ಮುಸ್ಲಿಮರ ನಿರ್ಮೂಲನೆಗಾಗಿ ನರಮೇಧಕ್ಕೆ ಸಿದ್ಧತೆ ನಡೆದಿದೆ : ಬಿಜೆಪಿ ಮೇಲೆ ಪ್ರಕಾಶ್ ರಾಜ್ ಗಂಭೀರ ಆರೋಪ

ಭಾರತದಲ್ಲಿ ‘ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರನ್ನು ನಿರ್ಮೂಲನೆ ಮಾಡುವ’ ಪ್ರಯತ್ನ ನಡೆಯುತ್ತಿದೆ. ಅವರ ನರಮೇಧಕ್ಕೆ ಸಿದ್ಧತೆ ನಡೆಯುತ್ತಿದೆ ಎಂದು ಪಂಚಭಾಷಾ ಮತ್ತು ಬಿಜೆಪಿ ಆಡಳಿತ ವಿಮರ್ಶಕ ಪ್ರಕಾಶ್ ರಾಜ್ ಅವರು ಆರೋಪಿಸಿದ್ದಾರೆ. WhatsApp Group Join Now ಬಿಜೆಪಿ ಜೊತೆಗೆ ನ್ಯಾಯಾಲಯಗಳ ಬಗ್ಗೆ ಅವರ ನೀಡಿರುವ ಸ್ಪೋಟಕ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಿಜೆಪಿ ಬೆಂಬಲಿಗರು ನಟನ ಹೇಳಿಕೆ ಖಂಡಿಸಿದ್ದಾರೆ. ಹೈದರಾಬಾದ್‌ನಲ್ಲಿ ನಾಗರಿಕ ಹಕ್ಕುಗಳ ರಕ್ಷಣಾ ಸಂಘ (APCR) ಕಳೆದ ತಿಂಗಳು ಆಯೋಜಿಸಿದ್ದ “ನ್ಯಾಯಕ್ಕಾಗಿ ಹಂಬಲ’ … Read more

ಬೆಂಗಳೂರಿನಲ್ಲಿ `ಬೆಚ್ಚಿ ಬೀಳಿಸೋ ಕೃತ್ಯ’ : ತಾಯಿಯ ಮೇಲಿನ ದ್ವೇಷಕ್ಕೆ ಮಗು ಕೊಂದು ಶವ ಚರಂಡಿಗೆ ಎಸೆದ ಪಾಪಿಗಳು.!

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ತಾಯಿಯ ಮೇಲಿನ ದ್ವೇಷಕ್ಕೆ ಆಕೆಯ 6 ವರ್ಷದ ಮುಗ್ಧ ಮಗಳನ್ನು ಕತ್ತು ಹಿಸುಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ನಲ್ಲೂರಳ್ಳಿಯ ಬಳಿ ಈ ಒಂದು ಕೊಲೆ ನಡೆದಿದೆ. WhatsApp Group Join Now ಕೊಲ್ಕತ್ತಾ ಮೂಲದ ಶಹಜಾನ್ ಕಥೂನ್ (6) ಎನ್ನುವ ಬಾಲಕಿಯನ್ನು ಕತ್ತುಹಿಸಿ ಕೊಲೆ ಮಾಡಲಾಗಿದೆ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ ಬ್ಯಾಗಿನಲ್ಲಿ ಶವ ಹಾಕಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅಲ್ಲದೆ ಶವವನ್ನು … Read more

ಇಂದಿನ ಅಡಿಕೆ ಧಾರಣೆ – 07 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಧಾರಣೆ – ಕರ್ನಾಟಕ ಮಾರುಕಟ್ಟೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹೊನ್ನಳ್ಳಿ ಸಿಪ್ಪೆಗೋಟು ₹10,300 ₹10,067 ಕೊಪ್ಪ ರಾಶಿ ₹58,005 ₹57,705 ಚಿತ್ರದುರ್ಗ ಕೆಂಪುಗೋಟು ₹32,600 ₹32,400 ಭದ್ರಾವತಿ ಸಿಪ್ಪೆಗೋಟು ₹14,000 ₹10,000 ಭದ್ರಾವತಿ ಬೇರೆ ₹45,261 ₹42,410 ಕೊಪ್ಪ ಗೊರಬಲು ₹30,000 ₹26,666 ಚಿತ್ರದುರ್ಗ ಬೆಟ್ಟೆ ₹39,059 ₹38,849 ಚಿತ್ರದುರ್ಗ ರಾಶಿ ₹57,399 ₹57,179 ಪುತ್ತೂರು ಕೋಕಾ ₹35,500 ₹29,700 ಸಾಗರ ಕೋಕಾ ₹35,099 ₹33,214 ಚಿತ್ರದುರ್ಗ ಅಪಿ ₹57,869 ₹57,689 … Read more

