ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ : ಹೊಟ್ಟೆಗೆ ಒದ್ದು ಭ್ರೂಣ ಹೊರ ತೆಗೆದು ಬಾಲಕನಿಂದ ಭೀಕರ ಕೃತ್ಯ!

ಗುಜರಾತ್‌ನ ಜುನಾಗಢದ ಶೋಭವದಲಾ ಗ್ರಾಮದ ಖೋಡಿಯಾರ್ ಆಶ್ರಮದಲ್ಲಿ 15 ವರ್ಷದ ಅಪ್ರಾಪ್ತ ಬಾಲಕನೊಬ್ಬ ತನ್ನ ಅಣ್ಣ ಮತ್ತು ಗರ್ಭಿಣಿ ಅತ್ತಿಗೆಯನ್ನು ಕ್ರೂರವಾಗಿ ಕೊಲೆ ಮಾಡಿದ್ದಾನೆ. ತನ್ನ ಅತ್ತಿಗೆಯನ್ನು ಕೊಲ್ಲುವ ಮೊದಲು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದನು. WhatsApp Group Join Now ಇಷ್ಟಕ್ಕೆ ಸುಮ್ಮನಾಗದ ಆರೋಪಿ ಮಹಿಳೆಯ ಹೊಟ್ಟೆಗೆ ಬಲವಾಗಿ ಒದ್ದಿದ್ದರಿಂದ ಆಕೆಯ 6 ತಿಂಗಳ ಭ್ರೂಣ ಗರ್ಭದಿಂದ ಹೊರಗೆ ಬಂದಿತ್ತು. ಈ ಘಟನೆ ಅಕ್ಟೋಬರ್ 16ರಂದು ನಡೆದಿದ್ದೂ ಅಕ್ಟೋಬರ್ 31ರ ಶುಕ್ರವಾರ ಬೆಳಕಿಗೆ ಬಂದಿತು. ಆರೋಪಿಯು … Read more

ರಾಜ್ಯದ ಮಹಿಳೆಯರಿಗೆ ಇನ್ನೊಂದು ಭಾಗ್ಯ, ನ. 19 ರಂದು ರಾಜ್ಯದ ಹೊಸ ಯೋಜನೆ ಜಾರಿ

ಕರ್ನಾಟಕ ರಾಜ್ಯ ಸರ್ಕಾರ ಈಗ ರಾಜ್ಯದ ಮಹಿಳೆಯರಿಗಾಗಿ ಇನ್ನೊಂದು ಹೊಸ ಸೇವೆ ಆರಂಭಿಸಿದೆ. ಮಹಿಳೆಯರಿಗೆ ಮತ್ತು ಮಕ್ಕಳಿಗೆ ರಕ್ಷಣೆ ಕೊಡುವ ಉದ್ದೇಶದಿಂದ ಮತ್ತು ಅವರ ಸಮಸ್ಯೆ ನಿವಾರಣೆ ಮಾಡುಸಿವ ಉದ್ದೇಶದಿಂದ ಈಗ ಕರ್ನಾಟಕ ರಾಜ್ಯ ಸರ್ಕಾರ ರಾಜ್ಯಾದ್ಯಂತ ಅಕ್ಕಪಡೆ ಅನ್ನುವ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಹಾಗಾದರೆ ಏನಿದು ಅಕ್ಕಪಡೆ ಯೋಜನೆ ಮತ್ತು ಈ ಯೋಜನೆಯ ಪ್ರಮುಖ ಉದ್ದೇಶಗಳು ಯಾವುದು ಅನ್ನುವುದರ ಸಂಪೂರ್ಣ ಮಾಹಿತಿ ನವೀನ ತಿಳಿಯೋಣ. WhatsApp Group Join Now ರಾಜ್ಯದಲ್ಲಿ ಜಾರಿಗೆ ಬಂತು … Read more

