Instant Loan App : ಆನ್‌ಲೈನ್‌ ಲೋನ್ ಪಡೆಯುವ ಮುನ್ನ ಈ ಸತ್ಯ ತಿಳ್ಕೊಳ್ಳಿ – ಯುವಕರೇ ಎಚ್ಚರ.!

Instant Loan App : ನಮಸ್ಕಾರ ಸ್ನೇಹಿತರೇ, ಮೊಬೈಲ್ ಆ್ಯಪ್ ಲೋನ್ ದಂಧೆಗೆ ಅನೇಕ ಯುವಕ-ಯುವತಿಯರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕ್ರೈಮ್ ಬ್ರಾಂಚ್ ಪೊಲೀಸರೊಬ್ಬರ ಪ್ರಕಾರ ತಿಂಗಳಲ್ಲಿ ಇಂತಹ ಹತ್ತಾರು ಪ್ರಕರಣಗಳು ರಾಜ್ಯದಲ್ಲಿ ದಾಖಲಾಗುತ್ತಿವೆ. ಮೊಬೈಲ್‌ ಆ್ಯಪ್‌ಗಳನ್ನು ಬಳಸಿಕೊಂಡು ಸುಲಭವಾಗಿ ಸಾಲ ನೀಡಿ ನಂತರ ಅವರಿಂದ ಡಬಲ್ ಹಣ ವಸೂಲಿ ಮಾಡುವ ಈ ಮೋಸದ ಜಾಲ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು ಮೊಬೈಲ್ ಬಳಕೆದಾರರು ಈ ಬಗ್ಗೆ ಎಚ್ಚರದಿಂದಿರಬೇಕು. WhatsApp Group Join Now ಕೆಲವೊಮ್ಮೆ ತುರ್ತಾಗಿ 4-5 ಸಾವಿರ … Read more

Yashaswini Card : `ಯಶಸ್ವಿನಿ ಯೋಜನೆ’ ನೋಂದಣಿಗೆ ಜ.31ರವರೆಗೆ ಅವಕಾಶ.! ಬೇಕಾಗುವ ದಾಖಲೆಗಳೇನು.?

Yashaswini Card : ನಮಸ್ಕಾರ ಸ್ನೇಹಿತರೇ, ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ನೋಂದಣಿ ಮಾಡಿಸಲು ದಿನಾಂಕ:-31-01-2025 ಕೋನೆಯ ದಿನಾಂಕವಾಗಿರುತ್ತದೆ. WhatsApp Group Join Now ಬೇಕಾಗುವ ಅಗತ್ಯ ದಾಖಲೆಗಳೇನು.? ನವೀಕರಣ ಮಾಡಲು :- • ಯಶಸ್ವಿನಿ ಐಡಿ ಕಾರ್ಡು,• ಆಧಾರ್ ಕಾರ್ಡ್ ಜೆರಾಕ್ಸ್ (ನೋಂದಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು)• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು (ಕುಟುಂಬದ ಒಬ್ಬರದ್ದು) ಹೊಸದಾಗಿ ನೋದಾಯಿಸಲು … Read more

Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?

Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?

Kisan Credit Card Scheme : ನಮಸ್ಕಾರ ಸ್ನೇಹಿತರೇ, ಕೇಂದ್ರ ಹಾಗು ರಾಜ್ಯ ಸರ್ಕಾರಗಳು ದೇಶದಲ್ಲಿ ರೈತರು ಆರ್ಥಿಕವಾಗಿ ಸಬಲರಾಗಬೇಕೆಂಬ ಉದ್ದೇಶದಿಂದ ರೈತರ ಅನುಕೂಲಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಹಾಗೆಯೇ ಸರ್ಕಾರವು ಕೃಷಿ ಜೊತೆಗೆ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ಸಹಾಯ ಮಾಡುವ ಉದ್ದೇಶದಿಂದ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card) ಯೋಜನೆ ಜಾರಿಗೆ ತಂದಿದೆ. ಇದರಿಂದಾಗಿ ಜಾನುವಾರುಗಳನ್ನು ಸಾಕಾಣಿಕೆ ಮಾಡುವವರಿಗೆ ಆರ್ಥಿಕ ನೆರವು ನೀಡಿದಂತಾಗುತ್ತದೆ. ಸ್ನೇಹಿತರೇ, ಏನಿದು ಪಶು ಕಿಸಾನ್ ಕಾರ್ಡ್ ಯೋಜನೆ.? … Read more

ಬೋರ್ವೆಲ್ – ಬಾವಿ, ಪಂಪ್ ಸೆಟ್ ಇದ್ದರೆ | ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ವಿದ್ಯುತ್ ಕಟ್.!

