ಇನ್ಮುಂದೆ ರಾಜ್ಯದಲ್ಲಿ ಭೂ ದಾಖಲೆಗಳು ಸಂಪೂರ್ಣ ಡಿಜಿಟಲೀಕರಣ : ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ (Digitalise) ಮಾಡಲಾಗುತ್ತಿದೆ. ಕಳೆದ ವರ್ಷ ಜನವರಿಯಲ್ಲಿ ಎಲ್ಲಾ ತಾಲೂಕು ಕಚೇರಿಗಳ ಮೂಲ ಭೂ ದಾಖಲೆಗಳನ್ನೂ ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗಿತ್ತು. ಇದೀಗ ಉಪ ವಿಭಾಗಾಧಿಕಾರಿ (AC Office) ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ (DC Office) ದಾಖಲೆಗಳ ಸ್ಕ್ಯಾನಿಂಗ್ಗೂ ಇಂದಿನಿಂದ ಚಾಲನೆ ನೀಡಲಾಗಿದೆ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ತಿಳಿಸಿದರು. WhatsApp Group Join Now ಬೆಂಗಳೂರು ಉತ್ತರ ಮತ್ತು ದಕ್ಷಿಣ ಉಪವಿಭಾಗಾಧಿಕಾರಿಗಳ ಕಚೇರಿಯ ಕಂದಾಯ ದಾಖಲಾತಿಗಳ ಸ್ಕ್ಯಾನಿಂಗ್ ಮತ್ತು … Read more

ಬಳ್ಳಾರಿ ಬ್ಯಾನರ್ ಗಲಭೆ : ಎಚ್ ಡಿಕೆ, ಜನಾರ್ಧನ್ ರೆಡ್ಡಿ ವಿರುದ್ಧ ಕಿಡಿಕಾರಿದ ಡಿಸಿಎಂ ಡಿ.ಕೆ ಶಿವಕುಮಾರ್

ಕುಮಾರಸ್ವಾಮಿ ಅವರು ಯಾವಾಗಲೋ ಬರುತ್ತಾರೆ, ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಹೋಗುತ್ತಾರೆ. ಅವರು ಗಂಭೀರ ರಾಜಕಾರಣ ಮಾಡುವವರಲ್ಲ. ಮಾಧ್ಯಮಗಳ ಮುಂದೆ ಮಾತ್ರ ರಾಜಕಾರಣ ಮಾಡುವವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು. WhatsApp Group Join Now ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.ಜನಾರ್ಧನ ರೆಡ್ಡಿ ಅವರು ಅಮೆರಿಕಾದಿಂದ ಬೇಕಾದರೂ ಭದ್ರತೆ ತೆಗೆದುಕೊಳ್ಳಲಿ ಎಂಬ ನಿಮ್ಮ ಹೇಳಿಕೆಗೆ ಗ್ರೇಟ್ ಡಿಸಿಎಂ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದು ಗಮನ … Read more

ನದಿಗೆ ಹಾರಿ ಯುವತಿ ಆತ್ಮಹತ್ಯೆ: ಪ್ರೇಮ ವಂಚನೆ ಕಾರಣ.?

ಯುವತಿಯೊಬ್ಬಳು ಗುರುಪುರ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ(ಜ5)ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಮೂಡಬಿದಿರೆಯ ಕಡೆಪಲ್ಲ ನಿವಾಸಿ ನವ್ಯಾ(20) ಎಂದು ತಿಳಿದುಬಂದಿದೆ. WhatsApp Group Join Now ಸ್ನೇಹಿತೆಯೊಂದಿಗೆ ಸ್ಕೂಟರ್ ನಲ್ಲಿ ಬಂದು ಸೇತುವೆ ಬಳಿ ಬಂದು ಏಕಾಏಕಿ ನಿಲ್ಲಿಸಿ ನದಿಗೆ ಹಾರಿದ್ದಾಳೆ. ಸ್ನೇಹಿತೆ ಕೈ ಹಿಡಿದು ಎಳೆದರೂ ಬದುಕಿಸಲು ಸಾಧ್ಯವಾಗಲಿಲ್ಲ. ವಿಷಯ ತಿಳಿದ ಕೂಡಲೇ ಪೊಲೀಸರು , ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ ಶವವನ್ನು ಮೇಲಕ್ಕೆತ್ತಿದ್ದಾರೆ. ಬಜ್ಪೆ ಪೊಲೀಸ್ ಠಾಣಾ … Read more

‘ನನ್ ಗಾಡಿ ನಂಗ್ ಬೇಕು.. ಕೊಡ್ತೀರೋ ಇಲ್ವೋ..’: ಹಾವು ತೋರಿಸಿ ಟ್ರಾಫಿಕ್ ಪೊಲೀಸರಿಗೆ ಆಟೋ ಚಾಲಕ ಬೆದರಿಕೆ

