ಬ್ಯಾಂಕ್ ಸಾಲ ಬಾಕಿ ಇದ್ದವರಿಗೆ RBI ನಿಂದ ಗುಡ್ ನ್ಯೂಸ್ | ಆರ್ ಬಿಐ ನೀಡಿರುವ ಗುಡ್ ನ್ಯೂಸ್ ಏನು.?

ಭಾರತೀಯ ರಿಸರ್ವ್ ಬ್ಯಾಂಕ್ ಈಗ ಯಾವುದೇ ಬ್ಯಾಂಕಿನಲ್ಲಿ ವೈಯಕ್ತಿಕ ಸಾಲ, ಗೃಹ ಸಾಲ ಅಥವಾ ವಾಹನಗಳ ಮೇಲೆ ಸಾಲವನ್ನ ಮಾಡಿದವರಿಗೆ ಗುಡ್ ನ್ಯೂಸ್ ನೀಡಿದೆ. ಸಾಲಗಳ ಬಡ್ಡಿದರಕ್ಕೆ ಸಂಬಂಧಪಟ್ಟಂತೆ ಭಾರತೀಯ ರಿಸರ್ವ್ ಬ್ಯಾಂಕ್ ಈಗ ಬಹು ದೊಡ್ಡ ತೀರ್ಮಾನವನ್ನ ತೆಗೆದುಕೊಂಡಿದೆ. ಆರ್ ಬಿಐನ ಈ ತೀರ್ಮಾನ ಸದ್ಯ ಬ್ಯಾಂಕಿನಲ್ಲಿ ಸಾಲವನ್ನ ಮಾಡಿದವರ ಸಂತಸಕ್ಕೆ ಕಾರಣವಾಗಿದೆ. WhatsApp Group Join Now ಭಾರತೀಯ ರಿಸರ್ವ್ ಬ್ಯಾಂಕ್ ಈಗ ರೆಪೋ ದರದ ಬಗ್ಗೆ ಬಹು ದೊಡ್ಡ ಘೋಷಣೆಯನ್ನ ಮಾಡಿದೆ. ಕಳೆದ … Read more

Gold Rate : ಭಾರೀ ಇಳಿಕೆ ಕಂಡ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.? ಭರ್ಜರಿ ಇಳಿಕೆಯತ್ತ!

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹11,465/- ರೂಪಾಯಿ ಆಗಿದೆ. 10 ಗ್ರಾಂ ಗೆ ₹1,14,650/- ರೂಪಾಯಿ. 100 ಗ್ರಾಂ ಗೆ ₹11,46,500/- ರೂಪಾಯಿ … Read more

ಬ್ಯಾಂಕ್ FD ಇಟ್ಟ ಹಿರಿಯ ನಾಗರೀಕರಿಗೆ RBI ಹೊಸ ರೂಲ್ಸ್ | Senior Citizen FD New Rules

ಹಿರಿಯ ನಾಗರಿಕರಿಗೆ ಆರ್ ಬಿಐ ಎಚ್ಚರಿಕೆಯೊಂದನ್ನ ನೀಡಿದೆ. ಈ ಮೂರು ತಪ್ಪುಗಳನ್ನ ನೀವು ಮಾಡಿದ್ರೆ ನಿಮ್ಮ ಎಫ್ ಡಿ ಖಾತೆಗೆ ಇನ್ನು ಮುಂದೆ ನೋಟಿಸ್ ಬರಬಹುದು. ಬ್ಯಾಂಕಿಂಗ್ ನಿಯಂತ್ರಣ ಮಂಡಳಿ ಮತ್ತು ಬ್ಯಾಂಕುಗಳು ಫಿಕ್ಸ್ಡ್ ಡೆಪಾಸಿಟ್ ಖಾತೆಗಳ ಮೇಲೆ ವಿಶೇಷವಾಗಿ ಹಿರಿಯ ನಾಗರಿಕರ ಖಾತೆಗಳ ಮೇಲೆ ನಿಗಾವನ್ನ ಬಿಗಿಗೊಳಿಸಿದೆ. WhatsApp Group Join Now ಬ್ಯಾಂಕಿಂಗ್ ನಿಯಮಗಳನ್ನ ಸರಿಯಾಗಿ ಪಾಲಿಕೆ ಮಾಡದಿದ್ರೆ ಈ ಮೂರು ಸಾಮಾನ್ಯ ತಪ್ಪುಗಳನ್ನ ನೀವು ಮಾಡಿದ್ರೆ ನಿಮ್ಮ ಎಫ್ ಡಿ ಖಾತೆಗೆ ಬ್ಯಾಂಕ್ನಿಂದ … Read more