ನವೆಂಬರ್ 30 ರ ನಂತರ ರದ್ದಾಗಲಿದೆ ಇಂತವರ ಪಿಂಚಣಿ ಹಣ, ಜೀವನ ಪ್ರಮಾಣಪತ್ರಕ್ಕೆ ಕೊನೆಯ ಗಡುವು

Life certificate for Pensioners : ಪ್ರತಿ ವರ್ಷದ ಹಾಗೆ ಈ ವರ್ಷ ಕೂಡ ಪಿಂಚಣಿ ಹಣ ಪಡೆದುಕೊಳ್ಳುವ ಎಲ್ಲರಿಗೂ ಕೇಂದ್ರ ಸರ್ಕಾರ ಸೂಚನೆ ಕೊಟ್ಟಿದೆ. ಪ್ರತಿ ತಿಂಗಳು ಪಿಂಚಣಿ ಹಣ ಪಡೆದುಕೊಳ್ಳುವ ಎಲ್ಲಾ ಹಿರಿಯ ನಾಗರಿಕರು ಮತ್ತೆ ಜೀವನ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ. ಜೀವನ ಪ್ರಮಾಣಪತ್ರ ಸಲ್ಲಿಸಲು ಕೊನೆಯ ದಿನಾಂಕವನ್ನು ಕೂಡ ಈಗ ನಿಗದಿಪಡಿಸಲಾಗಿದೆ. ಹಾಗಾದರೆ ಜೀವನ ಪ್ರಮಾಣಪತ್ರ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಮತ್ತು ಜೀವನ ಪ್ರಮಾಣಪತ್ರ ಸಲ್ಲಿಸುವುದು ಹೇಗೆ ಅನ್ನುವುದರ ಬಗ್ಗೆ ತಿಳಿಯೋಣ. … Read more

ಕರ್ನಾಟಕದಲ್ಲಿ 3 ದಿನಗಳ ವಿಶೇಷ ರಜೆ ಘೋಷಣೆ! ಕಾರಣವೇನು ಗೊತ್ತಾ?

ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ಹೊಸ ಘೋಷಣೆ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಅವರು ರಾಜ್ಯದ ಕಂಪನಿಗಳು ಮತ್ತು ವ್ಯವಹಾರ ಸಂಸ್ಥೆಗಳಿಗೆ ಮೂರು ದಿನಗಳ ವಿಶೇಷ ರಜೆ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ ಯಾಕೆ ಈ ರಜೆ? ಅದರ ಹಿಂದೆ ಏನು ಕಾರಣ ಇದೆ ಎಂಬುದು ಕುತೂಹಲ ಮೂಡಿಸಿದೆ. WhatsApp Group Join Now ಬಿಹಾರ ಚುನಾವಣೆಯ ಬೆನ್ನಲ್ಲೇ ಶಿವಕುಮಾರ್ ಅವರ ಮನವಿ ಬಿಹಾರ ವಿಧಾನಸಭಾ ಚುನಾವಣೆಯು ದೇಶದ … Read more

ಸಾರ್ವಜನಿಕರೇ ಗಮನಿಸಿ : ‘ಭೂಮಿ’ ಖರೀದಿಸುವಾಗ ಈ 6 ದಾಖಲೆಗಳು ಕಡ್ಡಾಯ.! ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು!

ನೀವು ಯಾವುದೇ ನಗರದಲ್ಲಿ ಭೂಮಿ ಖರೀದಿಸಲು ತಯಾರಿ ನಡೆಸುತ್ತಿದ್ದರೆ, ನೀವು ಕಾನೂನು ನಿಯಮಗಳು ಮತ್ತು ಮುನ್ನೆಚ್ಚರಿಕೆಗಳನ್ನು ತಿಳಿದಿರಬೇಕು.ನೀವು ಮಾಹಿತಿಯಿಲ್ಲದೆ ಭೂಮಿಯನ್ನು ಖರೀದಿಸಲು ಪ್ರಯತ್ನಿಸಿದರೆ, ನೀವು ತೊಂದರೆಗೆ ಸಿಲುಕಬಹುದು ಮತ್ತು ಆರ್ಥಿಕ ನಷ್ಟವನ್ನು ಸಹ ಅನುಭವಿಸಬಹುದು. WhatsApp Group Join Now ಭೂಮಿಯನ್ನು ಖರೀದಿಸುವಾಗ 6 ದಾಖಲೆಗಳು ಕಡ್ಡಾಯಯಾವುದೇ ಆಸ್ತಿಯನ್ನು ಖರೀದಿಸುವ ಮೊದಲು, ಅದರ ಹಕ್ಕುಪತ್ರವನ್ನು ನೋಡುವುದು ಮುಖ್ಯ. ಹಕ್ಕುಪತ್ರವು ಅಂತಹದ್ದಾಗಿದೆ ಮತ್ತು ಅಂತಹ ಆಸ್ತಿಯ ಹೆಸರಿನಲ್ಲಿ ದಾಖಲಿಸಲಾಗುತ್ತದೆ. ಅವನಿಗೆ ಆಸ್ತಿ ಹೇಗೆ ಸಿಕ್ಕಿತು? ಇದು ಕುಟುಂಬದಿಂದ ಆನುವಂಶಿಕವಾಗಿ … Read more

ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ; ಅರ್ಧದಲ್ಲೇ ಮನೆಯಿಂದ ಎಲಿಮಿನೇಟ್? Biggboss Kannada

‘ಯಾರ ಮೇಲೆ ಯಾರೂ ಹಲ್ಲೆ ಮಾಡಬಾರದು’ ಎಂಬುದು ಬಿಗ್ ಬಾಸ್ನ (Bigg Boss) ಮೂಲ ನಿಯಮಗಳಲ್ಲಿ ಒಂದು. ಈ ರೀತಿ ಮಾಡಿದರೆ ಆ ಕ್ಷಣವೇ ಅವರನ್ನು ಮನೆಯಿಂದ ಹೊರಕ್ಕೆ ಕಳುಹಿಸಲಾಗುತ್ತದೆ. ಈ ಮೊದಲು ಬಿಗ್ ಬಾಸ್ನಲ್ಲಿ ಈ ರೀತಿ ಆದ ಸಾಕಷ್ಟು ಉದಾಹರಣೆ ಇದೆ. ಕಳೆದ ಸೀಸನ್ನಲ್ಲಿ ರಂಜಿತ್ ಅವರು ಇದೇ ರೀತಿ ಮಾಡಿ ಮನೆಯಿಂದ ಹೊರ ಹೋಗಿದ್ದರು. WhatsApp Group Join Now ಈಗ ಗಿಲ್ಲಿ ಮೇಲೆ ರಿಷಾ ಅವರು ಕೈ ಮಾಡಿದ್ದಾರೆ. ಈ ವಿಚಾರ … Read more

ಬೆಂಗಳೂರಿನಲ್ಲಿ ಬೀದಿ ನಾಯಿ ಮೇಲೆ ಸಾಮೂಹಿಕ ಅತ್ಯಾಚಾರ – ಸಿಸಿಟಿವಿ ದೃಶ್ಯ ಆಧರಿಸಿ ಸಂತ್ರಸ್ತ ನಾಯಿಯ ಪತ್ತೆ.!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ಹೆಚ್ಚಾಗಿದ್ದು, ಈದೀಗ ಸರ್ಜಾಪುರ ಬಳಿ ಯುವಕರ ಗುಂಪೊಂದು ಬೀದಿ ನಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಟಿವಿ ದೃಶ್ಯ ಆಧರಿಸಿ ನಾಯಿಯನ್ನು ಪತ್ತೆ ಮಾಡಿದ್ದಾರೆ. WhatsApp Group Join Now ಬೆಂಗಳೂರಿನ ಬೆಳ್ಳಂದೂರು ಬಳಿಕ ಸರ್ಜಾಪುರದ ಕೊಡತಿ ಗ್ರಾಮದಲ್ಲಿ ಮಹಿಳೆಯೊಬ್ಬರು ಅ.15 ರಂದು ಎಂದಿನಂತೆ ಬೀದಿ ನಾಯಿಗಳಿಗೆ ಊಟ ಹಾಕಲು ಬಂದಾಗ ನಾಲ್ವರು ಯುವಕರು ನಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು … Read more

ಕೆನರಾ ಬ್ಯಾಂಕ್ ನಲ್ಲಿ ಅತ್ಯಂತ ಹಳೆ ಖಾತೆ ಇದ್ದವರಿಗೆ ಸಿಹಿಸುದ್ದಿ | Canara Bank Easy Loan

ತುರ್ತು ಹಣಕಾಸಿನ ಅಗತ್ಯ ಅಥವಾ ವೈಯಕ್ತಿಕ ಉದ್ದೇಶಕ್ಕಾಗಿ ಸಾಲ ಹುಡುಕುತ್ತಾ ಇದ್ದವರಿಗೆ ಕೆನರಾ ಬ್ಯಾಂಕ್ನಿಂದ ಇದೀಗ ಉತ್ತಮ ಅವಕಾಶ ಸಿಕ್ಕಿದೆ. ಇದೀಗ ಬ್ಯಾಂಕ್ 2025ರ ಹೊಸ ಯೋಜನೆ ಅಡಿಯಲ್ಲಿ ಪರ್ಸನಲ್ ಲೋನ್ ಕೂಡ ನೀಡಲು ಆರಂಭ ಮಾಡಿದೆ. WhatsApp Group Join Now ಕೆನರಾ ಬ್ಯಾಂಕ್ ಪರ್ಸನಲ್ ಲೋನ್ ಸಂಪೂರ್ಣವಾಗಿ ಒಂದು ಸೆಕ್ಯೂರ್ಡ್ ಆಗಿದ್ದು, ಯಾವುದೇ ಜಾಮೀನು ಅಥವಾ ಗ್ಯಾರೆಂಟರ್ ಇಲ್ಲದೆ ಲೋನ್ ಕೂಡ ನೀಡ್ತಾ ಇದೆ. ಅರ್ಜಿದಾರರು 50 ಸಾವಿರದಿಂದ 10 ಲಕ್ಷದವರೆಗೆ ಸಾಲ ಪಡೆಯಬಹುದು. … Read more

