ಕೆಸರಲ್ಲಿ ಇರುವ ಕಮಲವನ್ನು ಅಲ್ಲೇ ಇರಲು ಬಿಡಿ : ದೇಶಭಕ್ತಿ ಪ್ರಶ್ನಿಸಿದ ಅಯೋಗ್ಯರಿಗೆ ಮತ ಹಾಕಬೇಡಿ : ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ
ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿ, ಆ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇಂತಹ ಅಯೋಗ್ಯರಿಗೆ ಮತ ಹಾಕಬೇಡಿ ಎಂದು ಶಾಸಕ ಪ್ರದೀಪ್ ಈಶ್ವರ್ ಮನವಿ ಮಾಡಿದ್ದಾರೆ. WhatsApp Group Join Now ಅಲ್ಪಸಂಖ್ಯಾತ ಸಮುದಾಯದ ಹಿತವನ್ನು ಕಾಂಗ್ರೆಸ್ ಮಾತ್ರ ಕಾಪಾಡಲು ಸಾಧ್ಯ. ಹೊಸ ತಲೆಮಾರು ರಾಜಕಾರಣಕ್ಕೆ ಬರಬೇಕು. ಇದಕ್ಕೆ ಅವಕಾಶ ಮಾಡಿಕೊಡಬೇಕು ಎಂದರು. ಅಲ್ಪಸಂಖ್ಯಾತ ಸಮುದಾಯಕ್ಕೆ ಸಾಕಷ್ಟು ಅವಕಾಶ ಮತ್ತು ಸವಲತ್ತುಗಳನ್ನು ಕಾಂಗ್ರೆಸ್ ನೀಡಿದೆ. ಸಚಿವ ಸಂಪುಟ, ವಿಧಾನಸಭೆಯ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಿದೆ. … Read more