ಬಿಪಿಎಲ್‌ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್.! BPL Ration Card Updates

ರಾಜ್ಯದಲ್ಲಿ ಸದ್ಯ ಆಹಾರ ಇಲಾಖೆ ಅನರ್ಹರ ಬಳಿಯ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸುತ್ತಿದೆ. ಈ ನಡುವೆಯೇ ಇಂತಹವರೆಲ್ಲರನ್ನು ಬಿಗ್‌ ಶಾಕ್‌ವೊಂದು ಕಾದಿದ್ದು, ಬಿಪಿಎಲ್/ಅಂತ್ಯೋದಯ ಪಡಿತರ ಚೀಟಿಯಿಂದ ಹೊರಗಿಡಲಾಗಿದೆ. ಹಾಗಾದ್ರೆ, ಯಾರನ್ನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. WhatsApp Group Join Now ಸಾಮಾನ್ಯವಾಗಿ ಬಿಪಿಎಲ್‌ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೀಡಲಾಗುತ್ತದೆ. ಆದರೆ, ಇದನ್ನು ಶ್ರೀಮಂತರು ಅಂದರೆ, ಅನರ್ಹರು ಸಹ ಪಡೆದುಕೊಂಡಿದ್ದು, ಇಂತಹವರ ವಿರುದ್ಧ ಸರ್ಕಾರ ಸಮರ ಸಾರಿದೆ. ಈ … Read more

ವಿಧವೆಯ ಪಿತ್ರಾರ್ಜಿತ ಆಸ್ತಿ ಹಕ್ಕು ಎತ್ತಿಹಿಡಿದ ಸುಪ್ರೀಂ ಕೋರ್ಟ್- Inherited property rights

ಆಸ್ತಿಯನ್ನು ಮಾರಾಟ ಮಾಡುವ ಒಪ್ಪಂದವು ಮಾಲೀಕತ್ವದ ಹಕ್ಕುಗಳನ್ನು ವರ್ಗಾಯಿಸುವುದಿಲ್ಲ’ ಎಂದು ಹೇಳಿರುವ ಸುಪ್ರೀಂ ಕೋರ್ಟ್, ‘ಮೃತ ವ್ಯಕ್ತಿಗೆ ಸೇರಿದ ಎಲ್ಲಾ ಸ್ವತ್ತುಗಳು ಮುಸ್ಲಿಂ ಕಾನೂನಿನ ಪ್ರಕಾರ ಹಂಚಬೇಕಾದ ಪಿತ್ರಾರ್ಜಿತ ಆಸ್ತಿಯ ಭಾಗವಾಗಿರುತ್ತವೆ’ ಎಂದು ತೀರ್ಪು ನೀಡಿದೆ. WhatsApp Group Join Now ಬಾಂಬೆ ಹೈಕೋರ್ಟ್‌ ತೀರ್ಪಿನ ವಿರುದ್ದ ಜೊಹರಾಬಿ ಎಂಬ ಮಹಿಳೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ಮೃತಪಟ್ಟ ಚಾಂದ್ ಖಾನ್‌ ಅವರಿಗೆ ಸೇರಿದ ಆಸ್ತಿಗಳಿಗೆ ಸಂಬಂಧಿಸಿದ ಕೌಟುಂಬಿಕ ವಿವಾದ … Read more

