ಲವ್ ಮಾಡಲು ಒಪ್ಪದ ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ 12ನೇ ತರಗತಿ ವಿದ್ಯಾರ್ಥಿ!

ಶಾಲೆಯಲ್ಲಿ ತನ್ನನ್ನು ನಿರಂತರವಾಗಿ ಪೀಡಿಸುತ್ತಿದ್ದ ವಿದ್ಯಾರ್ಥಿಯ ಕಾಟದಿಂದ ಶಿಕ್ಷಕಿ ಶಾಲೆಯನ್ನೇ ಬಿಟ್ಟು, ಬೇರೆ ಶಾಲೆಗೆ ಸೇರಿಕೊಂಡಿದ್ದರು. ಆದರೂ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದನು. ಈಗ ಶಿಕ್ಷಕಿಯನ್ನು ಹಿಂಬಾಲಿಸಿದ ವಿದ್ಯಾರ್ಥಿ ಶಿಕ್ಷಕಿ ತುಟಿಗಳನ್ನು ಕಚ್ಚಿ ತುಂಡರಿಸಿದ್ದಾನೆ. WhatsApp Group Join Now ಗುರು-ಶಿಷ್ಯರ ಪವಿತ್ರ ಸಂಬಂಧಕ್ಕೆ ಕಪ್ಪುಚುಕ್ಕೆ ಹಚ್ಚುವಂತಹ ಘಟನೆಯೊಂದು ನಡೆದಿದೆ. ತನ್ನನ್ನು ನಿರಂತರವಾಗಿ ಪೀಡಿಸುತ್ತಿದ್ದ ವಿದ್ಯಾರ್ಥಿಯ ಕಾಟ ತಾಳಲಾರದೆ ಶಿಕ್ಷಕಿ ಶಾಲೆಯನ್ನೇ ಬಿಟ್ಟಿದ್ದರೂ, ಆಕೆಯನ್ನ ಬೆನ್ನಟ್ಟಿದ ಕಾಮುಕ ವಿದ್ಯಾರ್ಥಿ ದಾರಿಯಲ್ಲಿ ತಡೆದು ಶಿಕ್ಷಕಿಯ ತುಟಿಗಳನ್ನು ಕಚ್ಚಿ ತುಂಡರಿಸಿ ವಿಕೃತಿ … Read more

Arecanut Price : ಇಂದಿನ ಅಡಿಕೆ ಧಾರಣೆ – 05 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆಧಾರಣೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಭದ್ರಾವತಿ ಸಿಪ್ಪೆಗೋಟು ₹13,000 ₹13,000 ಯಲ್ಲಾಪುರ ಕೋಕಾ ₹31,299 ₹26,899 ಶಿರಸಿ ಚಾಲಿ ₹47,201 ₹44,944 ಹೊನ್ನಳ್ಳಿ ಇಡಿ ₹29,000 ₹25,502 ಪುತ್ತೂರು ಹೊಸ ವೆರೈಟಿ ₹46,000 ₹30,200 ಕುಮಟಾ ಹಣ್ಣು ₹47,099 ₹45,689 ಕುಮಟಾ ಚಿಪ್ಪು ₹37,089 ₹34,629 ಸುಳ್ಯ ಕೋಕಾ ₹34,000 ₹28,000 ಹೊನ್ನಳ್ಳಿ ಸಿಪ್ಪೆಗೋಟು ₹11,000 ₹11,000 ಕುಮಟಾ ಫ್ಯಾಕ್ಟರಿ ₹27,129 ₹24,749 ಯಲ್ಲಾಪುರ ಬಿಳೆಗೋಟು ₹34,100 … Read more

Horoscope Today : 05 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ನೀವು ಇಂದು ಪರಹಿತ ಚಿಂತನೆಯಿಂದ ತುಂಬಿರುವಿರಿ. ಅಗತ್ಯವಿದ್ದವರಿಗೆ ಸಹಾಯಹಸ್ತ ಚಾಚುವ ನಿಮ್ಮ ಗುಣವನ್ನು ಕೆಲವು ಅವಿವೇಕವೆಂದರೂ, ಸಿಕ್ಕಿಹಾಕಿಕೊಳ್ಳುವ ಪರಿಸ್ಥಿತಿಯಿಂದ ನಿಮ್ಮನ್ನು ಈ ಗುಣವು ಪಾರು ಮಾಡುತ್ತದೆ ಎಂಬುದಾಗಿ ಗಣೇಶ ಭಾವಿಸುತ್ತಾರೆ. ಇದು ಇಂದು ನಿಮಗೆ ಮಾನಸಿಕ ಶಾಂತಿಯನ್ನು ತರಲಿದೆ ಅಲ್ಲದೆ, ನಿಮಗೆ ಈ ಶಾಂತಿಯ ಅಗತ್ಯವೂ ಇದೆ. ನಿಮ್ಮ ಈ ಸಂತಸದ ಮನಶಾಂತಿಯು ನಿಮಗೆ ಲಾಭದಾಯಕವಾಗಲಿದೆ. ವೃಷಭ :- ನೀವು ಕೆಲಸ ಮಾಡುವಲ್ಲಿ ಎಲ್ಲರೊಂದಿಗೂ ಉತ್ತಮ ರೀತಿಯ ಸಂಭಾಷಣೆಯನ್ನು … Read more

