Arecanut : ಅಡಕೆ ನಿಷೇಧ ಮಾಡಲು ʼWHO” ಕರೆ – ಕ್ಯಾನ್ಸರ್ ಕಾರಕ ಎಂದು ಗಂಭೀರ ಆರೋಪ

Arecanut : ವಿಶ್ವ ಆರೋಗ್ಯ ಸಂಸ್ಥೆ (WHO) ಕ್ಯಾನ್ಸರ್‌ ಕಾರಕ ನೆಪದಲ್ಲಿ ಅಡಕೆ ನಿಷೇಧ ಮಾಡಲು ಕರೆ ನೀಡಿದೆ. ಶ್ರೀಲಂಕಾದಲ್ಲಿ ನಡೆದ ಆಗ್ನೇಯ ಒಕ್ಕೂಟದೊಂದಿಗಿನ ವಿಶ್ವ ಆರೋಗ್ಯ ಸಂಸ್ಥೆಯ ಸಮಾವೇಶದಲ್ಲಿ ಅಡಿಕೆಯ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. WhatsApp Group Join Now ವಿಶ್ವ ಆರೋಗ್ಯ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ಅಡಿಕೆ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ವಿಶ್ವ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಸಮಾವೇಶ ಅಕ್ಟೋಬರ್‌ 16 ರಂದು ಮುಗಿದಿದೆ. … Read more

‘ಮೈದುನನ ಜೊತೆ ಮಲಗೋಕೆ ಒತ್ತಾಯ’ : ಕಿರುಕುಳಕ್ಕೆ ಬೇಸತ್ತು ಡ್ಯಾಂಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ!

ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ವರದಿಯಾಗಿದೆ. WhatsApp Group Join Now ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್ನಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ಥ ಮಹಿಳೆಯನ್ನು ಪುಷ್ಪಾವತಿ (30) ಎಂದು ಗುರುತಿಸಲಾಗಿದೆ. 11 ತಿಂಗಳ ಹಿಂದೆ ತಪಸ್ಸಿಹಳ್ಳಿಯ ವೇಣು ಎಂಬವರ ಜತೆ ಪುಷ್ಪಾವತಿ ವಿವಾಹವಾಗಿತ್ತು. ಮದುವೆ ನಂತರ ಪತಿ ಮನೆಯಲ್ಲಿ ಪುಷ್ಪಾವತಿಗೆ ನಿರಂತರ ಕಿರುಕುಳ ನೀಡಲಾಗುತ್ತಿತ್ತು. ವರದಕ್ಷಿಣೆ, ನಿವೇಶನ ಕೊಡಿಸುವಂತೆ ಪೀಡಿಸುತ್ತಿದ್ದರು ಎಂದು … Read more

‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules

ನಮ್ಮಲ್ಲಿ ಹೆಚ್ಚಿನವರಿಗೆ, ಹಣಕ್ಕೆ ಸಂಬಂಧಿಸಿದ ವಹಿವಾಟುಗಳನ್ನು ನಡೆಸುವ ಪ್ರಾಥಮಿಕ ಮಾರ್ಗವೆಂದರೆ ಬ್ಯಾಂಕ್ ಉಳಿತಾಯ ಖಾತೆಯ ಮೂಲಕ. ಪಾವತಿಗಳನ್ನು ಮಾಡಲು, ಹಣವನ್ನು ವರ್ಗಾಯಿಸಲು, ಹಣವನ್ನು ಹಿಂಪಡೆಯಲು ಮತ್ತು ಠೇವಣಿ ಮಾಡಲು ನಾವು ಬ್ಯಾಂಕ್ ಖಾತೆಯನ್ನು ಬಳಸುತ್ತೇವೆ. WhatsApp Group Join Now ಉಳಿತಾಯ ಖಾತೆಯ ಮೂಲಕ ನಾವು ವಿವಿಧ ಕಾರ್ಯಗಳನ್ನು ಪೂರ್ಣಗೊಳಿಸಿದರೂ, ಅನೇಕ ಜನರಿಗೆ ಉಳಿತಾಯ ಖಾತೆಯ ಮಿತಿಗಳ ಬಗ್ಗೆ ತಿಳಿದಿರುವುದಿಲ್ಲ. ಆದಾಯ ತೆರಿಗೆ ಇಲಾಖೆಯು ದಿನನಿತ್ಯದ ವಹಿವಾಟುಗಳ ಮೂಲಕ ನಮ್ಮ ಮೇಲೆ ಕೇಂದ್ರೀಕರಿಸುವ ಸಾಧ್ಯತೆಯಿದೆ. ಉಳಿತಾಯ ಖಾತೆಯ … Read more