ಬೆಂಗಳೂರಿನಲ್ಲಿ ಮಂಗಳಮುಖಿ ತಲೆ ಬೋಳಿಸಿ ಮರ್ಮಾಂಗಕ್ಕೆ ಒದ್ದು ಹಲ್ಲೆ

ಬೆಂಗಳೂರು ನಗರದ ಶ್ರೀರಾಂಪುರದಲ್ಲಿ ಮಂಗಳಮುಖಿ ಸಮುದಾಯದೊಳಗೆ ಭಯಾನಕ ಹಲ್ಲೆ ಮತ್ತು ದಬ್ಬಾಳಿಕೆಯ ಘಟನೆ ನಡೆದಿದೆ. ಐಶ್ವರ್ಯ ರೆಡ್ಡಿ ಎಂಬಾತ ಸೇರಿದಂತೆ ಒಟ್ಟು 8 ಮಂದಿ ವಿರುದ್ಧ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ತಮ್ಮ ಸಮುದಾಯದ ಸದಸ್ಯರನ್ನೇ ಟಾರ್ಚರ್ ಮಾಡಿ, ಹಣಕ್ಕಾಗಿ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. WhatsApp Group Join Now ದೂರುದಾರರ ಪ್ರಕಾರ, ಆರೋಪಿ ಗ್ಯಾಂಗ್ ತಮ್ಮ ಸಮುದಾಯದ ಇತರ ಸದಸ್ಯರನ್ನು ‘ಶಸ್ತ್ರ ಚಿಕಿತ್ಸೆ ಮಾಡಿಸುತ್ತೇವೆ’ ಎಂದು ಆಮಿಷ ಒಡ್ಡಿ ಕರೆತಂದು … Read more

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಕೇಸ್ ಗೆ ಬಿಗ್ ಟ್ವಿಸ್ಟ್.!

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯೊಬ್ಬರ ಬಟ್ಟೆ ಬಿಚ್ಚಿಸಿ ಥಳಿಸಿದ್ದಾರೆ ಎಂದು ಹೇಳಲಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಘಟನೆಯ ವಿಡಿಯೋ ವೈರಲ್ ಆಗಿದೆ. WhatsApp Group Join Now ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಧಾರವಾಡ ಜಿಲ್ಲಾ ಪೊಲೀಸ್ ಆಯುಕ್ತರು ಆಕೆಯೇ ತಮ್ಮ ಬಟ್ಟೆ ಹರಿದುಕೊಂಡು ನಗ್ನಳಾಗಿದ್ದಾಳೆ. ನಮ್ಮ ಪೊಲೀಸರು ಈ ಕೃತ್ಯ ಎಸಗಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಲು ಮುಂದಾಗಿದ್ದ ವೇಳೆ ಪೊಲೀಸರು ಕ್ರೌರ್ಯ ಮೆರೆದಿದ್ದಾರೆ … Read more

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ.! ಎರಡು ದಿನಗಳ ಕಾಲ ನಾಲ್ವರಿಂದ ಅತ್ಯಾಚಾರ!