ಈ ಬೀಜಗಳಿಂದ ಪುರುಷರನ್ನು ಕಾಡುವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ವಿದಾಯ!

ಪ್ರಕೃತಿಯಲ್ಲಿ ಬೆಳೆಯುವ ಪ್ರತಿಯೊಂದು ಸಸ್ಯಕ್ಕೂ ತನ್ನದೇ ಆದ ಔಷಧೀಯ ಗುಣಗಳಿವೆ. ಕೆಲವು ಸಸ್ಯಗಳು ರೋಗಗಳನ್ನು ಕಡಿಮೆ ಮಾಡುತ್ತವೆ, ಇನ್ನೂ ಕೆಲವು ಮಾನವನನ್ನು ರಕ್ಷಿಸುವ ಶಕ್ತಿ ಹೊಂದಿವೆ. ಆದರೆ ಕೆಲವು ಸಸ್ಯಗಳು ವಿಷಕಾರಿಯಾಗಿದ್ದು, ಸರಿಯಾದ ಬಳಕೆಯಿಲ್ಲದೆ ಅಪಾಯಕಾರಿಯಾಗಬಹುದು. WhatsApp Group Join Now ಇಂತಹ ವಿಷಕಾರಿ ಸಸ್ಯಗಳನ್ನು ಔಷಧಿಯಾಗಿ ಪರಿವರ್ತಿಸುವ ಶಕ್ತಿ ಆಯುರ್ವೇದಕ್ಕೆ ಮಾತ್ರ ಇದೆ ಎಂದು ತಜ್ಞರು ಹೇಳುತ್ತಾರೆ. ಅಂತಹ ವಿಷಕಾರಿ ಆದರೆ ಔಷಧೀಯ ಮಹತ್ವ ಹೊಂದಿರುವ ಸಸ್ಯಗಳಲ್ಲಿ ಮುಶಿನಿ ಬೀಜಗಳು ಪ್ರಮುಖವಾಗಿವೆ. ಸಾಮಾನ್ಯವಾಗಿ ಇವುಗಳನ್ನು “ವಿಷಕಾರಿ … Read more

ಎಚ್ಚರ; ಮಧುಮೇಹ ರೋಗಿಗಳು ಕೈ, ಕಾಲುಗಳು ತಣ್ಣಗಾಗೋದನ್ನು ನಿರ್ಲಕ್ಷಿಸಬೇಡಿ- ಯಾಕೆ ಗೊತ್ತಾ..?

ಚಳಿಗಾಲದಲ್ಲಿ ಕೈ ಮತ್ತು ಪಾದಗಳು ತಣ್ಣಗಾಗುವುದು ಸಾಮಾನ್ಯ, ಆದರೆ ಮಧುಮೇಹ ರೋಗಿಗಳು ಇದನ್ನು ಸಾಮಾನ್ಯ ಸಮಸ್ಯೆ ಎಂದು ಭಾವಿಸಿ ನಿರ್ಲಕ್ಷಿಸುತ್ತಾರೆ. ಚಳಿಗಾಲದಲ್ಲಿ ಕೈ ಮತ್ತು ಪಾದಗಳು ತಣ್ಣಗಾಗುವುದು ಗಂಭೀರ ಅನಾರೋಗ್ಯದ ಸಂಕೇತವಾಗಬಹುದು. WhatsApp Group Join Now ಕೈ-ಕಾಲುಗಳು ತಣ್ಣಗಾಗಲು ಕಾರಣವೇನು.? ನಿರಂತರವಾಗಿ ಹೆಚ್ಚಿನ ಸಕ್ಕರೆ ಮಟ್ಟವು ರಕ್ತನಾಳಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಅಪಧಮನಿಗಳು ಸಂಕುಚಿತಗೊಳ್ಳುತ್ತವೆ, ಕೈಕಾಲುಗಳಿಗೆ ಸರಿಯಾದ ರಕ್ತದ ಹರಿವನ್ನು ತಡೆಯುತ್ತವೆ. ಇದರಿಂದಾಗಿ ಕೈಕಾಲುಗಳು ತಣ್ಣಗಾಗುತ್ತವೆ ಮತ್ತು ಜುಮ್ಮೆನಿಸುವಿಕೆ ಉಂಟಾಗುತ್ತದೆ. ವೈದ್ಯರ ಪ್ರಕಾರ, ಮಧುಮೇಹ … Read more

