ಬ್ಯಾಂಕ್ ನಲ್ಲಿ ಬಂಗಾರ ಇಟ್ಟ ಎಲ್ಲರಿಗೂ ಹೊಸ ರೂಲ್ಸ್ | ಆಘಾತದ ನಿಯಮ.! ಏನಿದು ಸುದ್ಧಿ.!

ನೀವು ಕೂಡ ಬ್ಯಾಂಕ್ ಲಾಕರ್ ಅನ್ನ ಹೊಂದಿದ್ರೆ ನಿಮಗೊಂದು ಆಘಾತಕಾರಿ ಸುದ್ದಿ ಬಂದಿದೆ. ಯಾವುದೇ ಬ್ಯಾಂಕಿನಲ್ಲಿ ಲಾಕರ್ ಹೊಂದಿರುವವರಿಗೆ ಈಗ ಭಾರತೀಯ ರಿಸರ್ವ್ ಬ್ಯಾಂಕ್ ಆಘಾತಕಾರಿ ಸುದ್ದಿ ನೀಡಿದೆ ಅಂತ ಹೇಳಿದ್ರೆ ತಪ್ಪಾಗಲ್ಲ. ಬ್ಯಾಂಕಿನಲ್ಲಿ ಲಾಕರ್ ಹೊಂದಿರುವವರು ಭಾರತೀಯ ರಿಸರ್ವ್ ಬ್ಯಾಂಕಿನ ಈ ನಿಯಮವನ್ನ ಕಡ್ಡಾಯವಾಗಿ ತಿಳಿದುಕೊಳ್ಳಬೇಕು.  WhatsApp Group Join Now ಮನೆಯಲ್ಲಿ ಚಿನ್ನ ಅಥವಾ ಬೆಲೆಬಾಳುವ ವಸ್ತುಗಳನ್ನ ಇಟ್ಟುಕೊಂಡರೆ ಅವುಗಳು ಕಳ್ಳತನವಾಗುವ ಸಾಧ್ಯತೆ ಇರುತ್ತೆ ಅನ್ನುವ ಕಾರಣಕ್ಕೆ ಬ್ಯಾಂಕ್ ಲಾಕರ್ ನಲ್ಲಿ ಅವುಗಳನ್ನ ಇಡಲಾಗುತ್ತದೆ. … Read more

ಎದೆ ನಡುಗಿಸುವ ಸಂಚು.. 32 ಕಾರುಗಳಲ್ಲಿತ್ತು ಬಾಂಬ್.: ಸ್ಪೋಟವಾಗಿದ್ದು ಒಂದು ಮಾತ್ರ!

ಇಲ್ಲಿನ ಐತಿಹಾಸಿಕ ಕೆಂಪುಕೋಟೆಯ ಬಳಿ ನಡೆದ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯು ಹಲವು ಅಂಶಗಳನ್ನು ಬಹಿರಂಗ ಮಾಡುತ್ತಿದೆ. ಕಳೆದ ಸೋಮವಾರ ಸಂಜೆ ವೇಳೆಗೆ ಕೆಂಪುಕೋಟೆ ಮೆಟ್ರೋ ಸ್ಟೇಶನ್‌ ಬಳಿ ಐ20 ಕಾರಿನಲ್ಲಿ ಸ್ಪೋಟವಾಗಿತ್ತು. ಆದರೆ ಇದೀಗ ಬೆಚ್ಚಿ ಬೀಳಿಸುವ ಮಾಹಿತಿಗಳು ಹೊರಬಿದ್ದಿದ್ದು, ಸುಮಾರು 32 ಕಾರುಗಳಲ್ಲಿ ಬಾಂಬ್‌ ಇರಿಸಲಾಗಿತ್ತು ಎನ್ನಲಾಗಿದೆ. WhatsApp Group Join Now ಮಾರುತಿ ಸುಜುಕಾ ಬ್ರೆಝಾ, ಮಾರುತಿ ಸ್ವಿಫ್ಟ್ ಡಿಜೈರ್ ಮತ್ತು ಫೋರ್ಡ್ ಇಕೋಸ್ಪೋರ್ಟ್ ಸೇರಿದಂತೆ ಮೂವತ್ತೆರಡು ಕಾರುಗಳನ್ನು ಸ್ಫೋಟಕ ವಸ್ತುಗಳನ್ನು … Read more

