ಯಲ್ಲಾಪುರ ರಂಜಿತಾ ಹತ್ಯೆ ಮಾಡಿ ಪರಾರಿಯಾಗಿದ್ದ ರಫಿಕ್ ಮೃತದೇಹ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

ಪಟ್ಟಣದ ಕಾಳಮ್ಮನಗರದಲ್ಲಿ ಶನಿವಾರ ಹಾಡಹಗಲೇ ರಂಜಿತಾ ಬನ್ಸೊಡೆ (30) ಎಂಬ ಮಹಿಳೆಗೆ ಇರಿದು ಪರಾರಿಯಾಗಿದ್ದ ರಫಿಕ್ ಯಳ್ಳೂರ ಭಾನುವಾರ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. WhatsApp Group Join Now ಕಾಳಮ್ಮಮಗರದ ರಫಿಕ್, ರಂಜಿತಾ ಬನ್ಸೊಡೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ. ನರಳುತ್ತಿದ್ದ ರಂಜಿತಾಳನ್ನು ಸ್ಥಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸುತ್ತಿರುವ ಸಂದರ್ಭದಲ್ಲಿ ಮಾರ್ಗಮಧ್ಯೆ ಸಾವನ್ನಪ್ಪಿದ್ದಳು. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು, ಪರಾರಿಯಾದ ರಫೀಕ್ … Read more

Heart Attack : ಕೆಲವರಿಗೆ ಟಾಯ್ಲೆಟ್ ನಲ್ಲಿದ್ದಾಗಲೇ ಇದ್ದಕ್ಕಿದಂತೆ ಹೃದಯಘಾತವಾಗಲು ಕಾರಣಗಳೇನು?

ಚಳಿಗಾಲದ ಸಂದರ್ಭದಲ್ಲಿ ವಾತಾವರಣದಲ್ಲಿ ತಾಪಮಾನ ತುಂಬಾನೇ ಕಡಿಮೆ ಇರುವುದರಿಂದ ಹೃದಯಘಾತ ಪ್ರಕರಣಗಳು ಕೂಡ ಹೆಚ್ಚಾಗುತ್ತವೆ. ಅದರಲ್ಲೂ ಮಲವಿಸರ್ಜನೆ ಮಾಡುವ ಸಂದರ್ಭದಲ್ಲಿ ಹೆಚ್ಚಿನ ಒತ್ತಡ ಹಾಕುವುದರಿಂದಲೂ ಕೂಡ, ಕೆಲವರಿಗೆ ಶೌಚಾಲಯದ ಲ್ಲಿಯೇ ಹೃದಯಘಾತ ಉಂಟಾಗುವ ಸಾಧ್ಯತೆ ಇರುತ್ತದೆಯಂತೆ. WhatsApp Group Join Now ಹೃದಯಾಘಾತಕ್ಕೆ ಸಮಯ ಸಂದರ್ಭ ಎನ್ನುವುದಿಲ್ಲ ಯಾವ ಹೊತ್ತಿನಲ್ಲಿ ಬೇಕಾದರೂ ಕಾಣಿಸಿಕೊಳ್ಳಬಹುದು. ಅದರಲ್ಲೂ ಅತಿಯಾದ ಚಳಿಯ ಸಂದರ್ಭದಲ್ಲಿ, ಹೃದಯದ ಭಾಗಕ್ಕೆ ಸರಿಯಾಗಿ ಹರಿಯಬೇಕಾದ ರಕ್ತ ಸಂಚಾರದಲ್ಲಿ ಅಡಚಣೆ ಉಂಟಾಗುವ ಕಾರಣದಿಂದಾಗಿ ಈ ಸಮಯದಲ್ಲಿ ಹೃದಯಘಾತ ಸಂಭವಿಸುವ … Read more