ಡ್ರಂಕ್‌ ಅಂಡ್‌ ಡ್ರೈವ್‌ ತಪಾಸಣೆ ವೇಳೆ ಹಿಡಿದಿದ್ದ ತನ್ನ ಆಟೋ ಬಿಡುವಂತೆ ಪಾನಮತ್ತ ಚಾಲಕ ಹಾವು ತೋರಿಸಿ ಪೊಲೀಸರಿಗೆ ಬೆದರಿಕೆ ಹಾಕಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. WhatsApp Group Join Now ಹೈದರಾಬಾದ್ ನ ಪಾತಬಸ್ತಿ ಚಂದ್ರಯಾನಗುಟ್ಟದ ಚೌರಸ್ತಾಯಲ್ಲಿ ಈ ಘಟನೆ ನಡೆದಿದ್ದು, ಎಂದಿನಂತೆ ಪೊಲೀಸರು ಡ್ರಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಿದ್ದು ಈ ವೇಳೆ ಓರ್ವ ಆಟೋ ಚಾಲಕ ಪಾನಮತ್ತನಾಗಿ ಆಟೋ ಚಾಲನೆ ಮಾಡಿರುವುದು ಪತ್ತೆಯಾಗಿದೆ. ಹೀಗಾಗಿ ಪೊಲೀಸರು ಆತನ ಆಟೋವನ್ನು ವಶಕ್ಕೆ ಪಡೆದಿದ್ದಾರೆ. … Read more

ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ, ಸ್ಥಳದಲ್ಲೇ ಪ್ರಾಣ ಬಿಟ್ಟ ಇಬ್ಬರು ಯುವಕರು

ಬೊಲೆರೋ ವಾಹನವೊಂದು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಇಬ್ಬರ ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ ಬಳಿ ನಡೆದಿದೆ. ಗಗನ್ (27), ದರ್ಶನ್ (26) ಮೃತರು ಎಂದು ಹೇಳಲಾಗಿದೆ. WhatsApp Group Join Now ಚನ್ನರಾಯಪಟ್ಟಣದ ಮೂಲದ ಗಗನ್ ಮಾದನಾಯಕನಹಳ್ಳಿ ಖಾಸಗಿ ಬಾರ್ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ. ದರ್ಶನ್ ಕೋಳಿ ಸಪ್ಲೈ ಮಾಡುವ ವಾಹನ ಡ್ರೈವರ್ ಆಗಿದ್ದ. ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಸ್ನೇಹಿತನ ರೂಂಗೆ ತೆರಳುತ್ತಿದ್ದ ವೇಳೆ, ಮಾಗಡಿ ರಸ್ತೆಯ ಮಾಚೋಹಳ್ಳಿ … Read more

ಬೈಕ್ʼಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ದುರ್ಮರಣ

ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಮೃತಪಟ್ಟಿರುವ ದುರ್ಘಟನೆ ನಗರದ ನಾಗರಭಾವಿ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಸುಮಾರು 10:30ರ ವೇಳೆಗೆ ನಾಗರಭಾವಿಯ ನಮ್ಮೂರ ತಿಂಡಿ ಸಮೀಪದ ಮಲೆ ಮಹದೇಶ್ವರ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ. ಮೃತ ಯುವಕನನ್ನು ಪ್ರಕಾಶ್ ಎಂ.ಡಿ (29) ಎಂದು ಗುರುತಿಸಲಾಗಿದೆ. WhatsApp Group Join Now ಪ್ರಕಾಶ್ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮದ ಮೂಲದವರಾಗಿದ್ದಾರೆ. ಪರಿಚಿತನ ಮಗುವಿನ ಹುಟ್ಟುಹಬ್ಬ ಸಮಾರಂಭಕ್ಕೆ ಪ್ರಕಾಶ್ ತಮ್ಮ … Read more

ಬೆಂಗಳೂರಲ್ಲಿ ಘೋರ ದುರಂತ : ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದು ‘ಮಹಿಳಾ ಟೆಕ್ಕಿ’ ದಾರುಣ ಸಾವು.!

ಬೆಂಗಳೂರಿನಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು, ಉಸಿರುಗಟ್ಟಿ ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ಸಾವನಪ್ಪಿದ್ದಾರೆ. ಮಂಗಳೂರು ಮೂಲದ ಟೆಕ್ಕಿ ಶರ್ಮಿಳ (34) ಮೃತ ದುರ್ದೈವಿ ಎಂದು ತಿಳಿದುಬಂದಿದೆ ಜನವರಿ 3 ರಂದು ಶನಿವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. WhatsApp Group Join Now ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸುಬ್ರಮಣ್ಯ ಈ ಒಂದು ಘಟನೆ ಸಂಭವಿಸಿದೆ. ಮನೆಯಲ್ಲಿ ಏಕಾಏಕಿ ಬೆಂಕಿ ಹಾಗೂ ದಟ್ಟವಾದ ಹೊಗೆ ತುಂಬಿಕೊಂಡು ಮಹಿಳೆ ಉಸಿರು ಗಟ್ಟಿ ಮೃತಪಟ್ಟಿರುವ ಘಟನೆ … Read more

ತಮಿಳುನಾಡಿನಲ್ಲಿ ದಳಪತಿ ವಿಜಯ್ ಅವರ ಟಿವಿಕೆ ಜೊತೆಗೆ ಮೈತ್ರಿಗೆ ಬಿಜೆಪಿ ಪರಿಶೀಲನೆ : ಅಮಿತ್ ಶಾ ಹೇಳಿದ್ದೇನು?