Online gambling : ಆನ್‌ಲೈನ್ ಜೂಜು ನಿಷೇಧ : ಕೇಂದ್ರದ ನೆರವು ಕೇಳಿದ ಸುಪ್ರೀಂ ಕೋರ್ಟ್

Online gambling : ಸಾಮಾಜಿಕ ಹಾಗೂ ಇ-ಸ್ಪೋರ್ಟ್ ಸೋಗಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಆನ್ ಲೈನ್ ಜೂಜು ಹಾಗೂ ಬೆಟ್ಟಿಂಗ್ ವೇದಿಕೆಗಳನ್ನು ನಿಷೇಧಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಪಿಎಐಎಲ್ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ನೆರವು ಕೇಳಿದೆ. WhatsApp Group Join Now ಕೇಂದ್ರ ಸರ್ಕಾರದ ವಕೀಲರಿಗೂ ಪಿಐಎಲ್ ನ ಪ್ರತಿ ನೀಡಿ ಎಂದು ಅರ್ಜಿದಾರರ ಪರವಾಗಿ ಹಾಜರಿದ್ದ ವಕೀಲರಿಗೆ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲ ಹಾಗೂ ಕೆ.ವಿ ವಿಶ್ವನಾಥನ್‌ ಅವರಿದ್ದ ನ್ಯಾಯಪೀಠ ಸೂಚಿಸಿತು. ‘ಮುಂದಿನ ವಿಚಾರಣೆ ವೇಳೆ ಈ … Read more

ಪ್ಯಾನ್ ಕಾರ್ಡ್ ಹೊಂದಿರೋರೇ ಎಚ್ಚರ! ಈ ತಪ್ಪು ಮಾಡಿದ್ರೇ 10,000 ದಂಡ ಕಟ್ಟಬೇಕಾಗುತ್ತೆ ಹುಷಾರ್! | PAN Card Alert

PAN Card Alert : ಪ್ಯಾನ್ ಕಾರ್ಡ್ (PAN Card) ಆದಾಯ ತೆರಿಗೆ ಸಲ್ಲಿಕೆ, ಬ್ಯಾಂಕಿಂಗ್ ವಹಿವಾಟುಗಳು ಮತ್ತು ಇತರ ಹಣಕಾಸು ಚಟುವಟಿಕೆಗಳಿಗೆ ಅಗತ್ಯವಿರುವ ನಿರ್ಣಾಯಕ ಹಣಕಾಸು ದಾಖಲೆಯಾಗಿದೆ. ಆದಾಗ್ಯೂ, ಅನೇಕ ವ್ಯಕ್ತಿಗಳು ಪ್ಯಾನ್-ಸಂಬಂಧಿತ ನಿಯಮಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ, ಇದು ತೀವ್ರ ಪರಿಣಾಮಗಳಿಗೆ ಕಾರಣವಾಗಬಹುದು. WhatsApp Group Join Now ಉಲ್ಲಂಘನೆಗಳು ಭಾರಿ ದಂಡ, ಕಾನೂನು ತೊಡಕುಗಳು ಮತ್ತು ಆರ್ಥಿಕ ತೊಂದರೆಗಳಿಗೆ ಕಾರಣವಾಗಬಹುದು. ಆದಾಯ ತೆರಿಗೆ ಇಲಾಖೆಯು ಪ್ಯಾನ್‌ಗೆ ಸಂಬಂಧಿಸಿದ ವಹಿವಾಟುಗಳನ್ನು ಮೇಲ್ವಿಚಾರಣೆ ಮಾಡುತ್ತದೆ, ಅದಕ್ಕೆ ಸಂಬಂಧಿಸಿದ … Read more

2026 ರ ಚಿನ್ನದ ಬೆಲೆ ಎಷ್ಟಾಗುತ್ತೆ ಎಂದು ತಿಳಿಸಿದ ಸರ್ಕಾರ.! ಚಿನ್ನದ ಭವಿಷ್ಯ ಹೇಗಿದೆ.? | Gold Price Prediction 2026