ತಂದೆ- ತಾಯಿ ಎಷ್ಟೇ ಕಷ್ಟವಿದ್ದರೂ ಮಕ್ಕಳು ಚನ್ನಾಗಿರಲೆಂದು ಯೋಚಿಸುತ್ತಾರೆ. ಆದರೆ ಇಲ್ಲೊಬ್ಬ ಪಾಪಿ ತಂದೆ ಹೆತ್ತ ಮಗಳನ್ನೇ ದಂಧೆಗಿಳಿಸಿದ್ದಾನೆ. ಹಣದಾಸೆಗಾಗಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆಯೇ ವೇಶ್ಯಾವಾಟಿಕೆಗೆ ದೂಡಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ. WhatsApp Group Join Now ಅಜ್ಜಿ ಮನೆಗೆ ಬಂದಿದ್ದವಳಿಗೆ ಕಾದಿತ್ತು ಕಂಟಕ ದಿನಕ್ಕೆ 5 ಸಾವಿರ ರೂಪಾಯಿ ಸಿಗುತ್ತದೆಯೆಂಬ ಆಸೆಗೆ ತಂದೆಯೊಬ್ಬ ಹೆತ್ತ ಮಗಳನ್ನೇ ದಂಧೆಗೆ ಒಪ್ಪಿಸಿದ್ದಾನೆ ಎನ್ನಲಾಗಿದೆ. ತಾಯಿಯನ್ನು ಕಳೆದುಕೊಂಡು ಸಂಬಂಧಿಕರ ಮನೆಯಲ್ಲಿದ್ದ ಅಪ್ರಾಪ್ತೆ, PUC ವರೆಗೂ … Read more

ಬಸ್ ನಿಲ್ಲಿಸದಿದ್ದಕ್ಕೆ ಗ್ರಾಮಸ್ಥರಿಂದ ಹಲ್ಲೆ – ತಲೆ ತಿರುಗಿ ಬಿದ್ದ ಲೇಡಿ ಕಂಡಕ್ಟರ್

ಗದಗ ತಾಲೂಕಿನಲ್ಲಿ ಸಿನಿಮೀಯ ರೀತಿಯಲ್ಲಿ ಸಾರಿಗೆ ಬಸ್ ಅಡ್ಡಗಟ್ಟಿ ಗಲಾಟೆ ಮಾಡಿ ಕರ್ತವ್ಯದಲ್ಲಿದ್ದ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಇದೀಗ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. WhatsApp Group Join Now ಗದಗ ತಾಲೂಕಿನ ಅಡವಿ ಸೋಮಾಪುರ ಗ್ರಾಮದಲ್ಲಿ ಮಕ್ಕಳು ಶಾಲೆಗೆ ಹೋಗಲು ಕಾಯುತ್ತಿದ್ದರು, ಆದರೆ ಬಸ್ ನಿಲ್ಲಿಸದ ಕಾರಣ ಮಗಳಿಗೆ ಬಸ್ ಪರೀಕ್ಷೆ ಮಿಸ್ ಆಗುತ್ತದೆ ಎಂಬ ಕಾರಣಕ್ಕೆ ಬೈಕ್ ನಲ್ಲಿ ಬಸ್ ಅನ್ನು ಬೆನ್ನಟ್ಟಿ ಬಂದು ಟೋಲ್ ನಾಕಾ ಬಳಿ ಅಡ್ಡಗಟ್ಟಿದ್ದಾರೆ. … Read more

ಸಣ್ಣ ಮಗುವಿನಿಂದ ಖಾಸಗಿ ಅಂಗ ಮುಟ್ಟಿಸಿಕೊಳ್ಳುವುದು ಗಂಭೀರ ಲೈಂಗಿಕ ಅಪರಾಧ : ದೆಹಲಿ ಹೈಕೋರ್ಟ್

ಲೈಂಗಿಕ ಭಾವನೆಯಿಂದ ಸಣ್ಣ ಮಗುವಿನಿಂದ ಖಾಸಗಿ ಭಾಗಗಳನ್ನು ಮುಟ್ಟಿಸಿಕೊಳ್ಳುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ)ಯಡಿ ಗಂಭೀರ ಲೈಂಗಿಕ ದೌರ್ಜನ್ಯವಾಗಿದೆ ಎಂದು ದಿಲ್ಲಿ ಹೈಕೋರ್ಟ್ ಹೇಳಿದೆ. WhatsApp Group Join Now ಪೋಕ್ಸೊ ಕಾಯ್ದೆಯ ಪರಿಚ್ಛೇದ 10ರಡಿ ತನ್ನನ್ನು ದೋಷಿ ಎಂದು ಪರಿಗಣಿಸಿ ಶಿಕ್ಷೆ ನೀಡಿರುವುದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಈ ತೀರ್ಪು ನೀಡಿದ್ದು, ಅರ್ಜಿಯನ್ನು ವಜಾಗೊಳಿಸಿದ್ದಾರೆ. ಆ ವ್ಯಕ್ತಿಯು ಸುಮಾರು ನಾಲ್ಕು ವರ್ಷದ ಹೆಣ್ಣು … Read more

