ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್
ರಾಜ್ಯಸಭಾ ಚುನಾವಣೆಯ ಟಿಕೆಟ್ ಹಂಚಿಕೆ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಮಂಡ್ಯದ ರಾಜಕೀಯ ಅಖಾಡದಲ್ಲಿ ಈಗ ಹೊಸ ಕಿಚ್ಚು ಹೊತ್ತಿಕೊಂಡಿದ್ದು, ಸಂಸದೆ ಸುಮಲತಾ ಅಂಬರೀಷ್ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಮಂಡ್ಯದ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಗುಡುಗಿದ್ದಾರೆ. WhatsApp Group Join Now ಟಿಕೆಟ್ ಹಂಚಿಕೆಯಲ್ಲಿ ಒಕ್ಕಲಿಗ ಸಮುದಾಯವನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಟಿಶ್ಯೂ ಪೇಪರ್ ರಾಜಕಾರಣ ಮಾಡುತ್ತಿದೆ … Read more