ಈಗಾಗಲೇ ಚಿನ್ನದ ಬೆಲೆ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಚಿನ್ನದ ಬೆಲೆ ಡಬ್ಬಲ್ ಏರಿಕೆಯಾಗಿತ್ತು. 2026ರಲ್ಲಿ ಚಿನ್ನದ ಬೆಲೆ ಎಷ್ಟು ಆಗಬಹುದು ಎನ್ನುವ ಕುತೂಹಲ ನಿಮಗೆ ಇರಬಹುದು. ಈ ಬಗ್ಗೆ ಇದೀಗ ತಜ್ಞರೇ ಮಾಹಿತಿಯನ್ನ ನೀಡಿದ್ದಾರೆ. ಹಾಗಿದ್ರೆ 2026ರಲ್ಲಿ ಚಿನ್ನದ ಬೆಲೆ ಎಷ್ಟು ಆಗಬಹುದು.? WhatsApp Group Join Now ಚಿನ್ನದ ಬೆಲೆ ಕಳೆದ ಒಂದು ವರ್ಷದಲ್ಲಿ ಶೇಕಡ 65ರಷ್ಟು ಏರಿದೆ. ಈ ಏರಿಕೆಯ ಓಟ ನಿಲ್ಲುವ ಲಕ್ಷಣ ಕಾಣ್ತಾ ಇಲ್ಲ. ಚಿನ್ನ ತನ್ನ ಗರಿಷ್ಠ ಮಟ್ಟ ಮುಟ್ಟಿತು ಎಂದು … Read more

ದೀಪಾವಳಿಗೆ BSNL ನಿಂದ ಕೈಗೆಟುಕುವ ದರದಲ್ಲಿ 365 ದಿನಗಳ ಸೇವೆಯ ‘BSNL ಸಮ್ಮಾನ್’ ಪ್ಲಾನ್ ಬಿಡುಗಡೆ

BSNL : ದೀಪಾವಳಿಯ ಸಂದರ್ಭದಲ್ಲಿ BSNL ಹೊಸ ಕೊಡುಗೆಯನ್ನು ಪ್ರಾರಂಭಿಸಿದೆ. ಹೊಸದಾಗಿ ಪ್ರಾರಂಭಿಸಲಾದ ಕೊಡುಗೆಯು ನಿರ್ದಿಷ್ಟವಾಗಿ ಹೊಸ ಹಿರಿಯ ನಾಗರಿಕ ಬಳಕೆದಾರರನ್ನು ಗುರಿಯಾಗಿರಿಸಿಕೊಂಡಿದೆ. ಸೀಮಿತ ಅವಧಿಯ ಕೊಡುಗೆಯು ಕೈಗೆಟುಕುವ ಬೆಲೆಯಲ್ಲಿ 365 ದಿನಗಳ ಸೇವೆಯನ್ನು ಅನುಮತಿಸುತ್ತದೆ. WhatsApp Group Join Now ಈ ಕೊಡುಗೆಯನ್ನು ಪಡೆಯುವ ಬಳಕೆದಾರರು BiTV ಚಂದಾದಾರಿಕೆಯೊಂದಿಗೆ ಪೂರ್ಣ ಪ್ರಮಾಣದ ಸೇವೆಯನ್ನು ಪಡೆಯುತ್ತಾರೆ. ಕಂಪನಿಯು ದೀಪಾವಳಿ ಬೊನಾನ್ಜಾ ಕೊಡುಗೆಯನ್ನು ಪ್ರಾರಂಭಿಸಿದ ಕೆಲವು ದಿನಗಳ ನಂತರ ಈ ಕೊಡುಗೆ ಬಂದಿದೆ. BSNL ಸಮ್ಮಾನ್ ಯೋಜನೆಯ ವಿವರ … Read more

Weather Forecast : ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ – 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Weather Forecast : ಕರ್ನಾಟಕದಲ್ಲಿ ಭಾರೀ ಮಳೆ ಆಗಲಿದ್ದು, 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ(Weather Forecast) ಸಾಧ್ಯತೆಯಿದೆ. ಹವಾಮಾನ ಇಲಾಖೆ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.ಕರಾವಳಿಯಲ್ಲಿ ವರುಣಾರ್ಭಟ ಮುಂದುವರಿಯಲಿದೆ. WhatsApp Group Join Now ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ತುಮಕೂರು, ದಾವಣಗೆರೆ ಮತ್ತು … Read more