ಬ್ಯಾಂಕ್ ನಲ್ಲಿ ನವೆಂಬರ್ 1 ರಿಂದ ಹಿರಿಯ ನಾಗರೀಕರಿಗೆ ಈ 5 ಸೇವೆ ಉಚಿತ | Senior Citizens

ನವೆಂಬರ್ ಒಂದರಿಂದ ದೇಶದ ಪ್ರಮುಖ ಬ್ಯಾಂಕುಗಳು ಹಿರಿಯ ನಾಗರಿಕರಿಗೆ ಐದು ವಿಶೇಷ ಉಚಿತ ಸೇವೆಗಳನ್ನ ಜಾರಿಗೆ ತರಲು ಸಿದ್ಧತೆ ನಡೆಸಿದೆ. ಎಸ್ ಬಿಐ, ಕೆನರಾ ಬ್ಯಾಂಕ್ ಮತ್ತು ಎಚ್ ಡಿಎಫ್ ಸಿ ಸೇರಿದಂತೆ ಹಲವು ಬ್ಯಾಂಕುಗಳು ಬ್ಯಾಂಕುಗಳಲ್ಲಿ ಹೊಸ ನಿಯಮಗಳು ಜಾರಿಯಾಗಲಿವೆ. ಈ ಕ್ರಮವು 60 ವರ್ಷ ಮೇಲ್ಪಟ್ಟವರು ಬ್ಯಾಂಕಿಂಗ್ ವಹಿವಾಟುಗಳನ್ನ ಸುಲಭ ಹಾಗು ಒತ್ತಡವಿಲ್ಲದೆ ನಿರ್ವಹಿಸಲು ಸಹಾಯ ಮಾಡುತ್ತದೆ. WhatsApp Group Join Now ಕ್ಯೂ ಇಲ್ಲದೆ ಸೇವೆ : ಹಿರಿಯ ನಾಗರಿಕರಿಗೆ ಬ್ಯಾಂಕ್ ಕೌಂಟರ್ … Read more

ಅಕ್ಟೋಬರ್ 31 ರವೆರೆಗೆ ಶಾಲೆಗಳಿಗೆ ರಜೆ ವಿಸ್ತರಣೆ.? ಮಕ್ಕಳಿಗೆ ಇನ್ನೊಂದು ಸಿಹಿಸುದ್ದಿ.!

ಜನಗಣತಿ ಕೂಡ ಅಕ್ಟೋಬರ್ 31ರವರೆಗೆ ಮುಂದುವರೆದಿದೆ. ಸದ್ಯ ಶಾಲೆಗೆ ರಜೆ ಸಿಗ್ತದೆ ಇಲ್ವಾ ಎಂಬ ಪ್ರಶ್ನೆ ಎಲ್ಲರಿಗೂ ಕಾಡುತ್ತಿದೆ. ಈಗಾಗಲೇ ದೀಪಾವಳಿ ರಜೆಯಲ್ಲಿ ಇರುವಂತ ಮಕ್ಕಳು ಅಕ್ಟೋಬರ್ 31ರವರೆಗೆ ಶಾಲೆಗೆ ರಜೆ ಸಿಗಲಿದೆಯಾ ಎನ್ನುವ ಗೊಂದಲದಲ್ಲಿದ್ದಾರೆ. ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವಂತಹ ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿಗಣತೆಯ ಅವಧಿಯನ್ನ ಸರ್ಕಾರವು ಮತ್ತೊಮ್ಮೆ ವಿಸ್ತರಣೆ ಮಾಡಿದೆ. WhatsApp Group Join Now ಸಮೀಕ್ಷೆಯ ಅಂತಿಮ ಗಡುವನ್ನ ಅಕ್ಟೋಬರ್ 31ರವರೆಗೆ ವಿಸ್ತರಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ … Read more

ಚಿನ್ನದ ಬೆಲೆ ಬಗ್ಗೆ RBI ಹೊಸ ನಿರ್ಧಾರ | ಇಳಿಕೆಯತ್ತ ಸಾಗುತ್ತಾ ಬಂಗಾರದ ಬೆಲೆ.?

