Ration Card : ಹೊಸ ಪಡಿತರ ಚೀಟಿ ಮತ್ತೊಮ್ಮೆ ಅವಕಾಶ..! ಈ ದಿನಾಂಕ ಅರ್ಜಿ ಪ್ರಕ್ರಿಯೆ ಪ್ರಾರಂಭ – ಬೇಕಾಗುವ ದಾಖಲೆಗಳೇನು.?

Ration Card : ಹೊಸ ಪಡಿತರ ಚೀಟಿ ಮತ್ತೊಮ್ಮೆ ಅವಕಾಶ..! ಈ ದಿನಾಂಕ ಅರ್ಜಿ ಪ್ರಕ್ರಿಯೆ ಪ್ರಾರಂಭ - ಬೇಕಾಗುವ ದಾಖಲೆಗಳೇನು.?

Ration Card : ನಮಸ್ಕಾರ ಸ್ನೇಹಿತರೇ, ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಕಾಯುತ್ತಿದ್ದವರಿಗೆ ಸರ್ಕಾರದ ಕಡೆಯಿಂದ ಈಗಾಗಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ದಿನಾಂಕ ನಿಗದಿ ಮಾಡಲಾಗಿದ್ದು, ಹಾಗಾದರೆ ಯಾವಾಗ ಅರ್ಜಿ ಸಲ್ಲಿಸಬೇಕು.? ಹಾಗು ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಜಾರಿಗೆ ಬಂದ ನಂತರ ಹೊಸ ರೇಷನ್ ಕಾರ್ಡ್ … Read more

Bele Parihara – 2024 : ರೈತರ ಬೆಳೆ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡಿಕೊಂಡ ಬ್ಯಾಂಕ್ ಗಳಿಗೆ ಮರುಪಾವತಿಸಲು ಸೂಚಿಸಿದ ಸರ್ಕಾರ

Bele Parihara - 2024 : ರೈತರ ಬೆಳೆ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡಿಕೊಂಡ ಬ್ಯಾಂಕ್ ಗಳಿಗೆ ಮರುಪಾವತಿಸಲು ಸೂಚಿಸಿದ ಸರ್ಕಾರ

Bele Parihara – 2024 : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಈಗಾಗಲೇ ರೈತರಿಗೆ ಬರಗಾಲದಿಂದ ಅದ ನಷ್ಟಕ್ಕೆ ಪರಿಹಾರದ ರೂಪದಲ್ಲಿ ರಾಜ್ಯ ಸರ್ಕಾರವು ಈಗಾಗಲೇ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನ ವರ್ಗಾವಣೆ ಮಾಡಿದೆ. WhatsApp Group Join Now ಆದರೆ ಕೆಲವು ರೈತರು ಬ್ಯಾಂಕ್ ಗಳಲ್ಲಿ ಸಾಲ ತೀರಿಸದೇ ಬಾಕಿಯಿಟ್ಟ ಕಾರಣ ಅಂತಹ ರೈತರ ಬ್ಯಾಂಕ್ ಖಾತೆಗೆ ಸರ್ಕಾರ ವರ್ಗಾವಣೆ ಮಾಡಿದ ಬೆಳೆ ಪರಿಹಾರದ ಹಣವನ್ನು ಬ್ಯಾಂಕ್ ಗಳು ರೈತರ ಹಿಂದಿನ ಸಾಲಕ್ಕೆ ಜಮಾ … Read more

HSRP : ಮೇ 31 ರಿಂದ ಎಲ್ಲಾ ವಾಹನಸವಾರರಿಗೆ ಬಿಗ್ ಶಾಕಿಂಗ್ ನ್ಯೂಸ್ / HSRP ನಂಬರ್ ಪ್ಲೇಟ್ ₹1,000 ದಂಡ ಘೋಷಣೆ.!

HSRP : 31 ಮೇ 2024 ರಿಂದ ಎಲ್ಲಾ ವಾಹನ ಸವಾರರಿಗೆ ಬಿಗ್ ಶಾಕಿಂಗ್ ನ್ಯೂಸ್ / HSRP ನಂಬರ್ ಪ್ಲೇಟ್ ₹1,000 ದಂಡ ಘೋಷಣೆ.!

