯ ಎಐಸಿಸಿ ಉಸ್ತುವಾರಿ ಗಿರೀಶ್ ಚೋಡಂಕರ್ ಅವರು ಮಂಗಳವಾರ(ಮೇ 5) ಹೇಳಿದ್ದಾರೆ. WhatsApp Group Join Now ತಳಮಟ್ಟದಲ್ಲಿ ಟಿವಿಕೆಗೆ ಬಾರಿ ಬೆಂಬಲವಿದೆ ಎಂದು ಗೊತ್ತಿತ್ತು. ಹಾಗಾಗಿ, ಅವರೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಸ್ಥಳೀಯ ನಾಯಕರು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದರು.‌ ಹಾಗಾಗಿದ್ದರೆ, ಅದು ಈ … Read more

ಚುನಾವಣಾ ಆಯೋಗ ದುರುಪಯೋಗಪಡಿಸಿಕೊಂಡು ಕರ್ನಾಟಕದಲ್ಲೂ ಗೆಲ್ಲಲು ಬಿಜೆಪಿ ಹುನ್ನಾರ : ಪ್ರಿಯಾಂಕ ಖರ್ಗೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗವನ್ನು ದುರುಪಯೋಗ ಪಡಿಸಿಕೊಂಡು ಗೆದ್ದಿರುವಂತೆ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೂ ಬಿಜೆಪಿ ಹುನ್ನಾರ ನಡೆಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ ಖರ್ಗೆ ಎಚ್ಚರಿಸಿದ್ದಾರೆ. WhatsApp Group Join Now ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಚುನಾವಣಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ನಾಶ ಮಾಡಿದ್ದಾರೆ. ಆಯೋಗವನ್ನು ತನ್ನ ಜೇಬಿನಲ್ಲಿ ಇಟ್ಟುಕೊಂಡು ದುರುಪಯೋಗ ಪಡಿಸಿಕೊಂಡಿದ್ದಾರೆ. ಅಸ್ಸಾಂ ಮತ್ತು ಪಶ್ಚಿಮ ಬಂಗಾಲದಲ್ಲಿ ಬಿಜೆಪಿಯ ಗೆಲುವಲ್ಲ, ಚುನಾವಣಾ ಆಯೋಗದ ಗೆಲುವು ಎಂದು ಟೀಕಿಸಿದರು. ಮಹಾರಾಷ್ಟ್ರ, … Read more

‘ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗೇನು ಮಾಡ್ತೀರಿ?’ – ಸಿಎಂ ಆರೋಪಕ್ಕೆ ಶಾಸಕ ಜೀವರಾಜ್ ತಿರುಗೇಟು!

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಫಲಿತಾಂಶ ಈಗ ರಾಜ್ಯ ರಾಜಕೀಯದಲ್ಲಿ ದೊಡ್ಡ ವಾಕ್ಸಮರಕ್ಕೆ ಕಾರಣವಾಗಿದೆ. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅಕ್ರಮವೆಸಗಿ ಗೆದ್ದಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಂಭೀರ ಆರೋಪಕ್ಕೆ ಶಾಸಕ ಜೀವರಾಜ್ ಅವರು ಅತ್ಯಂತ ತೀಕ್ಷ್ಣವಾಗಿ ಮತ್ತು ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ. WhatsApp Group Join Now ‘ಸಿಎಂ ಮತ್ತು ಡಿಸಿಎಂ ಅಂತಹ ದೊಡ್ಡವರು ನನ್ನಂತಹ ಸಣ್ಣವನ ಮೇಲೆ ಈ ರೀತಿ ಸವಾರಿ ಮಾಡುತ್ತಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಣ್ಣ ಕೆಲಸ … Read more

ನಾನು ರಾಜೀನಾಮೆ ನೀಡಲ್ಲ : ಮತದಾನದ ನಂತರವೂ ಇವಿಎಂ ಯಂತ್ರಗಳಲ್ಲಿ ಶೇ. 80-95ರಷ್ಟು ಚಾರ್ಜ್ : ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಹೀನಾಯ ಸೋಲನುಭವಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ನನ್ನನ್ನು ಯಾರೂ ಪದಚ್ಯುತಗೊಳಿಸಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ. WhatsApp Group Join Now ‘ವ್ಯವಸ್ಥಿತಿ ಸಂಚು’ ಚುನಾವಣಾ ಫಲಿತಾಂಶದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಭವನಕ್ಕೆ ಹೋಗಿ ರಾಜೀನಾಮೆ ಸಲ್ಲಿಸಲು ನಿರಾಕರಿಸಿದ್ದಾರೆ. ನಾವು ಜನರ ತೀರ್ಪಿನಿಂದ ಸೋತಿಲ್ಲ, ಬದಲಿಗೆ ವ್ಯವಸ್ಥಿತ ಸಂಚಿನಿಂದ ಸೋತಿದ್ದೇವೆ. … Read more

ನಾನು ಚುನಾವಣೆಯಲ್ಲಿ ಸೋತಿಲ್ಲ,ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ : ಮಮತಾ ಬ್ಯಾನರ್ಜಿ ಕಿಡಿ