ಲೈಂಗಿಕ ಸಮಸ್ಯೆ ಮುಚ್ಚಿಟ್ಟಷ್ಟೂ ದಾಂಪತ್ಯ ಬದುಕಿಗೆ ಹಾನಿ – ಸಮಸ್ಯೆಯಿರೋದನ್ನು ಒಪ್ಪಿಕೊಳ್ಳಿ

ಬಹುತೇಕರು ಇತರ ಆರೋಗ್ಯ ಸಮಸ್ಯೆಗಳಂತೆ ಲೈಂಗಿಕ ಸಮಸ್ಯೆಗಳನ್ನು ಪರಿಗಣಿಸೋದಿಲ್ಲ. ತಮಗಿರೋ ಲೈಂಗಿಕ ಸಮಸ್ಯೆಯನ್ನುಯಾರ ಬಳಿಯೂ ಹೇಳಿಕೊಳ್ಳದೆ, ಸೂಕ್ತ ಚಿಕಿತ್ಸೆಯೂ ಪಡೆಯದೆ ಮಾನಸಿಕ ಯಾತನೆ ಅನುಭವಿಸುತ್ತಾರೆ. ಆದ್ರೆ ಈ ರೀತಿ ಲೈಂಗಿಕ ಸಮಸ್ಯೆಯನ್ನು ಸಂಗಾತಿಯಿಂದ ಮುಚ್ಚಿಡೋದ್ರಿಂದ ದಾಂಪತ್ಯ ಬದುಕಿಗೆ ಹಾನಿಯಾಗೋ ಸಾಧ್ಯತೆ ಹೆಚ್ಚು. WhatsApp Group Join Now ಜಗತ್ತಿನಲ್ಲಿ ನಡೆಯೋ ಅನೇಕ ವಿಚ್ಛೇದನೆಗಳಿಗೆ ಲೈಂಗಿಕ ಸಮಸ್ಯೆಗಳು ಕೂಡ ಕಾರಣವಾಗಿರುತ್ತವೆ.ಲೈಂಗಿಕ ಸಮಸ್ಯೆಗಳನ್ನುಮುಚ್ಚಿಡೋದು, ಸೂಕ್ತ ಚಿಕಿತ್ಸೆ ಪಡೆಯದಿರೋದೇ ಪತಿ-ಪತ್ನಿ ನಡುವೆ ಸಂಬಂಧ ಕೆಡಲು ಕಾರಣವಾಗುತ್ತೆ.ಕೆಲವರಿಗೆ ಮದುವೆಗೆ ಮುನ್ನ ಸಮಸ್ಯೆಯ ಅರಿವಿರುತ್ತದೆ.ಆದರೆ, … Read more

ಆಹಾರ ತಿಂದ ಬಳಿಕ ‘ಶುಗರ್’ ಜಾಸ್ತಿ ಆಗ್ತಿದ್ಯಾ? 10 ರೂಪಾಯಿ ಅದ್ಭುತ ಟಿಪ್ಸ್ ಅನುಸರಿಸಿ, ಥಟ್ ಅಂತಾ ಇಳಿಯುತ್ತೆ!

ಇತ್ತೀಚೆಗೆ, ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಅನೇಕ ಜನರು ತಮ್ಮ ಆಹಾರ ಪದ್ಧತಿ ಮತ್ತು ಜೀವನಶೈಲಿಯಿಂದಾಗಿ ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದರಿಂದಾಗಿ, ಅವರು ವೈದ್ಯರು ಸೂಚಿಸಿದ ಔಷಧಿಗಳು ಮತ್ತು ಆಹಾರವನ್ನ ಅನುಸರಿಸುತ್ತಾರೆ. WhatsApp Group Join Now ಆದಾಗ್ಯೂ, ಕೆಲವರಿಗೆ, ಯಾವುದೇ ಆಹಾರವನ್ನ ಸೇವಿಸಿದ ತಕ್ಷಣ ಸಕ್ಕರೆ ಮಟ್ಟವು ಹೆಚ್ಚಾಗುತ್ತದೆ. ಈ ಸಮಸ್ಯೆಯನ್ನ ಪರಿಶೀಲಿಸಲು ಅಗ್ಗದ ಮತ್ತು ಪ್ರಾಚೀನ ಸಲಹೆಯನ್ನ ಈಗ ತಿಳಿದುಕೊಳ್ಳೋಣ. ಸಾಮಾನ್ಯವಾಗಿ ಬಳಸುವ ಬಾದಾಮ್ ಗೊಂದ್ ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ಸಹಾಯ … Read more