HSRP : ನಮಸ್ಕಾರ ಸ್ನೇಹಿತರೇ, ವಾಹನ ಸವಾರರಿಗೆ ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ನ್ನ ಅಳವಡಿಸಿಕೊಳ್ಳಲು ಡೆಡ್‌ಲೈನ್ ಕೊಟ್ಟು ಕರ್ನಾಟಕ ಸರ್ಕಾರ ಸುಸ್ತಾಗಿ ಹೋಗಿದೆ. ಆದರೂ ವಾಹನ ಸವಾರರಿಗೆ ಈ ವಿಚಾರದ ಗಂಭೀರತೆ ಅರ್ಥವಾಗ್ತಿಲ್ಲ. ಈ ಕಾರಣಕ್ಕೆ ಕರ್ನಾಟಕ ಸರ್ಕಾರ ಕಠಿಣ ಕ್ರಮವನ್ನು ಕೈಗೊಳ್ಳಲು ಮುಂದಾಗಿದೆ. WhatsApp Group Join Now ನಿಯಮ ಮೀರಿದ ವಾಹನ ಸವಾರರಿಗೆ ಭಾರಿ ಸಂಕಷ್ಟ ಎದುರಾಗಿದೆ. ಹೆಚ್ಎಸ್ಆರ್ ಪಿ(HSRP) ಅಂದ್ರೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಆಧುನಿಕ ಜಗತ್ತಿನಲ್ಲಿ ಹೊಸ ಕ್ರಾಂತಿ … Read more

Ration Card Updates : ನಿಮ್ಮ ರೇಷನ್ ಕಾರ್ಡ್ ನಲ್ಲಿ ಇದನ್ನ ಮಾಡಿಸಿಕೊಳ್ಳಿ – ಒಂದಷ್ಟು ಬದಲಾವಣೆ ಹಾಗು ಕೊನೆಯ ಅವಕಾಶ.!

Ration Card Updates : ನಿಮ್ಮ ರೇಷನ್ ಕಾರ್ಡ್ ನಲ್ಲಿ ಇದನ್ನ ಮಾಡಿಸಿಕೊಳ್ಳಿ - ಒಂದಷ್ಟು ಬದಲಾವಣೆ ಹಾಗು ಕೊನೆಯ ಅವಕಾಶ.!

Ration Card Updates : ಈಗಾಗಲೇ ರೇಷನ್ ಕಾರ್ಡ್ ಹೊಂದಿರುವವರಿಗೆ ಆಹಾರ, ನಾಗರಿಕ ಸರಬರಾಜು ಇಲಾಖೆ ಮಹತ್ವದ ಸೂಚನೆಯೊಂದನ್ನು ಹೊರಡಿಸಿದೆ. ಹೊಸ ಮತ್ತು ಹಳೆ ಕಾರ್ಡ್ ಹೊಂದಿರುವವರು ಇದನ್ನು ಮಾಡಲು ತಿಳಿಸಲಾಗಿದ್ದು, ಕೊನೆಯ ಅವಕಾಶ ನೀಡಿದೆ. ಇದನ್ನು ತಪ್ಪಿದಲ್ಲಿ ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಪ್ರಿ ಸ್ಕ್ರೀಮ್ ಬಂದ್ ಆಗುವ ಸಾಧ್ಯತೆ ಇದೆ. ಜೊತೆಗೆ ಪಡಿತರ ಚೀಟಿ ಕೂಡ ಲಾಕ್ ಆಗುವ ಸಾಧ್ಯತೆ ಇದೆ. WhatsApp Group Join Now ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ … Read more

Ration Card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! ಏನೆಲ್ಲಾ ದಾಖಲೆ ಬೇಕು.? ಹೇಗೆ ಅರ್ಜಿ ಸಲ್ಲಿಸುವುದು.?

Ration Card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! ಏನೆಲ್ಲಾ ದಾಖಲೆ ಬೇಕು.? ಹೇಗೆ ಅರ್ಜಿ ಸಲ್ಲಿಸುವುದು.?