Horoscope Today : 04 ಜನವರಿ 2026ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಏಳಿರಿ ಮತ್ತು ನಿಮ್ಮ ಕಾಂತಿಭರಿತ ದಿನವನ್ನು ಪ್ರದರ್ಶಿಸಿರಿ ಎಂಬುದಾಗಿ ಗಣೇಶ ಹೇಳುತ್ತಾರೆ. ಇಂದು ಹೊಸ ಯೋಜನೆಗಳನ್ನು ಪ್ರಾರಂಭಿಸಲು ಮುಂಜಾನೆಯು ಉತ್ತಮ ಸಮಯ. ಉದ್ಯಮಿಗಳು ಮತ್ತು ವೃತ್ತಿಪರರು ಕಾರ್ಯಕ್ಷೇತ್ರದಲ್ಲಿನ ತಮ್ಮ ಅನುಗ್ರಹಪೂರ್ವ ದಿನವನ್ನು ಆನಂದಿಸುತ್ತಾರೆ. ಇಂದು ಅವರ ಪ್ರಯತ್ನಗಳಿಂದ ಮೇಲಾಧಿಕಾರಿಗಳು ಸಂತೋಷ ಹಾಗೂ ತೃಪ್ತಿಯನ್ನು ಹೊಂದುತ್ತಾರೆ. ಸರಕಾರಿ ಮೂಲಗಳಿಂದ ಲಾಭ ಸಿಗಲಿದೆ. ನಿಮ್ಮ ಆಲೋಚನೆಗಳಲ್ಲಿ ಅನಿರೀಕ್ಷಿತ ಬದಲಾವಣೆಯನ್ನು ನೀವು ಕಾಣಬಹುದು. ಏನೇ ಆದರೂ, ಸಂಜೆಯ ವೇಳೆ ಆಲೋಚನೆಗಳ ಸುಳಿಯಲ್ಲಿ ನೀವು … Read more

ಆರೋಪಿ ರಫೀಕ್ ವಿರುದ್ಧ ಹಿಂದೂಪರ ಸಂಘಟನೆಗಳ ಪ್ರತಿಭಟನೆ! ಪ್ರಮೋದ್ ಮುತಾಲಿಕ್ ಆಕ್ರೋಶ, ಯಲ್ಲಾಪುರ ಬಂದ್ ಕರೆ!

ಯಲ್ಲಾಪುರದಲ್ಲಿ ನಡೆದ ರಂಜಿತಾ ಹತ್ಯೆ ಸಾಕಷ್ಟು ದೊಡ್ಡ ವಿವಾದ ಸೃಷ್ಟಿ ಮಾಡಿದ್ದು ಹತ್ಯೆ ಮಾಡಿದ ರಫಿಕ್ ನನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ. WhatsApp Group Join Now ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದ ರಂಜಿತಾ ಬನಸೋಡೆ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರದಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು, ಹಿಂದೂಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿವೆ. ಘಟನೆ ನಡೆದ ಬೆನ್ನಲ್ಲೇ ಅಲರ್ಟ್ ಆಗಿರುವ ಶಾಸಕರು, ಈಗಾಗಲೇ ಪೊಲೀಸ್ ಉನ್ನತಾಧಿಕಾರಿಗಳೊಂದಿಗೆ … Read more

ಸೈಕಲ್‌ ಕಲಿಯಲು ಗ್ರೌಂಡ್‌ಗೆ ಬರುವ 13 ವರ್ಷದ ಬಾಲಕನ ಮೇಲೆ 60 ವರ್ಷದ ಕಾಮುಕ ಆಟೋ ಚಾಲಕನಿಂದ ಲೈಂಗಿಕ ದೌರ್ಜನ್ಯ

ಕೇರಳದ ನೆಡುಮಂಗಾಡ್‌ನಲ್ಲಿ ಬಾಲಕನೊಬ್ಬನ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ವೃದ್ಧ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯರ ಜಾಗರೂಕತೆಯಿಂದಾಗಿ ಈ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಜೈಲಿಗಟ್ಟಲಾಗಿದೆ. WhatsApp Group Join Now ಹತ್ತು ರೂಪಾಯಿ ನೀಡಿ ಬಾಲಕನ ಮೇಲೆ ದೌರ್ಜನ್ಯ ನೆಡುಮಂಗಾಡ್ ಮೂಲದ ಶಿಯಾದ್ ಮೊಯ್ದೀನ್ (60) ಎಂಬ ಆಟೋ ಚಾಲಕ ಕಳೆದ ಅಕ್ಟೋಬರ್‌ನಿಂದಲೂ ಈ ಕೃತ್ಯ ಎಸಗುತ್ತಿದ್ದ ಎನ್ನಲಾಗಿದೆ. ಪತ್ತಮಕಲ್ಲುವಿನ ಮೈದಾನದಲ್ಲಿ ಸೈಕಲ್ ಕಲಿಯಲು ಬರುತ್ತಿದ್ದ ಬಾಲಕನೊಂದಿಗೆ ಮೊದಲು ಸ್ನೇಹ ಬೆಳೆಸಿದ … Read more

ಎಣ್ಣೆ ಹೊಡೆಯೋಕು 2 ಗಂಟೆಗೆ ಮುಂಚೆ ಜಸ್ಟ್‌ ಹೀಗೆ ಮಾಡಿ.! ಎಷ್ಟು ಕುಡಿದರೂ ಕಿಡ್ನಿಗೆ ಏನೂ ಆಗಲ್ಲ!