ಕಳೆದ ಎರಡು ವರ್ಷಗಳ ಅವಧಿಯಲ್ಲಿ ಚಿನ್ನದ ಬೆಲೆ ಶೇಕಡ 80% ಏರಿಕೆಯಾಗಿರುವುದು ನಿಮಗೆಲ್ಲರಿಗೂ ಕೂಡ ಗೊತ್ತೇ ಇದೆ. ಸದ್ಯ ದೇಶದಲ್ಲಿ 24 ಕ್ಯಾರೆಟ್ನ ಒಂದು ಗ್ರಾಂ ಚಿನ್ನದ ಬೆಲೆ 13,000 ಸಾವಿರದ ಗಡಿ ದಾಟಿದೆ. ದಿನಗಳು ಉರುಳುತ್ತಿದ್ದಂತೆ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಕಾರಣ ಈಗ ಭಾರತೀಯ ರಿಸರ್ವ್ ಬ್ಯಾಂಕ್ ಬಹು ದೊಡ್ಡ ತೀರ್ಮಾನವನ್ನು ತೆಗೆದುಕೊಂಡಿದೆ.  WhatsApp Group Join Now ಭಾರತ ಸಾಮಾನ್ಯವಾಗಿ ಹೆಚ್ಚಿನ ಪ್ರಮಾಣದಲ್ಲಿ ಚಿನ್ನವನ್ನ ಆಮದು ಮಾಡಿಕೊಳ್ಳುತ್ತದೆ. ಅದೇ ರೀತಿಯಲ್ಲಿ ಅತಿ … Read more

ನವೆಂಬರ್ 1 ರಿಂದ ದೇಶಾದ್ಯಂತ ಸ್ವಂತ ವಾಹನಕ್ಕೆ 5000 ರೂ. ದಂಡ | ಹೊಸ ರೂಲ್ಸ್

ಇತ್ತೀಚಿಗೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಎಷ್ಟೇ ಬಿಗಿಯಾದ ಸಂಚಾರ ನಿಯಮವನ್ನ ಜಾರಿಗೆ ತಂದರೂ ಕೂಡ ರಸ್ತೆ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಈ ಕಾರಣಗಳಿಂದ ಕರ್ನಾಟಕ ರಾಜ್ಯ ಸರ್ಕಾರ ಈಗ ದೀಪಾವಳಿ ಹಬ್ಬಕ್ಕೂ ಮುನ್ನವೇ ವಾಹನ ಸವಾರರಿಗೆ ಹೊಸ ನಿಯಮವನ್ನ ಜಾರಿಗೆ ತಂದಿದೆ. WhatsApp Group Join Now ಇನ್ನು ಮುಂದೆ ವಾಹನ ಸವಾರರು ರಸ್ತೆಯಲ್ಲಿ ಈ ತಪ್ಪನ್ನ ಮಾಡಿದರೆ 5000 ರೂಪಾಯಿ ದಂಡವನ್ನ ಪಾವತಿ ಮಾಡಬೇಕು. ಹಾಗಾದ್ರೆ ರಾಜ್ಯ ಸರ್ಕಾರ … Read more

6 ತಿಂಗಳು ಒಂದೇ ಕಂಪನಿಯಲ್ಲಿ ಇದ್ದವರಿಗೆ ದೊಡ್ಡ ರೂಲ್ಸ್ | ಐತಿಹಾಸಿಕ ನಿರ್ಧಾರ

ಕಳೆದ ಆರು ತಿಂಗಳಿಂದ ಒಂದೇ ಕಂಪನಿಯಲ್ಲಿ ಕೆಲಸವನ್ನ ಮಾಡುತ್ತಿರುವ ಎಲ್ಲಾ ನೌಕರರಿಗೆ ಕೇಂದ್ರ ಸರ್ಕಾರ ಈಗ ಗುಡ್ ನ್ಯೂಸ್ ನೀಡಿದೆ. ಯಾವುದೇ ಖಾಸಗಿ ಕಂಪನಿಯಲ್ಲಿ ಕೆಲಸವನ್ನ ಮಾಡುತ್ತಿರುವವರಿಗಾಗಿ ಕೇಂದ್ರ ಸರ್ಕಾರ ಈಗ ಹೊಸ ಯೋಜನೆಯನ್ನ ದೇಶಾದ್ಯಂತ ಜಾರಿಗೆ ತಂದಿದೆ. ಕಳೆದ ಆರು ತಿಂಗಳಿಂದ ಒಂದೇ ಕಂಪನಿಯಲ್ಲಿ ಕೆಲಸವನ್ನ ಮಾಡುತ್ತಿರುವವರು ಈ ಯೋಜನೆಯ ಸಂಪೂರ್ಣ ಲಾಭವನ್ನ ಪಡೆದುಕೊಳ್ಳಬಹುದು. WhatsApp Group Join Now ಕೇಂದ್ರ ಸರ್ಕಾರ ಈಗ ದೇಶದಲ್ಲಿ ಉದ್ಯೋಗಾವಕಾಶವನ್ನ ಹೆಚ್ಚಳ ಮಾಡಲು ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜಗಾರ್ … Read more

