SSLC Result 2024 : ಪರೀಕ್ಷಾ ಫಲಿತಾಂಶ ದಿನಾಂಕ ಗೊಂದಲ.! ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸ್ಪಷ್ಟನೆ

SSLC Result 2024 : ಪರೀಕ್ಷಾ ಫಲಿತಾಂಶ ದಿನಾಂಕ ಗೊಂದಲ.! ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸ್ಪಷ್ಟನೆ

SSLC Result 2024 : ನಮಸ್ಕಾರ ಸ್ನೇಹಿತರೇ, 2023-24ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಯಾವಾಗ ಎಂಬುದರ ಬಗ್ಗೆ ಗೊಂದಲ ಏರ್ಪಟ್ಟಿದೆ. ಏಕೆಂದರೆ ಈಗಾಗಲೇ ಕೆಲ ದಿನಗಳ ಹಿಂದೆಯಷ್ಟೇ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಅನ್ನುವ ಮಾಹಿತಿಯನ್ನು ಶಾಲಾ ಶಿಕ್ಷಣ ಇಲಾಖೆ ನೀಡಿದೆ. ಏಕೆಂದರೆ ಅದರಲ್ಲಿ ಅವರು ಏಪ್ರಿಲ್ ಕೊನೆಯ ವಾರ ಇಲ್ಲವೇ ಮೇ ಮೊದಲ ವಾರದಲ್ಲೇ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಒಂದು ಪ್ರಕಟವಾಗುವ ನಿರೀಕ್ಷೆ ಇತ್ತು. ಆದರೂ … Read more

PM Kisan Samman Nidhi : ರೈತರಿಗೆ ಗುಡ್ ನ್ಯೂಸ್! 17 ನೇ ಕಂತಿನ ಹಣ ₹2,000/- ರೂಪಾಯಿ ರೈತರ ಬ್ಯಾಂಕ್ ಖಾತೆಗೆ ಜಮಾ!

PM Kisan Samman Nidhi : ರೈತರಿಗೆ ಗುಡ್ ನ್ಯೂಸ್! 17 ನೇ ಕಂತಿನ ಹಣ ₹2,000/- ರೂಪಾಯಿ ರೈತರ ಬ್ಯಾಂಕ್ ಖಾತೆಗೆ ಜಮಾ!

PM Kisan Samman Nidhi : ನಮಸ್ಕಾರ ಸ್ನೇಹಿತರೇ, ಆರ್ಥಿಕವಾಗಿ ಹಿಂದುಳಿದ ರೈತರನ್ನು ಬೆಂಬಲಿಸುವ ಉದ್ದೇಶದಿಂದ ಪ್ರಾರಂಭಿಸಲಾದ ಪ್ರಧಾನಮಂತ್ರಿ ಕಿಸಾನ್ ಯೋಜನೆಯ(PM Kisan Samman Nidhi) 17 ನೇ ಕಂತನ್ನು ಕೇಂದ್ರ ಸರ್ಕಾರ ಯಾವಾಗ ಬಿಡುಗಡೆ ಮಾಡುತ್ತದೆ ಎನ್ನುವುದನ್ನ ಈ ಲೇಖನದ ಮೂಲಕ ತಿಳಿಯೋಣ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗಾಗಿ ಮಹತ್ವಾಕಾಂಕ್ಷೆಯಿಂದ ಜಾರಿಗೊಳಿಸುತ್ತಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan Samman Nidhi) ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ಧಿ. ದೇಶದಾದ್ಯಂತ ಅರ್ಹ ಫಲಾನುಭವಿ ರೈತರು ಪ್ರಧಾನಮಂತ್ರಿ … Read more

Darshan : ಇದ್ದಕ್ಕಿದ್ದಂತೆ ದರ್ಶನ್ ಮನೆಗೆ ಬಂದು ಸರ್ಪ್ರೈಸ್ ಉಡುಗೊರೆ ಕೊಟ್ಟ ಸುಮಲತಾ.! ಡಿಬಾಸ್ ಶಾಕ್.!

Darshan : ಇದ್ದಕ್ಕಿದ್ದಂತೆ ದರ್ಶನ್ ಮನೆಗೆ ಬಂದು ಸರ್ಪ್ರೈಸ್ ಉಡುಗೊರೆ ಕೊಟ್ಟ ಸುಮಲತಾ.! ಡಿಬಾಸ್ ಶಾಕ್.!