ಪಾರ್ಟಿಗಳಲ್ಲಿ ಅನೇಕ ಜನರು ಮದ್ಯ ಸೇವಿಸಲು ಪ್ಲಾನ್‌ ಮಾಡಿರುತ್ತಾರೆ. ಮದ್ಯವು ಯಕೃತ್ತನ್ನು ಬಹಳಷ್ಟು ಹಾನಿಗೊಳಿಸುತ್ತದೆ. ಇದು ಯಕೃತ್ತಿನ ಮೇಲೆ ಒತ್ತಡವನ್ನು ಹೆಚ್ಚಿಸುತ್ತದೆ. ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. WhatsApp Group Join Now ಆದರೂ.. ಯಕೃತ್ತಿನ ಹಾನಿಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗದಿದ್ದರೂ.. ನೀವು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ.. ಸ್ವಲ್ಪ ಮಟ್ಟಿಗೆ ಯಕೃತ್ತನ್ನು ರಕ್ಷಿಸಬಹುದು. ಬೆಳಿಗ್ಗೆ : ನೀವು ರಾತ್ರಿಯಲ್ಲಿ ಮದ್ಯಪಾನ ಮಾಡ್ತೀನಿ ಅಂದ್ರೆ, ಬೆಳಿಗ್ಗೆ… ಪ್ರೋಟೀನ್ ಮತ್ತು ಫೈಬರ್ ತುಂಬಿದ ಉಪಹಾರವನ್ನು ಸೇವಿಸುವುದು ಒಳ್ಳೆಯದು. ಉಪಾಹಾರಕ್ಕಾಗಿ ಕೋಳಿ … Read more

ಅಕ್ರಮ ಸಂಬಂಧ ಬೆಳೆಸಿ ಮದುವೆಗೆ ನಿರಾಕರಣೆ : ಪ್ರಿಯಕರನ ‘ಮರ್ಮಾಂಗ’ ಕತ್ತರಿಸಿದ ಆಂಟಿ !

ಮುಂಬೈನಲ್ಲಿ ದೌರ್ಜನ್ಯ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕೊಲೆ ಯತ್ನದ ಆರೋಪದ ಮೇಲೆ 25 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. WhatsApp Group Join Now ಹೊಸ ವರ್ಷದ ಆಚರಣೆಗೆ ತನ್ನ ಪ್ರೇಮಿಯನ್ನು ಮನೆಗೆ ಆಹ್ವಾನಿಸಿದ ವಿವಾಹಿತ ಮಹಿಳೆಯೊಬ್ಬಳು, ಅವನ ಖಾಸಗಿ ಅಂಗಗಳನ್ನು ಕತ್ತರಿಸಿದ್ದಾಳೆ. ತನ್ನ 45 ವರ್ಷದ ಪ್ರೇಮಿ ತನ್ನನ್ನು ಮದುವೆಯಾಗಲು ನಿರಾಕರಿಸಿದಾಗ ಹರಿತವಾದ ಆಯುಧದಿಂದ ಹಲ್ಲೆ ಮಾಡಿದ್ದಾಳೆ. ಈ ವೇಳೆ, ಅವಳು ಅವನ ಖಾಸಗಿ ಅಂಗಗಳನ್ನು ಕತ್ತರಿಸಿದ್ದಾಳೆ. ಶುಕ್ರವಾರ ಬೆಳಗಿನ ಜಾವ 1.30 ರ ಸುಮಾರಿಗೆ … Read more

6 ವರ್ಷದ ಪುಟ್ಟ ಬಾಲಕಿ ಮೇಲೆರಗಿದ ಇಬ್ಬರ ಎನ್‌ಕೌಂಟರ್, ಪೊಲೀಸ್ ಕ್ಷಿಪ್ರ ಕಾರ್ಯಾಚರಣೆ

ಆರು ವರ್ಷದ ಪುಟ್ಟ ಬಾಲಕಿ ಮಹಡಿ ಮೇಲೆ ಆಟವಾಡುತ್ತಿದ್ದ ವೇಳೆ ಅದೆ ಕಟ್ಟಡದಲ್ಲಿ ಬಾಡಿಗೆಗೆ ಇದ್ದ ಇಬ್ಬರು ದುರುಳರನ್ನು ಆಕೆ ಮೇಲರಿಗಿದ್ದಾರೆ. ಬಾಲಕಿ ಬಾಯಿ ಮುಚ್ಚಿ ಕೃತ್ಯ ಎಸಗಿದ್ದಾನೆ. ಬಳಿಕ ಬಾಲಕಿ ಅಳು ನಿಲ್ಲದಿದ್ದಾಗ ಮಹಡಿಯಿಂದ ಕೆಳಕ್ಕೆ ಎಸದ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. WhatsApp Group Join Now ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಗಳ ಪತ್ತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ. ಇಷ್ಟೇ ಅಲ್ಲ ಇಬ್ಬರು ಆರೋಪಿಗಳ ಅರೆಸ್ಟ್ ಮಾಡಲು ಗುಂಡಿನ … Read more

