ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಡೆ ಸಂಸ್ಥಾನ ಮಠದಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮುಂದಿನ ದಿನಗಳ ಬಗ್ಗೆ ಆತಂಕಕಾರಿ ಹಾಗೂ ಕುತೂಹಲಕಾರಿ ಭವಿಷ್ಯ ನುಡಿದಿದ್ದಾರೆ. ಪ್ರಕೃತಿಯಲ್ಲಿ ಉಂಟಾಗುತ್ತಿರುವ ಅನಿರೀಕ್ಷಿತ ಹವಾಮಾನ ಏರುಪೇರುಗಳಿಂದಾಗಿ ಜಗತ್ತು ಸಂಕಷ್ಟಕ್ಕೆ ಸಿಲುಕಲಿದೆ ಎಂದು ಅವರು ಎಚ್ಚರಿಸಿದ್ದಾರೆ. WhatsApp Group Join Now ಪ್ರಕೃತಿ ವಿಕೋಪದ ಎಚ್ಚರಿಕೆ ಮುಂದಿನ ದಿನಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಮಳೆಯ ಆರ್ಭಟ ವಿಪರೀತವಾಗಲಿದ್ದು, ಇದರಿಂದ ಭೂಮಿ … Read more