‘ವಿಜಯ್ ದೇವರಕೊಂಡ ಅಂಥವರು ಪ್ರತಿಯೊಬ್ಬರ ಜೀವನದಲ್ಲಿ ಸಿಗಬೇಕು ಎಂಬುದು ನನ್ನ ಭಾವನೆ, ಅವರು ಒಂದು ವರ’ : ರಶ್ಮಿಕಾ ಮಂದಣ್ಣ

‘ದಿ ಗರ್ಲ್‌ಫ್ರೆಂಡ್’ ಚಿತ್ರದ ಯಶಸ್ಸಿನ ಸಂಭ್ರಮಾಚರಣೆಯಲ್ಲಿ ರಶ್ಮಿಕಾ ಮಂದಣ್ಣ, ಪ್ರತಿಯೊಬ್ಬರ ಜೀವನದಲ್ಲಿ ವಿಜಯ್ ದೇವರಕೊಂಡ ಅಂಥವರು ಹೇಗೆ ಮತ್ತು ಏಕೆ ಇರಬೇಕು ಎಂಬುದರ ಕುರಿತು ಮಾತನಾಡಿದರು. WhatsApp Group Join Now ರಶ್ಮಿಕಾ ಮಂದಣ್ಣ ನಟನೆಯ ‘ದಿ ಗರ್ಲ್‌ಫ್ರೆಂಡ್’ ಚಿತ್ರದ ಸಕ್ಸಸ್ ಇವೆಂಟ್ ಹೈದರಾಬಾದ್‌ನಲ್ಲಿ ನಿನ್ನೆ ಸಾಯಂಕಾಲ ನಡೆಯಿತು. ಇದಕ್ಕೆ ವಿಜಯ್ ದೇವರಕೊಂಡ ಅತಿಥಿಯಾಗಿ ಬಂದಿದ್ದರು. ಈ ವೇಳೆ ರಶ್ಮಿಕಾ ಭಾವುಕರಾದರು. ವಿಜಯ್ ದೇವರಕೊಂಡ ಬಗ್ಗೆ ಮಾತನಾಡಿದ ರಶ್ಮಿಕಾ, ನಮ್ಮ ಜೀವನದಲ್ಲಿ ಅವರಂತಹ ವ್ಯಕ್ತಿ ಇರುವುದು ಒಂದು … Read more

GOOD NEWS: ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ.!

ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಎಲ್ಲಾ ಮಹಿಳಾ ನೌಕರರಿಗೂ ಅನ್ವಯ ಆಗುವಂತೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇದೀಗ ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಗಳ ಅಡಿಯಲ್ಲಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವಂತ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ನೀಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. WhatsApp Group Join Now ಈ ಕುರಿತಂತೆ ಕಾರ್ಮಿಕ ಇಲಾಖೆಯ … Read more