ಬೋರ್ವೆಲ್ - ಬಾವಿ, ಪಂಪ್ ಸೆಟ್ ಇದ್ದರೆ | ಈ ಕೆಲಸ ಮಾಡುವುದು ಕಡ್ಡಾಯ - ಇಲ್ಲಾಂದ್ರೆ ವಿದ್ಯುತ್ ಕಟ್.!

ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯದ ಎಲ್ಲ ವಿದ್ಯುತ್ ಕಂಪನಿಗಳಿಂದ ಹೊಸ ರೂಲ್ಸ್ ಜಾರಿಗೊಳಿಸಲಾಗಿದ್ದು, ಯಾರ ಜಮೀನುಗಳಲ್ಲಿ ಕೊಳವೆ ಬಾವಿ ಅಂದ್ರೆ ಬೋರ್ ವೆಲ್ ಮತ್ತು ಬಾವಿ ಇರುವ ಪ್ರತಿಯೊಬ್ಬ ರೈತರಿಗೂ ತಮ್ಮ ವಿದ್ಯುತ್ ಸಂಪರ್ಕ ಅಂದ್ರೆ ಆರ್‌ಆರ್ ಸಂಖ್ಯೆ ಇರುವ ಪ್ರತಿಯೊಬ್ಬ ರೈತರು ಈ ಕೆಲಸ ಮಾಡುವುದು ಕಡ್ಡಾಯ. ಇಲ್ಲವಾದರೆ ನಿಮ್ಮ ಜಮೀನುಗಳಿಗೆ ನೀಡಿರುವ ವಿದ್ಯುತ್ ಸಂಪರ್ಕವನ್ನ ಹಾಗೂ ಸರ್ಕಾರದಿಂದ ದೊರೆಯುವ ಸಬ್ಸಿಡಿಯನ್ನ ಸ್ಥಗಿತಗೊಳಿಸಲು ಎಲ್ಲ ವಿದ್ಯುತ್ ಕಂಪನಿಗಳು ನಿರ್ಧಾರವನ್ನ ತೆಗೆದುಕೊಂಡು ರಾಜ್ಯದ ಎಲ್ಲ … Read more

GramaOne Registration : ಹೊಸ ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?

GramaOne Registration : ನಮಸ್ಕಾರ ಸ್ನೇಹಿತರೇ, ಗ್ರಾಮ ಒನ್  ಹೊಸ ಕೇಂದ್ರಗಳಿಗೆ ಅರ್ಜಿಗಳು ಇದೀಗ ಆರಂಭವಾಗಿದೆ. ಈ ಗ್ರಾಮ ಒನ್ ಕೇಂದ್ರಕ್ಕೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಹಾಗೂ ಈ ಒಂದು ಕೇಂದ್ರಗಳ ಉಪಯೋಗಗಳೇನು ಎಂಬುದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ರಾಜ್ಯ ಸರ್ಕಾರದ … Read more

Today Gold Price : ಚಿನ್ನದ ಬೆಲೆ ಭಾರೀ ಏರಿಕೆ.! ಹಾಗೆಯೇ ಹೆಚ್ಚಿದ ಚಿನ್ನದ ಬೇಡಿಕೆ.?

Today Gold Price : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,450/- ರೂಪಾಯಿ ಆಗಿದೆ. 10 ಗ್ರಾಂ ಗೆ ₹74,500/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more

ಜೇನು ಸಾಕಾಣಿಕೆ ಸಬ್ಸಿಡಿ ಯೋಜನೆಗಳು – ಸಣ್ಣ ರೈತರಿಗೆ ಶೇ.90ರಷ್ಟು ಸಹಾಯಧನ.! – Honey Bee Farming Subsidy

