ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ : ಬಸನಗೌಡ ಪಾಟೀಲ್ ಯತ್ನಾಳ್
2018ರಲ್ಲಿ ನನ್ನನ್ನು ಶಾಸಕನನ್ನಾಗಿ ಮಾಡಿದ್ದರ ಪ್ರತಿಫಲವಾಗಿ ರಾಜ್ಯದಲ್ಲಿಯೇ ವಿಜಯಪುರವನ್ನು ಮಾದರಿ ನಗರವಾಗಿ ಅಭಿವೃದ್ಧಿಪಡಿಸಲು ಸಾಧ್ಯವಾಯಿತು. ರಾಜ್ಯದ ಮುಖ್ಯಮಂತ್ರಿ ಆಗಲು ಆಶೀರ್ವದಿಸಿದರೆ, ಇಡೀ ರಾಜ್ಯದ ಚಿತ್ರಣವನ್ನೇ ಬದಲಿಸುವೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. WhatsApp Group Join Now ವಿಜಯಪುರದಲ್ಲಿ ಮಾತನಾಡಿದ ಅವರು, ದೂಳಾಪುರವಾಗಿದ್ದ ವಿಜಯಪುರ ನಗರದಲ್ಲಿ ಸುಸಜ್ಜಿತ ಹತ್ತಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರಿಂದ ವಿಜಯಪುರ ಅತ್ಯಂತ ಶುದ್ಧ ಗಾಳಿ ಬೀಸುವ ಮತ್ತು ಮಾದರಿ ನಗರವಾಗಿ ರೂಪುಗೊಳ್ಳಲು ಸಾಧ್ಯವಾಗಿದೆ ಎಂದರು. ಮಾಜಿ ಸಿಎಂ ಬಿಎಸ್ … Read more