ದರ್ಶನ್ ಬಿಡುಗಡೆ ಮಾಡಿಸಿ ಎಂದ ಫ್ಯಾನ್ಸ್ – ಪೊಲೀಸರ ಲಾಠಿಯೇಟು ಬೇಕಾ ಎಂದ ಸಿಎಂ ಡಿಕೆಶಿ.!
ಕನಕಪುರ : ನಟ ದರ್ಶನ್ (Actor Darshan) ರನ್ನು ಜೈಲಿನಿಂದ ಬಿಡುಗಡೆ ಮಾಡಿಸಿ ಎಂದು ದರ್ಶನ್ ಅಭಿಮಾನಿಗಳು ನೇರವಾಗಿ ಸಿಎಂ ಡಿ.ಕೆ. ಶಿವಕುಮಾರ್(CM DK Shivakumar) ಗೆ ಬೇಡಿಕೆಯಿಟ್ಟಿರುವ ಘಟನೆ ಭಾನುವಾರ ನಡೆದಿದೆ. ಕನಕಪುರದಲ್ಲಿ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ವೇಳೆ ಸಿಎಂ ಡಿಕೆ ಶಿವಕುಮಾರ್ ಮಾತನಾಡುತ್ತಿದ್ದ ವೇಳೆ , ನಟ ದರ್ಶನ್ ಅಭಿಮಾನಿಗಳು ನೇರವಾಗಿ ಸಿಎಂ ಎದುರ ಡಿಬಾಸ್ ಬಿಡುಗಡೆಯಾಗಬೇಕು ಎಂದು ಘೋಷಣೆ ಕೂಗಿದ್ದಾರೆ. WhatsApp Group Join Now ಮೊದಲು ಅಭಿಮಾನಿಗಳ ಬೇಡಿಕೆಯನ್ನು ನಿರ್ಲಕ್ಷಿಸಿದ ಸಿಎಂ … Read more