Darshan : ನಮಸ್ಕಾರ ಸ್ನೇಹಿತರೇ, ಸ್ಯಾಂಡಲ್ ವುಡ್ ನ ದಾಸ ದರ್ಶನ್ ತುಂಬಾನೇ ಲಕ್ಕಿಯಾಗಿದ್ದಾರೆ. ಮದರ್ ಇಂಡಿಯಾ ಪ್ರೀತಿಯಿಂದ ಅವರಿಗೆ ಒಂದು ಗಿಫ್ಟ್ ಕೊಟ್ಟಿದ್ದಾರೆ. ಇದು ನಿಜಕ್ಕೂ ತುಂಬಾನೇ ಇಂಟರೆಸ್ಟಿಂಗ್ ಆಗಿದೆ. ಇದರಲ್ಲಿ ಗೋಲ್ಡ್ ಇದೆ. ಗೋಲ್ಡ್ ಜೊತೆಗೆ ಡೈಮೆಂಡ್ ಇರುವುದು ಇದರ ಇನ್ನೊಂದು ಆಕರ್ಷಣೆ ಆಗಿದೆ. ಇದಕ್ಕೂ ಹೆಚ್ಚಾಗಿಈ ಗಿಫ್ಟ್ ನ್ನ ರೆಬೆಲ್ ಸ್ಟಾರ್ ಅಂಬರೀಷ್ ತುಂಬಾನೇ ಇಷ್ಟ ಪಟ್ಟಿದ್ದರು ಅನ್ನೋದು ಇನ್ನು ಒಂದು ಸತ್ಯ ನೋಡಿ. ಹಾಗಾಗಿಈ ಗಿಫ್ಟ್ ಮತ್ತಷ್ಟು ಸ್ಪೆಷಲ್ ಆಗಿದೆ. ಇದನ್ನ … Read more

Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ

Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ - ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ

Drought Relief : ಕರ್ನಾಟಕ ರಾಜ್ಯದ ಎಲ್ಲ ರೈತರಿಗೆ ಗುಡ್ ನ್ಯೂಸ್! ರಾಜ್ಯದ ರೈತರ ಖಾತೆಗಳಿಗೆ ಬೆಳೆ ಹಾನಿ, ಬರ ಪರಿಹಾರ ಹಣ, ಎರಡನೇ ಕಂತಿನ ಹಣ ಜಮಾ. ರಾಜ್ಯ ಸರ್ಕಾರದಿಂದ ರಾಜ್ಯದ ಕೆಲವು ಜಿಲ್ಲೆಗಳಿಗೆ ಮತ್ತು ಕೆಲವು ತಾಲೂಕುಗಳನ್ನ ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿತ್ತು. ಬರಪೀಡಿತ ತಾಲೂಕುಗಳ ರೈತರ ಖಾತೆಗಳಿಗೆ ಪ್ರತಿ ಹೆಕ್ಟೇರ್ ಭೂಮಿಗೆ ₹22,500 ರೂಪಾಯಿಗಳನ್ನ ಬಿಡುಗಡೆ ಗೊಳಿಸಬೇಕೆಂದು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿಗಳನ್ನ ಬಿಡುಗಡೆಗೊಳಿಸಲಾಗಿತ್ತು. ಅದೇ ಪ್ರಕಾರವಾಗಿ, ರೈತರ ಖಾತೆಗಳಿಗೆ ಹಣ … Read more

SSLC Result : ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ – ಈ ವರ್ಷ ಎಷ್ಟು ಗ್ರೇಸ್ ಮಾರ್ಕ್ಸ್ ಕೊಡ್ತಾರೆ.?

SSLC Result : ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ - ಈ ವರ್ಷ ಎಷ್ಟು ಗ್ರೇಸ್ ಮಾರ್ಕ್ಸ್ ಕೊಡ್ತಾರೆ.?

SSLC Result : ನಮಸ್ಕಾರ ಸ್ನೇಹಿತರೇ, ಈ ವರ್ಷದ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ವಿಳಂಬವಾಗುತ್ತಿದ್ದು, ಅದಕ್ಕೆ ಕಾರಣವೇನೆಂದರೆ ಮೌಲ್ಯಮಾಪನ ಈ ವರ್ಷ ಕಟ್ಟುನಿಟ್ಟಾಗಿ ಮಾಡಿಸಲಾಗುತ್ತಿದೆ. ಈ ವರ್ಷದ ಎಸ್ಎಸ್ಎಲ್ ಸಿ ಪರೀಕ್ಷೆಯ(SSLC Result) ಪ್ರಶ್ನೆ ಪತ್ರಿಕೆಗಳು ಅಷ್ಟೇನೂ ಸುಲಭದ ರೀತಿಯಲ್ಲಿ ಇರಲಿಲ್ಲ, ಹಲವು ಕಡೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರು ಸಹ ಪರೀಕ್ಷೆ ನಡೆಸುವಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಸಾಧನೆ ಮಾಡಿದೆ. ಕಳೆದ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ಪರೀಕ್ಷೆಯ (SSLC Result) ಪಲಿತಾಂಶ ಮೇ … Read more

