ಗಂಡ ಮಾಡಿದ ಸಾಲಕ್ಕೆ ಪತ್ನಿಯ ‘ಗೃಹಲಕ್ಷ್ಮಿ’ ಹಣ ಕಟ್! : ಬ್ಯಾಂಕ್ ವಿರುದ್ಧ ದಂಪತಿ ಆಕ್ರೋಶ
ಪತಿ ಮಾಡಿದ ಸಾಲದ ಕಂತು ಪಾವತಿಯಾಗಿಲ್ಲ ಎಂಬ ಕಾರಣಕ್ಕೆ ಬ್ಯಾಂಕ್ ಅಧಿಕಾರಿಗಳು ಪತ್ನಿಯ ಖಾತೆಯಲ್ಲಿದ್ದ ‘ಗೃಹಲಕ್ಷ್ಮಿ’ ಯೋಜನೆಯ ಹಣವನ್ನು ಕಡಿತಗೊಳಿಸಿರುವ ವಿಚಿತ್ರ ಘಟನೆಯೊಂದು ಹಾವೇರಿ ಜಿಲ್ಲೆಯ ನಾಗೇಂದ್ರನಮಟ್ಟಿಯಲ್ಲಿ ನಡೆದಿದೆ. WhatsApp Group Join Now ಬ್ಯಾಂಕ್ನ ಈ ಕ್ರಮದಿಂದ ಕಂಗಾಲಾಗಿರುವ ದಂಪತಿ ಈಗ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಾಗೇಂದ್ರನಮಟ್ಟಿ ನಿವಾಸಿ ಹುಸೇನ್ಖಾನ್ ಪಠಾಣ ಎಂಬುವವರು ಸ್ಥಳೀಯ ಬ್ಯಾಂಕ್ ಒಂದರಲ್ಲಿ ಎರಡು ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಆದರೆ ಅನಿವಾರ್ಯ ಕಾರಣಗಳಿಂದ ಅವರು ಸಾಲದ ಕಂತನ್ನು … Read more