ನಾನು ಚುನಾವಣೆಯಲ್ಲಿ ಸೋತಿಲ್ಲ. ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆಯ ಪ್ರಶ್ನೆಯೇ ಇಲ್ಲ” ಎಂದು ಮಂಗಳವಾರ(ಮೇ5) ಮಮತಾ ಬ್ಯಾನರ್ಜಿ ಕಿಡಿ ಕಾರಿದ್ದಾರೆ. WhatsApp Group Join Now ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ”ದುಃಖಕರವೆಂದರೆ, ಜನರ ಪ್ರಜಾಪ್ರಭುತ್ವ ಹಕ್ಕುಗಳನ್ನು ಲೂಟಿ ಮಾಡಲು ಮತ್ತು ಇವಿಎಂ ಅನ್ನು ಲೂಟಿ ಮಾಡಲು ಮುಖ್ಯ ಚುನಾವಣಾಧಿಕಾರಿ ಈ ಚುನಾವಣೆಯಲ್ಲಿ ಖಳನಾಯಕರಾದರು” ಎಂದು ಕೆಂಡಾಮಂಡಲರಾಗಿದ್ದಾರೆ. ”ಮತದಾನದ ನಂತರ ಇವಿಎಂ 80-90% ಚಾರ್ಜ್ ಆಗಿದೆ ಎಂದು ನೀವು ನನಗೆ ಹೇಳಬಲ್ಲಿರಾ? ಅದು ಹೇಗೆ ಸಾಧ್ಯ? ಚುನಾವಣೆಗೆ ಎರಡು ದಿನಗಳ … Read more

ಆಟೋ ಸ್ಟ್ಯಾಂಡ್ನಿಂದ ವಿಧಾನಸಭೆಗೆ; ಹಿರಿಯ ನಾಯಕರನ್ನೇ ಮಣಿಸಿ ರಾಯಪುರಂ ಕ್ಷೇತ್ರ ಗೆದ್ದುಕೊಂಡ ಚಾಲಕ

2026ರ ತಮಿಳು ನಾಡು ವಿಧಾನಸಭೆ ಚುನಾವಣೆಯನ್ನು (Tamilnadu Elections 2026 ) ಡೇವಿಡ್ vs ಗೋಲಿಯಾತ್ ಕತೆಗೆ ಹೋಲಿಕೆ ಮಾಡಿ ಕರೆಯಲಾಗುತ್ತಿದೆ. ಅಂದರೆ ದೈತ್ಯನಾಗಿ ಇರುವ ಅಣ್ಣನನ್ನು, ಸಣ್ಣ ತಮ್ಮ ಸೋಲಿಸಿದ ಎನ್ನುವುದು ಈ ಕತೆಯ ಸಾರಾಂಶ. ಮೊದಲ ಬಾರಿ ಚುನಾವಣೆಗೆ ನಿಂತ ಟಿವಿಕೆಯು, ಡಿಎಂಕೆ ಕೋಟೆಯನ್ನು ಹೊಡೆದುರುಳಿಸಿದೆ ಎಂದು ರೂಪಕವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. WhatsApp Group Join Now ಈ ಬಾರಿ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ ಸುದ್ದಿಯಾಗಿದ್ದು, ಇಬ್ಬರು ಸಾಮಾನ್ಯ ವ್ಯಕ್ತಿಗಳಿಗೆ ಟಿಕೆಟ್ … Read more

Horoscope Today : 05 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದು ನೀವಿಡುವ ಹೆಜ್ಜೆಯ ಮೇಲೆ ಗಮನವಿರಲಿ. ಅನೈತಿಕ ಮತ್ತು ಕಾನೂನುಬಾಹಿರ ಚಟುವಟಿಕೆಗಳಿಂದ ದೂರವಿರುವಂತೆ ಗಣೇಶ ನಿಮಗೆ ಸಲಹೆ ನೀಡುತ್ತಾರೆ. ಇಂದು ನಿಮ್ಮ ನಿರ್ಧಾಗಳಿಗೆ ನಿಮ್ಮ ಮೇಲಾಧಿಕಾರಿಗಳು ಬೆಂಬಲ ನೀಡದ ಕಾರಣ, ಕಾರ್ಯಸ್ಥಳದಲ್ಲಿನ ಪರಿಸ್ಥಿತಿಗಳು ಸೂಕ್ತವಾಗಿರುವುದಿಲ್ಲ. ಇದು ನಿಮ್ಮ ಯೋಜನೆಯನ್ನು ಪೂರ್ಣಗೊಳಿಸುವಲ್ಲಿ ವಿಳಂಬವನ್ನು ಉಂಟುಮಾಡುತ್ತದೆ. ನಿರ್ಣಾಯಕ ನಿರ್ಧಾರಗಳನ್ನು ಕೈಗೊಳ್ಳುವುದನ್ನು ಬೇರೊಂದು ದಿನಕ್ಕೆ ಮುಂದೂಡಿ. ನೀವು ನಿಮ್ಮ ಮಕ್ಕಳೊಂದಿಗೆ ಭಿನ್ನಾಭಿಪ್ರಾಯಕ್ಕೆ ಒಳಗಾಗಬಹುದು ಮತ್ತು ಇದು ಶೀಘ್ರದಲ್ಲೇ ಬಗೆಹರಿಯುವ ಸಾಧ್ಯತೆಯಿದೆ. ಮುರಿದ ಕಾಲ್ಗಂಟು … Read more