ದೀಪಾವಳಿಗೆ ಗೃಹಲಕ್ಷ್ಮೀ ಹಣ ಫಿಕ್ಸ್‌! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ರೆ ಮಾತ್ರ ದುಡ್ಡು – ಹಣ ಬಂದಿರೋದು ಹೇಗೆ ಚೆಕ್ ಮಾಡೋದು?

ರಾಜ್ಯ ಕಾಂಗ್ರೆಸ್‌ ಸರ್ಕಾರ ಅಧಿಕಾರ ವಹಿಸಿಕೊಳ್ಳುವ ಮೊದಲು ನೀಡಿದ ಪಂಚ ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಬಹುತೇಕ ಯಶಸ್ವಿಯಾದರೂ ಸಹ ಕಳೆದ ಕೆಲ ತಿಂಗಳ ಹಣ ಇನ್ನೂ ಬಾಕಿ ಉಳಿದಿದೆ. ಇದೀಗ 4 ತಿಂಗಳುಗಳು ಕಳೆದರೂ ಮಹಿಳೆಯರ ಅಕೌಂಟ್ ಗೆ 2000 ರೂಪಾಯಿ ಹಣ ಜಮೆ ಆಗಿಲ್ಲ. WhatsApp Group Join Now ಆದರೆ ಇದೀಗ ದೀಪಾವಳಿ ಹಬ್ಬ ನಿಮಿತ್ತ ಒಟ್ಟು 3 ತಿಂಗಳ ಹಣವನ್ನು ಒಟ್ಟಿಗೆ ಹಾಕುವ ಸಾಧ್ಯತೆ ಇದ್ದು, ಒಟ್ಟು 6,000 ರೂಪಾಯಿ ಮಹಿಳೆಯರ … Read more

ಬ್ಯಾಂಕ್ ನಲ್ಲಿ ಚಿನ್ನ ಅಡವಿಟ್ಟವರಿಗೆ ದೊಡ್ಡ ಸಿಹಿಸುದ್ದಿ | Gold Loan Updates

ಭಾರತೀಯ ರಿಸರ್ವ್ ಬ್ಯಾಂಕ್ ಈಗ ಯಾವುದೇ ಬ್ಯಾಂಕಿನಲ್ಲಿ ಚಿನ್ನವನ್ನ ಅಡವಿಟ್ಟು ಸಾಲವನ್ನು ಪಡೆದುಕೊಳ್ಳುವವರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಚಿನ್ನಗಳ ಮೇಲಿನ ಸಾಲಕ್ಕೆ ಸಂಬಂಧಪಟ್ಟಂತೆ ಭಾರತೀಯ ರಿಸರ್ವ್ ಬ್ಯಾಂಕ್ ಈಗ ದೇಶಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಇನ್ನು ಮುಂದೆ ಯಾರು ಬ್ಯಾಂಕಿನಲ್ಲಿ ಚಿನ್ನವನ್ನ ಅಡವಿಟ್ಟು ಸಾಲವನ್ನು ಪಡೆದುಕೊಳ್ಳುತ್ತಾರೋ ಅವರೆಲ್ಲರಿಗೂ ಈ ನಿಯಮ ಅನ್ವಯವಾಗುತ್ತದೆ. WhatsApp Group Join Now ಭಾರತೀಯ ರಿಸರ್ವ್ ಬ್ಯಾಂಕಿನ ಹೊಸ ನಿಯಮದ ಪ್ರಕಾರ ಇನ್ನು ಮುಂದೆ ಬ್ಯಾಂಕಿನಲ್ಲಿ ಚಿನ್ನವನ್ನ ಅಡವಿಟ್ಟು ಗರಿಷ್ಠ ಮೊತ್ತದ … Read more