ಗಂಡನ ಬಿಟ್ಟು ಲವರ್ ಜೊತೆ ವಿವಾಹಿತೆ ದೋಸ್ತಿ : ಕುತ್ತಿಗೆಗೆ ಚಾಕು ಇರಿದು‌ ಉಸಿರು ನಿಲ್ಲಿಸಿದ ಪ್ರಿಯಕರ!

ಇತ್ತೀಚಿಗೆ ಅಕ್ರಮ ಸಂಬಂಧಗಳಿಂದ ಕೊಲೆಯಾಗುತ್ತಿರುವ ಪ್ರಕರಣ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದೀಗ ಕಾರವಾರದಲ್ಲೂ  ವಿವಾಹಿತೆ ಮಹಿಳೆಯೊಬ್ಬರು ಕೊಲೆಯಾಗಿದ್ದಾರೆ. ಗಂಡನನ್ನ ಬಿಟ್ಟು ಬೇರೋಬ್ಬನ ಜೊತೆ ಸಲುಗೆ ಹೊಂದಿದ್ದ ಮಹಿಳೆ ಬರ್ಬರವಾಗಿ ಹತ್ಯೆಯಾಗಿದ್ದಾಳೆ. WhatsApp Group Join Now ರಂಜಿತಾ ಎಂಬ ವಿವಾಹಿತೆ ಮಹಿಳೆಯೊಂದಿಗೆ ಸಲುಗೆ ಹೊಂದಿದ್ದ ರಫಿಕ್ ಆಕೆಯ ಕುತ್ತಿಗೆಗೆ ಚಾಕು ಇರಿದು ಕೊಲೆ ಮಾಡಿದ್ದಾನೆ. ಬಳಿಕ ಎಸ್ಕೇಪ್ ಆಗಿ ತಲೆಮರಿಸಿಕೊಂಡಿದ್ದಾನೆ. ಮದುವೆಯಾಗಿ ಗಂಡನಿಂದ ದೂರ ಇದ್ದ ಮೃತ ರಂಜಿತಾ ಪ್ರಿಯಕರ ರಫಿಕ್ನಿಂದ ಕೊಲೆಯಾಗಿರುವ ರಂಜಿತಾ ಮದುವೆಯಾಗಿ … Read more

ಅರೆ ಬೆಂದ ಅನ್ನ, ಮಸಾಲೆ ಇಲ್ಲದ ಸಾರು ! ಸರ್ಕಾರಿ ಶಾಲೆಯ ಅಡುಗೆ ಸಿಬ್ಬಂದಿಗಳ ದರ್ಬಾರ್

ಚಿಕ್ಕಮಗಳೂರು : ಅರೆ ಬೆಂದ ಅನ್ನ, ಮಸಾಲೆ ಇಲ್ಲದ ಸಾರು…. ಇದು ಸರ್ಕಾರಿ ಶಾಲೆಯಲ್ಲಿ ಅಡುಗೆ ಸಿಬ್ಬಂದಿಗಳ ದರ್ಬಾರ್. ಇಲ್ಲಿ ಹೇಳೋರಿಲ್ಲ-ಕೆಳೋರಿಲ್ಲ.. ಮಕ್ಕಳು ಅನ್ನ ಬೆಂದಿಲ್ಲಾ, ಹುಳ ಇದೆ ಅಂದರೂ, ಶಿಕ್ಷಕರು ಡೋಂಟ್ ಕೇರ್..ಇದು ಕಡೂರು ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಶಾಲೆಯಲ್ಲಿನ ಘಟನೆಗಳು. WhatsApp Group Join Now ಆ ಶಾಲೆಯಲ್ಲಿ ಕಲಿಯುವ ಪುಟ್ಟ-ಪುಟ್ಟ ಮಕ್ಕಳು ಸರ್ಕಾರದ ಬಿಸಿ ಊಟವನ್ನೇ ತೊರೆಯುತ್ತಿದ್ದಾರೆ. ಯಾಕೆಂದರೆ ಸರ್ಕಾರದ ಬಿಸಿಯೂಟದ ಯೋಜನೆಯ ಊಟದಲ್ಲಿ ಹುಳುಗಳದ್ದೇ ಕಾರುಬಾರು. ಮಕ್ಕಳು ಹುಳ ಇದೆ ಎಂದು … Read more