ಮನೆ ಮಗಳ ಕಾಮಾದಾಟಕ್ಕೆ ಸೊಸೆ ಹತ್ಯೆ, ದರೋಡೆಯ ಕಥೆ ಕಟ್ಟಿದ ಅತ್ತೆ, ನಾದಿನಿ, ಅಜ್ಜಿ, 24 ಗಂಟೆಯಲ್ಲೇ ಕೊಲೆ ಆರೋಪಿಗಳ ಬಂಧನ
ಚಿಕ್ಕಬಳ್ಳಾಪುರ : ಕುಟುಂಬ ಕಲಹದಿಂದಾಗಿ ಸೊಸೆಯನ್ನ ಕೊಲೆ ಮಾಡಿಸಿದ ಅತ್ತೆ,ನಾದಿನಿ, ಅಜ್ಜಿ ದರೋಡೆ ಕಥೆ ಕಟ್ಟಿದ್ರು, ಕೊಲೆಯಾದ 24 ಗಂಟೆಯಲ್ಲೇ ಕೊಲೆ ಪ್ರಕರಣವನ್ನ ಭೇಧಿಸಿದ ಚಿಕ್ಕಬಳ್ಳಾಪುರ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. WhatsApp Group Join Now ಚಿಕ್ಕಬಳ್ಳಾಪುರ ನಗರದ ಕಂದವಾರ ಬಾಗಿಲು ಬಳಿಯ ಬಾಪೂಜಿ ನಗರದಲ್ಲಿ ವಿವಾಹಿತ ಮಹಿಳೆಯ ಹತ್ಯೆ ಮಾಡಲಾಗಿತ್ತು, ಮೇಸ್ತ್ರೀ ನರಸಿಂಹಮೂರ್ತಿಯವರ ಸೊಸೆಯ ಕತ್ತು ಸಿಳಿ ಬರ್ಬರ ಕೊಲೆ ಮಾಡಲಾಗಿದ್ದು, ಆಕೆಯ ಕೊರಳಿನಲ್ಲಿದ್ದ ಮಾಂಗಲ್ಯ ಸರ ಮತ್ತು ಕಿವಿಯೊಲೆ ದೋಚಿದ ಕೊಲೆಗಡುಕರು ಪರಾರಿಯಾಗಿದ್ದರು. ಮೇ … Read more