ಪಡಿತರ ಚೀಟಿ : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ – ಸಂಪೂರ್ಣ ಮಾಹಿತಿ Ration Card : ನಮಸ್ಕಾರ ಸ್ನೇಹಿತರೇ, ಹೊಸ ರೇಷನ್ ಕಾರ್ಡ್ ಗಾಗಿ ಈ ಕೆಳಗೆ ತಿಳಿಸಿರುವಂತೆ ಅರ್ಜಿ ಸಲ್ಲಿಸಿ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜಾರಿಯಾದ ನಂತರ, ರೇಷನ್ ಕಾರ್ಡ್(Ration Card) ಗೆ ಭಾರಿ ಬೇಡಿಕೆ ಹೆಚ್ಚಾಗಿದೆ. ಗೃಹಲಕ್ಷ್ಮಿ ಯೋಜನೆ(Gruhalakshmi), ಗೃಹಜ್ಯೋತಿ(Gruhajyothi) ಯೋಜನೆ, ಅನ್ನಭಾಗ್ಯ(Annabhagya) ಯೋಜನೆ ಸೇರಿದಂತೆ ರಾಜ್ಯ ಸರ್ಕಾರದ ಎಲ್ಲ ಪ್ರಮುಖ ಯೋಜನೆಗಳಿಗೆ ಈ ಪಡಿತರ ಚೀಟಿ … Read more

Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ – ₹10,000/- ದಂಡ.!

Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ - ₹10,000/- ದಂಡ.!

Pan Card Updates : ನಮಸ್ಕಾರ ಸ್ನೇಹಿತರೇ, ದೇಶದ ಜನರು ಅಗತ್ಯವಾಗಿ ಬಳಸುವ ಒಂದು ಐಡಿ ಕಾರ್ಡ್ ಗಳಲ್ಲಿ ಪಾನ್ ಕಾರ್ಡ್(Pan Card) ಕೂಡ ಒಂದು. ಅಗತ್ಯ ಹಣದ ವ್ಯವಹಾರಗಳನ್ನು ಮಾಡಲು ಮತ್ತು ತೆರಿಗೆ ಪಾವತಿಸಲು ಹಾಗೂ ಬ್ಯಾಂಕ್ ಖಾತೆಯನ್ನು ತೆರೆಯಲು ಪಾನ್ ಕಾರ್ಡ್ ಬಹಳ ಅವಶ್ಯಕ. ಇತ್ತೀಚಿನ ದಿನಗಳಲ್ಲಿ ಪಾನ್ ಕಾರ್ಡ್ ಇಲ್ಲದೆ ಕೆಲವು ಅಗತ್ಯ ಹಣಕಾಸಿನ ವ್ಯವಹಾರಗಳನ್ನು ಮಾಡಲು ಸಾಧ್ಯವಿಲ್ಲ. WhatsApp Group Join Now ಇದನ್ನೂ ಕೂಡ ಓದಿ : Ration Card … Read more

Drought Relief Payment : ಬಾಕಿ ಉಳಿದ ರೈತರ ಬ್ಯಾಂಕ್ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

Drought Relief Payment : ಬಾಕಿ ಉಳಿದ ರೈತರ ಬ್ಯಾಂಕ್ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

Drought Relief Payment : ನಮಸ್ಕಾರ ಸ್ನೇಹಿತರೇ, ಮಳೆಯಿಲ್ಲದೇ ಭಾರೀ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ಬರಗಾಲ ಪೀಡಿತ ಪ್ರದೇಶದ ರೈತರಿಗೆ ಬೆಳೆಹಾನಿ ಹಣ ಈಗಾಗಲೇ ಬಹುತೇಕ ರೈತರ ಖಾತೆಗೆ ಜಮಾ ಮಾಡಿದ್ದು, ಬಾಕಿಯಿರುವ ಬೆಳೆಹಾನಿ ಪರಿಹಾರ ಮೊತ್ತದ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್‌ವೆಲ್‌ … Read more

SBI Bank Update : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಶೀಘ್ರದಲ್ಲಿ ಒಟ್ಟು 12,000 ಹುದ್ದೆಗಳ ನೇಮಕಾತಿ ಆರಂಭ.!

SBI Bank Update : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಶೀಘ್ರದಲ್ಲಿ ಒಟ್ಟು 12,000 ಹುದ್ದೆಗಳ ನೇಮಕಾತಿ ಆರಂಭ.!

