ಮುಸ್ಲಿಮರ ನಿರ್ಮೂಲನೆಗಾಗಿ ನರಮೇಧಕ್ಕೆ ಸಿದ್ಧತೆ ನಡೆದಿದೆ : ಬಿಜೆಪಿ ಮೇಲೆ ಪ್ರಕಾಶ್ ರಾಜ್ ಗಂಭೀರ ಆರೋಪ
ಭಾರತದಲ್ಲಿ ‘ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರನ್ನು ನಿರ್ಮೂಲನೆ ಮಾಡುವ’ ಪ್ರಯತ್ನ ನಡೆಯುತ್ತಿದೆ. ಅವರ ನರಮೇಧಕ್ಕೆ ಸಿದ್ಧತೆ ನಡೆಯುತ್ತಿದೆ ಎಂದು ಪಂಚಭಾಷಾ ಮತ್ತು ಬಿಜೆಪಿ ಆಡಳಿತ ವಿಮರ್ಶಕ ಪ್ರಕಾಶ್ ರಾಜ್ ಅವರು ಆರೋಪಿಸಿದ್ದಾರೆ. WhatsApp Group Join Now ಬಿಜೆಪಿ ಜೊತೆಗೆ ನ್ಯಾಯಾಲಯಗಳ ಬಗ್ಗೆ ಅವರ ನೀಡಿರುವ ಸ್ಪೋಟಕ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಿಜೆಪಿ ಬೆಂಬಲಿಗರು ನಟನ ಹೇಳಿಕೆ ಖಂಡಿಸಿದ್ದಾರೆ. ಹೈದರಾಬಾದ್ನಲ್ಲಿ ನಾಗರಿಕ ಹಕ್ಕುಗಳ ರಕ್ಷಣಾ ಸಂಘ (APCR) ಕಳೆದ ತಿಂಗಳು ಆಯೋಜಿಸಿದ್ದ “ನ್ಯಾಯಕ್ಕಾಗಿ ಹಂಬಲ’ … Read more