ಬೆಂಗಳೂರು ಫ್ಲ್ಯಾಟ್‌ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ

ಇಬ್ಬರು ಯುವತಿಯರ ಜೊತೆ ಬೆಂಗಳೂರಿನ ಫ್ಲ್ಯಾಟ್ ಒಂದರಲ್ಲಿ ವಾಸವಾಗಿದ್ದ ಯುವಕ ದುರಂತ ಅಂತ್ಯಕಂಡಿದ್ದಾನೆ. ಕೆಲಸದ ಕಾರಣದಿಂದ ಕೆಳೆದ ಕೆಲ ವರ್ಷಗಳಿಂದ ಯುವಕ ಹಾಗೂ ಇಬ್ಬರು ಯುವತಿಯರು ಬೆಂಗಳೂರಿನ ಯಲ್ಲನೇಹಳ್ಳಿಯ ಫ್ಲ್ಯಾಟ್‌ನಲ್ಲಿ ವಾಸವಿದ್ದರು. WhatsApp Group Join Now ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈ ಮೂವರು ಮೂಲತಃ ಕೇರಳದ ತಿರುವನಂತಪುರಂದವರು. ಹೀಗಾಗಿ ಬೆಂಗಳೂರಿನಲ್ಲಿ ಜೊತೆಯಾಗಿ ಒಂದೇ ಫ್ಲ್ಯಾಟ್‌ನಲ್ಲಿ ವಾಸವಿದ್ದರು. ಈ ಪೈಕಿ ಒಬ್ಬಳ ಜೊತೆ ಪ್ರೀತಿಯಲ್ಲಿ ಬಿದ್ದಿದ್ದೆ, ಮೂವರ ಜಗಳಕ್ಕೆ ಕಾರಣವಾಗಿದೆ ಎಂಬ ಆರೋಪ ಕೇಳಿಬಂದಿದೆ. ಪರಿಣಾಮ … Read more

ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ.!

ಒಂದೆಡೆ ಭಾರತ ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ ತುಸು ನಿಯಂತ್ರಣಕ್ಕೆ ಬಂದಿದೆ ಎನ್ನುವಾಗಲೇ ದೆಹಲಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಇದರ ಹಿಂದೆ ಪಾಕ್ ಉಗ್ರರ ಕೈವಾಡ ಇರುವ ಬಗ್ಗೆ ಬಲವಾದ ಶಂಕೆಯೂ ವ್ಯಕ್ತವಾಗಿದೆ. WhatsApp Group Join Now ಇಂಥ ಸಂದರ್ಭದಲ್ಲೇ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ (Bengaluru), ಅದರಲ್ಲೂ ನಗರದ ಹೃದಯ ಭಾಗದಲ್ಲೇ ನಾಲ್ಕು ಕಡೆಗಳಲ್ಲಿ ಪಾಕಿಸ್ತಾನಿ ಹಾಗೂ ಚೀನಾ ಪ್ರಜೆಗಳ ಆಸ್ತಿ ಇರುವುದು ಗೊತ್ತಾಗಿದೆ. ಪಾಕಿಸ್ತಾನ ಹಾಗೂ ಚೀನಾ ರಾಷ್ಟ್ರಗಳ ಪ್ರಜೆಗಳ ಹೆಸರಲ್ಲಿ ದಾಖಲಾಗಿರುವ ಸಾವಿರಾರು … Read more

ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!

ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳ ಆರ್ಥಿಕ ಮತ್ತು ವೃತ್ತಿ ಅಭಿವೃದ್ಧಿಗಾಗಿ ವಿಶೇಷ ಯೋಜನೆಯೊಂದನ್ನು ಜಾರಿಗೆ ತಂದಿದೆ. ಅದೇ “ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಆರ್ಥಿಕ ನೆರವು” ಯೋಜನೆ. ಈ ಯೋಜನೆ ಪಂಚವೃತ್ತಿ ಯೋಜನೆ ಎಂದೇ ಜನಜನಿತವಾಗಿದೆ. ಈ ಯೋಜನೆಯನ್ನು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. WhatsApp Group Join Now ಕುಶಲಕರ್ಮಿಗಳು ತಮ್ಮ ವೃತ್ತಿಯನ್ನು ಆಧುನೀಕರಿಸಲು, ಹೊಸ ಉಪಕರಣಗಳನ್ನು ಖರೀದಿಸಲು ಮತ್ತು ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಲು ಈ ಯೋಜನೆ … Read more

ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು

ರಾಜ್ಯದಲ್ಲಿ ಪೌತಿ ಖಾತೆ, ಪೋಡಿ ಕಾರ್ಯ ಪೂರ್ಣಗೊಳಿಸಲು ಡಿಸೆಂಬರ್ ಗಡುವು ನೀಡಲಾಗಿದೆ. ಎರಡೂ ಕಾರ್ಯಕ್ಕೆ ವೇಗ ನೀಡುವಂತೆ ತಹಸಿಲ್ದಾರ್ ಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. WhatsApp Group Join Now ಸೋಮವಾರ ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಹಶೀದ್ಧಾರ್ ಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಈ ಕುರಿತಾಗಿ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಪೌತಿ ಖಾತೆ ಅಭಿಯಾನದಡಿ ಇದುವರೆಗೆ ಕೇವಲ ಶೇಕಡ 5ರಷ್ಟು ಗುರಿ ಸಾಧನೆ ಮಾಡಲಾಗಿದೆ. ಸಾಮಾಜಿಕ, ಶೈಕ್ಷಣಿಕ … Read more

ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!

ಕರ್ನಾಟಕ ಶಾಲಾ ಮಕ್ಕಳು ಹೆಚ್ಚುವರಿಯಾಗಿ ದಸರಾ ಹಬ್ಬದ ರಜೆಯನ್ನ ಪಡೆದುಕೊಂಡ ಕಾರಣ ಈಗ ಎಂಟರಿಂದ 10ನೇ ತರಗತಿ ಮಕ್ಕಳಿಗೆ ರಾಜ್ಯಾದ್ಯಂತ ಹೊಸ ನಿಯಮವನ್ನ ಜಾರಿಗೆ ತರಲಾಗಿದೆ. ಎಂಟರಿಂದ 10ನೇ ತರಗತಿ ಮಕ್ಕಳಿಗೆ ಹೊಸ ನಿಯಮವನ್ನ ಜಾರಿಗೆ ತರುವುದರ ಮೂಲಕ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಈಗ ಅಧಿಕೃತ ಆದೇಶವನ್ನ ಹೊರಡಿಸಿದೆ. WhatsApp Group Join Now ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಹೆಚ್ಚುವರಿಯಾಗಿ 10 ದಿನಗಳ ಕಾಲ ದಸರಾ ರಜೆಯನ್ನ ವಿಸ್ತರಣೆ ಮಾಡಲಾಗಿತ್ತು. ಸದ್ಯ ಎಂಟರಿಂದ 10ನೇ ತರಗತಿ … Read more

ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!

ನಿಮ್ಮ ಜಮೀನಿನಲ್ಲಿ ಬೆಳೆದ ರಾಗಿ, ತೊಗರಿ, ಮಾವು, ತೆಂಗು – ಇವೆಲ್ಲದರ ಮಾಹಿತಿ ಈಗ ನಿಮ್ಮ ಕೈಗೆ ಬರುವ ಬೆಂಬಲ ಬೆಲೆ, ಬೆಳೆ ವಿಮೆ, ಹಾನಿ ಪರಿಹಾರಕ್ಕೆ ನೇರ ಟಿಕೆಟ್! ಕರ್ನಾಟಕ ಕೃಷಿ ಇಲಾಖೆಯಿಂದ 2025ರ ಮುಂಗಾರು ಋತುವಿನ ಬೆಳೆ ಸಮೀಕ್ಷೆ ಈಗಾಗಲೇ ಆರಂಭವಾಗಿದೆ. ಈ ಬಾರಿ ದೊಡ್ಡ ಬದಲಾವಣೆ – ಮೊಬೈಲ್ ಆಪ್‌ಗೆ AI ತಂತ್ರಜ್ಞಾನ ಸೇರ್ಪಡೆ! ಇದರಿಂದ ಯಾವುದೇ ಗೊಂದಲ, ಯಾವುದೇ ತಪ್ಪು ಮಾಹಿತಿ ಸಾಧ್ಯವಿಲ್ಲ. ನಿಮ್ಮ ಒಂದು ಕ್ಲಿಕ್‌ನಲ್ಲಿ RTCಯಲ್ಲಿ ಬೆಳೆ ಹೆಸರು … Read more