Honey Bee Farming Subsidy : ನಮಸ್ಕಾರ ಸ್ನೇಹಿತರೇ, ರೈತರಿಗೆ ತೋಟಗಾರಿಕಾ ಇಲಾಖೆಯಿಂದ ಜೇನು ಕೃಷಿ ಮಾಡಲು ಎಷ್ಟು ಸಹಾಯಧನ ಸಿಗುತ್ತದೆ.? ಜೇನು ಸಾಕಣೆಯಿಂದ ರೈತರಿಗಾಗುವ ಲಾಭವೇನು? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಜೇನು ಕೃಷಿಗೆ (Bee Farming) ದೊಡ್ಡ ಮಟ್ಟದ ಬಂಡವಾಳ ಬೇಡ. ಕಡಿಮೆ ಬಂಡವಾಳದಲ್ಲಿ ಬಂಪರ್ ಆದಾಯ ಪಡೆಯುವ ವಿಶಿಷ್ಠ ಉಪ ಕಸುಬು ಇದು. ಜೇನು ಪ್ರಕೃತಿದತ್ತವಾಗಿ ಸೃಜಿಸುವ ಉತ್ಪನ್ನವಾದ್ದರಿಂದ ಇದಕ್ಕೆ ಯಾವುದೇ … Read more

PM Kisan Scheme : ರೈತರಿಗೆ ಸಿಹಿಸುದ್ಧಿ – ‘ಪಿಎಂ ಕಿಸಾನ್’ 19ನೇ ಕಂತಿನ ‘ಹಣ’ ಖಾತೆಗೆ ಜಮಾ.? ಯಾವಾಗ ಜಮಾ ಆಗುತ್ತೆ.?

PM Kisan Scheme : ನಮಸ್ಕಾರ ಸ್ನೇಹಿತರೇ, ಭಾರತ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ಪರಿಹಾರವನ್ನ ಒದಗಿಸುತ್ತದೆ. ಈ ಯೋಜನೆಯಡಿ, ರೈತರಿಗೆ ವರ್ಷಕ್ಕೆ ಮೂರು ಬಾರಿ ತಲಾ 2,000 ರೂ.ಗಳ ಸಹಾಯವನ್ನ ನೀಡಲಾಗುತ್ತದೆ, ಇದರಿಂದಾಗಿ ಅವರು ಒಟ್ಟು 6,000 ರೂ.ಗಳ ವಾರ್ಷಿಕ ಲಾಭವನ್ನು ಪಡೆಯುತ್ತಾರೆ. WhatsApp Group Join Now 19ನೇ ಕಂತಿನ ಮೇಲೆ ಎಲ್ಲರ ಕಣ್ಣು.! ಈ ಬಾರಿ 19ನೇ ಕಂತಿನ … Read more

Gold Rates Today : ಇಳಿಕೆಯ ಹಾದಿ ಮರೆತ ಚಿನ್ನ.! ಎಷ್ಟಿದೆ ನೋಡಿ ಇವತ್ತಿನ ಬಂಗಾರದ ಬೆಲೆ.?

Gold Rates Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,390/- ರೂಪಾಯಿ ಆಗಿದೆ. 10 ಗ್ರಾಂ ಗೆ ₹73,900/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more

PM Awas Yojana : ಮನೆ ನಿರ್ಮಾಣಕ್ಕೆ 2.50 ಲಕ್ಷ.! ಉಚಿತ ಮನೆಗಾಗಿ ಅರ್ಜಿ ಸಲ್ಲಿಸುವ ವಿಧಾನ.!

PM Awas Yojana : ನಮಸ್ಕಾರ ಸ್ನೇಹಿತರೇ, ಬಡವರು ಸ್ವಂತ ಮನೆ ನಿರ್ಮಿಸಿಕ್ಕೊಳಲು ಸರ್ಕಾರದಿಂದ ಹೊಸ ಯೋಜನೆ ಜಾರಿಗೆ ತಂದಿದ್ದು ಇದರ ಅಡಿಯಲ್ಲಿ ಬಡವರು ಸ್ವಂತ ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2.50 ಲಕ್ಷಗಳವರೆಗೆ ಸಹಾಯಧನ ಪಡೆದುಕೊಂಡು ಬಡವರು ಕೂಡ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ WhatsApp Group Join Now ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಯಲ್ಲಿ 2.50 ಲಕ್ಷಗಳವರೆಗೆ ಸಹಾಯಧನ ಪಡೆದುಕೊಂಡು ಬಡವರು ಕೂಡ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ. ಹಾಗಾದರೆ ಈ ಯೋಜನೆಯ ಉದ್ದೇಶವೇನು, … Read more