SBI Bank Updates : ಭಾರತದ ಅತಿ ದೊಡ್ಡ ಬ್ಯಾಂಕ್ ಎನಿಸಿಕೊಂಡಿರುವ ಭಾರತೀಯ ಸ್ಟೇಟ್ ಬ್ಯಾಂಕ್ (SBI Bank) ನಲ್ಲಿ ಒಟ್ಟು 12,000 ಖಾಲಿ ಹುದ್ದೆಗಳ ನೇಮಕಾತಿ ಆರಂಭವಾಗಲಿದ್ದು, ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. WhatsApp Group Join Now ದೇಶದ ಅತಿ ದೊಡ್ಡ ಬ್ಯಾಂಕ್ ಎನಿಸಿಕೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(SBI Bank) ಸುಮಾರು 12,000 ಹೊಸ ನೇಮಕಾತಿಗಳನ್ನು ಕೂಡ ಮಾಡಿಕೊಳ್ಳಲಾಗುತ್ತಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಬ್ಯಾಂಕಿನ ಇತರ ವಿಭಾಗಗಳಲ್ಲಿ ಉದ್ಯೋಗಕ್ಕಾಗಿ … Read more

ICF Recruitment 2024 : 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಹಾಗು ಟೆಕ್ನಿಷಿಯನ್ ಉದ್ಯೋಗಗಳಿಗೆ ಅರ್ಜಿ ಆಹ್ವಾನ

ICF Recruitment 2024 : 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಹಾಗು ಟೆಕ್ನಿಷಿಯನ್ ಉದ್ಯೋಗಗಳಿಗೆ ಅರ್ಜಿ ಆಹ್ವಾನ

ICF Recruitment 2024 : ನಮಸ್ಕಾರ ಸ್ನೇಹಿತರೇ, ಎಸ್ಎಸ್ಎಲ್ ಸಿ ಪಾಸಾದ ವಿದ್ಯಾರ್ಥಿಗಳಿಗೆ ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್, ಟೆಕ್ನಿಷಿಯನ್ ಉದ್ಯೋಗಗಳು ಖಾಲಿಯಿದ್ದು, ಅಂತಹ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾಗುವ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ. WhatsApp Group Join Now ICF Recruitment 2024 ಇಂಟಿಗ್ರಲ್ ರೈಲ್ವೆ ಕೋಚ್ ಫ್ಯಾಕ್ಟರಿಯು(ICF Recruitment 2024) ಸಾಂಸ್ಕೃತಿಕ ಕೋಟಾದ ಅಡಿಯಲ್ಲಿ … Read more

Drought Relief Amount : ರೈತರಿಗೆ ಭರ್ಜರಿ ಗುಡ್ ನ್ಯೂಸ್ – 16 ಲಕ್ಷ ರೈತರಿಗೆ ₹3,000 ಬರ ಪರಿಹಾರ ಜಮಾ

Drought Relief Amount : ರೈತರಿಗೆ ಭರ್ಜರಿ ಗುಡ್ ನ್ಯೂಸ್ - 16 ಲಕ್ಷ ರೈತರಿಗೆ ₹3,000 ಬರ ಪರಿಹಾರ ಜಮಾ

Drought Relief Amount : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದಿಂದ 16 ಲಕ್ಷ ರೈತರಿಗೆ ಹೆಚ್ಚುವರಿ ₹3,000 ರೂಪಾಯಿ ಹಣ ಬಿಡುಗಡೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಹೌದು, ಯಾವ ಯಾವ ರೈತರಿಗೆ ಹಣ ಜಮೆಯಾಗಿದೆ.? ಯಾವ ಜಿಲ್ಲೆಯ ರೈತರಿಗೆ ಜಮಾ ಆಗಲಿದೆ ಎಂಬುದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ. WhatsApp Group Join Now ರಾಜ್ಯ ಸರಕಾರ ಬರ ಪರಿಹಾರವಾಗಿ 16 ಲಕ್ಷ ಸಣ್ಣ ಮತ್ತು ಅತೀ ಸಣ್ಣ ರೈತ ಕುಟುಂಬಗಳಿಗೆ ತಲಾ … Read more