5 ವರ್ಷದ ಆಧಾರ್ ಕಾರ್ಡ್ ಇದ್ದವರಿಗೆ ದೊಡ್ಡ ಸಿಹಿಸುದ್ದಿ – Aadhaar Card Updates

ಭಾರತ ಸರ್ಕಾರ ಈಗ ಆಧಾರ್ ಕಾರ್ಡ್ಗಳಿಗೆ ಸಂಬಂಧಪಟ್ಟಂತೆ ನವೆಂಬರ್ ಒಂದನೇ ತಾರೀಕಿನಿಂದ ಹೊಸ ನಿಯಮವನ್ನ ಜಾರಿಗೆ ತಂದಿದೆ. ಯಾರು ಹಳೆಯ ಆಧಾರ್ ಕಾರ್ಡನ್ನ ಹೊಂದಿದ್ದಾರೋ ಅವರು ನವೆಂಬರ್ ಒಂದನೇ ತಾರೀಕಿನಿಂದ ಹೊಸ ಸೇವೆಯನ್ನ ಪಡೆದುಕೊಳ್ಳುತ್ತಾರೆ. ಆಧಾರ್ ಕಾರ್ಡ್ ನಿಯಮದಲ್ಲಿ ಕೇಂದ್ರ ಸರ್ಕಾರ ಈಗ ಬಹು ದೊಡ್ಡ ಬದಲಾವಣೆಯನ್ನ ಮಾಡಿದ್ದು, ಇದು ಆಧಾರ್ ಕಾರ್ಡ್ ಹೊಂದಿರುವವರ ಸಂತಸಕ್ಕೆ ಕಾರಣವಾಗಿದೆ. WhatsApp Group Join Now ಆಧಾರ್ ಕಾರ್ಡ್ ಹೊಂದಿರುವವರು ಇನ್ನು ಮುಂದೆ ಯಾವುದೇ ಕಚೇರಿಗೆ ಅಲೆದಾಡುವ ಅಗತ್ಯವಿಲ್ಲ. ಈ … Read more

ಜಿಯೋ ಸಿಮ್ ಇದ್ದವರಿಗೆ 18 ತಿಂಗಳು ಈ ಸೇವೆ ಉಚಿತ ಘೋಷಣೆ | Jio Sim News

ಮುಕೇಶ್ ಅಂಬಾನಿ ಅವರು ಈಗ ಎಲ್ಲಾ ಜಿಯೋ ಬಳಕೆದಾರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇನ್ನು ಮುಂದೆ ಜಿಯೋ ಬಳಕೆದಾರರು ಈ ಸೇವೆಯನ್ನ 18 ತಿಂಗಳವರೆಗೆ ಉಚಿತವಾಗಿ ಪಡೆದುಕೊಳ್ಳಬಹುದು. ಜಿಯೋ ಕಂಪನಿ ಈಗ ಜಿಯೋ ಬಳಕೆದಾರರಿಗೆ ಹೊಸ ಸೇವೆಯನ್ನ ಆರಂಭಿಸಿದೆ. ಹೊಸ ಸೇವೆಯನ್ನ 18 ತಿಂಗಳವರೆಗೆ ಉಚಿತವಾಗಿ ಬಳಸಿಕೊಳ್ಳಬಹುದು. WhatsApp Group Join Now ಭಾರತದ ಜನಪ್ರಿಯ ಟೆಲಿಕಾಂ ಕಂಪನಿಯಾಗಿರುವ ರಿಲಯನ್ಸ್ ಜಿಯೋ ಈಗ ಟೆಕ್ ದೈತ ಆಗಿರುವ ಗೂಗಲ್ ಕಂಪನಿಯ ಜೊತೆ ದೊಡ್ಡ ಒಪ್ಪಂದವನ್ನ ಮಾಡಿಕೊಂಡಿದೆ. ಎಐ … Read more

BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!

