ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.?

ರಾತ್ರಿ ಬೇಗ ಮಲಗಿ ಬೆಳಗ್ಗೆ ಬೇಗ ಏಳಬೇಕು ಎನ್ನುವ ನಿಯಮವನ್ನು ಬಹಳ ಹಿಂದಿನಿಂದಲೂ ನಮ್ಮ ಹಿರಿಯರು ಅನುಸರಿಸಿಕೊಂಡು ಬಂದಿದ್ದಾರೆ. ಈ ಅಭ್ಯಾಸ ದೈಹಿಕ, ಮಾನಸಿಕ ಆರೋಗ್ಯಕ್ಕೆ ಮಾತ್ರವಲ್ಲ ಇತರೆ ಕೆಲಸಕ್ಕೂ ತುಂಬಾನೇ ಒಳ್ಳೆಯದು. ಅದರಲ್ಲೂ ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಪ್ರಯೋಜನಗಳು ಇನ್ನೂ ಹೆಚ್ಚಂತೆ. WhatsApp Group Join Now ಹಿಂದೂ ಧರ್ಮದಲ್ಲಿ ಬ್ರಹ್ಮ ಮುಹೂರ್ತವನ್ನು ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ. ಬೆಳಿಗ್ಗೆ 4:00 ರಿಂದ 5:30 ರವರೆಗಿನ ಸಮಯವನ್ನು ಬ್ರಹ್ಮ ಮುಹೂರ್ತ ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಏಳುವುದರಿಂದ ಶಕ್ತಿ, … Read more

ನಿದ್ರೆಯಲ್ಲಿದ್ದ ಯುವತಿಯ ಎದೆ ಸ್ಪರ್ಶಿಸಿದ ಕಾಮುಕ, ಚಲಿಸುತ್ತಿದ್ದ ಬಸ್ ನಲ್ಲಿ ಲೈಂಗಿಕ ಕಿರುಕುಳ

ಸಾರ್ವಜನಿಕ ಸಾರಿಗೆಯಲ್ಲೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು, ಚಲಿಸುವ ಬಸ್‌ನಲ್ಲಿ ನಿದ್ದೆ ಮಾಡುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. WhatsApp Group Join Now ಕಾಮುಕನ ಈ ನೀಚ ಕೃತ್ಯವನ್ನು ಎದೆಗುಂದದೆ ವಿಡಿಯೋ ಮಾಡಿದ ಯುವತಿ, ಆತನ ಮುಖವಾಡವನ್ನು ಸೋಷಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾರೆ. ಘಟನೆಯ ವಿವರ ಬಾಧಿತ ಯುವತಿ ಕಾರವಾರದಿಂದ ಅಂಕೋಲಾ ಕಡೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಸುದೀರ್ಘ ಪ್ರಯಾಣದ ಆಯಾಸದಿಂದ ಯುವತಿ ಸೀಟಿನಲ್ಲಿ ನಿದ್ದೆಗೆ … Read more

ಮಲವಿಸರ್ಜನೆಯ ವೇಳೆ ಈ ಲಕ್ಷಣಗಳು ಕಂಡುಬಂದ್ರೆ ಅದು ಕ್ಯಾನ್ಸರ್ ಎಂದರ್ಥ…

ಕೊಲೊರೆಕ್ಟಲ್ ಕ್ಯಾನ್ಸರ್ ಒಂದು ಅಪಾಯಕಾರಿ ಕ್ಯಾನ್ಸರ್ ಆಗಿದ್ದು, ಇದು ಕರುಳು (ಕೊಲೊನ್) ಅಥವಾ ಗುದನಾಳದಲ್ಲಿ ಕಂಡುಬರುತ್ತದೆ. ಇದು ವಿಶ್ವದಾದ್ಯಂತ ಅತ್ಯಂತ ಮಾರಕ ಕ್ಯಾನ್ಸರ್‌ಗಳಲ್ಲಿ ಒಂದೆಂದು ಗುರುತಿಸಲ್ಪಟ್ಟಿದೆ. ಇದರ ಲಕ್ಷಣಗಳು ಸಾಮಾನ್ಯ ಸಮಸ್ಯೆಯಂತೆ ಕಂಡುಬರುವುದರಿಂದ ಅನೇಕರು ಇದನ್ನ ಮೊದಲಿಗೆ ಗುರುತಿಸುವುದಿಲ್ಲ. WhatsApp Group Join Now ಹಿಂದೆ ಇದು ಹೆಚ್ಚಾಗಿ ವಯಸ್ಸಾದವರಲ್ಲಿ ಕಂಡುಬಂದಿತ್ತು. ಆದರೆ ಈಗ ಈ ಕ್ಯಾನ್ಸರ್ ಪ್ರಕರಣಗಳು ಯುವಜನರಲ್ಲಿಯೂ ಹೆಚ್ಚುತ್ತಿವೆ. ಅನೇಕ ಜನರಲ್ಲಿ ಇದು ತಡವಾದ ಹಂತದಲ್ಲಿ ಪತ್ತೆಯಾಗುತ್ತದೆ ಎಂಬುದು ಆತಂಕಕಾರಿ ಸಂಗತಿ. ನೋವು ಇರುವುದಿಲ್ಲ … Read more