Dina Bhavishya : 07 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ನಿರುತ್ಸಾಹ ಮತ್ತು ಕಿರಿಕಿರಿಯಿಂದಾಗಿ ನಿಮ್ಮ ಮನಸ್ಸು ದೀರ್ಘ ಸಮಯದಿಂದ ಅನಗತ್ಯ ವಿಚಾರಗಳ ಚಿಂತನೆಯಲ್ಲಿ ತೊಡಗಿಕೊಂಡಿರುವುದರಿಂದ ಇಂದು ನಿಮಗೆ ಎದ್ದೇಳಲೇ ಮನಸಾಗುವುದಿಲ್ಲ ಎಂಬುದಾಗಿ ಗಣೇಶ ಹೇಳುತ್ತಾರೆ. ಇಂದು ನಿಮ್ಮ ಕಠಿಣ ಶ್ರಮವು ನಿರೀಕ್ಷಿತ ಫಲವನ್ನು ತರದ ಕಾರಣ ಧೈರ್ಯಕಳೆದುಕೊಳ್ಳಬೇಡಿ. ಇದೇ ಸಮಯಕ್ಕೆ ನಿಮ್ಮ ಕ್ರಿಯಾಶೀಲ ಚಟುವಟಿಕೆಗಳಿಂದಾಗಿ ನಿಮ್ಮ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯಲು ನಿಮಗೆ ಸಾಧ್ಯವಾಗುವುದಿಲ್ಲ. ನಿಮ್ಮ ಮಕ್ಕಳ ಭವಿಷ್ಯ ಮತ್ತು ಸಣ್ಣ ಮಟ್ಟದ ಅಜೀರ್ಣ ತೊಂದರೆಯು ನಿಮ್ಮ ಚಿಂತೆಗೆ … Read more

ಹೂಳಲು ತೆಗೆದಿದ್ದ ಗುಂಡಿ ಮುಚ್ಚಿ, ಮೃತದೇಹ ಸುಟ್ಟಿದ್ದೇಕೆ? ಸಾಕ್ಷಿ ನಾಶದ ಆರೋಪಕ್ಕೆ ಸಿಕ್ಕಿತು ಬಿಗ್ ಟ್ವಿಸ್ಟ್!

ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಮೃತಪಟ್ಟ ರಾಜಶೇಖರ್ ಅವರ ಅಂತ್ಯಸಂಸ್ಕಾರದ ವಿಚಾರವಾಗಿ ಮಾಜಿ ಸಚಿವ ಶ್ರೀರಾಮುಲು ಸ್ಫೋಟಕ ಆರೋಪ ಮಾಡಿದ್ದಾರೆ. ಸಾಕ್ಷಿ ನಾಶಪಡಿಸಲು ಮೃತದೇಹವನ್ನು ಹೂಳುವ ಬದಲಿಗೆ ದಹನ ಮಾಡಲಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. WhatsApp Group Join Now ಸಂಪ್ರದಾಯ ಮೀರಿ ಮೃತದೇಹ ದಹನ ಮಾಡಿದ್ದೇಕೆ? ಶ್ರೀರಾಮುಲು ಪ್ರಶ್ನೆ ಇಂದು ಬಳ್ಳಾರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀರಾಮುಲು ಅವರು, ರಾಜಶೇಖರ್ ತಂದೆ ಸುರೇಂದ್ರ ರೆಡ್ಡಿ ಅವರ ಅಂತ್ಯಸಂಸ್ಕಾರದ ಫೋಟೋ ಪ್ರದರ್ಶಿಸಿದರು. ರಾಜಶೇಖರ್ ಕುಟುಂಬದ ಸಂಪ್ರದಾಯದಂತೆ … Read more