ಬಿಡಿಎ ಅಧಿಕಾರಿಯ ಮನೆಯಲ್ಲಿ ಕೋಟಿ ಕೋಟಿ ಸಂಪತ್ತು : ಲೋಕಾಯುಕ್ತ ದಾಳಿಯಲ್ಲಿ ಬಯಲಾಯ್ತು ಅಕ್ರಮದ ಬ್ರಹ್ಮಾಂಡ.!

ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕರಲ್ಲಿ ಒಂದು ಸಾಮಾನ್ಯ ಅಭಿಪ್ರಾಯವಿದೆ. ಆದರೆ, ಕೆಲವೊಮ್ಮೆ ನಡೆಯುವ ಘಟನೆಗಳು ನಮ್ಮ ಊಹೆಗೂ ಮೀರಿದ ಸತ್ಯಗಳನ್ನು ಹೊರಹಾಕುತ್ತವೆ. ಇತ್ತೀಚೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಸರ್ವೇ ಸೂಪರ್ ವೈಸರ್ ವೆಂಕಟೇಶ್ ಅವರ ಮನೆ, ಕಚೇರಿ ಸೇರಿದಂತೆ ಒಟ್ಟು 5 ಸ್ಥಳಗಳ ಮೇಲೆ ನಡೆದ ಲೋಕಾಯುಕ್ತ ದಾಳಿ ಇದಕ್ಕೆ ಒಂದು ಸ್ಪಷ್ಟ ಉದಾಹರಣೆಯಾಗಿದೆ. ಈ ದಾಳಿಯಲ್ಲಿ ಪತ್ತೆಯಾದ ಆಸ್ತಿಯ ವಿವರಗಳು ಯಾರನ್ನಾದರೂ ಬೆಚ್ಚಿಬೀಳಿಸುವಂತಿವೆ. WhatsApp Group Join Now ಲೋಕಾಯುಕ್ತ ಅಧಿಕಾರಿಗಳು ಪತ್ತೆಹಚ್ಚಿರುವಂತೆ, … Read more

ಶೋರೂಮ್ ಮುಂದೆ ಧಗಧಗನೆ ಉರಿದ ಇ-ರಿಕ್ಷಾ! ಸರ್ವಿಸ್ ನೀಡದ ಕಂಪನಿಗೆ ತನ್ನದೇ ಗಾಡಿ ಸುಟ್ಟು ಪಾಠ ಕಲಿಸಿದ ಮಾಲೀಕ

ಬಜಾಜ್ ಶೋರೂಮ್ ಒಂದರ ಮುಂದೆ ಯುವಕನೊಬ್ಬ ತನ್ನ ಸ್ವಂತ ಇ-ರಿಕ್ಷಾಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ನಾಟಕೀಯ ಘಟನೆ ರಾಜಸ್ಥಾನದ ಜೋಧ್‌ಪುರದಲ್ಲಿ ನಡೆದಿದೆ. ಪದೇ ಪದೇ ದೂರು ನೀಡಿದರೂ ಕಂಪನಿಯು ದೋಷಪೂರಿತ ವಾಹನವನ್ನು ಸರಿಪಡಿಸದ ಅಥವಾ ಬದಲಿಸಿಕೊಡದ ಹಿನ್ನೆಲೆಯಲ್ಲಿ ಈ ಆಕ್ರೋಶದ ಪ್ರತಿಭಟನೆ ನಡೆದಿದೆ. WhatsApp Group Join Now ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಏನಿದು ಘಟನೆ? ಮೋಹನ್ ಸೋಲಂಕಿ ಎಂಬುವವರು ಈ ಇ-ರಿಕ್ಷಾದ ಮಾಲೀಕರು. ಇವರು ಇ-ರಿಕ್ಷಾ … Read more

ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ: ತರೀಕೆರೆಯಲ್ಲಿ ಯುವಕನ ಬರ್ಬರ ಹತ್ಯೆ

ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಆರೋಪದ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. WhatsApp Group Join Now ಕೊಲೆಯಾದ ಯುವಕನನ್ನು ಮಂಜುನಾಥ್ (21) ಎಂದು ಗುರುತಿಸಲಾಗಿದೆ. ಮಂಜುನಾಥ್ ತರೀಕೆರೆ ತಾಲೂಕಿನ ಉಡೇವಾ ಗ್ರಾಮದ ನಿವಾಸಿಯಾಗಿದ್ದು, ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ಪರಿಚಯವಿದ್ದ ಯುವತಿಗೆ ಮಂಜುನಾಥ್ ಪದೇಪದೇ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಯುವತಿಗೆ ಈಗಾಗಲೇ ವೇಣು … Read more

ಬೈಕ್ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು, ಸಹ ಸವಾರ ಗಂಭೀರ

ಬೈಕ್ ಮತ್ತು ಟಾಟಾ ಏಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿ. 31 ರಂದು ಬುಧವಾರ ರಾಷ್ಟ್ರೀಯ ಹೆದ್ದಾರಿ 66ರ ಬೈಂದೂರಿನ ಖಂಬದಕೋಣೆ ಬಳಿ ಸಂಭವಿಸಿದೆ. WhatsApp Group Join Now ಮೃತಪಟ್ಟ ಬೈಕ್ ಸವಾರನನ್ನು ಉಪ್ಪುಂದ ಶಾಲೆಬಾಗಿಲು ಸಮೀಪದ ಫಿಶರೀಸ್ ಕಾಲೋನಿ ನಿವಾಸಿ ಪರಮೇಶ್ವರ ಖಾರ್ವಿ ಎಂಬುವರ ಪುತ್ರ ಭುವನ್ (19) ಎಂದು ಗುರುತಿಸಲಾಗಿದೆ. ಸಹಸವಾರ ಉಪ್ಪುಂದ ನಿವಾಸಿ ಗಿರಿಜಾ ಖಾರ್ವಿ ಅವರ … Read more

ಹೃದಯಾಘಾತದ ಭಯವೇ? ನಿಮ್ಮ ಹೃದಯವನ್ನು ಕಬ್ಬಿಣದಂತೆ ದೃಢವಾಗಿಸಬಲ್ಲ ಈ 7 ಆಹಾರಗಳನ್ನು ಸೇವಿಸಿ..

ಆರೋಗ್ಯಕರ ಹೃದಯವನ್ನು ಕಾಪಾಡಿಕೊಳ್ಳಲು, ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಪೌಷ್ಟಿಕ ಆಹಾರಗಳತ್ತ ಗಮನಹರಿಸಿ. ಅಲ್ಲದೆ, ಈ ಆಹಾರಗಳು ರಕ್ತದೊತ್ತಡವನ್ನು ಕಡಿಮೆ ಮಾಡುತ್ತವೆ ಮತ್ತು ಉರಿಯೂತದ ವಿರುದ್ಧ ಹೋರಾಡುತ್ತದೆ. WhatsApp Group Join Now 1. ಹಸಿರು ತರಕಾರಿಗಳು :- ಪಾಲಕ್, ಕೇಲ್ ಮತ್ತು ಕೊಲ್ಲಾರ್ಡ್ ಗ್ರೀನ್ಸ್ ವಿಟಮಿನ್ ಕೆ ಯಲ್ಲಿ ಅಧಿಕವಾಗಿದ್ದು, ಇದು ನಿಮ್ಮ ಅಪಧಮನಿಗಳನ್ನು ರಕ್ಷಿಸುತ್ತದೆ. ಇದರಲ್ಲಿ ನೈಟ್ರೇಟ್‌ಗಳಲ್ಲಿ ಸಮೃದ್ಧವಾಗಿವೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತನಾಳಗಳನ್ನು ಒಳಗೊಳ್ಳುವ ಕೋಶಗಳ ಕಾರ್ಯವನ್ನು ಸುಧಾರಿಸುತ್ತದೆ. … Read more

ವರ್ಷದ ಮೊದಲ ದಿನ ಅಡಿಕೆಗೆ ಬಂತು ಭರ್ಜರಿ ಬೆಲೆ.! ಏರಿತೇ, ಇಳಿಯಿತೇ? ಎಲ್ಲಾ ಮಾರುಕಟ್ಟೆಗಳ ಇಂದಿನ ಲೇಟೆಸ್ಟ್ ದರ ಇಲ್ಲಿದೆ!