ಕೆಲವೇ ತಿಂಗಳಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳನ್ನು ಬಲಪಡಿಸುವ ಗುರಿ ಹೊಂದಿರುವ ಬಿಜೆಪಿ, ಹೊಸದಾಗಿ ರಾಜಕಾರಣಕ್ಕೆ ಧುಮಕಿ ರಾಜ್ಯದಲ್ಲಿ ಹವಾ ಸೃಷ್ಟಿಸಿರುವ ದಳಪತಿ ವಿಜಯ್ ಅವರ ನೇತೃತ್ವದ ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳಲು ಗಂಭೀರವಾಗಿ ಪರಿಶೀಲನೆ ನಡೆಸಿದೆ ಎಂದು ಸೋಮವಾರ ವರದಿಯಾಗಿದೆ. WhatsApp Group Join Now ಕಳೆದ ಎರಡು ದಿನಗಳಿಂದ ತಮಿಳುನಾಡು ರಾಜ್ಯದ ಪ್ರವಾಸದಲ್ಲಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ಆಡಳಿತರೂಢ ಡಿಎಂಕೆಯ ಎಲ್ಲಾ ವಿರೋಧಿ ಶಕ್ತಿಗಳನ್ನು ಒಗ್ಗೂಡಿಸಲು ಮುಂದಾಗಿದ್ದಾರೆ ಎನ್ನಲಾಗಿದ್ದು, … Read more

ಇರಾನ್, ಅಮೆರಿಕಾದಿಂದ ಭದ್ರತೆ ಕರೆಸಿಕೊಳ್ಳುವುದಾದರೆ, ನೀವೇನು ದನ ಕಾಯೋದಿಕ್ಕೆ ಇದ್ದೀರಾ : ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ

ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆಯ ಮುಂದೆ ಬ್ಯಾನರ್ ವಿಚಾರಕ್ಕೆ ಗಲಾಟೆ ಆಗಿ ಫೈರಿಂಗ್ ನಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನಪ್ಪಿದ್ದ ಈ ಒಂದು ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಕಿಡಿ ಕಾರಿದ್ದು ಇರಾನ್ ಅಮೆರಿಕಾದಿಂದ ಭದ್ರತೆ ಕರೆಸಿಕೊಳ್ಳುವ ಹಾಗಿದ್ದರೆ ನೀವೇನು ದನ ಕಾಯೋಕೆ ಇದ್ದೀರಾ ಎಂದು ವಾಗ್ದಾಳಿ ನಡೆಸಿದ್ದಾರೆ. WhatsApp Group Join Now ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಳ್ಳಾರಿ ಘರ್ಷಣೆಗೆ … Read more

ತಾಸುಗಟ್ಟಲೆ ಮೊಬೈಲ್ ನಲ್ಲಿ ವೈದ್ಯನ ಲಲ್ಲೆ – ನರಳಿ ನರಳಿ ಪ್ರಾಣಬಿಟ್ಟ ರೋಗಿ.!

ಚಿಕ್ಕಮಗಳೂರಲ್ಲಿ (Chikkamagalur ) ವೈದ್ಯರ (Doctor) ಯಡವಟ್ಟಿಗೆ ಅಮಾಯಕ ಜೀವವೊಂದು ಬಲಿಯಾಗಿದೆ. ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ರೋಗಿಯೊಬ್ಬರು ಮೃತಪಟ್ಟಿದ್ದಾರೆ. WhatsApp Group Join Now ಸೋಮವಾರ ಬೆಳಗಿನ ಜಾವ ಘಟನೆ ನಡೆದಿದೆ.ಲಕ್ಷ್ಮಿಪುರ ಗ್ರಾಮದ ಮಂಜುನಾಥ್ (60) ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ, ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಟೆಚ್ಚರ್ ಮೇಲೆ ತೀವ್ರ ಉಸಿರಾಟದ ತೊಂದರೆಯಿಂದ ನರಳುತ್ತಿದ್ದರೂ ಚಿಕಿತ್ಸೆ ನೀಡಲಾಗಿಲ್ಲ ಎನ್ನಲಾಗಿದೆ. ಈ ವೇಳೆ ಕರ್ತವ್ಯದಲ್ಲಿದ್ದ ವೈದ್ಯರು ಮೊಬೈಲ್‌ನಲ್ಲಿ … Read more