Drought Relief : ಬೆಳೆ ಪರಿಹಾರ ಹಣ ಬಿಡುಗಡೆ.! ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯಾ ಚೆಕ್ ಮಾಡಿಕೊಳ್ಳಿ

Drought Relief : ಬೆಳೆ ಪರಿಹಾರ ಹಣ ಬಿಡುಗಡೆ.! ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯಾ ಚೆಕ್ ಮಾಡಿಕೊಳ್ಳಿ

Drought Relief : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ಗುಡ್‌ನ್ಯೂಸ್ ಬಂದಿದ್ದು, ಸುಮಾರು 34 ಲಕ್ಷ ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಇಂದಿನಿಂದಲೇ ಬೆಳೆ ನಷ್ಟ ಪರಿಹಾರ ವಿತರಿಸಲಾಗುವುದು. ಇನ್ನು ಮೂರ್ನಾಲ್ಕು ದಿನಗಳಲ್ಲಿ ಎಲ್ಲ ರೈತರ ಬ್ಯಾಂಕ್ ಅಕೌಂಟ್‌ಗೆ ಬೆಳೆ ನಷ್ಟ ಪರಿಹಾರ ಜಮಾ ಆಗಲಿದೆ. Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ – ₹10,000/- ದಂಡ.! WhatsApp Group Join Now ಹೌದು, ಕೇಂದ್ರದಿಂದ … Read more

Pendrive Case : ಪ್ರಜ್ವಲ್ ರೇವಣ್ಣ ದೌರ್ಜನ್ಯ ಮಾಡುವಾಗ ಅಪ್ಪ-ಅಮ್ಮ ಕತ್ತೆ ಕಾಯುತ್ತಿದ್ದರೆ..? ಮಾಜಿ ಜೆಡಿಎಸ್ ಸಂಸದ ಶಿವರಾಮೇಗೌಡ

Pendrive Case : ಪ್ರಜ್ವಲ್ ರೇವಣ್ಣ ದೌರ್ಜನ್ಯ ಮಾಡುವಾಗ ಅಪ್ಪ-ಅಮ್ಮ ಕತ್ತೆ ಕಾಯುತ್ತಿದ್ದರೆ..? ಮಾಜಿ ಜೆಡಿಎಸ್ ಸಂಸದ ಶಿವರಾಮೇಗೌಡ

Pendrive Case : ಇಡೀ ರಾಜ್ಯವೇ ಬೆಚ್ಚಿಬೀಳಿಸಿರುವ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಗ ಪ್ರಜ್ವಲ್ ರೇವಣ್ಣ ಜೊತೆ ಆರೋಪಿ ಸ್ಥಾನದಲ್ಲಿರುವ ಎಚ್ ಡಿ ರೇವಣ್ಣ ಬಗ್ಗೆ ಜೆಡಿಎಸ್ ನ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಗನ ಜೊತೆಗೆ ಎಚ್ ಡಿ ರೇವಣ್ಣ ವಿರುದ್ಧ ಕೂಡ ಅವರ ಮನೆಕೆಲಸದಾಕೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾಳೆ. Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ – … Read more

Post office Jobs : ಪೋಸ್ಟ್ ಆಫೀಸ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.! 10ನೇ ತರಗತಿ ಜಸ್ಟ್ ಪಾಸ್ ಆದರೆ ಸಾಕು.! ಡೈರೆಕ್ಟ್ ಲಿಂಕ್.!

Post office Jobs : ಪೋಸ್ಟ್ ಆಫೀಸ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.! 10ನೇ ತರಗತಿ ಜಸ್ಟ್ ಪಾಸ್ ಆದರೆ ಸಾಕು.! ಡೈರೆಕ್ಟ್ ಲಿಂಕ್.!