ಅಡಿಕೆ ಇಂದಿನ ದರ – ಕರ್ನಾಟಕ ಇಂದಿನ ಅಡಿಕೆ ಧಾರಣೆ WhatsApp Group Join Now ಮಾರುಕಟ್ಟೆ ವಿಧ ಕನಿಷ್ಠ ಬೆಲೆ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹೊನ್ನಾಳಿ ಇಡಿ ₹27,000 ₹27,000 ₹27,000 ಕುಮಟಾ ಹಣ್ಣು ₹37,509 ₹43,213 ₹40,379 ಕುಮಟಾ ಚಿಪ್ಪು ₹27,089 ₹34,699 ₹32,659 ಕುಮಟಾ ಫ್ಯಾಕ್ಟರಿ ₹9,089 ₹24,829 ₹21,399 ಕೊಪ್ಪ ಬೆಟ್ಟೆ ₹58,009 ₹65,399 ₹63,299 ಭದ್ರಾವತಿ ಸಿಪ್ಪೆಗೋಟು ₹10,000 ₹11,000 ₹11,000 ದಾವಣಗೆರೆ churu ₹9,492 ₹9,492 ₹9,492 … Read more

Dina Bhavishya : 1 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಗ್ರಹಗತಿಗಳ ಚಿತ್ರಣವು ಅಸ್ಫುಟವಾಗಿ ಕಾಣುತ್ತದೆ. ಇದು ನಿಮಗೆ ಕಲಿಸುವ ಪಾಠವೇನೆಂದರೆ, ನಿಮ್ಮ ಗಮನ ಬೇರೆಡೆ ಹರಿಸಲು ಬಿಡದೆ ನಿಮ್ಮನ್ನು ನಿಯಂತ್ರಣದಲ್ಲಿಡಿ. ನೀವು ವೆಚ್ಚಮಾಡಲೇಬೇಕಿದ್ದರೆ ವಿವೇಚನೆಯಿಂದ ಖರ್ಚು ಮಾಡಿ. ದುಂದುವೆಚ್ಚ ಬೇಡ. ನಿಮ್ಮ ಪ್ರೀತಿಪಾತ್ರರ ಮನಸ್ಸಲ್ಲಿ ಶಾಪಿಂಗ್ ತೆರಳುವ ಆಲೋಚನೆಯಿದ್ದಲ್ಲಿ ಅದನ್ನು ಮುಂದೂಡುವಂತೆ ತಿಳಿಸಿ. ಹಣ ಕೊಡುಕೊಳ್ಳುವಿಕೆಯ ವ್ಯವಹಾರಗಳಿಗೆ ಇದು ಉತ್ತಮ ದಿನವಲ್ಲ. ಒಂದು ವೇಳೆ ದೊಡ್ಡ ಮೊತ್ತದ ಹಣವನ್ನು ನಿಮ್ಮ ಆತ್ಮೀಯ ಸ್ನೇಹಿತರಿಗೆ ಕೊಡಲೇಬೇಕಾಗಿ ಬಂದಲ್ಲಿ ಕಾನೂನು ಪತ್ರಗಳ … Read more

ದಾರಿಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್ ಅಪಘಾತ: ಸ್ಥಳದಲ್ಲೇ ASI ದುರ್ಮರಣ!

