ವಿಜಯ್ ಯಾಕಪ್ಪಾ ಸರ್ಕಸ್ ಮಾಡ್ತಿಯಾ? ತಮಿಳುನಾಡಲ್ಲಿ ಇಂಡಿ ಕೂಟವೇ ಗೆಲ್ಲೋದು : ಪಿ. ಚಿದಂಬರಂ
ಕರೂರು ಕಾಲ್ತುಳಿತದ ಬೆನ್ನಲ್ಲೇ ಪೊಲಿಟಿಕಲ್ ಪಿಕ್ಚರ್ ಬದಲಾಗಿದೆ. ಸ್ಟಾರ್ ನಟನಿಗೆ ಬಿಜೆಪಿ ದಾಳ ಹಾಕಿದೆ. ವಿಜಯ್ರನ್ನು ತಮ್ಮನ್ನ ಸೆಳೆಯುವ ಕಾರ್ಯತಂತ್ರ ಜೋರಾಗಿದೆ. ಈ ಪೊಲಿಟಿಕಲ್ ಗೇಮ್ನಲ್ಲಿ ಕಾಂಗ್ರೆಸ್ ಕೂಡ ಒಂದು ಹೆಜ್ಜೆ ಮುಂದಿಟ್ಟಿದೆ. WhatsApp Group Join Now ನಟ ವಿಜಯ್ ಏನೇ ಸರ್ಕಸ್ ಮಾಡಿದರೂ ತಮಿಳುನಾಡಲ್ಲಿ ಇಂಡಿ ಕೂಟವೇ ಗೆಲ್ಲೋದು ಎಂದು ಪಿ. ಚಿದಂಬರಂ ಹೇಳುತ್ತಿದ್ದಾರೆ. 2026ರಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು, ನಟ ವಿಜಯ್ ಭರಪೂರ ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ. ಕಳೆದ ಕೆಲವು ದಿನದ ಹಿಂದೆ … Read more