ಮಗನ ಅಂತರ್ಜಾತಿ ವಿವಾಹವೇ ಪ್ರಾಣಕ್ಕೆ ಮುಳುವಾಯ್ತು : ಉಮೇಶನ ಕೊಲೆಗೈದ ದಂಪತಿ ಪೊಲೀಸರಿಗೆ ಶರಣು.!

ಹಳೇ ವೈಷಮ್ಯ ಹಾಗೂ ಮಗನ ಅಂತರ್ಜಾತಿ ವಿವಾಹದ ವಿಚಾರವಾಗಿ ನಡೆದ ಗಲಾಟೆ ಬರ್ಬರ ಹತ್ಯೆಯಲ್ಲಿ ಅಂತ್ಯವಾಗಿದ್ದು, ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ದಂಪತಿಗಳು ಈಗ ಪೊಲೀಸರ ಮುಂದೆ ಶರಣಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚೆನ್ನಿಪುರದದೊಡ್ಡಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಈ ಘಟನೆ ನಡೆದಿತ್ತು. WhatsApp Group Join Now ಘಟನೆಯ ಹಿನ್ನೆಲೆ ಕೊಲೆಯಾದ ವ್ಯಕ್ತಿಯನ್ನು ಉಮೇಶ್ ಎಂದು ಗುರುತಿಸಲಾಗಿದೆ. ಆರೋಪಿ ಸ್ವಾಮಿ ಎಂಬುವವರ ಮಗನಿಗೆ ಬೇರೆ ಜಾತಿಯ ಯುವತಿಯೊಂದಿಗೆ ವಿವಾಹ ಮಾಡಿಸಲು ಉಮೇಶ್ ಪ್ರಮುಖ … Read more

ಎಣ್ಣೆ ನಶೆಯಲ್ಲಿ ತಾಯಿಗೆ ಹೆದರಿಸಲು ಹೋದ ಮಗ ಹೆಣವಾದ.! ತಮಾಷೆಯಾಟಕ್ಕೆ ಬಲಿಯಾಯ್ತು ಯುವಕನ ಪ್ರಾಣ

ಮದ್ಯದ ನಶೆಯಲ್ಲಿ ತಾಯಿಯ ಜೊತೆ ತಮಾಷೆ ಮಾಡಲು ಹೋಗಿ ನೇಣಿಗೆ ಸಿಲುಕಿ ಯುವಕನೋರ್ವ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರೋಹಿತ್ ನಗರದಲ್ಲಿ ನಡೆದಿದೆ. ವಿಜಯಕುಮಾರ್(28) ಮೃತ ದುರ್ದೈವಿಯಾಗಿದ್ದು, ಮಗನ ಹುಚ್ಚಾಟಕ್ಕೆ ತಾಯಿ ಹಾಗೂ ಸಂಬಂಧಿಕರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. WhatsApp Group Join Now ನಿನ್ನೆ ಸಂಜೆ ಮದ್ಯ ಸೇವಿಸಿ ಮನೆಗೆ ತೆರಳಿದ್ದ ವಿಜಯ್ ಕುಮಾರ್ ತಾಯಿ ಬಳಿ ಖರ್ಚಿಗೆ ಹಣ ನೀಡುವಂತೆ ಕೇಳಿದ್ದ. ಈ ವೇಳೆ ಆಕೆ ಕೊಡಲ್ಲ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು … Read more