ದಾರಿಗೆ ಅಡ್ಡ ಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಒಬ್ಬರು ಬೈಕ್ ಅಪಘಾತದಲ್ಲಿ (Bike Accident) ದುರಂತ ಸಾವಿಗೀಡಾಗಿದ್ದಾರೆ. WhatsApp Group Join Now ಮೃತರನ್ನು ಮಂಜುನಾಥ್ (50) ಎಂದು ಗುರುತಿಸಲಾಗಿದೆ. ಈ ದುರ್ಘಟನೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಕ್ರಾಸ್ ಬಳಿ ನಡೆದಿದೆ. ಮಂಜುನಾಥ್ ಅವರು ಪರಶುರಾಮಪುರ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಐಮಂಗಲ ಪೊಲೀಸ್ ತರಬೇತಿ ಶಾಲೆಯಿಂದ ಹಿಂತಿರುಗುವಾಗ ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಅಪಘಾತ … Read more

ಕಾಲೇಜು ವಿದ್ಯಾರ್ಥಿಗಳ ಪ್ರವಾಸದ ಬಸ್‌ ಪಲ್ಟಿ – ಚಾಲಕನ ನಿರ್ಲಕ್ಷ್ಯ.! :12 ಮಂದಿಗೆ ಗಂಭೀರ ಗಾಯ

ಶಿರಸಿ: ತಾಲ್ಲೂಕಿನ ಮತ್ತಿಘಟ್ಟ ಸಮೀಪದ ಹಸೆಮನೆ ತಿರುವಿನಲ್ಲಿ ಪ್ರವಾಸಕ್ಕೆಂದು ಹೊರಟಿದ್ದ ವಿದ್ಯಾರ್ಥಿಗಳನ್ನು ತುಂಬಿದ್ದ ಬಸ್ ಪಲ್ಟಿಯಾಗಿದ್ದು, 12 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. WhatsApp Group Join Now ದಾವಣಗೆರೆಯ ಜೈನ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳುತ್ತಿದ್ದರು. ಘಟನೆಯಲ್ಲಿ 12 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಅಂಕೋಲಾ ಹಾಗೂ ಶಿರಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಡಿ.28ರಂದು ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳು ಮಂಗಳವಾರ ಬೆಳಿಗ್ಗೆ ಶಿರಸಿ ಮಾರಿಕಾಂಬಾ ದೇವಾಲಯಕ್ಕೆ ಬಂದು, ಅಲ್ಲಿಂದ ಯಾಣ … Read more

ವಿಧ್ಯಾರ್ಥಿ ಬೈಕ್ ಕದ್ದ ಕಳ್ಳನನ್ನು ಅರೆಸ್ಟ್ ಮಾಡಿ ವಿಚಾರಿಸಿದ ವೇಳೆ ಹೊರಬಿತ್ತು ಮತ್ತಷ್ಟು ಕಳ್ಳತನದ ಕಥೆ

ಶಿರ್ವ: ಕಾಲೇಜು ವಿದ್ಯಾರ್ಥಿಯೊಬ್ಬರ ಬೈಕ್ ಕಳವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಶಿರ್ವ ಪೊಲೀಸರು, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಓರ್ವ ಅಂತರ್ ಜಿಲ್ಲಾ ಬೈಕ್ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. WhatsApp Group Join Now ಬಂಧಿತನಿಂದ ಸುಮಾರು 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿ ಓಂ ಕೋಲಾರ ಎಂದು ಗುರುತಿಸಲಾಗಿದೆ. ಪ್ರಕರಣದ ಹಿನ್ನೆಲೆ : ಡಿ. 5 ರಂದು ವಿದ್ಯಾರ್ಥಿ ಕೌಶಿಕ್ ತನ್ನ ಹೊಂಡಾ ಆಕ್ಟಿವಾ ಸ್ಕೂಟರ್‌ನಲ್ಲಿ ಮಧ್ಯಾಹ್ನ 12:45ರ ಸುಮಾರಿಗೆ ಊಟಕ್ಕಾಗಿ … Read more