ಬಾಡಿಗೆ ಮನೆಯಲ್ಲಿದ್ದವರಿಗೆ ಕೋರ್ಟ್ ಐತಿಹಾಸಿಕ ತೀರ್ಪು – ಪದೇ ಪದೇ ಮನೆ ಬಾಡಿಗೆ ಹೆಚ್ಚಳ ಆಗುತ್ತಿದೆಯಾ.?

ಬಾಡಿಗೆ ಮನೆಗೆ ಸಂಬಂಧಪಟ್ಟಂತೆ ಈಗ ಕರ್ನಾಟಕ ಹೈಕೋರ್ಟ್ ರಾಜ್ಯಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಬಾಡಿಗೆ ಮನೆಯಲ್ಲಿ ವಾಸವಿರುವವರಿಗೆ ಮತ್ತು ಬಾಡಿಗೆ ಮನೆ ಮಾಲೀಕರಿಗೆ ಈಗ ಹೊಸ ನಿಯಮವನ್ನ ಜಾರಿಗೆ ತರಲಾಗಿದೆ. ಕೆಲವು ಬಾಡಿಗೆ ಮನೆ ಮಾಲೀಕರು ಪದೇ ಪದೇ ಬಾಡಿಗೆಯನ್ನ ಹೆಚ್ಚಳ ಮಾಡುತ್ತಾರೆ. ಈ ಕಾರಣಗಳಿಂದ ಕರ್ನಾಟಕ ಹೈಕೋರ್ಟ್ ಈಗ ಬಾಡಿಗೆ ಒಪ್ಪಂದದಲ್ಲಿ ಬಹು ದೊಡ್ಡ ಬದಲಾವಣೆಯನ್ನ ಮಾಡಿದೆ. ಮನೆ ಬಾಡಿಗೆಯನ್ನ ಯಾವಾಗ ಏರಿಕೆ ಮಾಡಬೇಕು ಅನ್ನುವುದಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್ ಈಗ ರಾಜ್ಯಾದ್ಯಂತ ಹೊಸ … Read more

ಮೃತ ಪತಿಯ ಕೆಲಸ ಗಿಟ್ಟಿಸಿ ತವರು ಸೇರಿದ ಸೊಸೆ : ಮಾವನಿಗೆ ವೇತನದಲ್ಲಿ ಪಾಲು ನೀಡಲು ಹೈಕೋರ್ಟ್‌ ಸೂಚನೆ

ಸರ್ಕಾರಿ ಕೆಲಸದಲ್ಲಿದ್ದ ಪತಿಯ ಸಾವಿನ ನಂತರ ಅನುಕಂಪದ ಆಧಾರದ ಮೇಲೆ ಪತಿಯ ಕೆಲಸ ಗಿಟ್ಟಿಸಿಕೊಂಡಿದ್ದ ಮಹಿಳೆಗೆ ಬರುವ ವೇತನದಲ್ಲಿ ಪತಿಯ ತಂದೆ ಅಂದರೆ ಮಾವನಿಗೆ 20 ಸಾವಿರ ನೀಡುವಂತೆ ರಾಜಸ್ಥಾನ ಹೈಕೋರ್ಟ್‌ನ ಜೋಧ್‌ಪುರ ಪೀಠವು ಮಹತ್ವದ ಆದೇಶ ನೀಡಿದೆ. WhatsApp Group Join Now ಕೆಲಸ ಸಿಕ್ಕ ನಂತರ ಮಹಿಳೆ(ಸೊಸೆ) ಪತಿಯ ಪೋಷಕರನ್ನು ತೊರೆದು ಹೋಗಿದ್ದಲ್ಲದೇ ಅವರಿಗೆ ಯಾವುದೇ ಆರ್ಥಿಕ ನೆರವು ನೀಡುತ್ತಿರಲಿಲ್ಲ. ರಾಜಸ್ಥಾನದ ಅಲ್ವಾರ್‌ದ ಖೇರ್ಲಿಯ ಭಗವಾನ್ ಸಿಂಗ್ ಅವರು ಈ ಸಂಬಂಧ ತಮ್ಮ ಸೊಸೆ … Read more