ಯುವಕನ ಕಿರಿಕಿರಿಗೆ ಬೇಸತ್ತು ಮಗನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ: ತುಮಕೂರಿನಲ್ಲಿ ಹೃದಯವಿದ್ರಾವಕ ಘಟನೆ

ಕೆಲಸದ ನೆಪದಲ್ಲಿ ಕಾಡುತ್ತಿದ್ದ ಯುವಕನ ಕಿರುಕುಳಕ್ಕೆ ಬೇಸತ್ತು, ಎಂಟು ವರ್ಷದ ಮಗನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆ ತುಮಕೂರು ತಾಲೂಕಿನ ಸೋರೆಕುಂಟೆ ಗ್ರಾಮದಲ್ಲಿ ನಡೆದಿದೆ. WhatsApp Group Join Now ಹಂಸರೇಖ ಎಂಬ ಮಹಿಳೆಯೇ ಆತ್ಮಹತ್ಯೆಗೆ ಶರಣಾದವರು. ಹಂಸರೇಖ ಅವರ ಪತಿ ನಾಗೇಶ್ ನಾಲ್ಕೈದು ವರ್ಷಗಳ ಹಿಂದೆ ನಿಧನರಾಗಿದ್ದರು. ಆಗಲೇ ಇಬ್ಬರು ಮಕ್ಕಳ ತಾಯಿಯಾಗಿದ್ದ ಹಂಸರೇಖ ಅವರ ಭವಿಷ್ಯ ಹಾಳಾಗಬಾರದು ಎಂಬ ಉದ್ದೇಶದಿಂದ ಕುಟುಂಬಸ್ಥರು ಪತಿಯ ಸಹೋದರನೊಂದಿಗೆ ಮರುವಿವಾಹ ಮಾಡಿಸಿದ್ದರು. ಬಳಿಕ ಜೀವನೋಪಾಯಕ್ಕಾಗಿ ವಸಂತನರಸಾಪುರದಲ್ಲಿರುವ ಖಾಸಗಿ … Read more

ಕೋಗಿಲು ಕೇಸ್‌ ನಡುವೆ ಕೇರಳ ಸಿಎಂ ಜೊತೆ ವೇದಿಕೆ ಹಂಚಿಕೊಂಡ ಸಿದ್ದು, ಸಿಎಂ ಭಾಷಣ ಕೇಳದೇ ಎದ್ದುಹೋದ ಪಿಣರಾಯಿ!

ಯಲಹಂಕದ ಕೋಗಿಲು ಲೇಔಟ್‌ ಕ್ರಾಸ್‌ನಲ್ಲಿನ ಅಕ್ರಮ ಗುಡಿಸಲುಗಳ ತೆರವು ಮಾಡಿದ ವಿಚಾರವನ್ನು ಕೇರಳ ಸಿಎಂ ಪಿಣರಾಯಿ ವಿಜಯನ್‌ ‘ಬುಲ್ಡೋಜರ್‌ ಕ್ರಮ’ ಎಂದು ಟೀಕೆ ಮಾಡಿದ್ದರು. ಇದರ ಬೆನ್ನಲ್ಲಿಯೇ ಈ ವಿಚಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. WhatsApp Group Join Now ಈ ವಿಚಾರ ನಡೆದು ಒಂದು ವಾರದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಕೇರಳ ಸಿಎಂ ಪಿಣರಾಯಿ ವಿಜಯನ್‌ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೋಗಿಲು ಲೇಔಟ್‌ನ ಅಕ್ರಮ ಮನೆಗಳನ್ನು ತೆರವು ಮಾಡಿದ ವಿಚಾರ ದೊಡ್ಡದಾದ ಬಳಿಕ ಸಿಎಂ … Read more

`LPG’ ಗ್ರಾಹಕರಿಗೆ ಗುಡ್ ನ್ಯೂಸ್ : ಸಿಲಿಂಡರ್ ಡೆಲಿವರಿಗೆ ಹೆಚ್ಚಿನ ಶುಲ್ಕ ಕೇಳಿದ್ರೆ ಜಸ್ಟ್ ಈ ರೀತಿ ದೂರು ಸಲ್ಲಿಸಿ.!