Post office Jobs : ನಮಸ್ಕಾರ ಸ್ನೇಹಿತರೇ, ಇದೀಗ ಪೋಸ್ಟ್ ಆಫೀಸ್ ನವರು ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ. ಹೌದು, ಪೋಸ್ಟ್ ಆಫೀಸ್ನಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಜಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಲೇಖನ ಕೊನೆಯವರೆಗೂ ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಿದ್ದೇನೆ. ನಾವು ಸಾಮಾನ್ಯವಾಗಿ ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ನಮ್ಮಲ್ಲಿ ಕೆಲವೊಂದಿಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ ಸಹಜವಾಗಿ ಉದಾಹರಣೆಗೆ ಹೇಳಬೇಕೆಂದರೆ ವಿದ್ಯಾರ್ಹತೆ ಏನಾಗಿರಬೇಕು..? ಎಷ್ಟು ಸಂಬಳ ನೀಡುತ್ತಾರೆ..? ಆಯ್ಕೆ ವಿಧಾನ ಹೇಗೆ..? ಇದರ ಬಗ್ಗೆ … Read more

Gruhalakshmi Scheme : ಗೃಹಲಕ್ಷ್ಮಿ ೮ನೇ ಕಂತು ಬಿಡುಗಡೆ.! ಹಣ ಜಮಾವಣೆ ಆಗದೇ ಇರುವವರು ಹೀಗೆ ಮಾಡಿ.

Gruhalakshmi Scheme : ಗೃಹಲಕ್ಷ್ಮಿ ೮ನೇ ಕಂತು ಬಿಡುಗಡೆ.! ಹಣ ಜಮಾವಣೆ ಆಗದೇ ಇರುವವರು ಹೀಗೆ ಮಾಡಿ.

Gruhalakshmi Scheme : ಗೃಹಲಕ್ಷ್ಮಿ ಯೋಜನೆಯ ಏಳನೇ ಕಂತು ಕಳೆದ ಮಾರ್ಚ್ ನಲ್ಲಿ ಬಿಡುಗಡೆಯಾಗಿದ್ದು, ಎಂಟನೇ ಕಂತು ಯಾವಾಗ ಬಿಡುಗಡೆ ಆಗಲಿದೆ ಎಂದು ಗೃಹಲಕ್ಷ್ಮಿ ಫಲಾನುಭವಿಗಳು ಕಾದು ಕುಳಿತಿದ್ದಾರೆ. ಎಂಟನೇ ಕಂತು ಬಿಡುಗಡೆ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದೇ ತಿಂಗಳ 20 ರೊಳಗೆ ಗೃಹಲಕ್ಷ್ಮಿ ಅರ್ಜಿದಾರರಿಗೆ ಅಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಕೂಡ ಓದಿ : PM Kisan Samman Nidhi : ಪಿಎಂ … Read more

PM Kisan Samman Nidhi : ಪಿಎಂ ಕಿಸಾನ್ 17ನೇ ತಂತಿನ ಹಣ ಬಿಡುಗಡೆ | ಇಂದು ಮಧ್ಯಾಹ್ನ 3 ಗಂಟೆಗೆ ಇವರಿಗೆ ಮಾತ್ರ | ಈ ಕೆಲಸ ಕಡ್ಡಾಯ

PM Kisan Samman Nidhi : ಪಿಎಂ ಕಿಸಾನ್ 17ನೇ ತಂತಿನ ಹಣ ಬಿಡುಗಡೆ | ಇಂದು ಮಧ್ಯಾಹ್ನ 3 ಗಂಟೆಗೆ ಇವರಿಗೆ ಮಾತ್ರ | ಈ ಕೆಲಸ ಕಡ್ಡಾಯ

PM Kisan Samman Nidhi : ನಮಸ್ಕಾರ ಸ್ನೇಹಿತರೇ, ಎಲ್ಲ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ದೊಡ್ಡ ಗುಡ್‌ನ್ಯೂಸ್.! ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹದಿನೇಳನೇ ಕಂತಿನ ಹಣ ಬಿಡುಗಡೆ. ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ದೇಶದ ರೈತರಿಗೆ ವರ್ಷಕ್ಕೆ 6,000/- ಹಣ ಒದಗಿಸುವ ಯೋಜನೆಯನ್ನ ಜಾರಿಗೊಳಿಸಿದ್ದು, ಇಲ್ಲಿಯವರೆಗೂ ಎಲ್ಲ ರೈತರ ಖಾತೆಗಳಿಗೆ ಹದಿನಾರನೇ ಕಂತಿನ ಹಣ ಜಮಾ ಆಗಿದೆ. ಆದರೆ ಎಲ್ಲ ರೈತರು ಹದಿನೇಳನೇ … Read more