BSNL Plan : ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ತನ್ನ ₹997 ಬೆಲೆಯ ಪ್ರಿಪೇಯ್ಡ್ ಪ್ಲಾನ್ ಮೂಲಕ ಹೊಸ ಸಂಚಲನ ಸೃಷ್ಟಿಸುತ್ತಿದೆ. ಇದು ಅನುಕೂಲತೆ ಮತ್ತು ವಿಸ್ತೃತ ವ್ಯಾಲಿಡಿಟಿಯನ್ನು ಬಯಸುವ ಬಳಕೆದಾರರಿಗಾಗಿ ಇದನ್ನು ವಿನ್ಯಾಸಗೊಳಿಸಲಾಗಿದೆ. ಈ ಪ್ಲಾನ್ 160 ದಿನಗಳವರೆಗೆ ಅಂದ್ರೆ ಐದು ತಿಂಗಳಿಗಿಂತ ಹೆಚ್ಚು ಬಾಳಿಕೆ ಬರುವ ಪ್ರಯೋಜನಗಳನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಎದ್ದು ಕಾಣುತ್ತದೆ. ಇದು ಹೆಚ್ಚಿನ ಸ್ಪರ್ಧಿಗಳ ಇದೇ ರೀತಿಯ ಬೆಲೆಯ ಆಯ್ಕೆಗಳಿಗಿಂತ ಗಮನಾರ್ಹವಾಗಿ ಹೆಚ್ಚು ಕಾಲ ಇರುತ್ತದೆ. ಆಗಾಗ್ಗೆ ರೀಚಾರ್ಜ್ ಮಾಡುವುದರಿಂದ … Read more

ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?

ಆಸ್ಟ್ರೇಲಿಯಾ ವಿರುದ್ಧ ಮೂರನೇ ಏಕದಿನ ಪಂದ್ಯದ ವೇಳೆ ಕ್ಯಾಚ್ ಪಡೆಯುವ ಯತ್ನದಲ್ಲಿ ಗಾಯ ಮಾಡಿಕೊಂಡಿರುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರವಾಗಿದ್ದು ಅವರ ಪೋಷಕರು ಮಹತ್ವದ ನಿರ್ಧಾರಕ್ಕೆ ಬಂದಿದ್ದಾರೆ. WhatsApp Group Join Now ಶ್ರೇಯಸ್ ಅಯ್ಯರ್ ಪಕ್ಕೆಲುಬಿಗೆ ಗಾಯ ಮಾಡಿಕೊಂಡಿದ್ದರು. ಇದೀಗ ಅವರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೇಯಸ್ ಗೆ ಆಂತರಿಕ ರಕ್ತ ಸ್ರಾವವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಸೋಂಕು ಬೇರೆ ಅವಯವಗಳಿಗೆ ಹರಡದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಅವರನ್ನು ಒಂದು … Read more

5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates

ಪಿಂಚಣಿದಾರರಿಗೆ ಸರ್ಕಾರ ಇದೀಗ ಈ ಆದೇಶವನ್ನ ನೀಡಿದೆ. ನವೆಂಬರ್ 30ರ ಒಳಗೆ ಈ ಕೆಲಸ ಮಾಡದಿದ್ದರೆ ಪಿಂಚಣಿ ಬಂದ್ ಆಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಪಿಂಚಣಿದಾರರಿಗೆ ಇದೊಂದು ಮಹತ್ವದ ಸುದ್ದಿಯಾಗಿದೆ. ತಮ್ಮ ಮಾಸಿಕ ಪಿಂಚಣಿಯನ್ನ ಯಾವುದೇ ಅಡೆತಡೆ ಇಲ್ಲದೆ ಮುಂದುವರಿಸಲು ಪಿಂಚಣಿದಾರರು ವಾರ್ಷಿಕವಾಗಿ ಸಲ್ಲಿಸಬೇಕಾದ ಜೀವನ ಪ್ರಮಾಣಪತ್ರ ಅಂದ್ರೆ ಲೈಫ್ ಸರ್ಟಿಫಿಕೇಟ್ ಸಲ್ಲಿಕೆಗೆ ನವೆಂಬರ್ 30 ಅಂತಿಮ ದಿನಾಂಕವಾಗಿದೆ. WhatsApp Group Join Now ಈ ಗಡುವಿನ ಒಳಗಡೆ ಪ್ರಮಾಣಪತ್ರವನ್ನ ಸಲ್ಲಿಕೆ ಮಾಡದಿದ್ದರೆ ಪಿಂಚಣಿ ಸ್ಥಗಿತಗೊಳ್ಳುವ … Read more

ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score

ಹಣಕಾಸಿನ ಅಗತ್ಯಕ್ಕೆ ವೈಯಕ್ತಿಕ ಸಾಲವನ್ನ ಹೆಚ್ಚಾಗಿ ತೆಗೆದುಕೊಳ್ಳುವವರು ಇದ್ದಾರೆ. ಆದರೆ ಒಂದೇ ಒಂದು ಮಾಸಿಕ ಕಂತು ಅಂದ್ರೆ ಇಎಂಐ(EMI) ನೀವು ತಪ್ಪಿಸಿದರೆ ಆಗುವ ಭಾರಿ ನಷ್ಟದ ಬಗ್ಗೆ ನೀವು ಎಚ್ಚರ ವಹಿಸಬೇಕು. ಕೇವಲ ಒಂದು ಇಎಂಐ ತಡವಾದರೂ ಅದು ನಿಮ್ಮ ಇಡೀ ಆರ್ಥಿಕ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. WhatsApp Group Join Now ಸಾಲದ ಕಂತು ಪಾವತಿಯಲ್ಲಿ ವಿಳಂಬವಾದರೆ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳು ಅಂದ್ರೆ ಎನ್ಬಿಎಫ್ಸಿ(NBFC) ತಕ್ಷಣ ಕ್ಷಣವೇ ಈ ಮಾಹಿತಿಯನ್ನ ಕ್ರೆಡಿಟ್ … Read more

ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ

ಬ್ಯಾಂಕ್ ಖಾತೆಯನ್ನು ಹೊಂದಿರುವವರಿಗೆ ಸುಪ್ರೀಂ ಕೋರ್ಟ್ ಈಗ ಎಚ್ಚರಿಕೆಯನ್ನ ಕೊಟ್ಟಿದೆ. ಇನ್ನು ಮುಂದೆ ಯಾವುದೇ ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿರುವವರು ಉದ್ದೇಶಪೂರ್ವಕವಾಗಿ ಈ ತಪ್ಪನ್ನ ಮಾಡಿದರೆ ಎರಡು ವರ್ಷ ಜೈಲು ಶಿಕ್ಷೆ ಮತ್ತು ದಂಡವನ್ನ ಪಾವತಿ ಮಾಡಬೇಕಾಗುತ್ತದೆ. 1881ರ ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ ಆಕ್ಟ್ ನ ಸೆಕ್ಷನ್ 138ರ ಅಡಿಯಲ್ಲಿ ಈಗ ಕೆಲವು ನವೀಕರಣಗಳನ್ನ ಮಾಡಲಾಗಿದೆ. WhatsApp Group Join Now ಸೆಕ್ಷನ್ 138ರ ಹೊಸ ನವೀಕರಣದ ಪ್ರಕಾರ ಇನ್ನು ಮುಂದೆ ಬ್ಯಾಂಕ್ ಖಾತೆಯನ್ನ ಹೊಂದಿರುವವರು ಈ ತಪ್ಪನ್ನ ಮಾಡಿದ್ರೆ … Read more

ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ದೀಪಾವಳಿ ಹಬ್ಬದಿಂದ ಗೃಹಲಕ್ಷ್ಮಿ ಪಟ್ಟಿಯ ಹೊಸ ಅಪ್ಡೇಟ್ ಮಾಡಲಾಗಿದ್ದು, ಅನರ್ಹರ ಹೆಸರುಗಳನ್ನ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅಂದ್ರೆ ಇನ್ಮುಂದೆ ಈ ಪಟ್ಟಿಯಲ್ಲಿ ಹೆಸರಿಲ್ಲದ ಮಹಿಳೆಯರಿಗೆ ಹಣ ಬರುವುದಿಲ್ಲ. ಕೇವಲ ಈ ಪಟ್ಟಿಯಲ್ಲಿ ಹೆಸರು ಇರುವ ಮಹಿಳೆಯರಿಗೆ ಮಾತ್ರ ಇನ್ಮುಂದೆ ಪ್ರತಿ ತಿಂಗಳು ಹಣ ಬರುತ್ತದೆ. WhatsApp Group Join Now ಇಡೀ ಕರ್ನಾಟಕದಾದ್ಯಂತ ಪ್ರತಿಯೊಂದು ಜಿಲ್ಲೆಗಳ ಲಿಸ್ಟ್ ಈಗಾಗಲೇ ಆನ್ಲೈನ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ … Read more

ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast

ಇಡೀ ರಾಜ್ಯದಾದ್ಯಂತ ಭಾರಿ ಮಳೆ, ಹವಮಾನ ಇಲಾಖೆಯಿಂದ ಎಲ್ಲೋ ಅಲರ್ಟ್ ಘೋಷಣೆ. ಅಕ್ಟೋಬರ್ 29ರವರೆಗೂ 18 ಜಿಲ್ಲೆಗಳಿಗೆ ಭಯಂಕರ ಮಳೆ. ರಾಜ್ಯದಲ್ಲಿ ಈಗಾಗಲೇ ಮುಂಗಾರು ಮಳೆ ಅವಧಿ ಮುಗಿದಿದ್ದು, ಹಿಂಗಾರು ಮಳೆ ಆರಂಭಗೊಂಡಿದೆ. ದಿಢೀರನೇ ಸಾಯಂಕಾಲದ ಹೊತ್ತಿಗೆ ಭಯಂಕರವಾಗಿ ಬೀಸುವ ಗಾಳಿ, ಸುಳಿಗಾಳಿ, ಗುಡುಗು-ಮಿಂಚು ಸಹಿತ ರಣಮಳೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೀಳುತ್ತಿದೆ. WhatsApp Group Join Now ಕರ್ನಾಟಕ ರಾಜ್ಯದ ಬಹುತೇಕ ಕಡೆಗಳಲ್ಲಿ ಇದೇ ಮುಂದಿನ ಅಕ್ಟೋಬರ್ 29ರ ವರೆಗೂ ಸಹ ಬಿಟ್ಟು ಬಿಡದೆ ಭಯಂಕರವಾಗಿ … Read more

ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಳ ವಿನ್ಯಾಸ ಅನುಮೋದನೆಯ ಕುರಿತು ವಹಿಸಬೇಕಾದ ಕ್ರಮಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆಯ ಮೂಲಕ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025 ರ ಪ್ರಕರಣ 199(ಬಿ) ರಲ್ಲಿ ಕಟ್ಟಡ ನಿರ್ಮಾಣ ಉದ್ದೇಶಗಳಿಗಾಗಿ ಇರುವ ಕಟ್ಟಡ ನಿವೇಶನಗಳಿಗಾಗಿ ಹೊಸ ಖಾತಾ ಅಥವಾ ಪಿ.ಐ.ಡಿ-ಯನ್ನು ನೀಡಲು, ಗ್ರಾಮ ಪಂಚಾಯತಿ ಅಥವಾ ಸರ್ಕಾರವು ಅಧಿಸೂಚನೆಯ ಮೂಲಕ ಗೊತ್ತುಪಡಿಸಲಾದ … Read more