ಅಡುಗೆ ಅನಿಲದ ಸಿಲಿಂಡರನ್ನು ಡಿಸೆಂಬರ್-2025 ರ ಮಾಹೆಯಲ್ಲಿ ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ. ಬಿಲ್ಲಿನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ತಿಳಿಸಿದೆ. WhatsApp Group Join Now ಗ್ಯಾಸ್ ಏಜೆನ್ಸಿಗಳು ಗೃಹ ಬಳಕೆಯ ಅನಿಲ ಸಿಲಿಂಡರನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡತಕ್ಕದ್ದು, ಯಾವುದೇ ಕಾರಣಕ್ಕಾಗಿಯೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡತಕ್ಕದ್ದಲ್ಲ. ಸರ್ಕಾರದ ಆದೇಶದನ್ವಯ ಈ ಕೆಳಗಿನಂತೆ ಗೃಹೊಪಯೋಗಿ ಗ್ಯಾಸ್ … Read more

ಸ್ನಾನಕ್ಕೆ ‘ಗ್ಯಾಸ್ ಗೀಸರ್’ ಬಳಸೋರೇ ಎಚ್ಚರ – ವಿಷಾನಿಲ ಸೋರಿಕೆಯಾಗಿ ಯುವತಿ ಸಾವು

ಜನರೇ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ.. ಎಚ್ಚರ.. ಚಿತ್ರದುರ್ಗದ ವಿನಾಯಕ ಕಲ್ಯಾಣ ಮಂಟಪದ ಬಳಿ ‌ಮನೆಯಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವತಿ ಮೃತಪಟ್ಟಿದ್ದಾರೆ. 20 ವರ್ಷದ ನೂತನ್‌ ಉಸಿರುಗಟ್ಟಿ ಮೃತಪಟ್ಟ ದುರ್ದೈವಿ. WhatsApp Group Join Now ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೂತನ (20) ಗ್ಯಾಸ್ ಗೀಸರ್ ಸೋರಿಕೆಯಾಗಿ ಮೃತಪಟ್ಟಿದ್ದಾರೆ. ವೈದ್ಯರು ಸಾವು ಖಚಿತ ಪಡಿಸಿ ಶವಾಗಾರಕ್ಕೆ ಸ್ಥಳಾಂತರಿಸಲು ಯತ್ನಿಸಿದ್ರು. ಮಗಳ ಸಾವಿನಿಂದ ಕಂಗಾಲಾದ ಪೋಷಕರು ಪೋಸ್ಟ್ ಮಾರ್ಟಮ್ಗೂ ಬಿಡದೇ ಹಠ ಹಿಡಿದಿದ್ದರು.ಮೃತ … Read more

ಸಿದ್ದರಾಮಯ್ಯ ಪುಕ್ಕಲು ಸಿಎಂ ಅಂತಾ ಕೇರಳ ಸರ್ಕಾರಕ್ಕೂ ಗೊತ್ತು : ಪ್ರತಾಪ್‌ ಸಿಂಹ ವಾಗ್ದಾಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಪುಕ್ಕಲು ಸಿಎಂ ಎಂಬುದು ಕೇರಳ ಸರ್ಕಾರಕ್ಕೂ ಅರ್ಥವಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ  ಲೇವಡಿ ಮಾಡಿದ್ದಾರೆ. WhatsApp Group Join Now ಬೆಂಗಳೂರಿನ ಕೋಗಿಲೆ ಲೇಔಟ್‌ನಲ್ಲಿ ಅಕ್ರಮ ಮನೆಗಳ ತೆರವು ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಕೇರಳದ ವಯನಾಡಿನಲ್ಲಿ ಆನೆಯೊಂದು ಓರ್ವನನ್ನು ತುಳಿದು ಸಾಯಿಸಿದಾಗ, ಕರ್ನಾಟಕ ಸರ್ಕಾರವು ಪ್ರಿಯಾಂಕ್‌ ಖರ್ಗೆ ಮಾತು ಕೇಳಿ ಆ ಕುಟುಂಬಕ್ಕೆ ಪರಿಹಾರ ಕೊಡುತ್ತದೆ. ಹೀಗಾಗಿ ಸಿದ್ದರಾಮಯ್ಯ ನಮ್ಮ ಮಾತು ಕೇಳಿಯೇ ಕೇಳುತ್ತಾರೆ ಎಂದು ಕೇರಳ ಸರ್ಕಾರ … Read more