ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಬಿಜೆಪಿ ಸರ್ಕಾರವು, ರಾಜ್ಯದ ಮುಖ್ಯ ಚುನಾವಣಾಧಿಕಾರಿಯಾಗಿದ್ದ ಮನೋಜ್ ಅಗರ್ವಾಲ್ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ. ಈ ಬೆನ್ನಲ್ಲೇ ವಿರೋಧ ಪಕ್ಷವಾದ ತೃಣಮೂಲ ಕಾಂಗ್ರೆಸ್ (TMC), ಇತ್ತೀಚೆಗೆ ನಡೆದ ಚುನಾವಣೆಯ ಪಾರದರ್ಶಕತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. WhatsApp Group Join Now ಅಷ್ಟೇ ಅಲ್ಲದೆ, ನಿವೃತ್ತ ಐಎಎಸ್ ಅಧಿಕಾರಿ ಸುಬ್ರತಾ ಗುಪ್ತ ಅವರನ್ನು ಮುಖ್ಯಮಂತ್ರಿಯವರ ಸಲಹೆಗಾರರನ್ನಾಗಿ ನೇಮಿಸಿರುವುದು ವಿವಾದಕ್ಕೆ ತುಪ್ಪ ಸುರಿದಿದೆ. ಆದರೆ ಬಿಜೆಪಿ … Read more