ಚುನಾವಣೆಗೂ ಮುನ್ನ SIRಗೆ ಆತುರ ಏಕೆ.? : ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ ; ಹೊಸ ದಾಖಲೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿ ಹೊಸ ದಾಖಲೆ ನಿರ್ಮಿಸಿದರು. WhatsApp Group Join Now ಕೇಂದ್ರ ಚುನಾವಣಾ ಆಯೋಗ, ಪಶ್ಚಿಮ ಬಂಗಾಳವನ್ನು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಮೂಲಕ ಗುರಿಯಾಗಿಸಲಾಗುತ್ತಿದೆ ಮತ್ತು ಈ ವಿಚಾರದಲ್ಲಿ ತಮಗೆ ಎಲ್ಲೂ ನ್ಯಾಯ ಸಿಗದ ಹಿನ್ನಲೆಯಲ್ಲಿ ತಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದಾಗಿ ಮಮತಾ ಹೇಳಿದ್ದಾರೆ. ನ್ಯಾಯಾಲಯ ಸಂಖ್ಯೆ 1 ರ ಮೊದಲ ಸಾಲಿನಲ್ಲಿ ಹಾಜರಿದ್ದ ಟಿಎಂಸಿ ಮುಖ್ಯಸ್ಥೆ, ಹಿರಿಯ ವಕೀಲ … Read more

ಹಂಪಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮಿನಿ ಬಸ್ ಪಲ್ಟಿ – ಶಿಕ್ಷಕಿ, ಮಕ್ಕಳು ಸೇರಿ ನಾಲ್ವರಿಗೆ ಗಾಯ.!

ಹಂಪಿಗೆ ಶೈಕ್ಷಣಿಕ ಪ್ರವಾಸಕ್ಕೆ ಕೇರಳದಿಂದ ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಮಿನಿ ಬಸ್ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಬಳಿ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಪರಿಣಾಮ, ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಶಿಕ್ಷಕಿಯೊಬ್ಬರ ಕಾಲಿಗೆ ಗಂಭೀರ ಗಾಯವಾಗಿದೆ. WhatsApp Group Join Now ವಿಜಯನಗರ (ಫೆ.04): ಐತಿಹಾಸಿಕ ನಗರಿ ಹಂಪಿಯನ್ನು ನೋಡಲು ಕೇರಳದಿಂದ ಉತ್ಸಾಹದಿಂದ ಬರುತ್ತಿದ್ದ ವಿದ್ಯಾರ್ಥಿಗಳ ತಂಡವೊಂದು ಮಾರ್ಗಮಧ್ಯೆ ಅಪಘಾತಕ್ಕೀಡಾದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ನಡೆದಿದೆ. ಚಾಲಕನ ನಿಯಂತ್ರಣ … Read more

ಅಮ್ಮನನ್ನು ಓಡಿಸಿಕೊಂಡು ಹೋಗಿದ್ದ ವ್ಯಕ್ತಿಯನ್ನ 10 ವರ್ಷದ ಬಳಿಕ ನಡುರಸ್ತೆಯಲ್ಲೇ ಕೊಚ್ಚಿಕೊಂದ ಮಗ!

ಹೆತ್ತ ತಾಯಿಯ ಮೇಲಿನ ಪ್ರೀತಿ ಮತ್ತು ಗೌರವಕ್ಕೆ ಧಕ್ಕೆ ಬಂದಾಗ ಮನುಷ್ಯ ಎಂತಹ ಘೋರ ಕೃತ್ಯಕ್ಕೂ ಇಳಿಯಬಲ್ಲ ಎಂಬುದಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನೆಂಬ ದ್ವೇಷದ ಕಿಡಿ 10 ವರ್ಷಗಳ ಬಳಿಕ ಜ್ವಾಲೆಯಾಗಿ ಸ್ಫೋಟಗೊಂಡಿದ್ದು, ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. WhatsApp Group Join Now ಅಷ್ಟೇ ಅಲ್ಲ, ಸಿನಿಮಾ ಶೈಲಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ಬೆನ್ನಿನ ಮೇಲೆ ಕಾಲಿಟ್ಟು ನಿಂತು ಹಂತಕ ವಿಕೃತಿ … Read more